Headlines

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್; ದವಸ-ಧಾನ್ಯಗಳ ದರ ಎಷ್ಟಕ್ಕೇರಿದೆ ನೋಡಿ! – Kannada News | Karnataka Price Hike: Rice, Dal, Chili Costs,check new price

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್ ಬೆಂಗಳೂರು, ಫೆಬ್ರುವರಿ 03: ಈಗಾಗಲೇ ರಾಜ್ಯದಲ್ಲಿ ತರಕಾರಿ, ಹಣ್ಣು, ಚಿನ್ನ, ಬೆಳ್ಳಿ ಬೆಲೆ ಏರಿಕೆಯಿಂದ ರಾಜ್ಯದ ಜನರು ಬೇಸರಗೊಂಡಿದ್ದಾರೆ. ಈಗ ದಿನನಿತ್ಯದ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಮೆಣಸಿನಕಾಯಿ ಬೆಲೆಯಲ್ಲಿ ಹೆಚ್ಚಳವಾಗಿರುವುದು (Price Hike) ಜನಸಾಮಾನ್ಯರು ತಲೆ ಮೇಲೆ ಕೈ ಹೊತ್ತು ಕೂರುವಂತೆ ಮಾಡಿದೆ. ಬ್ಯಾಡಗಿ ಮೆಣಸಿನ ಕಾಯಿ, ಸೋನಾ ಮಸೂರಿ ಅಕ್ಕಿ ಸೇರಿ ಹಲವು ಬೇಳೆ, ಕಾಳುಗಳ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಆದಾಯ ಬರುವ ಮುನ್ನವೇ ರೈತರಿಕೆ…

Read More

ಸುದೀಪ್​​​ಗೆ ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಕೆ ಮಂಜು – Kannada News | If Kichcha Sudeep Know Abou Chakravarthy Chandrachud he will not Allow him to stay Say K Manju

ಕಿಚ್ಚ ಸುದೀಪ್ ಅವರ ಆಪ್ತ ಎನಿಸಿಕೊಂಡಿರೋ ಚಕ್ರವರ್ತಿ ಚಂದ್ರಚೂಡ್ ಸದ್ಯ ವಿವಾದದಲ್ಲಿ ಇದ್ದಾರೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಎಂದು ಹೇಳಿದ್ದು ಚರ್ಚೆಗೆ ಕಾರಣ ಆಗಿದೆ. ಈ ವಿಷಯದ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಾತನಾಡಿದ್ದಾರೆ. ‘ಸುದೀಪ್ ಅವರು ಈ ರೀತಿಯ ವ್ಯಕ್ತಿಗಳನ್ನು ಹತ್ತಿರಕ್ಕೆ ಸೇರಿಸಿಕೊಳ್ಳಲ್ಲ. ಬಹುಶಃ ಅವರಿಗೆ ಈ ವಿಷಯ ಗೊತ್ತಾಗಿಲ್ಲ ಅನಿಸುತ್ತದೆ. ಗೊತ್ತಾದ್ರೆ ಬೇಸರ ಆಗುತ್ತದೆ. ಅವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಲ್ಲ’ ಎಂದಿದ್ದಾರೆ ಮಂಜು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..! – Kannada News | Team India’s Head To Head Record With T20 World Cup 2026 Teams

ಇನ್ನು ಐರ್ಲೆಂಡ್ ವಿರುದ್ಧ 8 ಪಂದ್ಯಗಳಲ್ಲಿ ಮತ್ತು, ನೇಪಾಳ, ನೆದರ್​ಲೆಂಡ್ಸ್, ಯುಎಸ್​ಎ ಮತ್ತು ಸ್ಕಾಟ್ಲೆಂಡ್ ವಿರುದ್ಧ ಆಡಿದ ತಲಾ ಒಂದೊಂದು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಾಗ್ಯೂ ಭಾರತ ತಂಡ ಗೆಲ್ಲದಿರುವುದು ಇಟಲಿ ಮತ್ತು ಕೆನಡಾ ವಿರುದ್ಧ ಮಾತ್ರ. ಈ ಎರಡು ತಂಡಗಳ ವಿರುದ್ಧ ಭಾರತ ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಗೆಲುವಿನ ಖಾತೆ ತೆರೆಯಲು ಅವಕಾಶ ಸಿಕ್ಕಿಲ್ಲ. ಇದಾಗ್ಯೂ ಈ ಬಾರಿಯ ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಕೆನಡಾ ಮತ್ತು ಇಟಲಿ ತಂಡವನ್ನು ಎದುರಿಸುವ ಅವಕಾಶ…

Read More

T20 World Cup 2026: ಜಗದೀಸನ್ ಸ್ಫೋಟಕ ಶತಕ: ಭಾರತಕ್ಕೆ ಭರ್ಜರಿ ಜಯ – Kannada News | T20 World Cup 2026: India A beat US by 38 runs

ಟಿ20 ವಿಶ್ವಕಪ್​ನ 2ನೇ ಅಭ್ಯಾಸ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಭಾರತ ಎ ತಂಡ ಭರ್ಜರಿ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ನಾರಾಯಣ್ ಜಗದೀಸನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 43 ರನ್​ಗಳ ಜೊತೆಯಾಟವಾಡಿದ ಬಳಿಕ ಪ್ರಿಯಾಂಶ್ ಆರ್ಯ (28) ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಬಿರುಸಿನ…

Read More

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam first batter to reach 4500 T20I runs

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 48 ಬ್ಯಾಟರ್​ಗಳು 2 ಸಾವಿರಕ್ಕಿಂತ ಅಧಿಕ ರನ್ ಕಲೆಹಾಕಿದ್ದಾರೆ. ಈ 48 ಬ್ಯಾಟರ್​ಗಳಲ್ಲಿ 12 ಮಂದಿ 3 ಸಾವಿರಕ್ಕಿಂತ ಅಧಿಕ ರನ್​ ಗಳಿಸಿದ್ದಾರೆ. ಇನ್ನು ಈ ಹನ್ನೆರಡು ಮಂದಿಯಲ್ಲಿ 4 ಸಾವಿರ ರನ್​ಗಳ ಗಡಿದಾಟಿರುವುದು ಕೇವಲ ಮೂವರು ಮಾತ್ರ. ಇವರಲ್ಲಿ ಅಗ್ರಸ್ಥಾನದಲ್ಲಿರುವುದು ಬಾಬರ್ ಆಝಂ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ 36 ಎಸೆತಗಳಲ್ಲಿ ಅಜೇಯ 50 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಬಾಬರ್…

Read More

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ ಬೆಂಗಳೂರು, ಫೆಬ್ರುವರಿ 03: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಮಂಗಳೂರು, ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹಲವು ಜಿಲ್ಲೆಗಳಲ್ಲಿ ಕಲುಷಿತ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 204ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ…

Read More

ಇದೇನ್ ರೇಸಿಂಗಾ! ಅಗರ ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್ – Kannada News | Rash Driving on Agara Flyover Bengaluru, Biker Narrowly Escapes in Shocking Near Miss

ಬೆಂಗಳೂರು, ಫೆಬ್ರವರಿ 3: ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಮತ್ತು ಕೋರಮಂಗಲವನ್ನು ಸಂಪರ್ಕಿಸುವ ಅಗರ ಫ್ಲೈಓವರ್ ಮೇಲೆ ಇತ್ತೀಚೆಗೆ ನಡೆದ ಅತಿವೇಗದ ಮತ್ತು ಅಜಾಗರೂಕ ಕಾರು ಚಾಲನೆಯ ದೃಶ್ಯವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಒಂದು ಕಾರನ್ನು ಅತಿವೇಗದಿಂದ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಲಾಗಿದ್ದು, ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರು ಚಾಲಕನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಈ ಘಟನೆಯ ದೃಶ್ಯವು ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ಕಾರಿನ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಕರ್ನಾಟಕದ ಇನ್ನಷ್ಟು…

Read More

‘ಧುರಂಧರ್’ ಸಿನಿಮಾ ವಿಷಯದಲ್ಲಿ ಕೊನೆಗೂ ತಪ್ಪು ತಿದ್ದಿಕೊಂಡ ನೆಟ್​​ಫ್ಲಿಕ್ಸ್ – Kannada News | Dhurandhar Netflix OTT Release Fixed: Quality Issues Resolved After Audience Backlash

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಇತ್ತೀಚೆಗೆ ಒಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಯಶಸ್ಸನ್ನು ಗಳಿಸಿದ ನಂತರ, ‘ಧುರಂಧರ್’ ಚಿತ್ರದ ಒಟಿಟಿ ಬಿಡುಗಡೆಯ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಆದ್ದರಿಂದ, ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆದ ಕೇವಲ 24 ಗಂಟೆಗಳಲ್ಲಿ ಚಿತ್ರವು ಟ್ರೆಂಡಿಂಗ್‌ ಅಲ್ಲಿ ಮೊದಲ ಸ್ಥಾನದಲ್ಲಿ ಬರಲು ಪ್ರಾರಂಭಿಸಿತು. ಆದರೆ ‘ಧುರಂಧರ್’ ಚಿತ್ರದ ಒಟಿಟಿ ಆವೃತ್ತಿ ಪ್ರೇಕ್ಷಕರನ್ನು ದೊಡ್ಡ ಪ್ರಮಾಣದಲ್ಲಿ ನಿರಾಶೆಗೊಳಿಸಿತು. ಟೀಕೆ ವ್ಯಕ್ತವಾದ ಬಳಿಕ ನೆಟ್​ಫ್ಲಿಕ್ಸ್ ತಪ್ಪು ತಿದ್ದುಕೊಂಡಿದೆ. ಥಿಯೇಟರ್‌ಗೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಒಣ ಹವಾಮಾನ ಮುಂದುವರಿಕೆ – Kannada News | Bengaluru temperature: Dry weather all over karnataka, clear sky in bengaluru

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಒಣ ಹವಾಮಾನ ಮುಂದುವರಿಕೆ ಬೆಂಗಳೂರು, ಫೆಬ್ರುವರಿ 03: ರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ…

Read More