Headlines

ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ – Kannada News | Dhanush 55th movie D55 titled OM Rajkumar Periasamy Film release date first look

ಶಿವರಾಜ್​ಕುಮಾರ್ ಅವರ ವೃತ್ತಿಜೀವನದಲ್ಲಿ ‘ಓಂ’ ಸಿನಿಮಾಗೆ ವಿಶೇಷ ಸ್ಥಾನ ಇದೆ. ಉಪೇಂದ್ರ ನಿರ್ದೇಶನ ಮಾಡಿದ್ದ ಆ ಸಿನಿಮಾದ ಶೀರ್ಷಿಕೆ ಕೇಳಿದರೆ ಅಭಿಮಾನಿಗಳು ಈಗಲೂ ಥ್ರಿಲ್ ಆಗುತ್ತಾರೆ. ‘ಓಂ’ ಸಿನಿಮಾ (Om Movie) 1995ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿತ್ತು. ಅಷ್ಟಕ್ಕೂ ಈಗ ಮತ್ತೆ ಆ ಸಿನಿಮಾ ಬಗ್ಗೆ ಮಾತನಾಡಲು ಕಾರಣ ಇದೆ. ತಮಿಳಿನಲ್ಲಿ ಧನುಷ್ (Dhanush) ನಟನೆಯ ಹೊಸ ಸಿನಿಮಾಗೆ ‘ಓಂ’ ಎಂದು ಶೀರ್ಷಿಕೆ ಇಡಲಾಗಿದೆ. ಇಂಥ ಪವರ್​ಫುಲ್ ಟೈಟಲ್ ಇಟ್ಟಿದ್ದಕ್ಕೆ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ…

Read More

ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು – Kannada News | Rumours of Severe Drought in Karnataka Are False, Say Meteorologists; Farmers Need Not Worry

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಜೂನ್​​ 18: ಇತ್ತೀಚೆಗೆ ರಾಜ್ಯದಲ್ಲಿ ಮಳೆ (rain) ಮತ್ತು ಬರಗಾಲದ (drought) ಕುರಿತಾದ ಸುದ್ದಿಯೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮಳೆಯಾಗುವುದಿಲ್ಲ, ಭೀಕರ ಬರಗಾಲ ಆವರಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದರಿಂದ ಅನ್ನದಾತರು ಕಂಗಾಲಾಗಿದ್ದಾರೆ. ಆದರೆ, ಈ ಆತಂಕಕ್ಕೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ಮಹತ್ವದ ಮಾಹಿತಿ ನೀಡುವ ಮೂಲಕ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಯಾವುದೇ ಭೀಕರ ಬರಗಾಲ ಬರುವುದಿಲ್ಲ ಹಾಗೂ ಕೃಷಿ…

Read More

ಎಸಿಯಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಎಲುಬುಗಳು ಬೇಗ ದುರ್ಬಲವಾಗುತ್ತವೆಯೇ? ತಜ್ಞರು ಹೇಳುವುದೇನು? – Kannada News | Does AC Cause Joint Pain? What Orthopedic Doctors Want You to Know

ಇತ್ತೀಚಿನ ದಿನಗಳಲ್ಲಿ ಜನ ಬಿಸಿಲಾಗಲಿ, ಮಳೆಯಾಗಲಿ ಮನೆ, ಆಫೀಸ್ ಹಾಗೆಯೇ ಸಂಚರಿಸುವ ವಾಹನಗಳಲ್ಲಿಯೂ ಏರ್ ಕಂಡೀಷನರ್ (AC) ಬಳಕೆ ಮಾಡಲು ಆರಂಭ ಮಾಡಿದ್ದಾರೆ. ಹಾಗಾಗಿ ಇದೊಂದು ಸಾಮಾನ್ಯ ಅಭ್ಯಾಸವಾಗಿಬಿಟ್ಟಿದೆ. ಆದರೆ, ಎಸಿಯಲ್ಲಿ ಹೆಚ್ಚು ಸಮಯ ಇರುವವರಲ್ಲಿ ಎಲುಬುಗಳು ಬೇಗ ದುರ್ಬಲವಾಗುತ್ತವೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಎಸಿಯ ತಂಪು ಗಾಳಿ ನೇರವಾಗಿ ಎಲುಬುಗಳಿಗೆ ಹಾನಿ ಮಾಡುವುದಿಲ್ಲ. ಆದರೆ ಕೆಲವು ಪರೋಕ್ಷ ಪರಿಣಾಮಗಳು ಎಲುಬಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾದರೆ…

Read More

ಒಂದಲ್ಲ, ಎರಡಲ್ಲ, ಮೂರು ದಾಖಲೆಗಳನ್ನು ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana T20 WC Brilliance: Breaks 3 Records, Leads India to Victory

2026 ರ ಮಹಿಳಾ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ, ಟಿ20 ವಿಶ್ವಕಪ್​ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು (PC-PTI). Source link

Read More

ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ – Kannada News | Illegal liquor worth over Rs 4 crore was destroyed in Gujarat Vadodara

ವಡೋದರಾ, ಜೂನ್ 18: ಗುಜರಾತ್‌ನ ಕಠಿಣ ಮದ್ಯ ನಿಷೇಧ ಕಾಯ್ದೆಯಡಿ ವಡೋದರಾ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ವಡೋದರಾದ ಕೊಯಲಿ ಚೆಕ್‌ಪೋಸ್ಟ್ ಬಳಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾಗಿದ್ದ ಬರೋಬ್ಬರಿ 4 ಕೋಟಿ ರೂ.ಗೂ ಅಧಿಕ ಮೌಲ್ಯದ ಅಕ್ರಮ ಮದ್ಯ ಮತ್ತು ಬಿಯರ್ ಬಾಟಲಿಗಳನ್ನು ರೋಡ್ ರೋಲರ್ ಹಾಗೂ ಬುಲ್ಡೋಜರ್ ಹರಿಸುವ ಮೂಲಕ ಕಾನೂನುಬದ್ಧವಾಗಿ ಸಂಪೂರ್ಣವಾಗಿ ನಾಶಪಡಿಸಲಾಗಿದೆ. ಗುಜರಾತ್ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಜಾರಿಯಲ್ಲಿದ್ದು, ಅಕ್ರಮ ಮದ್ಯದ ದಂಧೆಯನ್ನು ಮಟ್ಟಹಾಕಲು ಕಾನೂನು ಜಾರಿ ಸಂಸ್ಥೆಗಳು…

Read More

ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ – Kannada News | BJP MLAs Are Against Him: Surjewala saprks R. Ashok and B.Y. Vijayendra

ಬೆಂಗಳೂರು, ಜೂನ್​ 18: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಪಕ್ಷದ ಐದೂ ಅಭ್ಯರ್ಥಿಗಳು ಮೊದಲ ಸುತ್ತಿನಲ್ಲೇ ಭಾರಿ ಬಹುಮತದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಮಾತನಾಡಿ, 135 ಮತಗಳನ್ನು ನಿರೀಕ್ಷಿಸಲಾಗಿದ್ದರೂ, ಪಕ್ಷಕ್ಕೆ 151 ಮತಗಳು ದೊರೆತಿವೆ ಎಂದು ತಿಳಿಸಿದರು. ಈ ಗೆಲುವಿಗೆ ಕರ್ನಾಟಕದ ಶಾಸಕರ ಪಕ್ಷ ನಿಷ್ಠೆ ಹಾಗೂ ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳ ಸಕಾರಾತ್ಮಕ ಪರಿಣಾಮವೇ ಕಾರಣ ಎಂದಿದ್ದಾರೆ. ಬಿಜೆಪಿ 64 ಮತಗಳಲ್ಲಿ 7 ಮತಗಳ ಕೊರತೆ ಕಂಡಿದ್ದರೆ,…

Read More

ಐಎಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಹಲವು ಇಲಾಖೆಗಳಿಗೆ ಹೊಸ ಅಧಿಕಾರಿಗಳ ನೇಮಕ – Kannada News | Major Bureaucratic Reshuffle in Karnataka: Several Top IAS Officers Transferred to Key Departments

ಬೆಂಗಳೂರು, ಜೂನ್​​ 18: ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯುಕ್ತ ಮನಿವಣ್ಣನ್ ಪಿ. ಅವರಿಗೆ, ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನವದೆಹಲಿಯ ಕರ್ನಾಟಕ ಭವನದಲ್ಲಿ ರೆಸಿಡೆಂಟ್ ಕಮಿಷನರ್ ಹುದ್ದೆಯಿಂದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಡಾ. ಪ್ರಸಾದ್ ಎನ್.ವಿ….

Read More

ಪ್ರತಿದಿನ ಕೇವಲ 2 ಲವಂಗ ತಿಂದು ನೋಡಿ! ನಿಮಗೆ ಈ ಆರೋಗ್ಯ ಸಮಸ್ಯೆಯೇ ಬರಲ್ಲ – Kannada News | Why You Should Add Cloves To Your Daily Routine

ಅಡುಗೆ ಮನೆಯಲ್ಲಿ ಸುಲಭವಾಗಿ ಸಿಗುವ ಮಸಾಲೆ ಪದಾರ್ಥಗಳಲ್ಲಿ ಲವಂಗವೂ (Cloves) ಒಂದು. ಆಹಾರಕ್ಕೆ ರುಚಿ ಮತ್ತು ಸುವಾಸನೆ ನೀಡುವುದಷ್ಟೇ ಅಲ್ಲ, ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಸಹಕಾರಿಯಾಗಿದೆ. ಲವಂಗದಲ್ಲಿರುವ ಯೂಜಿನಾಲ್ (Eugenol), ಆಂಟಿಆಕ್ಸಿಡೆಂಟ್‌ಗಳು ಮತ್ತು ಪೋಷಕಾಂಶಗಳು ದೇಹವನ್ನು ಹಲವು ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಪ್ರತಿದಿನ 1 ಅಥವಾ 2 ಲವಂಗಗಳನ್ನು ಸೇವಿಸುವುದರಿಂದ ನಾವು ಊಹಿಸಲು ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹೌದು, ಕೇವಲ ಲವಂಗ ತಿನ್ನುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ….

Read More

ಜೈಲಿನಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ನಾಗರಾಜ್ ಆರೋಪ – Kannada News | Sandhya Nagaraj alleges Pavitra Gowda getting special treatment in Parappana Agrahara Jail

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾದ ನಟ ದರ್ಶನ್ ಅವರಿಗೆ ಜೈಲಿನಲ್ಲಿ ರಾಜಾಥಿತ್ಯ ನೀಡಿದ್ದು ಈ ಮೊದಲು ಭಾರಿ ವಿವಾದಕ್ಕೆ ಕಾರಣ ಆಗಿತ್ತು. ಈಗ ಮತ್ತೋರ್ವ ಆರೋಪಿ ಪವಿತ್ರಾ ಗೌಡ (Pavitra Gowda) ಅವರಿಗೂ ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ನೀಡಲಾಗುತ್ತಿದೆ ಎಂದು ಈ ಹಿಂದೆ ವಿಚಾರಣಾಧೀನ ಕೈದಿ ಆಗಿದ್ದ ಸಂಧ್ಯಾ ನಾಗರಾಜ್ ಅವರು ಆರೋಪ ಮಾಡಿದ್ದಾರೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಧ್ಯಾ ನಾಗರಾಜ್ ವಿರುದ್ಧವೇ ಪವಿತ್ರಾ ಗೌಡ ಅವರು ದೂರು ನೀಡಿದ್ದಾರೆ. ಈ…

Read More

ಬೆಳಗ್ಗೆ ಬೇಗ ಏಳುವುದರಿಂದ ನೀವು ಈ ಎಲ್ಲಾ ಪ್ರಯೋಜನಗಳನ್ನು ಪಡೆಯಬಹುದು – Kannada News | What are the benefits of waking up early in the morning?

ಸೂರ್ಯ ನೆತ್ತಿಗೆ ಬರುವವರೆಗೂ ಮಲಗಿರಬಾರದು, ಬೆಳಗ್ಗೆ ಬೇಗನೆ (early morning) ಎದ್ದು ನಿತ್ಯ ಕರ್ಮಗಳನ್ನೆಲ್ಲಾ ಮುಗಿಸಬೇಕು ಎಂದು ಹಿರಿಯರು ಹೇಳುವ ಮಾತನ್ನು ನೀವು ಸಹ ಕೇಳಿರಬಹುದಲ್ವಾ. ಆದರೆ ಇಂದಿನ ದಿನಗಳಲ್ಲಿ ಅನೇಕರು ತಡವಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುತ್ತಾರೆ. ಈ ಅಭ್ಯಾಸವು ಜಡತ್ವ ಮಾತ್ರವಲ್ಲದೆ ಅನೇಕ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಹೀಗಿರುವಾಗ ಜೀವನಶೈಲಿಯಲ್ಲಿ ಕೊಂಚ ಬದಲಾವಣೆಯನ್ನು ಮಾಡಿ, ರಾತ್ರಿ ಬೇಗನೇ ಮಲಗಿ ಮುಂಜಾನೇ ಬೇಗನೆ ಏಳುವ ಮೂಲಕ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಈ ಅಭ್ಯಾಸ ನಿಮ್ಮ…

Read More