Mangaluru: ಕೌಟುಂಬಿಕ ಕಲಹಕ್ಕೆ ಹರಿದ ನೆತ್ತರು; ಗಲಾಟೆ ವೇಳೆ ಹೋಯ್ತು ಇಬ್ಬರ ಪ್ರಾಣ! – Kannada News | Domestic Row Claims Two Lives in Manjeshwara, Kasaragod
ಶೇಕುಂಞ ಮತ್ತು ಉಮರ್ ಫಾರೂಕ್ ಜೊತೆ ಜುಮೈಲImage Credit source: Tv9 Kannada ಮಂಗಳೂರು, ಫೆಬ್ರವರಿ 03: ಕೌಟುಂಬಿಕ ಕಲಹಕ್ಕೆ ಇಬ್ಬರು ಬಲಿಯಾಗಿರುವ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ತೂಮಿನಾಡಿನಲ್ಲಿ ನಡೆದಿದೆ. ಜುಮೈಲ(18) ಮತ್ತು ಶೇಕುಂಞ(55) ಮೃತ ದುರ್ದೈವಿಗಳಾಗಿದ್ದು, ಆರೋಪಿ ಉಮರ್ ಫಾರೂಕ್ನ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಜಗಳ ಬಿಡಿಸಲು ಹೋದ ಜುಮೈಲ ಮೊದಲು ಮೃತ ಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಶೇಕುಂಞ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಫಾರೂಕ್ ಹಾಗೂ ಪತ್ನಿ ತಾಹಿರ ನಡುವೆ ಕೌಟುಂಬಿಕ ಕಲಹ…