Headlines

ಗಿಲ್ಲಿಗೆ ‘ಲೋ*ರ್’, ಥರ್ಡ್​​ಕ್ಲಾಸ್ ಪದ ಬಳಕೆ ಮಾಡಿದ ಅಶ್ವಿನಿ; ಮತ್ತೆ ಬಂತು ಹಳೇ ವರ್ಷನ್ – Kannada News | Ashwini Gowda Used Lofer Third class words in Bigg Boss Ashwini Old Version Returns

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಅಶ್ವಿನಿ ಗೌಡ ಅವರ ಹೊಸ ವರ್ಷನ್ ಇತ್ತೀಚೆಗಷ್ಟೇ ಆರಂಭ ಆಗಿತ್ತು. ಮೊದಲು ಕೂಗಾಟ, ಅವಾಚ್ಯ ಪದ ಬಳಕೆ ಮಾಡಿಕೊಂಡು ಓಡಾಡುತ್ತಿದ್ದ ಅವರು ನಂತರ ಬದಲಾದರು. ಇತ್ತೀಚೆಗೆ ಅವರು ಬಹುತೇಕ ಸಂದರ್ಭದಲ್ಲಿ ಮೌನವಾಗೇ ಇರುತ್ತಿದ್ದರು. ಯಾರೇ ಎಷ್ಟೇ ಟ್ರಿಗರ್ ಮಾಡಿದರೂ ಅವರು ರೇಗಾಡುತ್ತಾ ಇರಲಿಲ್ಲ. ತಾಳ್ಮೆಯಿಂದ ವರ್ತಿಸುತ್ತಿದ್ದರು. ಆದರೆ, ಈಗ ಅವರ ಹಳೆಯ ವರ್ಷನ್ ಮತ್ತೆ ಆರಂಭ ಆಗಿದೆ. ಅವರು ಗಿಲ್ಲಿಗೆ ಬಾಯಿಗೆ ಬಂದಂತೆ ಬೈದಿದ್ದಾರೆ. ಧ್ರುವಂತ್ ಹಾಗೂ…

Read More

ದೊಡ್ಡಬಳ್ಳಾಪುರ: ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ – Kannada News | Doddaballapur: Police Raid Farmhouse Hosting Illegal New year Party

ದೇವನಹಳ್ಳಿ, ಜನವರಿ 1: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯ ಫಾರ್ಮ್‌ಹೌಸ್ ಒಂದರಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿ ಮೇಲೆ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಈ ಪಾರ್ಟಿಯಲ್ಲಿ ಸುಮಾರು 40-50 ಯುವಕರು ಭಾಗವಹಿಸಿದ್ದರು. ಅನುಮತಿ ಪಡೆಯದೆ ಜೋರಾದ ಸಂಗೀತ ಹಾಕಿ ಮೋಜು ಮಸ್ತಿ ಮಾಡಲಾಗುತ್ತಿತ್ತು. ಅತಿಯಾದ ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಈ ದಾಳಿ…

Read More

‘ಮಾರ್ಕ್’ ವೀಕ್ಷಿಸುವಾಗ ಕಿಚ್ಚನ ಎದುರೇ ಗಿಲ್ಲಿ ಗೆಲ್ಲಬೇಕು ಎಂದ ಫ್ಯಾನ್ಸ್; ಸುದೀಪ್ ರಿಯಾಕ್ಷನ್ ಏನು? – Kannada News | Kichcha Sudeep Ignores Gilli Must Win Chant ahead of Bigg Boss Kannada 12 Finale

ಕಿಚ್ಚ ಸುದೀಪ್ (Sudeep) ಅವರು ಕಳೆದ ಹಲವು ವರ್ಷಗಳಿಂದ ಬಿಗ್ ಬಾಸ್ ನಡೆಸಿಕೊಡುತ್ತಾ ಬರುತ್ತಿದ್ದಾರೆ. ಈಗಾಗಲೇ 11 ಸೀಸನ್ ಪೂರ್ಣಗೊಂಡಿದ್ದು, 12ನೇ ಸೀಸನ್ ನಡೆಯುತ್ತಿದೆ. ಅವರು ಒಮ್ಮೆ ವೇದಿಕೆ ಏರಿದರೆ ಮುಗಿಯಿತು, ಯಾರ ಪರವಾಗಿಯೂ ಬ್ಯಾಟ್ ಬೀಸೋದಿಲ್ಲ. ಅವರು ಎಷ್ಟೇ ಆಪ್ತರಾಗಿದ್ದರೂ ತಪ್ಪು ಮಾಡಿದಾಗ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಈಗ ಸುದೀಪ್ ಎದುರು ‘ಗಿಲ್ಲಿ ಗೆಲ್ಲಬೇಕು’ ಎನ್ನುವ ಘೋಷಣೆ ಕೂಗಲಾಗಿದೆ. ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಯಿತು. ಈ ಚಿತ್ರ ಉತ್ತಮ ಕಲೆಕ್ಷನ್ ಮಾಡುತ್ತಿದೆ….

Read More

Daily Devotional: ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು? – Kannada News | The Spiritual Practice: Ayyappa Swamis Image in Your Home

ಬೆಂಗಳೂರು, ಜ.1: ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದೇ ಎಂಬ ಪ್ರಶ್ನೆಗೆ ಸ್ಪಷ್ಟ ಮಾಹಿತಿಯನ್ನು ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ನೀಡಿದ್ದಾರೆ. ಮಾಲಾಧಾರಿಗಳು ಮಾತ್ರವಲ್ಲದೆ, ಶ್ರದ್ಧಾ ಭಕ್ತಿ ಇರುವ ಯಾರಾದರೂ ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟು ಪೂಜಿಸಬಹುದು. ಅಯ್ಯಪ್ಪ ಸ್ವಾಮಿ ಚಿನ್ಮುದ್ರೆಯಲ್ಲಿ, 18 ಮೆಟ್ಟಿಲುಗಳೊಂದಿಗೆ ಕುಳಿತಿರುವ ಭಂಗಿಯಲ್ಲಿರುವ ಫೋಟೋ ಜನಪ್ರಿಯವಾಗಿದೆ. ಇನ್ನು ಅಯ್ಯಪ್ಪನ ಫೋಟೋವನ್ನು ಇಡುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ಸಿಂಹದ್ವಾರದ ಮೇಲೆ ಅಥವಾ ವಾಹನಗಳಲ್ಲಿ ವರ್ಷವಿಡೀ…

Read More

ಹೊಸ ವರ್ಷದ ಮರುದಿನವೇ ಕೋಗಿಲು ನಿರಾಶ್ರಿತರಿಗೆ ಮನೆ ಭಾಗ್ಯ: 187 ಮನೆಗಳ ಸರ್ವೆ ಮುಕ್ತಾಯ, ಯಾರಿಗೆ ಸಿಗಲಿದೆ ಸೂರು? – Kannada News | Kogilu Displaced Families to Get Houses a Day After New Year: Survey of 187 Homes Completed

ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್​ಮೆಂಟ್​​ ಬೆಂಗಳೂರು, ಜನವರಿ 1: ಜನವರಿ 2 ರಂದು ಕೋಗಿಲು (Kogilu Layout) ನಿರಾಶ್ರಿತರಿಗೆ ಮನೆ ಹಸ್ತಾಂತರ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್​ಮೆಂಟ್​​ನಲ್ಲಿ ಮನೆ ನೀಡಲು ನಿರ್ಧರಿಸಲಾಗಿದೆ. ಸುಮಾರು 1 ಸಾವಿರಕ್ಕೂ ಹೆಚ್ಚು 1 BHK ಫ್ಲ್ಯಾಟ್​ಗಳು ಈ ಅಪಾರ್ಟ್​ಮೆಂಟ್​ನಲ್ಲಿವೆ. ಸದ್ಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ. ಆದರೆ, ಸರ್ಕಾರ ಕೋಗಿಲು ನಿವಾಸಿಗಳಿಗೆ ಸೂರು ಕಲ್ಪಿಸಿಕೊಡುತ್ತಿದ್ದು, ಮನೆ ಕಳೆದುಕೊಂಡು ದಶಕಗಳೇ ಉರುಳಿದರೂ ರಾಜ್ಯದ…

Read More

Horoscope Today 1 January: ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ – Kannada News | Dr. Basavaraj Gurujis Astrological Insights: Daily Horoscope for All 12 Zodiac Signs

ಬೆಂಗಳೂರು, ಜ.1: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಹೊಸ ವರ್ಷದ ಮೊದಲ ದಿನವಾದ ಜನವರಿ 1ರ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಿಶೇಷ ದಿನದಂದು ರವಿ ಧನು ರಾಶಿಯಲ್ಲಿ ಹಾಗೂ ಚಂದ್ರ ವೃಷಭ ರಾಶಿಯಲ್ಲಿ ರೋಹಿಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ. ಇದು ಅನೇಕ ರಾಶಿಗಳ ಮೇಲೆ ಶುಭ ಪರಿಣಾಮ ಬೀರುತ್ತದೆಯೆಂದು ಗುರೂಜಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತರು, ಸರ್ಕಾರಿ ನೌಕರರು ಸೇರಿದಂತೆ ಎಲ್ಲ ವರ್ಗದವರಿಗೂ ಈ ದಿನದ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ – Kannada News | Bengaluru and Karnataka Weather Forecast: Dry, Foggy Conditions and Cold Nights

ಬೆಂಗಳೂರು, ಜ.1: ಹೊಸ ವರ್ಷಕ್ಕೆ ವಾತಾವರಣದಲ್ಲೂ (Karnataka Weather Forecast) ಕೂಡ ಬದಲಾವಣೆಗಳು ಆಗಿವೆ. ರಾಜ್ಯದ ಹಲವು ಭಾಗದಲ್ಲಿ ವಾತಾವರಣ ಬದಲಾಗಿದೆ. ಇಂದು ರಾಜ್ಯದ (ಜನವರಿ 1), ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣ ಇದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ, ಕನಿಷ್ಠ ತಾಪಮಾನ 13°C ಮತ್ತು 19°C ನಡುವೆ ಇರುತ್ತದೆ. ಗರಿಷ್ಠ ತಾಪಮಾನ ಸುಮಾರು 27°C-28°C ಇರಲಿದೆ. ಬೀದರ್ , ವಿಜಯಪುರ ಮತ್ತು ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನ…

Read More

ನ್ಯೂ ಇಯರ್​​​ ಸಂಭ್ರಮ ಮಧ್ಯೆ ಕಿರಿಕ್: ಗೆಳೆಯನಿಗೆ ಹೊಡೆದ ಯುವತಿ, ನಡುರೋಡಲ್ಲೇ ಜೋಡಿ ಹೈಡ್ರಾಮಾ, ಲಾಠಿ ಚಾರ್ಜ್ – Kannada News | Bengaluru New Year 2026: Grand Celebrations Marked by Midnight Chaos

ಬೆಂಗಳೂರು, ಜನವರಿ 01: 2025ಕ್ಕೆ ಗುಡ್ ಬೈ ಹೇಳಿ ಹೊಸ ವರ್ಷ 2026ನ್ನು (New Year) ಎಲ್ಲರೂ ವೆಲ್​ಕಂ ಮಾಡಿದರು. ರಾಜ್ಯದ ಜನರು ಹೊಸ ವರ್ಷವನ್ನು ಸಂಭ್ರಮ ಸಡಗರದಿಂದ ಬರಮಾಡಿಕೊಂಡಿದ್ದಾರೆ. ಬೆಂಗಳೂರಿನ (bangaluru) ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಚರ್ಚ್ ಸ್ಟ್ರೀಟ್, ಕೋರಮಂಗಲ ಸೇರಿದಂತೆ ಹಲವೆಡೆ ಸೆಲೆಬ್ರೇಷನ್ ಜೋರಾಗಿತ್ತು. ಕಿಕ್ಕೇರಿಸಿಕೊಂಡು ಎಲ್ಲರೂ ಕುಣಿದು ಕುಪ್ಪಳಿಸಿದ್ದು, ಹೊಸ ವರ್ಷವನ್ನ ಮಸ್ತ್ ಎಂಜಾಯ್ ಮಾಡಿದರು. ಸಂಭ್ರಮಾಚರಣೆ ನಡುವೆಯೇ ಕೆಲ ಕಿರಿಕ್​ ಕೂಡ ನಡೆದಿದ್ದು, ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಂತೆ ಮನೆ…

Read More

ನ್ಯೂ ಇಯರ್​ ಕಿಕ್​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​ ​ – Kannada News | New Year 2026 Eve: Drunk Young Woman Safely Sent Home by Police in an Autorickshaw

ಬೆಂಗಳೂರು, ಜನವರಿ 01: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಸಡಗರದಿಂದ ಕೂಡಿತ್ತು. ಜನರು ಪಾರ್ಟಿ, ಕುಣಿತ ಮತ್ತು ಮೋಜಿನಲ್ಲಿ ಪಾಲ್ಗೊಂಡು 2026 ಅನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಸಂಭ್ರಮಿಸುವುದು ಸಹಜವಾದರೂ, ಪಾರ್ಟಿಯ ನಂತರ ಪ್ರತಿಯೊಬ್ಬರೂ ಸುರಕ್ಷಿತವಾಗಿ ಮನೆ ತಲುಪುವುದು ಅತ್ಯಂತ ಮುಖ್ಯ. ಈ ವರ್ಷ ಬೆಂಗಳೂರು ಪೊಲೀಸರು ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹೊಸ ವರ್ಷದ ಪಾರ್ಟಿ ಮುಗಿದ ನಂತರ ಮನೆಗೆ ತೆರಳಲು ಕಷ್ಟಪಡುತ್ತಿದ್ದ ಮಹಿಳೆಯರಿಗಾಗಿ ಬೆಂಗಳೂರು ಪೊಲೀಸರು ಆಟೋ ವ್ಯವಸ್ಥೆ ಮಾಡಿದ್ದಾರೆ. ಮತ್ತಷ್ಟು…

Read More

ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು

ಬೆಳಗಾವಿ, ಜನವರಿ 01: 2026ರ ಹೊಸ ಪರ್ವ ಶುರುವಾಗಿದೆ. ರಾಜ್ಯದ ಉದ್ದಗಲಕ್ಕೂ ಜನರು ಮೋಜುಮಸ್ತಿಯಲ್ಲಿ ತೊಡಗಿದ್ದಾರೆ. ಇತ್ತ ಬೆಳಗಾವಿಯಲ್ಲಿ ಹೊಸ ವರ್ಷವನ್ನು ಜನರು ಅದ್ದೂರಿಯಾಗಿ ಸ್ವಾಗತ ಮಾಡಿದರು. ಪಾರ್ಟಿ, ಡ್ಯಾನ್ಸ್​​ನಲ್ಲಿ ಫುಲ್ ಎಂಜಾಯ್​ ಮಾಡಿದರು. ಅದರಲ್ಲೂ ಯುವಜನತೆ ಕುಣಿದು ಕುಪ್ಪಲಿಸಿದರು. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.  Source link

Read More