Headlines

ಬೆಳಗ್ಗೆ ಬೇಗ ಏಳುವುದರಿಂದ ನೀವು ಈ ಎಲ್ಲಾ ಪ್ರಯೋಜನಗಳನ್ನು ಪಡೆಯಬಹುದು – Kannada News | What are the benefits of waking up early in the morning?

ಸೂರ್ಯ ನೆತ್ತಿಗೆ ಬರುವವರೆಗೂ ಮಲಗಿರಬಾರದು, ಬೆಳಗ್ಗೆ ಬೇಗನೆ (early morning) ಎದ್ದು ನಿತ್ಯ ಕರ್ಮಗಳನ್ನೆಲ್ಲಾ ಮುಗಿಸಬೇಕು ಎಂದು ಹಿರಿಯರು ಹೇಳುವ ಮಾತನ್ನು ನೀವು ಸಹ ಕೇಳಿರಬಹುದಲ್ವಾ. ಆದರೆ ಇಂದಿನ ದಿನಗಳಲ್ಲಿ ಅನೇಕರು ತಡವಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುತ್ತಾರೆ. ಈ ಅಭ್ಯಾಸವು ಜಡತ್ವ ಮಾತ್ರವಲ್ಲದೆ ಅನೇಕ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಹೀಗಿರುವಾಗ ಜೀವನಶೈಲಿಯಲ್ಲಿ ಕೊಂಚ ಬದಲಾವಣೆಯನ್ನು ಮಾಡಿ, ರಾತ್ರಿ ಬೇಗನೇ ಮಲಗಿ ಮುಂಜಾನೇ ಬೇಗನೆ ಏಳುವ ಮೂಲಕ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಈ ಅಭ್ಯಾಸ ನಿಮ್ಮ…

Read More

ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ‘ಧುರಂಧರ್ 2’: ಅನ್‌ಕಟ್ ಜಾಗತಿಕ ವರ್ಷನ್‌ನಲ್ಲಿ ಏನೆಲ್ಲಾ ಇರಲಿದೆ? – Kannada News | Ranveer Singh Dhurandhar 2 Uncut International Version OTT Release on Netflix India

ಬಾಕ್ಸ್ ಆಫೀಸ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಇತಿಹಾಸ ಸೃಷ್ಟಿಸಿರುವ ರಣವೀರ್ ಸಿಂಗ್ (Ranveer Singh) ಹಾಗೂ ಆದಿತ್ಯ ಧರ್ ಕಾಂಬಿನೇಷನ್‌ನ ಸೂಪರ್ ಹಿಟ್ ಆ್ಯಕ್ಷನ್ ಸ್ಲೈ ಥ್ರಿಲ್ಲರ್ ‘ಧುರಂಧರ್: ದಿ ರಿವೆಂಜ್’ (Dhurandhar 2) ಇದೀಗ ಒಟಿಟಿ ಪ್ರೇಕ್ಷಕರನ್ನು ಮತ್ತೊಮ್ಮೆ ರಂಜಿಸಲು ಸಜ್ಜಾಗಿದೆ. ಜೂನ್ 19ರಿಂದ ಈ ಚಿತ್ರದ ಬಹುನಿರೀಕ್ಷಿತ ‘ಅನ್‌ಕಟ್ ಇಂಟರ್ನ್ಯಾಷನಲ್ ವರ್ಷನ್’ (Uncut International Version) ನೆಟ್‌ಫ್ಲಿಕ್ಸ್ ಒಟಿಟಿ ಮೂಲಕ ಪ್ರಸಾರ ಆಗಲಿದೆ. ಕೆಲವೇ ವಾರಗಳ ಹಿಂದೆಯಷ್ಟೇ (ಜೂನ್ 4)…

Read More

ಬಾಗೇಶ್ವರ್ ಧಾಮ್​ಗೆ ತೆರಳಿದ್ದ ಭಕ್ತನಿಗೆ ಹೃದಯಾಘಾತ; ಕೊನೆಯಾಸೆ ಈಡೇರಿತೆಂದು ಕಣ್ಣೀರಿಟ್ಟ ಮಗಳು – Kannada News | 63 Year Old Mumbai Devotee Dies Of Heart Attack in Bageshwar Dham national news in kannada

ಮುಂಬೈ, ಜೂನ್ 18: ಮಧ್ಯಪ್ರದೇಶದ ಛತ್ತರ್‌ಪುರದ ಬಾಗೇಶ್ವರ್ ಧಾಮ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳಿದ್ದಾಗ ತೀವ್ರ ಹೃದಯಾಘಾತದಿಂದ (Heart Attack) ಕೊನೆಯುಸಿರೆಳೆದಿದ್ದಾರೆ. ಸದಾ ಬಾಗೇಶ್ವರ್ ಧಾಮ್‌ನಲ್ಲೇ ಇರಲು ಬಯಸುತ್ತಿದ್ದ ಅವರ ಭಕ್ತಿಯನ್ನು ಗೌರವಿಸಿ, ಮುಂಬೈನಿಂದ ಬಂದ ಕುಟುಂಬಸ್ಥರು ಛತ್ತರ್‌ಪುರದಲ್ಲೇ ಅವರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಮೃತರನ್ನು ಮುಂಬೈನ ಐರೋಲಿ ನಿವಾಸಿ 63 ವರ್ಷದ ಸತೀಶ್ ಕಾಮದ್ ಎಂದು ಗುರುತಿಸಲಾಗಿದೆ. ಬಾಗೇಶ್ವರ್ ಧಾಮ್‌ನ ಪರಮ ಭಕ್ತರಾಗಿದ್ದ ಸತೀಶ್ ಜೂನ್ 1ರಂದು ಧಾಮ್‌ಗೆ ಆಗಮಿಸಿ, ದೇವಾಲಯದ ಸಮೀಪವಿರುವ ಲಾಡ್ಜ್‌ವೊಂದರಲ್ಲಿ ತಂಗಿದ್ದರು. ಅವರು ಆಗಾಗ…

Read More

ಪರಿಷತ್‌ ಚುನಾವಣೆಯಲ್ಲಿ ಭರ್ಜರಿ ಗೆಲುವು ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿ ತಿಪ್ಪಣ್ಣಪ್ಪ ಕಮಕನೂರು ಭಾವುಕ – Kannada News | Congress Candidate Thippanappa Kamakanur Turns Emotional After MLC Election Victory

ಬೆಂಗಳೂರು, ಜೂನ್​​ 18: ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐವರು ದಿಗ್ವಿಜಯ ಸಾಧಿಸಿದ್ದಾರೆ. ಈ ಪೈಕಿ ತಿಪ್ಪಣ್ಣಪ್ಪ ಕಮಕನೂರು ಕೂಡ ಒಬ್ಬರು. ಭರ್ಜರಿ ಗೆಲುವು ಸಾಧಿಸುವ ತಿಪ್ಪಣ್ಣಪ್ಪ ಕಮಕನೂರು ಮೂರನೇ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆ ಆಗಿದ್ದಾರೆ. ಫಲಿತಾಂಶ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಗೂ ಮೀರಿ ಮತಗಳು ಲಭಿಸಿರುವುದಕ್ಕೆ ಭಾವುಕರಾದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸ್ಪರ್ಧಿಸಲು ಅವಕಾಶ…

Read More

ಸಂಪೂರ್ಣ ತಲೆಕೆಳಗಾದ ಲೆಕ್ಕಾಚಾರ: ದಳಪತಿಗಳಿಗೆ ಭರ್ಜರಿ ಶಾಕ್​​ ಕೊಟ್ಟ ಪರಿಷತ್​​ ಚುನಾವಣೆ ಫಲಿತಾಂಶ – Kannada News | JDS Stunned in Karnataka MLC Polls as Internal Cross Voting and Failed Strategies Lead to Shock Defeat

ದಳಪತಿಗಳಿಗೆ ಭರ್ಜರಿ ಶಾಕ್​​ ಕೊಟ್ಟ ಪರಿಷತ್​​ ಚುನಾವಣೆ ಫಲಿತಾಂಶImage Credit source: PTI ಬೆಂಗಳೂರು, ಜೂನ್​​ 18: ಅಖಾಡಕ್ಕೆ ಇಳಿಸಿದ್ದ ತನ್ನ ಏಕೈಕ ಅಭ್ಯರ್ಥಿಯನ್ನು ಶತಾಯ ಗತಾಯ ಗೆಲ್ಲಿಸಿಕೊಳ್ಳುವ ಪ್ರಯತ್ನದ ಹೊರತಾಗಿಯೂ ವಿಧಾನ ಪರಿಷತ್​​ ಚುನಾವಣೆಯಲ್ಲಿ ಜೆಡಿಎಸ್​​ ಪರಾಭವಗೊಂಡಿದೆ. ಜಾತ್ಯಾತೀತ ಜನತಾದಳ ಪಕ್ಷದಿಂದ ಸ್ಪರ್ಧಿಸಿದ್ದ ಗೋವಿಂದರಾಜು ಅವರಿಗೆ ಕೇವಲ 14 ಮತಗಳು ಬಿದ್ದಿದ್ದು, ಫಲಿತಾಂಶ ದಳಪತಿಗಳಿಗೆ ಬಿಗ್ ಶಾಕ್ ಕೊಟ್ಟಿದೆ. ಜೆಡಿಎಸ್​​ನ ಹದಿನೆಂಟು ಮತಗಳು ಗೋವಿಂದರಾಜುಗೆ ಬರುವ ನಿರೀಕ್ಷೆಯಲ್ಲಿ ಜೆಡಿಎಸ್ ನಾಯಕರಿದ್ದರು. ಹೀಗಿದ್ದರೂ ಒಂದರಿಂದ ಎರಡು ಅಡ್ಡ…

Read More

ಕಿಡ್ನಿ ವೈಫಲ್ಯಕ್ಕೂ ಮುನ್ನ ದೇಹ ನೀಡುವ ಈ 5 ಪ್ರಮುಖ ಎಚ್ಚರಿಕೆ ಸಂಕೇತಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ! – Kannada News | Kidney Health Alert: Signs Your Kidneys May Be Failing

ಮೂತ್ರಪಿಂಡಗಳು (Kidneys) ದೇಹದಲ್ಲಿನ ರಕ್ತವನ್ನು ಶುದ್ಧೀಕರಿಸಿ, ವಿಷಕಾರಿ ಅಂಶಗಳು ಹಾಗೂ ಹೆಚ್ಚುವರಿ ದ್ರವವನ್ನು ಮೂತ್ರದ ಮೂಲಕ ಹೊರಹಾಕುವ ಪ್ರಮುಖ ಅಂಗಗಳಾಗಿವೆ. ಕಿಡ್ನಿಗಳ ಕಾರ್ಯಕ್ಷಮತೆ ಕುಂಠಿತವಾಗಲು ಆರಂಭವಾದಾಗ ಅದರ ಪರಿಣಾಮ ಇಡೀ ದೇಹದ ಮೇಲೆ ಕಾಣಿಸಿಕೊಳ್ಳುತ್ತದೆ. ಆರಂಭಿಕ ಹಂತದಲ್ಲೇ ಕೆಲವು ಲಕ್ಷಣಗಳನ್ನು ಗುರುತಿಸಿದರೆ ಗಂಭೀರ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಬಹುದು. ಹಾಗಾದರೆ ಕಿಡ್ನಿ ವೈಫಲ್ಯಕ್ಕೂ ಮುನ್ನ ದೇಹ ನೀಡುವ ಎಚ್ಚರಿಕೆಯ ಸೂಚನೆಗಳು ಹೇಗಿರುತ್ತವೆ, ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ನಿರಂತರ ಆಯಾಸ ಮತ್ತು ದುರ್ಬಲತೆ ಯಾವುದೇ…

Read More

ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ ಎಂದ ಟೀಂ ಇಂಡಿಯಾದ ಮಾಜಿ ನಾಯಕ – Kannada News | Vaibhav Sooryavanshi: Srikkanth Hails 15 Year Old Prodigy as ‘God’s Son’, Warns Comparisons

ಭಾರತೀಯ ಕ್ರಿಕೆಟ್‌ನಲ್ಲಿ ಈಗ ಚರ್ಚೆಯಲ್ಲಿರುವ ಹೆಸರೆಂದರೆ ಅದು 15 ವರ್ಷದ ವೈಭವ್ ಸೂರ್ಯವಂಶಿ. ತನ್ನ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಭಾರತ ಟಿ20 ತಂಡಕ್ಕೆ ಆಯ್ಕೆಯಾಗಿರುವ ವೈಭವ್ ಅವರನ್ನು ಗುಣಗಾನ ಮಾಡದವರಿಲ್ಲ. ಇದೀಗ ಅಂತಹವರ ಸಾಲಿಗೆ ಭಾರತದ ಮಾಜಿ ನಾಯಕ ಮತ್ತು ಮಾಜಿ ಮುಖ್ಯ ಆಯ್ಕೆದಾರ ಕೃಷ್ಣಮಾಚಾರಿ ಶ್ರೀಕಾಂತ್ ಕೂಡ ಸೇರಿದ್ದಾರೆ. ವೈಭವ್ ಬಗ್ಗೆ ಪಿಟಿಐ ಜೊತೆ ಮಾತನಾಡಿರುವ ಶ್ರೀಕಾಂತ್, ‘ವಿಭಿನ್ನ ಯುಗಗಳ ಆಟಗಾರರನ್ನು ಹೋಲಿಸುವುದು ಸರಿಯಲ್ಲ. ದಯವಿಟ್ಟು ಸಚಿನ್ ಅವರನ್ನು ವೈಭವ್ ಜೊತೆ ಹೋಲಿಸಬೇಡಿ. ಸಚಿನ್ ಕ್ರಿಕೆಟ್ ದೇವರು….

Read More

‘ಅಬ್ಸೆಷನ್’ ಎಫೆಕ್ಟ್: ಹಾರರ್ ಸಿನಿಮಾ ಒಪ್ಪಿಕೊಂಡ ಜಾಕ್ವೆಲಿನ್ ಫರ್ನಾಂಡಿಸ್ – Kannada News | Jacqueline Fernandez signs her first full fledged Horror Movie updates

ಇತ್ತೀಚಿನ ದಿನಗಳಲ್ಲಿ ಪ್ರೇಕ್ಷಕರಿಗೆ ಹಾರರ್ ಮತ್ತು ಸಸ್ಪೆನ್ಸ್ ಸಿನಿಮಾಗಳ ಕ್ರೇಜ್ ಜೋರಾಗಿದೆ. ಹಾಲಿವುಡ್‌ನ ‘ಅಬ್ಸೆಷನ್’ (Obsession), ‘ಬ್ಯಾಕ್ರೂಮ್ಸ್’ ಚಿತ್ರಗಳಿಂದ ಹಿಡಿದು ಭಾರತದ ‘ಶೈತಾನ್’, ‘ಭ್ರಮಯುಗಂ’ ಮತ್ತು ಇತ್ತೀಚೆಗೆ ಬಿಡುಗಡೆಯಾದ ‘ಹಾಂಟೆಡ್ 3ಡಿ: ಎಕೋಸ್ ಆಫ್ ದಿ ಪಾಸ್ಟ್’ ತನಕ ಹಾರರ್ ಚಿತ್ರಗಳು (Horror Movie) ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿವೆ. ಈ ಟ್ರೆಂಡ್ ನೋಡಿ ಈಗ ಸ್ಟಾರ್ ನಟ-ನಟಿಯರು ಕೂಡ ಹಾರರ್ ಸಿನಿಮಾಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಅದೇ ಹಾದಿಯಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೂಡ…

Read More

ಸುಲಭವಾಗಿ ಗೆಲ್ಲಬೇಕಿದ್ದ ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ – Kannada News | Karnataka MLC Election: Why Has Victory Become Difficult for BJP Candidates; Here’s What Raghu Kautilya Says

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಜಯಗಳಿಸಿದ್ದು, ಈ ಗೆಲುವನ್ನು ಭಾರತೀಯ ಜನತಾ ಪಕ್ಷದ ವರಿಷ್ಠರು ಹಾಗೂ ಕಾರ್ಯಕರ್ತರಿಗೆ ಸಮರ್ಪಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟ ಬೆನ್ನಲ್ಲೆ ಟಿವಿ9 ಜೊತೆಗೆ ಮಾತನಾಡಿದ ಅವರು, ತಮ್ಮ ಗೆಲುವಿಗೆ ಪಕ್ಷದ ಹಿರಿಯ ನಾಯಕರಾದ ವಿಜಯೇಂದ್ರ, ಯಡಿಯೂರಪ್ಪ, ನಿತಿನ್ ರಬ್ಬೇನ್, ಸಂತೋಷ್ ಜಿ, ರಾಧಾಮೋಹನ್ ಮತ್ತು ಕೋರ್ ಕಮಿಟಿ ಸದಸ್ಯರು ಹಾಗೂ ತಮ್ಮನ್ನು ಬೆಂಬಲಿಸಿದ ಎಲ್ಲ ಶಾಸಕ ಬಂಧುಗಳಿಗೆ ಕೃತಜ್ಞತೆ ಸಲ್ಲಿಸಿದರು. ಸುಲಭವಾಗಿ…

Read More

ಭಯೋತ್ಪಾದನೆ, ಸೈಬರ್ ಅಪರಾಧಕ್ಕೆ ಟೆಲಿಗ್ರಾಮ್ ಆ್ಯಪ್ ಬಳಕೆ; ದೆಹಲಿ ಹೈಕೋರ್ಟ್ ಮುಂದೆ ಕೇಂದ್ರ ಸರ್ಕಾರ ಆರೋಪ – Kannada News | Indian Government Says Telegram Exploited For Terrorism, Cybercrime Delhi High Court Reserves Order

ನವದೆಹಲಿ, ಜೂನ್ 18: ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಆಗಿರುವ ಟೆಲಿಗ್ರಾಮ್ (Telegram) ಅನ್ನು ಭಯೋತ್ಪಾದನೆ, ಸೈಬರ್ ಅಪರಾಧ, ಮಾದಕ ದ್ರವ್ಯ ಕಳ್ಳಸಾಗಣೆ, ಮಕ್ಕಳ ಶೋಷಣೆ ಮತ್ತು ಆರ್ಥಿಕ ವಂಚನೆ ಸೇರಿದಂತೆ ವ್ಯಾಪಕ ಶ್ರೇಣಿಯ ಕಾನೂನುಬಾಹಿರ ಚಟುವಟಿಕೆಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಇಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಟೆಲಿಗ್ರಾಮ್‌ ಆ್ಯಪ್​ನಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ವೇಳೆ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ವಿವರವಾದ ಆಕ್ಷೇಪಣೆ ಸಲ್ಲಿಸಿತು. ಟೆಲಿಗ್ರಾಮ್‌ನ ಎಂಡ್‌-ಟು-ಎಂಡ್‌ ಎನ್‌ಕ್ರಿಪ್ಶನ್…

Read More