Daily Devotional: ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಗೊತ್ತಾ ? – Kannada News | Daily Devotional: Rahu grastha Solar Eclipse: Understanding Its Impact and Remedies
ಬೆಂಗಳೂರು, ಫೆಬ್ರವರಿ 17: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಇದು 2026ರ ಮೊದಲ ಗ್ರಹಣವಾಗಿದ್ದು, ಕುಂಭ ರಾಶಿಯ ಧನಿಷ್ಠಾ ನಕ್ಷತ್ರದ ನಾಲ್ಕನೇ ಪಾದದಲ್ಲಿ ನಡೆಯಲಿದೆ. ಇದನ್ನು “ರಿಂಗ್ ಆಫ್ ಫೈರ್” ಎಂದೂ ಕರೆಯಲಾಗುತ್ತದೆ. ಭಾರತದಲ್ಲಿ ಗೋಚರಿಸದಿದ್ದರೂ, ಅಂಟಾರ್ಟಿಕಾ, ದಕ್ಷಿಣ ಅಮೆರಿಕ ಮತ್ತು ಆಫ್ರಿಕಾದಲ್ಲಿ ಗೋಚರಿಸಲಿದೆ. ಈ ಗ್ರಹಣದ ಸಮಯದಲ್ಲಿ ಐದು ಗ್ರಹಗಳು (ರವಿ, ಬುಧ, ಶುಕ್ರ, ರಾಹು, ಚಂದ್ರ) ಒಂದೇ ಮನೆಯಲ್ಲಿ ಇರುವುದು ವಿಶೇಷ….