Headlines

ನವವಿವಾಹಿತೆ ಸೂಸೈಡ್ ಕೇಸ್​ನಲ್ಲಿ ಬಿಗ್ ಟ್ವಿಸ್ಟ್: ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್! – Kannada News | Big twist in Bengaluru newly wed Ganavi case: Husband Suraj commits Suicide

ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್! ಬೆಂಗಳೂರು, ಡಿಸೆಂಬರ್ 27: ಬೆಂಗಳೂರು ನವವಿವಾಹಿತೆ ಗಾನವಿ (26) (Ganavi Suicide Case)ಆತ್ಮಹತ್ಯೆ ಪ್ರಕರಣದಲ್ಲೀಗ ಮಹತ್ವದ ತಿರುವು ಸಿಕ್ಕಿದೆ. ಎರಡು ತಿಂಗಳ ಹಿಂದೆಯಷ್ಟೇ ಸೂರಜ್​ ಅನ್ನು ವರಿಸಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆಕೆಯ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿರುವುದರ ಜೊತೆ ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವುದು ಈ ಪ್ರಕರಣಕ್ಕೆ ಹೊಸ ತಿರುವು ತಂದಿದೆ. ಮರ್ಯಾದೆಗೆ ಅಂಜಿ ಸೂರಜ್ ಆತ್ಮಹತ್ಯೆ…

Read More

ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ – Kannada News | Gilli Nata Became Captain Of Bigg Boss Kannada House For the first Time

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಇಷ್ಟು ದಿನ ಅವರು ಕ್ಯಾಪ್ಟನ್ ಆಗಿಲ್ಲ ಎಂಬ ಕೊರಗು ಅವರಲ್ಲಿ ಇತ್ತು. ಈ ಕೊರಗು ಈಡೇರಿದೆ. ಗಿಲ್ಲಿ ಟಾಸ್ಕ್ ಆಡಿಯೇ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ನಿಯಮ ಮುರಿಯಲು ಎತ್ತಿದ ಕೈ. ಈಗ ಕ್ಯಾಪ್ಟನ್ ಆಗುತ್ತಿದ್ದಂತೆ ಅವರು ನಿಯಮ ಮುರಿದಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸಹ ಸ್ಪರ್ಧಿಗಳ ಕುಟುಂಬದವರ ಹಾರೈಕೆ: ಕೊನೆಗೂ ಕ್ಯಾಪ್ಟನ್ ಆದ ಗಿಲ್ಲಿ – Kannada News | Bigg Boss Kannada: Gilli became house captain by family members vote

ಈ ವಾರ ಬಿಗ್​​ಬಾಸ್ (Bigg Boss) ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರೇ ಈ ಬಾರಿ ಕ್ಯಾಪ್ಟನ್ ಆಯ್ಕೆ ಮಾಡಬೇಕಿತ್ತು. ಅದರಂತೆ ಯಾರಿಗೆ ಯಾರು ಕ್ಯಾಪ್ಟನ್ ಆಗಬೇಕು ಎಂದು ಎಲ್ಲರೂ ಸೂಚಿಸಿದರು. ಈ ವೇಳೆ ಗಿಲ್ಲಿಗೆ ಹೆಚ್ಚು ಓಟು ಬಂದಿತ್ತು, ಅಶ್ವಿನಿ ಅವರಿಗೂ ಸಹ ಹೆಚ್ಚು ಮತಗಳು ಬಂದಿದ್ದವು. ಅಂತಿಮವಾಗಿ ಅಶ್ವಿನಿ ಮತ್ತು…

Read More

ಕರ್ನಾಟಕ ಕಾಂಗ್ರೆಸ್ ಸರ್ಕಾರದ ‘ಬುಲ್ಡೋಜರ್ ರಾಜ್’ ನೀತಿಯಿಂದ ಬೀದಿಗೆ ಬಂದ ಮುಸ್ಲಿಂ ಕುಟುಂಬ: ಪಿಣರಾಯಿ ವಿಜಯನ್ ಆಕ್ರೋಶ – Kannada News | Bengaluru Demolition: Pinarayi Vijayan Condemns Karnataka’s ‘Bulldozer Policy’

ಬೆಂಗಳೂರು, ಡಿ.27: ಕರ್ನಾಟಕದ ರಾಜ್ಯ ಸರ್ಕಾರಕ್ಕೂ ಉತ್ತರ ಪ್ರದೇಶದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ (Bengaluru) ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಬಂದು ಮನೆಗಳನ್ನು ನೆಲಸಮ ಮಾಡಿದ್ರೆ ಅವರು…

Read More

ಹಾವೇರಿ: 2 ವಾರಗಳಿಂದ ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಗ್ರಾಮಸ್ಥರು ಮಾಡಿದ್ದೇನು ನೋಡಿ! – Kannada News | Haveri: Villagers Patrol Nights with Sticks as Serial House Thefts Continue for Two Weeks

ಹಾವೇರಿ, ಡಿಸೆಂಬರ್ 27: ಹಾವೇರಿ ಜಿಲ್ಲೆಯ ಮಾರನಬೀಡ ಗ್ರಾಮದಲ್ಲಿ ಮನೆ ಕಳ್ಳತನದ ಹಾವಳಿ ತೀವ್ರಗೊಂಡಿದೆ. ಕಳೆದ ಎರಡು ವಾರಗಳಿಂದ ಸರಣಿ ಕಳ್ಳತನಗಳು ವರದಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇದರ ಪರಿಣಾಮವಾಗಿ, ಹಗಲಿನಲ್ಲಿ ಹೊಲಗಳಲ್ಲಿ ದುಡಿದು ಬಳಲಿದರೂ, ರಾತ್ರಿಯಿಡೀ ನಿದ್ದೆಗೆಟ್ಟು ತಮ್ಮ ಮನೆಗಳ ರಕ್ಷಣೆಗೆ ನಿಂತಿದ್ದಾರೆ. ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೆ, ಗ್ರಾಮಸ್ಥರು ದೊಣ್ಣೆ ಮತ್ತು ಕೋಲುಗಳನ್ನು ಹಿಡಿದು ಗ್ರಾಮದಾದ್ಯಂತ ಗಸ್ತು ತಿರುಗುತ್ತಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದರೂ ಯಾವುದೇ ನೆರವು ಸಿಗದ ಕಾರಣ, ತಮ್ಮ ಆಸ್ತಿಪಾಸ್ತಿಗಳನ್ನು ಕಳ್ಳರಿಂದ…

Read More

ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ – Kannada News | Ryan Rickelton slams Century in SA20 Opener

ಸೌತ್ ಆಫ್ರಿಕಾ ಟಿ20 ಲೀಗ್​ನ ಹಾಲಿ ಚಾಂಪಿಯನ್ಸ್ ಎಂಐ ಕೇಪ್​ಟೌನ್ ವಿರುದ್ಧ ಡರ್ಬನ್​ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿದೆ. ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಡರ್ಬನ್ ಸೂಪರ್ ಜೈಂಟ್ಸ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡರ್ಬನ್ ಸೂಪರ್ ಜೈಂಟ್ಸ್ ಪರ ಡೆವೊನ್ ಕಾನ್ವೆ 64 ರನ್ ಬಾರಿಸಿದರೆ, ಕೇನ್ ವಿಲಿಯಮ್ಸನ್ 40 ರನ್​ಗಳ ಕೊಡುಗೆ ನೀಡಿದರು. ಇನ್ನು ಮಾರ್ಕ್ರಾಮ್ 35 ರನ್…

Read More

Bengaluru Air Quality: ಬೆಂಗಳೂರಿನಲ್ಲಿ ಹೆಚ್ಚಿದ ಕಳಪೆ ಏರ್ ಕ್ವಾಲಿಟಿ, ಜಿಬಿಎ ನಿರ್ಧಾರ ಏನು? – Kannada News | Bangalore Air Pollution Crisis: Bengaluru’s increasing vehicle is also causing poor air quality, GBA to take action

ಬೆಂಗಳೂರಿನಲ್ಲಿ ಹೆಚ್ಚಿದ ಕಳಪೆ ಏರ್ ಕ್ವಾಲಿಟಿ, ಜಿಬಿಎ ನಿರ್ಧಾರ ಏನು? ಬೆಂಗಳೂರು, ಡಿಸೆಂಬರ್ 27: ಹಲವು ದಿನಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality) ಹೆಚ್ಚಿನ ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದೂ ಸಹ…

Read More

ವಾಹನ ಸವಾರರೇ ಎಚ್ಚರ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸರು! – Kannada News | Bengaluru Traffic Alert: Police Intensify Drunk and Drive Checks Across the City

ಬೆಂಗಳೂರು, ಡಿಸೆಂಬರ್ 27: ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ತಪಾಸಣೆ ತೀವ್ರಗೊಳಿಸಿದ್ದಾರೆ. ನಗರದ ಪ್ರಮುಖ ಜಂಕ್ಷನ್‌ಗಳು ಮತ್ತು ವೃತ್ತಗಳಲ್ಲಿ, ಅದರಲ್ಲೂ ವಿಶೇಷವಾಗಿ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಜೆಸ್ಟಿಕ್ ಸಂಪರ್ಕಿಸುವ ಜಂಕ್ಷನ್‌ಗಳಲ್ಲಿ ಈ ಚೆಕ್‌ಗಳನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದಲೂ ಬೆಂಗಳೂರಿನಲ್ಲಿ ನಿರಂತರವಾಗಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆಗಳು ನಡೆಯುತ್ತಿದ್ದು, ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಕುಡಿದು ವಾಹನ ಚಲಾಯಿಸುತ್ತಿರುವುದು ಕಂಡುಬಂದಲ್ಲಿ ವಾಹನವನ್ನು ಜಪ್ತಿ…

Read More

ಬಿಗ್​​ಬಾಸ್ ಮನೆಯಲ್ಲಿ ಆಯ್ತು ಸಾಕ್ಷಾತ್ಕಾರ: ತಪ್ಪುಗಳ ಒಪ್ಪಿಕೊಂಡ ರಘು – Kannada News | Bigg Boss Kannada 12: Raghu realize what mistake he made outside

ಬಿಗ್​​ಬಾಸ್ (Bigg Boss) ಮನೆ ಎಂದರೆ ಅದು ಜಗಳದ ಮನೆ, ಕಚ್ಚಾಟ, ಗೆಲುವಿಗಾಗಿ ಪರಸ್ಪರ ಕಾಲೆಳೆತದ ಮನೆ ಎಂಬ ಅಭಿಪ್ರಾಯ ಇದೆ. ಆದರೆ ಬಿಗ್​​ಬಾಸ್ ಮನೆ ಕೇವಲ ಜಗಳಕ್ಕೆ ಮಾತ್ರವಲ್ಲ, ತಮ್ಮನ್ನು ತಾವು ಅರಿತುಕೊಳ್ಳಲು, ತಪ್ಪುಗಳನ್ನು ತಿದ್ದಿಕೊಳ್ಳಲು ಹೊಸ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹ ಸಹಾಯ ಮಾಡುತ್ತದೆ. ಈ ಹಿಂದೆ ಸಹ ಹಲವು ಸ್ಪರ್ಧಿಗಳಿಗೆ ತಮ್ಮ ತಪ್ಪುಗಳನ್ನು ಅರ್ಥ ಮಾಡಿಕೊಳ್ಳಲು ಬಿಗ್​​ಬಾಸ್ ಮನೆ ಸಹಾಯ ಮಾಡಿದೆ. ಹೊರಗೆ ಅಹಂಕಾರ, ಸಿಟ್ಟಿನಿಂದ ಮೆರೆದವರಿಗೆ ಬಿಗ್​​ಬಾಸ್ ಮನೆ ತಾಳ್ಮೆ, ಸಹನೆ ಕಲಿಸಿದೆ….

Read More

‘45’ ಮತ್ತು ‘ಮಾರ್ಕ್’ ಸಿನಿಮಾ ಎರಡನೇ ದಿನ ಗಳಿಸಿದ್ದೆಷ್ಟು? – Kannada News | Sudeep’s Mark and Shiva Rajkumar’s 45 movie second day collection

ಕನ್ನಡದ ಎರಡು ದೊಡ್ಡ ಸಿನಿಮಾಗಳು ಈ ವಾರ ಬಿಡುಗಡೆ ಆಗಿವೆ. ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಮತ್ತು ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆ ಆಗಿದೆ. ಎರಡೂ ಸಹ ಬಹಳ ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ ಮತ್ತು ಪರಸ್ಪರ ಸ್ಪರ್ಧೆಯ ಮೇರೆಗೆ ಒಂದೇ ದಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿವೆ. ಹಾಗಾಗಿ ಎರಡೂ ಸಿನಿಮಾಗಳ ಕಲೆಕ್ಷನ್ ಮೇಲೆ ಸಹಜವಾಗಿಯೇ ಕಣ್ಣಿದೆ. ಮೊದಲ ದಿನ ಉತ್ತಮ ಗಳಿಕೆಯನ್ನೇ ಮಾಡಿರುವ ಈ ಸಿನಿಮಾಗಳು…

Read More