Headlines

ನಕಲಿ ವಸಂತ್ ಮಾಸ್ಟರ್​​ನ ಗೋಳು ಹೋಯ್ದುಕೊಂಡ ರಚಿತಾ ರಾಮ್-ನಯನಾ – Kannada News | Rachita Ram and Nayana Tease ‘Fake Vasanth Master’ on DKD 2025: Viral Fun

ಜೀ ಕನ್ನಡದ (Zee Kannada) ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೂಲಕ ಹಲವು ಪ್ರತಿಭೆಗಳಿಗೆ ವೇದಿಕೆ ಸಿಕ್ಕಿದೆ. ಅದೇ ರೀತಿ ಅನೇಕ ಡ್ಯಾನ್ಸ್ ಮಾಸ್ಟರ್​​​ಗಳಿಗೂ ತಮ್ಮ ಕಲೆಯನ್ನು ತೋರಿಸಲು ಒಂದು ವೇದಿಕೆ ಸಿಕ್ಕಂತೆ ಆಗಿದೆ. ಈಗ ವಸಂತ್ ಮಾಸ್ಟರ್ಸ್​ ಅವರ ಬಗ್ಗೆ ಚರ್ಚೆ ನಡೆದಿದೆ. ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ವಸಂತ್ ಅವರಿಗೆ ಬೇಡಿಕೆ ಇದೆ. ಈ ವೇದಿಕೆ ಮೇಲೆ ನಕಲಿ ವಸಂತ್ ಮಾಸ್ಟರ್ಸ್​​ನ ರಚಿತಾ ರಾಮ್ ಹಾಗೂ ನಯನಾ ಗೋಳುಹೊಯ್ದುಕೊಂಡಿದ್ದು, ವಿಡಿಯೋ…

Read More

ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ: ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ – Kannada News | Husband Slits Wife’s Throat Over Loan Dispute in Hubballi, Surrenders to Police

ಹುಬ್ಬಳ್ಳಿ, ಫೆಬ್ರವರಿ 3: ಸಾಲದ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಂದ ಅಮಾನುಷ ಘಟನೆ ಹುಬ್ಬಳ್ಳಿಯ (Hubballi) ರಾಮಲಿಂಗೇಶ್ವರ ನಗರದಲ್ಲಿ ನಡೆದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಇರ್ಫಾನ್ ಎಂಬಾತ ಪತ್ನಿ ಮಾಸಬ್ಬಿಯನ್ನು ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಭೀಕರ ಕೃತ್ಯದಿಂದ ಇಡೀ ಏರಿಯಾವೇ ಬೆಚ್ಚಿಬಿದ್ದಿದೆ. ಮಾಸಬ್ಬಿ ಮತ್ತು ಇರ್ಫಾನ್ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳು ಇದ್ದರು. ಆದರೂ, ಮನೆಯೊಳಗಿನ ಸಾಲದ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಗಾರೆ ಕೆಲಸ ಮಾಡಿಕೊಂಡಿದ್ದ…

Read More

‘ಚೆನ್ನಾಗಿರಲ್ಲ’; ತಪ್ಪಾಗಿ ನಡೆದುಕೊಂಡವರಿಗೆ ಸುದೀಪ್ ಎಚ್ಚರಿಕೆ – Kannada News | Kichcha Sudeep’s Stern Warning to Fans: Prioritizing Decorum at Public Events

ಕಿಚ್ಚ ಸುದೀಪ್ (Sudeep) ಅವರು ಹೋದಲ್ಲಿ ಬಂದಲ್ಲಿ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಅವರು ಯಾವುದಾದರೂ ವೇದಿಕೆ ಏರಿದರೆ ಸಾಕು, ಬೇರೆಯವರಿಗೆ ಮಾತನಾಡಲು ಅವಕಾಶ ಕೂಡ ಕೊಡದೇ, ‘ಕಿಚ್ಚ ಕಿಚ್ಚ’ ಎಂದು ಘೋಷಣೆ ಕೂಗುತ್ತಾರೆ. ಈಗ ಸುದೀಪ್ ಅವರು ವಾರ್ನಿಂಗ್ ಒಂದನ್ನು ಕೊಟ್ಟಿದ್ದಾರೆ. ವೇದಿಕೆಯಲ್ಲಿ ಮಾತನಾಡುವಾಗ ತಪ್ಪಾಗಿ ನಡೆದುಕೊಂಡು, ತೊಂದರೆ ಕೊಟ್ಟವರಿಗೆ ಕಿಚ್ಚನ ಖಡಕ್ ವಾರ್ನಿಂಗ್ ಪಾಸ್ ಆಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗೆ ಸುದೀಪ್ ಅವರ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಂಘಟಿತ ಆಟ ಪ್ರದರ್ಶನ…

Read More

ಸರ್ಕಾರ, ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್ – Kannada News | Corruption Deal In Karnataka Contractors’ Association Alleged Commission Against Karnataka Government, Audio Goes Viral

ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್Image Credit source: tv9 ಬೆಂಗಳೂರು, ಫೆಬ್ರವರಿ 3: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಹಾಗೂ ಸಚಿವರ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಆರೋಪ ಕೇಳಿಬಂದ ಬೆನ್ನಲ್ಲೇ, ಇದೀಗ ಅದೇ ಗುತ್ತಿಗೆದಾರರ ಸಂಘದೊಳಗೇ (Karnataka Contractors’ Association) ಭ್ರಷ್ಟಾಚಾರದ ಡೀಲ್ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೇ ಬಡ ಗುತ್ತಿಗೆದಾರರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದಲ್ಲದೇ, ಅದಕ್ಕೆ ಸಂಬಂಧಿಸಿದ…

Read More

Horoscope Today 03 February​: ಇಂದು ಈ ರಾಶಿಯವರಿಗೆ ಧನ ಯೋಗ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 03 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಮಂಗಳವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಬಿದಿಗೆ ತಿಥಿ, ಮಖಾ ನಕ್ಷತ್ರದಲ್ಲಿ ಚಂದ್ರ ಸಂಚರಿಸುತ್ತಿರುವ ಈ ದಿನದಂದು, ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಸಿಂಹ ರಾಶಿಯಲ್ಲಿ ಇರಲಿದೆ. ಈ ದಿನದ ರಾಹುಕಾಲ ಮಧ್ಯಾಹ್ನ 3:27 ರಿಂದ 4:54ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು…

Read More

Daily Devotional: ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ? – Kannada News | Daily Devotional: The Astrological Significance of a Longer Second Toe, Unveiling Personality and Fortune

ಬೆಂಗಳೂರು, ಫೆಬ್ರುವರಿ​ 03: ಅಂಗಶಾಸ್ತ್ರದ ಪ್ರಕಾರ, ನಮ್ಮ ದೇಹದ ಅಂಗಗಳು ವ್ಯಕ್ತಿತ್ವ ಮತ್ತು ಅದೃಷ್ಟದ ಬಗ್ಗೆ ಹಲವು ವಿಷಯಗಳನ್ನು ಹೇಳುತ್ತವೆ. ಅದರಲ್ಲೂ ಹೆಬ್ಬೆರಳಿಗಿಂತ ಉದ್ದವಾದ ಎರಡನೇ ಕಾಲ್ಬೆರಳನ್ನು ಹೊಂದಿರುವವರು ವಿಶೇಷ ಗುಣಗಳನ್ನು ಹೊಂದಿರುತ್ತಾರೆ. ಇಂತಹ ವ್ಯಕ್ತಿಗಳು ಸೂಕ್ಷ್ಮ ಬುದ್ಧಿಯುಳ್ಳವರಾಗಿರುತ್ತಾರೆ ಮತ್ತು ಸನ್ನಿವೇಶಗಳನ್ನು ಚೆನ್ನಾಗಿ ನಿಭಾಯಿಸುತ್ತಾರೆ. ಆದರೂ, ಇವರು ಸ್ವಲ್ಪ ಮುಂಗೋಪಿಗಳಾಗಿರಬಹುದು ಈ ಬಗ್ಗೆ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಜೀವನದ ಅದೃಷ್ಟವನ್ನು ಗಮನಿಸಿದಾಗ, ಅವರಿಗೆ 50-50 ರಷ್ಟು ಅದೃಷ್ಟ ಇರುತ್ತದೆ. ಆರಂಭಿಕ 50% ಅವಧಿಯಲ್ಲಿ ವಿದ್ಯಾಭ್ಯಾಸ, ವಿವಾಹ…

Read More

ದಪ್ಪ ಆಗಿದ್ದಕ್ಕೆ ಬಾಡಿ ಶೇಮಿಂಗ್ ಅನುಭವಿಸಿದ ‘ಮಿಲನ’ ನಟಿ ಪಾರ್ವತಿ – Kannada News | Milana Actress Parvathy Thiruvothu Body Shamed for Weight Gain: Her Resilient Stance

ಚಿತ್ರರಂಗ ಎಷ್ಟು ಪ್ರೀತಿಯನ್ನು ನೀಡುತ್ತದೆಯೋ ಅಷ್ಟೇ ದ್ವೇಷವನ್ನು ಕೂಡ ಕೊಡುತ್ತದೆ. ಈ ರಂಗದಲ್ಲಿ ಲುಕ್ ಅನ್ನೋದಕ್ಕೆ ತುಂಬಾನೇ ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ ನಟ-ನಟಿಯರ ದೇಹದಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ಆ ಬಗ್ಗೆ ಚರ್ಚೆ ನಡೆಯುತ್ತದೆ. ಕೆಲವರು ಇದಕ್ಕೆ ಅಂಜುತ್ತಾರೆ. ಇನ್ನೂ ಕೆಲವರು ಧೈರ್ಯವಾಗಿ ಎದುರಿಸುತ್ತಾರೆ. ಕನ್ನಡದ ‘ಮಿಲನ’ ಸಿನಿಮಾದಲ್ಲಿ ನಟಿಸಿದ್ದ ಪಾರ್ವತಿ (Parvathy) ಅವರಿಗೆ ಬಾಡಿ ಶೇಮಿಂಗ್ ಆಗಿದೆ. ಪಾರ್ವತಿ ಅವರು ಕೇರಳದ ಕೋಳಿಕ್ಕೋಡ್​ನವರು. ಅವರಿಗೆ ಈಗ 37 ವರ್ಷ. ಇನ್ನೂ ಅವರು ವಿವಾಹದ ಬಗ್ಗೆ ಚಿಂತೆ…

Read More

Daily Horoscope 3rd February: ಇಂದು ಈ ರಾಶಿಯವರ ಕಾರ್ಯ ನಿರುಪಯುಕ್ತ ಎನಿಸುವುದು – Kannada News | Horoscope 3 February 2026 Dina Rashi Bhavishya Today, Work of these zodiac signs will seems useless

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ ಮಂಗಳವಾರ ಉದ್ವೇಗ, ಅಪರಿಚಿತರ ಕರೆ, ಆರ್ಥಿಕ ಬೇಡಿಕೆ, ಪ್ರಚಾರದ ಆಸೆ, ಅಧಿಕಾರದ ಗೊಂದಲ, ಯಂತ್ರ ಮಾರಾಟದಿಂದ ಲಾಭ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ :…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡುವುದರಿಂದ ಆರ್ಥಿಕ ಹರಿವಿನಲ್ಲಿ ಅನುಭವಿಸುತ್ತಿರುವ ಅಸ್ಥಿರತೆ ಸಮಸ್ಯೆ ನಿವಾರಣೆ ಆಗುತ್ತದೆ. ದೀರ್ಘ ಕಾಲದಿಂದ ಬರಬೇಕಾದ ಹಣವೇನಾದರೂ ಬಾಕಿ ಉಳಿದಿದ್ದಲ್ಲಿ ಅದು ನಿಮ್ಮ ಕೈ ಸೇರುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಹಯಗ್ರೀವ ಮಂತ್ರದ ಶ್ರವಣ ಮಾಡುವುದರಿಂದ ಮಾಡುವ ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಗೊಂದಲಗಳ ನಿವಾರಣೆ ಆಗುತ್ತದೆ. ಇನ್ನು ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆಯಿಂದ ಕೂಡ ಹೊರಬರುವುದಕ್ಕೆ ಅನುಕೂಲ ಆಗುತ್ತದೆ . ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಹೆಚ್ಚಳ…

Read More