ಚಿಕ್ಕಮಗಳೂರು: ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟದಿಂದ ಘರ್ಷಣೆ, ವಿಜಯನಗರ ಬಡಾವಣೆ ಬಳಿ ಉದ್ವಿಗ್ನ ಪರಿಸ್ಥಿತಿ – Kannada News | Tension in Chikkamagaluru After Stone Pelting on Hindu House; Bajrang Dal–SDPI Face Off Near Police Station
ಚಿಕ್ಕಮಗಳೂರು ಉದ್ವಿಗ್ನImage Credit source: tv9 ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (Chikkamagaluru) ನಗರದ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನೂ ನಾಲ್ವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಥಳದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಸದ್ಯ ಪ್ರಕರಣದ ತನಿಖೆಯನ್ನು…