Headlines

Vasthu Tips: ದಾಂಪತ್ಯದಲ್ಲಿ ಕಲಹವೇ? ನಿಮ್ಮ ಬೆಡ್‌ರೂಮ್‌ನ ಈ ವಾಸ್ತು ದೋಷಗಳೇ ಕಾರಣ! – Kannada News

ದಾಂಪತ್ಯದಲ್ಲಿ ಕಲಹವೇ? Image Credit source: Pinterest ಪತಿ-ಪತ್ನಿಯರ ಸಂಬಂಧವನ್ನು ಅತ್ಯಂತ ಪವಿತ್ರ ಮತ್ತು ಪ್ರಮುಖವಾದುದು ಎಂದು ಪರಿಗಣಿಸಲಾಗುತ್ತದೆ. ಈ ದಾಂಪತ್ಯ ಜೀವನದಲ್ಲಿ ಸದಾ ಪ್ರೀತಿ ಮತ್ತು ಸಾಮರಸ್ಯ ನೆಲೆಸಬೇಕಾದರೆ, ಮನೆಯಲ್ಲಿ ಸಕಾರಾತ್ಮಕ ಶಕ್ತಿ (Positive energy) ಇರುವುದು ಅತ್ಯಂತ ಅವಶ್ಯಕ. ಆದರೆ, ಹಲವು ಬಾರಿ ಎಷ್ಟೇ ಪ್ರಯತ್ನಿಸಿದರೂ ಯಾವುದೇ ಕಾರಣವಿಲ್ಲದೆ ಪತಿ-ಪತ್ನಿಯರ ನಡುವೆ ಅನಗತ್ಯ ಜಗಳ ಮತ್ತು ಮುನಿಸು ಉಂಟಾಗುತ್ತದೆ. ಇಂತಹ ಸನ್ನಿವೇಶಗಳ ಹಿಂದೆ ಬೆಡ್‌ರೂಮ್‌ನ (ಮಲಗುವ ಕೋಣೆ) ವಾಸ್ತು ದೋಷ ಪ್ರಮುಖ ಕಾರಣವಾಗಿರಬಹುದು. ವಾಸ್ತು…

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 2,750 ರೂ ಇಳಿಕೆ; ಬೆಳ್ಳಿಯೂ ಅಗ್ಗ – Kannada News

ನವದೆಹಲಿ, ಜೂನ್ 7: ಈ ವಾರಾಂತ್ಯದಲ್ಲಿ ಭಾರತವೂ ಒಳಗೊಂಡಂತೆ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ (Gold Price) ಭರ್ಜರಿ ಇಳಿಕೆ ಆಗಿದೆ. ಭಾರತದಲ್ಲಿ ಹತ್ತು ಗ್ರಾಮ್ ಆಭರಣ ಚಿನ್ನದ ಬೆಲೆ 2,750 ರೂನಷ್ಟು ಕಡಿಮೆಗೊಂಡಿದೆ. ಇದರ ಬೆಲೆ ಗ್ರಾಮ್​ಗೆ 14,000 ರೂ ಮಟ್ಟಕ್ಕೆ ತಗ್ಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,000 ರುಪಾಯಿ ಇದೆ….

Read More

ಜಮ್ಮು ಮತ್ತು ಕಾಶ್ಮೀರ: ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಯೋಧ ಹುತಾತ್ಮ – Kannada News

ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ರಾಜೌರಿ, ಜೂನ್ 07: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ರಾಜೌರಿಯಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೈನಿಕರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಠಿಣ ಪರ್ವತ ಪ್ರದೇಶಗಳಲ್ಲಿ ದೇಶದ ಭದ್ರತೆಗಾಗಿ ಹಾಗೂ ಗಡಿಗಳನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಲು ಅಪ್ರತಿಮ ಧೈರ್ಯದಿಂದ ಹೋರಾಡುತ್ತಿದ್ದ ಭಾರತೀಯ ಸೇನೆಯ ವೀರ ಅಧಿಕಾರಿ, ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಶನಿವಾರ ಸಂಜೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾಗಿದ್ದಾರೆ. ರಾಜೌರಿಯ ದುರ್ಗಮ ಕಾಡುಗಳಲ್ಲಿ…

Read More

ರಾಜ್ಯಸಭೆ ಚುನಾವಣೆ ನಾಮಪತ್ರಕ್ಕೆ ನಾಳೆ ಕೊನೆ ದಿನ: ಅಭ್ಯರ್ಥಿಯನ್ನ ಅಂತಿಮಗೊಳಿಸದ ಬಿಜೆಪಿ, ಜೆಡಿಎಸ್; ಇಂದು ಘೋಷಣೆ ಸಾಧ್ಯತೆ – Kannada News

ಬೆಂಗಳೂರು, ಜೂನ್​ 07: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನ. ಇತ್ತ ಬಿಜೆಪಿ (BJP) ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ ಇನ್ನೂ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು (HD Deve Gowda) ಎನ್‌ಡಿಎ ಅಭ್ಯರ್ಥಿಯಾಗಿ ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಇಂದು ಮಧ್ಯಾಹ್ನದ ಬಳಿಕ ಬಿಜೆಪಿ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ಒಂದು ವೇಳೆ ದೇವೇಗೌಡರು ಸ್ಪರ್ಧಿಸಲು ಒಪ್ಪದಿದ್ದರೆ, ಉಭಯ ಪಕ್ಷಗಳಿಗೂ ಸಮ್ಮತಿಯಾಗುವ…

Read More

Video: ಹಾವನ್ನು ಹಿಡಿದು ಬ್ಯಾಗ್​ಗೆ ತುಂಬಿದ ಬ್ಲಿಂಕಿಟ್ ಡೆಲಿವರಿ ಬಾಯ್

ಮುಂಬೈ, ಜೂನ್ 07: ಜನರಲ್ಲಿ ಆತಂಕ ಸೃಷ್ಟಸಿದ್ದ ಹಾವನ್ನು ಬ್ಲಿಂಕಿಟ್ ಡೆಲಿವರಿ ಬಾಯ್ ಹಿಡಿದು ಬ್ಯಾಗ್​ಗೆ ತುಂಬಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ. ರಸ್ತೆಯೊಂದರಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಬ್ಲಿಂಕಿಟ್ (Blinkit) ಸಂಸ್ಥೆಯ ಡೆಲಿವರಿ ಏಜೆಂಟ್ ತೋರಿರುವ ಅದ್ಭುತ ಧೈರ್ಯ ಮತ್ತು ಸಮಯಪ್ರಜ್ಞೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ರಸ್ತೆಯ ಮಧ್ಯದಲ್ಲಿ ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹಾವೊಂದನ್ನು ಯಾವುದೇ ಅಂಜಿಕೆಯಿಲ್ಲದೆ, ಹಿಡಿದು ಸುರಕ್ಷಿತವಾಗಿ ಬ್ಯಾಗ್​ಗೆ ಹಾಕಿರುವ ಈ ಯುವಕನ ಸಾಹಸಕ್ಕೆ…

Read More

ಫ್ರೆಂಚ್ ಓಪನ್ ಕಿರೀಟ ಮುಡಿಗೇರಿಸಿಕೊಂಡ 19 ವರ್ಷದ ಮಿರಾ ಆಂಡ್ರೀವಾ – Kannada News

ಪ್ಯಾರಿಸ್‌ನ ಕ್ಲೇ ಕೋರ್ಟ್‌ನಲ್ಲಿ ನಡೆದ ರೋಲ್ಯಾಂಡ್ ಗ್ಯಾರೋಸ್ (ಫ್ರೆಂಚ್ ಓಪನ್) 2026ರ ಮಹಿಳಾ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ  19 ವರ್ಷದ ರಷ್ಯಾದ ಆಟಗಾರ್ತಿ ಮಿರಾ ಆಂಡ್ರೀವಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಜೂನ್ 6ರಂದು ನಡೆದ ಅಂತಿಮ ಹಣಾಹಣಿಯಲ್ಲಿ ಪೋಲೆಂಡ್‌ನ ಮಾಯಾ ಚ್ವಾಲಿನ್ಸ್ಕಾ ವಿರುದ್ಧ 6-3, 6-2 ನೇರ ಸೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಆಂಡ್ರೀವಾ ತಮ್ಮ ಚೊಚ್ಚಲ ಗ್ರಾಂಡ್ ಸ್ಲಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಕೋರ್ಟ್ ಫಿಲಿಪ್-ಚಾಟ್ರಿಯರ್‌ನಲ್ಲಿ ನಡೆದ ಈ ಪಂದ್ಯದ ಆರಂಭದಲ್ಲಿ…

Read More

Poha Day: ಇಂದು ವಿಶ್ವ ಅವಲಕ್ಕಿ ದಿನ, ಹೊಟ್ಟೆಗೆ ಹಗುರ, ಬೇಗ ಜೀರ್ಣವಾಗುವ ಪೋಹಾ ಬಗ್ಗೆ ಒಂದಿಷ್ಟು ಮಾಹಿತಿ – Kannada News

ನವದೆಹಲಿ, ಜೂನ್ 07: ಇಂದು ವಿಶ್ವ ಅವಲಕ್ಕಿ ದಿನ(Poha Day), ಭಾರತದ ಅತ್ಯಂತ ಪ್ರಸಿದ್ಧ ಹಾಗೂ ಪೌಷ್ಠಿಕ ಆಹಾರಗಳಲ್ಲಿ ಅವಲಕ್ಕಿ ಕೂಡಾ ಒಂದು. ಹೊಟ್ಟೆಗೆ ಹಗುರ ಹಾಗೂ ಬೇಗ ಜೀರ್ಣವಾಗುವ ಆಹಾರ. 100 ಗ್ರಾಂ ಅವಲಕ್ಕಿಯಲ್ಲಿ ಸುಮಾರು 25 ಮಿ.ಗ್ರಾಂ ನಷ್ಟು ಕಬ್ಬಿಣಾಂಶವಿದ್ದು, ಇದು ಮಕ್ಕಳ ಬೆಳವಣಿಗೆಗೆ ಮತ್ತು ರಕ್ತಹೀನತೆ ತಡೆಯಲು ಅತ್ಯುತ್ತಮ. ಈ ಪೋಹಾವನ್ನು ಮಹಾರಾಷ್ಟ್ರ, ಪುಣೆ ಭಾಗಗಳಲ್ಲಿ ಹೆಚ್ಚಾಗಿ ಕಾಣಬಹುದು. ಇನ್ನು ಕರ್ನಾಟಕದಲ್ಲೂ ಕೂಡ ಅವಲಕ್ಕಿ ಹೆಸರಿನಿಂದ ಪ್ರಚಲಿತದಲ್ಲಿದೆ. ಕೇವಲ 15 ನಿಮಿಷಗಳಲ್ಲಿ ಒಗ್ಗರಣೆ…

Read More

Optical Illusion: ನಿಮ್ಮ ಕಣ್ಣು ಚುರುಕಾಗಿದ್ದರೆ ಈ ಚಿತ್ರದಲ್ಲಿರುವ ಜಿರಾಫೆಯನ್ನು ಕಂಡುಹಿಡಿಯಿರಿ – Kannada News

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: shutterstock.com ಬುದ್ಧಿವಂತಿಕೆಗೆ ಸವಾಲೊಡ್ಡುವ, ಮೆದುಳಿಗೆ ವ್ಯಾಯಾಮ ನೀಡುವ ಮನೋರಂಜನಾತ್ಮಕ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಆಟಗಳನ್ನು ನೀವು ಆಡಿರುತ್ತೀರಿ. ಆದರೆ ಕೆಲವರು ಹೆಚ್ಚು ಸಮಯ ತೆಗೆದುಕೊಂಡು ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳುತ್ತಾರೆ. ಇದೀಗ ಇಲ್ಲೊಂದು ಅಂತಹದ್ದೇ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಹರಿದಾಡುತ್ತಿದ್ದು, ಇಲ್ಲಿ ಅಡಗಿ ಕುಳಿತಿರುವ ಜಿರಾಫೆಯನ್ನು ಕಂಡುಹಿಡಿಯಬೇಕು. ಆದರೆ ಈ ಒಗಟು ಬಿಡಿಸಲು ನಿರ್ದಿಷ್ಟ ಸಮಯಾವಕಾಶ ನೀಡಲಾಗಿದೆ. ಈ ಒಗಟಿನ ಆಟ ಆಡಲು ನೀವು ರೆಡಿ ಇದ್ದೀರಾ….

Read More

Graha Dosha: ಗ್ರಹ ದೋಷ ಎಂದರೇನು? ಭಯಪಡುವ ಅಗತ್ಯವಿಲ್ಲ, ಇಲ್ಲಿವೆ ಸರಳ ಪರಿಹಾರಗಳು! – Kannada News

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನಮ್ಮ ಜೀವನದಲ್ಲಿ ನಾವು ಎದುರಿಸುವ ಕೆಲವು ಅನಿರೀಕ್ಷಿತ ಸವಾಲುಗಳು, ಅಡೆತಡೆಗಳು ಮತ್ತು ಮಾನಸಿಕ ಒತ್ತಡಗಳು ಗ್ರಹಗಳ ಪ್ರತಿಕೂಲ ಸ್ಥಾನಕ್ಕೆ ಸಂಬಂಧಿಸಿವೆ ಎಂದು ನಂಬಲಾಗಿದೆ. ಜಾತಕದಲ್ಲಿ ಯಾವುದಾದರೂ ಒಂದು ಗ್ರಹವು ದುರ್ಬಲವಾಗಿರುವುದರಿಂದ ಅಥವಾ ನಕಾರಾತ್ಮಕ ಸ್ಥಾನದಲ್ಲಿರುವುದರಿಂದ ಉಂಟಾಗುವ ಇಂತಹ ಪರಿಸ್ಥಿತಿಯನ್ನೇ ‘ಗ್ರಹ ದೋಷ’ ಎಂದು ಕರೆಯಲಾಗುತ್ತದೆ. ಆದಾಗ್ಯೂ, ಗ್ರಹ ದೋಷವಿದೆ ಎಂದ ತಕ್ಷಣ ಭಯಪಡುವ ಅಗತ್ಯವಿಲ್ಲ. ಸರಿಯಾದ ಪರಿಹಾರಗಳು, ಮಂತ್ರ ಪಠಣ, ಆಧ್ಯಾತ್ಮಿಕ ಅಭ್ಯಾಸಗಳು ಮತ್ತು ಸಕಾರಾತ್ಮಕ ಜೀವನಶೈಲಿಯಿಂದ ಅವುಗಳ ದುಷ್ಪರಿಣಾಮಗಳನ್ನು ಗಣನೀಯವಾಗಿ ಕಡಿಮೆ…

Read More

‘ಬಿಗ್ ಬಾಸ್ ಕನ್ನಡ 13’ ಆಡಿಷನ್: ಈ ಸಲ ಸಾಮಾನ್ಯ ಜನರಿಗೂ ಸಿಗಲಿದೆ ಅವಕಾಶ – Kannada News

2026ನೇ ಸಾಲಿನ ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋ ಸ್ವಲ್ಪ ಮುಂಚಿತವಾಗಿಯೇ ಆರಂಭ ಆಗಲಿದೆ. ಈ ಬಗ್ಗೆ ‘ಕಲರ್ಸ್ ಕನ್ನಡ’ ವಾಹಿನಿ ಈಗಾಗಲೇ ಮಾಹಿತಿ ಹಂಚಿಕೊಂಡಿದೆ. ವಿಶೇಷ ಏನೆಂದರೆ ಈ ಬಾರಿ ಕೇವಲ ಸೆಲೆಬ್ರಿಟಿಗಳಿಗೆ ಮಾತ್ರವಲ್ಲದೇ ಸಾಮಾನ್ಯ ಜನರಿಗೆ ಕೂಡ ‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಗಲಿದೆ. ಅದಕ್ಕಾಗಿ ಆಡಿಷನ್ ನಡೆಸಲಾಗುವುದು. ಈ ಸುದ್ದಿ ಕೇಳಿದ ಬಳಿಕ ಜನಸಾಮಾನ್ಯರಲ್ಲಿ ಆಸೆ…

Read More