Headlines

Bengaluru Air Quality: ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ – Kannada News | Bangalore Air Pollution Crisis: Udupi’s Air quality dropped more than Bengaluru

ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ ಬೆಂಗಳೂರು, ಫೆಬ್ರವರಿ 17: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಉಡುಪಿಯ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 175ಕ್ಕೆ ತಲುಪಿದೆ. ಅದಕ್ಕಿಂತ…

Read More

Video: ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿ, ಮೂವರು ಸಾವು – Kannada News | Gunfire Erupts at Rhode Island Hockey Game, in US Three Dead

ವಾಷಿಂಗ್ಟನ್, ಫೆಬ್ರವರಿ 17: ಅಮೆರಿಕದ ರೋಡ್ ಐಲೆಂಡ್ ರಾಜ್ಯದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಯು ಆ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿದೆ.ಗುಂಡಿನ ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಸತ್ತವರಲ್ಲಿ ಒಬ್ಬ ಯುವತಿಯೂ ಸೇರಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಘಟನೆಯ ನಂತರ ದಾಳಿಕೋರನು ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಕಾನೂನು ಜಾರಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಗುಂಡು ಹಾರಿಸಿದ ವ್ಯಕ್ತಿ ತನ್ನ ಕುಟುಂಬದ…

Read More

ಆಲಿಯಾ ಭಟ್ ಧರಿಸಿದ ಬಟ್ಟೆ ಮಾಡಲು ಬೇಕಾಯ್ತು 2 ತಿಂಗಳು – Kannada News | Alia Bhatt’s Rahul Mishra Couture: 1370 Hours of Craftsmanship and Eco Message

ಆಲಿಯಾ ಭಟ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ತಮ್ಮ ಉಡುಪುಗಳ ಮೂಲಕ ಯಾವಾಗಲೂ ಗಮನ ಸೆಳೆಯುತ್ತಾರೆ. ಈಗ ಅವರ ಉಡುಪೊಂದು ಗಮನ ಸೆಳೆದಿದೆ. ಝೆಂಡಾಯಾ ಮತ್ತು ಗಿಗಿ ಹಡಿದ್ ಅವರಂತಹ ಅಂತರರಾಷ್ಟ್ರೀಯ ನಟಿಯರಿಂದ ಮೆಚ್ಚುಗೆ ಪಡೆದ ಪ್ರಸಿದ್ಧ ವಿನ್ಯಾಸಕ ವಿನ್ಯಾಸಗೊಳಿಸಿದ್ದಾರೆ.ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ಈ ಅದ್ಭುತ ಉಡುಪಿನ ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ವಿನ್ಯಾಸಕ ರಾಹುಲ್ ಮಿಶ್ರಾ ಈ ಉಡುಪನ್ನು ನೋಯ್ಡಾದಲ್ಲಿರುವ ತಮ್ಮ ಅಟೆಲಿಯರ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದಾರೆ. ಇದನ್ನು ತಯಾರಿಸಲು 1,370 ಗಂಟೆಗಳು ಬೇಕಾಯಿತು….

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಣ ಹವೆಯ ವಾತಾವರಣ – Kannada News | Bengaluru temperature: Dry weather all over south and north areas, coastal area of Karnataka

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಣ ಹವೆಯ ವಾತಾವರಣ ಬೆಂಗಳೂರು, ಫೆಬ್ರವರಿ 17: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದೆ. ಇನ್ನೂ ಕೆಲ ದಿನಗಳ ಕಾಲ ಇದೇ…

Read More

ಜೀ ಕನ್ನಡದ ಈ ಧಾರಾವಾಹಿ ಶೀಘ್ರವೇ ಪೂರ್ಣ? – Kannada News | Puttakkana Makkalu Ends: Zee Kannada’s TRP King Makes Way for Krishna Rukku

ಜೀ ಕನ್ನಡ ವಾಹಿನಿಯಲ್ಲಿ ಹಲವು ಸೂಪರ್ ಹಿಟ್ ಧಾರಾವಾಹಿಗಳು ಬರುತ್ತಾ ಇವೆ. ಈ ಧಾರಾವಾಹಿಗಳು ಟಿಆರ್ಪಿಯಲ್ಲಿ ಉತ್ತಮ ವಿಮರ್ಶೆ ಪಡೆದು ಮುಂದೆ ಸಾಗುತ್ತಿವೆ. ಈ ರೀತಿ ಉತ್ತಮ ಟಿಆರ್ಪಿ ಪಡೆದ ಧಾರಾವಾಹಿಗಳ ಪೈಕಿ ಒಂದು ಧಾರಾವಾಹಿಯು ಕೊನೆಗೊಳ್ಳುವ ಸಮಯ ಬಂದಿದೆ ಎಂದರೆ ನೀವು ನಂಬಲೇ ಬೇಕು. ಅಷ್ಟಕ್ಕೂ ಯಾವುದು ಆ ಧಾರಾವಾಹಿ? ಪುಟ್ಟಕನ್ನ ಮಕ್ಕಳು. ಈ ಧಾರಾವಾಹಿ ವೀಕ್ಷಕರ ವಲಯದಲ್ಲಿ ಸಾಕಷ್ಟು ಹಲ್ ಚಲ್ ಸೃಷ್ಟಿಸಿತ್ತು. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯಿತು. ಧಾರಾವಾಹಿಯನ್ನು ಜನರು ಸಾಕಷ್ಟು…

Read More

Video: ಕುಡಿದ ಅಮಲಿನಲ್ಲಿ ಬಿಳಿ ಚೀಲ ಹೊದ್ದು ರೈಲ್ವೆ ಹಳಿ ಮೇಲೆ ಮಲಗಿ ಗೊರಕೆ ಹೊಡೆದ ವ್ಯಕ್ತಿ – Kannada News | Mumbai Local Halts Just in Time as Drunk Individual Naps on Harbour Line Tracks

ಮುಂಬೈ, ಫೆಬ್ರವರಿ 17: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​ನಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಳಿ ಚೀಲ ಹೊದ್ದು ರೈಲ್ವೆ ಹಳಿ ಮೇಲೆ ಮಲಗಿರುವ ವಿಡಿಯೋ ವೈರಲ್ ಆಗಿದೆ. ಹಾರ್ಬರ್ ಲೈನ್ ರೈಲು ಸೇವೆಗಳಲ್ಲಿ ಸ್ವಲ್ಪ ಸಮಯ ಅಡಚಣೆ ಉಂಟಾಗಿತ್ತು.ಮಧ್ಯಾಹ್ನ 3.30 ರ ಸುಮಾರಿಗೆ ಹಾರ್ಬರ್ ಲೈನ್ ಹಳಿಗೆ ರೈಲು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಹಳಿಗಳ ಮೇಲೆ ಕಸ ಸಂಗ್ರಹಿಸುವ ಅವಿನಾಶ್ ಪ್ರಕಾಶ್ ಕಾರ್ಡಿಲೆ ಇದ್ದಕ್ಕಿದ್ದಂತೆ ರೈಲ್ವೆ ಹಳಿ ಮೇಲೆ ಬಿಳಿ ಹೊದಿಕೆ ಹೊದ್ದು ಮಲಗಿದ್ದ….

Read More

ವಿಶ್ವಕಪ್ ಇತಿಹಾಸದಲ್ಲೇ ಹೀಗೆ ಆಲೌಟಾದ ಮೊದಲ ತಂಡ ಆಸ್ಟ್ರೇಲಿಯಾ! – Kannada News | Australia Creates New Record In T20 World Cup 2026

ಇದರೊಂದಿಗೆ ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೊದಲ ವಿಕೆಟ್‌ಗೆ ಶತಕದ ಜೊತೆಯಾಟವಾಡಿ, ಆ ಬಳಿಕ ದಿಢೀರ್ ಕುಸಿತಕ್ಕೊಳಗಾಗಿ ಆಲೌಟ್ ಆದ ಮೊದಲ ತಂಡ ಎನಿಸಿಕೊಂಡಿತು. ಅಂದರೆ ಟಿ20 ವಿಶ್ವಕಪ್‌ನಲ್ಲಿ ಯಾವುದೇ ತಂಡ ಮೊದಲ ವಿಕೆಟ್‌ಗೆ 100ಕ್ಕೂ ಅಧಿಕ ರನ್ ಗಳಿಸಿದ ಬಳಿಕ ಆಲೌಟ್ ಆದ ನಿದರ್ಶನ ಇರಲಿಲ್ಲ. Source link

Read More

ನಾಲ್ಕು ವಿವಾಹ ಆದ ಕಿರುತೆರೆ ನಟಿಗೆ ಕಿರುಕುಳ; ಬೇಸತ್ತು ಮಾಡಿದ್ದೇನು ನೋಡಿ – Kannada News | Rekha Ratheesh Cries Out: Malayalam Actress Pleads CM Pinarayi Vijayan Over YouTuber Harassment

ಮಲಯಾಳಂ ಕಿರುತೆರೆ ನಟಿ ರೇಖಾ ರತೀಶ್ (Rekha Rateesh) ಅವರು ಈಗ ಕಣ್ಣೀರು ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರೋ ಅವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇಷ್ಟೇ ಅಲ್ಲ, ತಮ್ಮ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಳಿ ಅವರು ಕೇಳಿಕೊಂಡಿದ್ದಾರೆ. ಯೂಟ್ಯೂಬರ್​​ಗಳಿಂದ ಕಿರುಕುಳ ಆಗುತ್ತಿದೆ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ಸದ್ಯ ಅವರ ವಿಡಿಯೋ ವೈರಲ್ ಆಗಿ ಗಮನ ಸೆಳೆಯುತ್ತಿದೆ. ‘ಕೇರಳ ಸರ್ಕಾರ ಮತ್ತು ಪಿಣರಾಯ್ ವಿಜಯನ್ ಅವರಲ್ಲಿ ನನ್ನ…

Read More

ಪೊಲೀಸರ ಮೇಲೆ ಹಲ್ಲೆ ನಡೆಸಿ ಬಾಲಾಪರಾಧಿ ಗೃಹದಿಂದ ಪಾಕ್ ಕೈದಿಗಳು ಪರಾರಿ – Kannada News | Two Pakistanis Escape From Juvenile Custody in Jammu and kashmir

ಕೈದಿ-ಸಾಂದರ್ಭಿಕ ಚಿತ್ರImage Credit source: Telegraph India ಶ್ರೀನಗರ, ಫೆಬ್ರವರಿ 17: ಜಮ್ಮು ಮತ್ತು ಕಾಶ್ಮೀರದ ಬಾಲಾಪರಾಧಿ ಗೃಹದಿಂದ ಪಾಕಿಸ್ತಾನಿ ಕೈದಿ(Prisoner)ಗಳು ಪರಾರಿಯಾಗಿರುವ ಘಟನೆ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಇಬ್ಬರು ಪಾಕಿಸ್ತಾನಿಗಳು ಸೇರಿ ಮೂವರು ಕೈದಿಗಳು ಜೈಲಿಂದ ಓಡಿ ಹೋಗಿದ್ದಾರೆ. ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್​​ಎಸ್​ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳಾದ…

Read More

Horoscope Today 17 February​: ಇಂದು ಈ ರಾಶಿಯವರು ಅತಿಯಾದ ವ್ಯಾಮೋಹ ಪಡಬೇಡಿ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 17, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಮಾಗ ಮಾಸದ ಕೃಷ್ಣಪಕ್ಷ ಅಮಾವಾಸ್ಯೆ, ಧನಿಷ್ಠ ನಕ್ಷತ್ರದಿಂದ ಕೂಡಿದ ಈ ದಿನ ಹಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಿದೆ. ಫಾಲ್ಗುಣ ಅಮಾವಾಸ್ಯೆ ಇಂದು ಸಂಜೆ 5 ಗಂಟೆ 30 ನಿಮಿಷದ ತನಕ ಇರಲಿದೆ. ಈ ದಿನದ ಪ್ರಮುಖ ಘಟನೆಗಳಲ್ಲಿ 2026ರ ಮೊದಲ ಗ್ರಹಣವಾದ ರಾಹುಗ್ರಸ್ತ ಕಂಕಣ…

Read More