Headlines

Video: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ – Kannada News | Have you ever seen a wild gaur roar, video goes viral

ಮಾನವನ ಸ್ವಾರ್ಥಕ್ಕೆ ಕಾಡು ಪ್ರಾಣಿಗಳ (wild animals) ಆವಾಸ ಸ್ಥಾನಗಳು ನಾಶವಾಗುತ್ತಿದೆ. ಹೀಗಾಗಿ ಕ್ರೂರ ಪ್ರಾಣಿಗಳು ಜನವಸತಿ ಪ್ರದೇಶದತ್ತ ಬರುತ್ತಿವೆ. ಅದಲ್ಲದೇ, ಈ ಕಾಡುಕೋಣಗಳು ಜನರ ಮೇಲೆ ದಾಳಿ ಮಾಡುವ ಸುದ್ದಿಗಳನ್ನು ನೀವು ಕೇಳಿರುತ್ತೀರಿ.  ವೈರಲ್‌ ಆಗಿರುವ ಈ ವಿಡಿಯೋದಲ್ಲಿ ದೈತ್ಯಾಕಾರದ ಕಾಡು ಕೋಣ (wild gaur) ಘೀಳಿಡುವುದನ್ನು ನೋಡಿದ್ರೆ ಮೈ ಜುಮ್ ಎನ್ನುತ್ತೆ. ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್‌ ವೈರಲ್‌ ಆಗುತ್ತಿದ್ದಂತೆ ಈ ದೃಶ್ಯ ನೋಡಿದ ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ. ಸಿ ಆರ್ ನಾಗೇಶ್ (C. R…

Read More

ರೋಹಿತ್ ಶೆಟ್ಟಿ ಮನೆಮೇಲಿನ ದಾಳಿಗೆ ನಾಲ್ಕು ತಿಂಗಳ ಹಿಂದೆಯೇ ನಡೆದಿತ್ತು ಪ್ಲ್ಯಾನ್ – Kannada News | Rohit Shetty Attack: Bishnoi Gang Targets Bollywood, Police Probe Intensifies

ಬಾಲಿವುಡ್‌ನಲ್ಲಿ ಈಗ ಭಯದ ವಾತಾವರಣ ಸೃಷ್ಟಿ ಆಗಿದೆ. ಏಕೆಂದರೆ ಕಳೆದ ಕೆಲವು ತಿಂಗಳುಗಳಲ್ಲಿ, ಅನೇಕ ಪ್ರಸಿದ್ಧ ಮತ್ತು ಜನಪ್ರಿಯ ಸೆಲೆಬ್ರಿಟಿಗಳ ಮನೆಗಳ ಮೇಲೆ ಗುಂಡಿನ ದಾಳಿ ನಡೆದಿದೆ. ಕೆಲವು ದಿನಗಳ ಹಿಂದೆ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಗುಂಡಿನ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಪೋಸ್ಟ್ ಮಾಡುವ ಮೂಲಕ ಬಿಷ್ಣೋಯ್ ಗ್ಯಾಂಗ್ ಘಟನೆಯ ಜವಾಬ್ದಾರಿಯನ್ನು…

Read More

ಪಾಕಿಸ್ತಾನ್ ತಂಡ ಭಾರತ ವಿರುದ್ಧ ಆಡಲು ಹೆದರುತ್ತಿದ್ದೆ ಅಂದುಕೊಳ್ಳುತ್ತಿದ್ದಾರೆ! – Kannada News | Danish Kaneria Slams Pakistan’s T20 World Cup 2026 boycott

ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ನಡೆಯನ್ನು ಪಾಕ್​ನ ಮಾಜಿ ಆಟಗಾರ ದಾನಿಶ್ ಕನೇರಿಯಾ ಖಂಡಿಸಿದ್ದಾರೆ. ಈ ಬಗ್ಗೆ ಖಾಸಗಿ ಚಾನೆಲ್​ ಜೊತೆ ಮಾತನಾಡಿರುವ ಅವರು, ಪಾಕ್​ನ ಈ ನಿರ್ಧಾರದಿಂದ ಎಲ್ಲರೂ ನಮ್ಮ ತಂಡ ಭಾರತದ ವಿರುದ್ಧ ಆಡಲು ಹೆದರುತ್ತಿದ್ದಾರೆ ಎಂಬ ಸಂದೇಶ ರವಾನೆಯಾಗುತ್ತಿದೆ ಎಂದಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನ್ ತಂಡವು ಭಾರತದಲ್ಲಿ ಆಡಲು ನಿರಾಕರಿಸಿತ್ತು. ಅಲ್ಲದೆ ತಟಸ್ಥ ಸ್ಥಳದಲ್ಲಿ ಪಂದ್ಯ ಆಯೋಜಿಸಬೇಕೆಂದು ಬೇಡಿಕೆಯಿಟ್ಟಿದ್ದರು. ಅದರಂತೆ ಇದೀಗ ಶ್ರೀಲಂಕಾದಲ್ಲಿ ಭಾರತ…

Read More

‘ಧುರಂದರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಇರೋದು ಖಚಿತ; ಸಿಕ್ತು ಪಕ್ಕಾ ಸಾಕ್ಷಿ – Kannada News | Akshaye Khanna returns in Dhurandhar 2 Team confirms by tagging

2025ರಲ್ಲಿ ಭಾರಿ ಯಶಸ್ಸು ಕಂಡ ಸಿನಿಮಾ ಎಂದರೆ ಅದು ‘ಧುರಂಧರ್’. ಈ ಸಿನಿಮಾದಲ್ಲಿ ಹೀರೋ ರಣವೀರ್ ಸಿಂಗ್. ಆದರೆ ಹೆಚ್ಚು ಹೈಲೈಟ್ ಆಗಿದ್ದು ಖಳನಟ ಅಕ್ಷಯ್ ಖನ್ನಾ. ಪ್ರೇಕ್ಷಕರು ಅಕ್ಷಯ್ ಖನ್ನಾ (Akshaye Khanna) ನಟನೆಯನ್ನು ಸಖತ್ ಇಷ್ಟಪಟ್ಟರು. ಈ ಚಿತ್ರದಿಂದಾಗಿ ಅಕ್ಷಯ್ ಖನ್ನಾ ಅವರ ಖ್ಯಾತಿ ಹೆಚ್ಚಾಯಿತು. ಈಗ ‘ಧುರಂದರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆದರೆ ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಇರುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಎದುರಾಗಿತ್ತು. ಯಾಕೆಂದರೆ, ‘ಧುರಂದರ್’ ಕ್ಲೈಮ್ಯಾಕ್ಸ್​​ನಲ್ಲಿ ಅಕ್ಷಯ್…

Read More

‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ – Kannada News | Toxic vs Dhurandhar 2: Yash Film Faces Box Office Clash, Kannada Release Strategy

ಮಾರ್ಚ್ 19ರಂದು ಕನ್ನಡದ ‘ಟಾಕ್ಸಿಕ್’ (Toxic Movie) ಹಾಗೂ ಹಿಂದಿಯ ‘ಧುರಂಧರ್ 2’ ಮಧ್ಯೆ ಬಾಕ್ಸ್ ಆಫೀಸ್ ಕ್ಲ್ಯಾಶ್ ಏರ್ಪಡುತ್ತಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ತನ್ನನ್ನು ತಾನು ಸಾಬೀತು ಮಾಡಿಕೊಂಡಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ಬಾಚಿಕೊಂಡಿದೆ. ಹೀಗಾಗಿ, ‘ಧುರಂಧರ್ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ಕಿರೋ ಹೈಪ್ ಕಡಿಮೆ ಏನು ಇಲ್ಲ. ಈ ಎಲ್ಲಾ ಕಾರಣದಿಂದ ಎರಡೂ ಸಿನಿಮಾಗಳಲ್ಲಿ ಯಾವುದು ಗೆಲ್ಲುತ್ತದೆ ಎಂಬ ಕುತೂಹಲ ಮೂಡಿದೆ. ಈಗ…

Read More

ಎರಡನೇ ವಿಜಯ್ ಮಲ್ಯ ಆಗಿದ್ದರೇ ಸಿಜೆ ರಾಯ್? ಐಷಾರಾಮಿ ಜೀವನ, ನಷ್ಟದಿಂದ ಆಘಾತ! ಸ್ಫೋಟಕ ಮಾಹಿತಿ ಬಹಿರಂಗ – Kannada News | Was CJ Roy the Second Vijay Mallya? Luxury Lifestyle, Financial Losses and other Revelations Behind his death

ಬೆಂಗಳೂರು, ಫೆಬ್ರವರಿ 3: ಕಾನ್ಫಿಡೆಂಟ್ ಗ್ರೂಪ್‌ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಐಷಾರಾಮಿ ಜೀವನಶೈಲಿ, ದುಬಾರಿ ವಾಹನಗಳು ಮತ್ತು ಭವ್ಯ ಬದುಕಿನ ಕಾರಣಕ್ಕೆ ಸಿಜೆ ರಾಯ್ ಅವರನ್ನು ಹಲವರು ‘ಎರಡನೇ ವಿಜಯ್ ಮಲ್ಯ’ ಎಂದೇ ಕರೆಯುತ್ತಿದ್ದರು. ಆದರೆ ವಾಸ್ತವದಲ್ಲಿ ಅವರು ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಇದ್ದರು ಎಂಬುದು ಇದೀಗ ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯಿಂದ ತಿಳಿದುಬಂದಿದೆ. ಬ್ಯಾಂಕ್…

Read More

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು, ತಪ್ಪಿದ ಭಾರೀ ಅನಾಹುತ – Kannada News | Stray Dogs Breach Security at Kempegowda International Airport Runway, Major Mishap Averted

ದೇವನಹಳ್ಳಿ, ಫೆಬ್ರವರಿ 3: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ. ರನ್‌ವೇ ಪ್ರದೇಶಕ್ಕೆ ಎರಡು ಬೀದಿ ನಾಯಿಗಳು ನುಗ್ಗಿದ್ದು, ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಮಾನಗಳ ಹಾರಾಟದ ಸಮಯದಲ್ಲೇ ಎರಡು ಬೀದಿ ನಾಯಿಗಳು ರನ್‌ವೇಗೆ ಪ್ರವೇಶಿಸಿದ್ದು, ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹರಸಾಹಸಪಟ್ಟು ಬೀದಿನಾಯಿಗಳನ್ನು ಸೆರೆಹಿಡಿದರು. ಅದೃಷ್ಟವಶಾತ್ ಆ ಸಮಯದಲ್ಲಿ ರನ್‌ವೇ ಮೇಲೆ ಯಾವುದೇ ವಿಮಾನಗಳು ಇರದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಟರ್ಮಿನಲ್–2ಕ್ಕೆ ಸಂಬಂಧಿಸಿದ ಹೊಸ…

Read More

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು! – Kannada News | Pakistan keeper Khawaja Nafay makes foolish stumping error

ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಖ್ವಾಜಾ ನಫಾಯ್ ಮಾಡಿದ ಮೋಸದಾಟ ತಡವಾಗಿ ಬೆಳಕಿಗೆ ಬಂದಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 207 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 13ಓವರ್​ಗಳಲ್ಲಿ 82 ರನ್ ಕಲೆಹಾಕಿದ್ದರು. 14ನೇ ಓವರ್​ನಲ್ಲಿ ದಾಳಿಗಿಳಿದ ಸ್ಪಿನ್ನರ್ ಮೊಹಮ್ಮದ್ ನವಾಝ್ 3ನೇ ಎಸೆತದಲ್ಲಿ ಜೋಶ್ ಫಿಲಿಪೆ ವಿಕೆಟ್ ಕಬಳಿಸಿದ್ದರು. ಇನ್ನು 5ನೇ…

Read More

ಕರ್ನಾಟಕ ರೈಲ್ವೆಗೆ ಭರಪೂರ ಕೊಡುಗೆ: ಬಜೆಟ್​ನಲ್ಲಿ ಏನೂ ಸಿಕ್ಕಿಲ್ಲ ಎಂದವರಿಗೆ ಅಂಕಿಅಂಶ ಸಮೇತ ಅಶ್ವಿನಿ ವೈಷ್ಣವ್ ತಿರುಗೇಟು – Kannada News | Ashwini Vaishnaw Hits Back With Data: Rs 7748 Crore Railway Allocation for Karnataka in Union Budget 2026 27

ಬೆಂಗಳೂರು, ಫೆಬ್ರವರಿ 3: ಕರ್ನಾಟಕದ (Karnataka) ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ 2026–27ರ ಕೇಂದ್ರ ಬಜೆಟ್‌ನಲ್ಲಿ (Union Budget 2026) 7,748 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಸೋಮವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನೀಡಿರುವುದು ದಾಖಲೆ ಮಟ್ಟದ ಬಜೆಟ್ ಆಗಿದ್ದು, ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಿದೆ ಎಂದರು. ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 52,950 ಕೋಟಿ ರೂ. ಮೌಲ್ಯದ…

Read More

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್; ದವಸ-ಧಾನ್ಯಗಳ ದರ ಎಷ್ಟಕ್ಕೇರಿದೆ ನೋಡಿ! – Kannada News | Karnataka Price Hike: Rice, Dal, Chili Costs,check new price

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್ ಬೆಂಗಳೂರು, ಫೆಬ್ರುವರಿ 03: ಈಗಾಗಲೇ ರಾಜ್ಯದಲ್ಲಿ ತರಕಾರಿ, ಹಣ್ಣು, ಚಿನ್ನ, ಬೆಳ್ಳಿ ಬೆಲೆ ಏರಿಕೆಯಿಂದ ರಾಜ್ಯದ ಜನರು ಬೇಸರಗೊಂಡಿದ್ದಾರೆ. ಈಗ ದಿನನಿತ್ಯದ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಮೆಣಸಿನಕಾಯಿ ಬೆಲೆಯಲ್ಲಿ ಹೆಚ್ಚಳವಾಗಿರುವುದು (Price Hike) ಜನಸಾಮಾನ್ಯರು ತಲೆ ಮೇಲೆ ಕೈ ಹೊತ್ತು ಕೂರುವಂತೆ ಮಾಡಿದೆ. ಬ್ಯಾಡಗಿ ಮೆಣಸಿನ ಕಾಯಿ, ಸೋನಾ ಮಸೂರಿ ಅಕ್ಕಿ ಸೇರಿ ಹಲವು ಬೇಳೆ, ಕಾಳುಗಳ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಆದಾಯ ಬರುವ ಮುನ್ನವೇ ರೈತರಿಕೆ…

Read More