Headlines

Karnataka Weather Forecast: ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! – Kannada News

ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! ಬೆಂಗಳೂರು, ಜೂನ್ 07: ರಾಜ್ಯದಲ್ಲಿ ಮುಂಗಾರು ಮಳೆ (Weather) ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಮುಖ್ಯಾಂಶಗಳು ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಟ್ಟು ಹತ್ತು…

Read More

K Annamalai: ಬಿಜೆಪಿ ತೊರೆದ 24 ಗಂಟೆಗಳಲ್ಲೇ ಅಣ್ಣಾಮಲೈ ಅವರ ಹೊಸ ಆಂದೋಲನಕ್ಕೆ 14 ಲಕ್ಷ ಜನರ ಸೇರ್ಪಡೆ – Kannada News

ಚೆನ್ನೈ, ಜೂನ್ 07: ತಮಿಳುನಾಡು(Tamil Nadu) ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅದ್ಭುತ ಮತ್ತು ಭರವಸೆಯ ಜನಬೆಂಬಲವೊಂದು ಯುವ ನಾಯಕ ಕೆ. ಅಣ್ಣಾಮಲೈ(K Annamalai) ಅವರಿಗೆ ವ್ಯಕ್ತವಾಗಿದೆ. ಜೂನ್ 5 ರ ಶುಕ್ರವಾರದಂದು ಬಿಜೆಪಿಗೆ ಸೌಹಾರ್ದಯುತವಾಗಿ ರಾಜೀನಾಮೆ ನೀಡಿದ ಕೇವಲ 24 ಗಂಟೆಗಳ ಅವಧಿಯಲ್ಲಿ, ಅಣ್ಣಾಮಲೈ ಅವರು ಆರಂಭಿಸಿರುವ ಹೊಸ ರಾಜಕೀಯ ಆಂದೋಲನಕ್ಕೆ ಬರೋಬ್ಬರಿ 13,85,763 (ಸುಮಾರು 14 ಲಕ್ಷ) ನಾಗರಿಕರು ಸಕ್ರಿಯ ಸದಸ್ಯರಾಗಿ ಸೇರ್ಪಡೆಗೊಳ್ಳುವ ಮೂಲಕ ಭರ್ಜರಿ ಮುನ್ನುಡಿ ಬರೆದಿದ್ದಾರೆ. ಯುವಕರು ಮತ್ತು ಸಾಮಾನ್ಯ ನಾಗರಿಕರು…

Read More

Horoscope Today: ಇಂದು ಈ ರಾಶಿಯವರು ಅನುಮಾನಗಳನ್ನು ಬದಿಗಿಟ್ಟರೆ ಶುಭ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 07, ಭಾನುವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಅಧಿಕ ಜೇಷ್ಠ ಮಾಸದಲ್ಲಿ, ಕುಂಭ ರಾಶಿಯ ಶತಭಿಷಾ ನಕ್ಷತ್ರದಲ್ಲಿ ಚಂದ್ರ ಸಂಚಾರ ಮಾಡಲಿರುವ ಈ ದಿನ, ಸೂರ್ಯ ನಮಸ್ಕಾರಕ್ಕೆ ಹೆಚ್ಚಿನ ಮಹತ್ವವಿದೆ ಎಂದು ಗುರೂಜಿ ತಿಳಿಸಿದ್ದಾರೆ. ಇದು ವಿಶ್ವ ಆಹಾರ ಸುರಕ್ಷತಾ ದಿನ ಕೂಡ ಆಗಿದ್ದು, ಮಿತ ಆಹಾರ ಮತ್ತು ಹಸಿದವರಿಗೆ ಅನ್ನ ನೀಡುವ ಮಹತ್ವವನ್ನು…

Read More

Vastu Guidelines: ಮನೆಗೆ ಅತಿಥಿಗಳು ಬಂದರೆ ಅವರ ರೂಂ ಯಾವ ದಿಕ್ಕಿನಲ್ಲಿ ಇರಬೇಕು? ವಾಸ್ತು ಸಲಹೆ ಇಲ್ಲಿದೆ – Kannada News

ಅತಿಥಿಗಳು ಮನೆಗೆ ಬಂದಾಗ ಅವರಿಗೆ ಸೂಕ್ತವಾದ ಸ್ಥಳಾವಕಾಶ ಕಲ್ಪಿಸುವುದು ಭಾರತೀಯ ಸಂಸ್ಕೃತಿಯಲ್ಲಿ ಅತಿಥಿ ದೇವೋಭವ ಎಂಬ ನಂಬಿಕೆಯ ಭಾಗವಾಗಿದೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ಅತಿಥಿ ಕೋಣೆಯನ್ನು ಯಾವ ದಿಕ್ಕಿನಲ್ಲಿ ನಿರ್ಮಿಸಬೇಕು ಎಂಬುದು ಬಹಳ ಮುಖ್ಯವಾದ ಅಂಶವಾಗಿದೆ. ಇದು ಮನೆಯ ವಾತಾವರಣ ಮತ್ತು ಅಲ್ಲಿ ವಾಸಿಸುವವರ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ವಾಸ್ತು ತತ್ವಗಳ…

Read More

ಮೆಗಾಸ್ಟಾರ್ ಚಿರಂಜೀವಿ ನಟನೆಯ ಹೊಸ ಸಿನಿಮಾದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್? – Kannada News

‘ಮೆಗಾಸ್ಟಾರ್’ ಚಿರಂಜೀವಿ (Megastar Chiranjeevi) ಹಾಗೂ ನಿರ್ದೇಶಕ ಬಾಬಿ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಮೆಗಾ 158’ (Mega 158) ಚಿತ್ರದ ಬಗ್ಗೆ ದಿನಕ್ಕೊಂದು ಹೊಸ ಅಪ್‌ಡೇಟ್‌ಗಳು ಹೊರಬರುತ್ತಿದ್ದು, ಸಿನಿಪ್ರೇಕ್ಷಕರಲ್ಲಿ ಕುತೂಹಲ ದುಪ್ಪಟ್ಟಾಗಿದೆ. ‘ವಾಲ್ಟೇರ್ ವೀರಯ್ಯ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಈ ಜೋಡಿ ಮತ್ತೊಮ್ಮೆ ಒಂದಾಗಿದ್ದು, ಸದ್ಯ ತಮಿಳುನಾಡಿನ ಪ್ರಕೃತಿ ರಮಣೀಯ ತಾಣ ಪೊಳ್ಳಾಚಿಯಲ್ಲಿ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ. ಈ ಸಿನಿಮಾದಲ್ಲಿ ರಚಿತಾ ರಾಮ್ (Rachita Ram) ನಟಿಸುತ್ತಾರೆ ಎಂಬ ಮಾಹಿತಿ ಕೇಳಿಬರುತ್ತಿದೆ. ಈಗಾಗಲೇ ಮಲ್ಟಿಸ್ಟಾರರ್ ಸಿನಿಮಾದಂತೆ ಕಾಣಿಸುತ್ತಿರುವ…

Read More

ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..! – Kannada News

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೂವರು ಸ್ಟಾರ್ ಆಟಗಾರರಿಗೆ ಬಿಸಿಸಿಐ (BCCI) ಬಿಗ್ ಶಾಕ್ ನೀಡಿದೆ. ಮುಂಬರುವ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದ ಟಿ20 ಸರಣಿಗಾಗಿ ಪ್ರಕಟಿಸಲಾದ ಭಾರತ ತಂಡದಲ್ಲಿ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರಿಗೆ ಸ್ಥಾನ ನೀಡಲಾಗಿಲ್ಲ. ರಜತ್ ಪಾಟಿದಾರ್‌: ಐಪಿಎಲ್ 2026 ರಲ್ಲಿ ಆರ್‌ಸಿಬಿ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ ರಜತ್ ಪಾಟಿದಾರ್…

Read More

ಕಾಂಗ್ರೆಸ್​​ ಪಾಳಯದಲ್ಲಿ ತೀವ್ರಗೊಂಡ ಸಚಿವಾಕಾಂಕ್ಷಿಗಳ ಲಾಬಿ: ಜಿಲ್ಲೆ ಜಿಲ್ಲೆಯಲ್ಲೂ ಭುಗಿಲೆದ್ದ ಬೆಂಬಲಿಗರ ಆಕ್ರೋಶದ ಜ್ವಾಲೆ – Kannada News

ಬೆಂಬಲಿಗರಿಂದ ಪ್ರತಿಭಟನೆಗಳುImage Credit source: tv9 kannada ಬೆಂಗಳೂರು, ಜೂನ್​​ 07: ಸಿಎಂ ಡಿಕೆ ಶಿವಕುಮಾರ್ (DK Shivakumar)​ ಸಂಪುಟದಲ್ಲಿ ಖಾತೆ ಗುದ್ದಾಟ ಜೋರಾಗಿದೆ. ಅದರಲ್ಲೂ  ಬೆಂಬಲಿಗರ ಹೈಡ್ರಾಮಾಗಳು ಒಂದಾ ಎರಡಾ. ಸಚಿವಾಕಾಂಕ್ಷಿಗಳ ಲಾಬಿ, ಒತ್ತಡ ತಂತ್ರಗಳು ತೀವ್ರಗೊಂಡಿವೆ. ತಮ್ಮ ನಾಯಕರ ಪರ ಜಿಲ್ಲೆ ಜಿಲ್ಲೆಯಲ್ಲೂ ಬೆಂಬಲಿಗರು ಆಕ್ರೋಶದ ಜ್ವಾಲೆ ಹೊರ ಹಾಕುತ್ತಿದ್ದಾರೆ. ಬೆಂಗಳೂರಿನಿಂದ ಹಿಡಿದು ಬಾಗಲಕೋಟೆ, ಗದಗದಿಂದ ಹಿಡಿದು ಕೊಪ್ಪಳದವರೆಗೆ ಈಗ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಾಂಶಗಳು ತೀವ್ರಗೊಂಡ ಸಚಿವ ಸ್ಥಾನದ ಆಕಾಂಕ್ಷಿಗಳ…

Read More

Daily Devotional: ಯಾವ್ಯಾವ ಜಪಮಾಲೆಯಿಂದ ಜಪ ಮಾಡಿದ್ರೆ ಏನೇನು ಫಲ ಗೊತ್ತಾ? – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಯಾವ್ಯಾವ ಜಪಮಾಲೆಯಿಂದ ಜಪ ಮಾಡಿದ್ರೆ ಏನೇನು ಫಲ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ನಮ್ಮ ಜೀವನದಲ್ಲಿ ದೈವಿಕ ಅನುಗ್ರಹ ಪಡೆಯಲು ಜಪ ಒಂದು ವಿಶೇಷ ಮಾರ್ಗವಾಗಿದೆ. ಕಲಿಯುಗದಲ್ಲಿ ಇದು ಅತ್ಯಂತ ಪ್ರಮುಖವಾದ ಸಾಧನ. ಪೂಜೆ, ಹೋಮಗಳಂತಹ ಕಠಿಣ ವಿಧಿಗಳಿಗಿಂತ ಜಪ ಸುಲಭ ಮತ್ತು ಹೆಚ್ಚು ಫಲಕಾರಿ. ಭಗವಂತನಿಗೆ ಬೇಕಾಗಿರುವುದು ನಮ್ಮ ಪ್ರೀತಿ ಮತ್ತು ಭಕ್ತಿ ಮಾತ್ರ. ಜಪ ಮಾಡಲು ಹಲವು ಮಾಲೆಗಳಿದ್ದರೂ, ಕಲಿಯುಗದಲ್ಲಿ ನಾಲ್ಕು ಮಾಲೆಗಳಿಗೆ ವಿಶೇಷ ಪ್ರಾಶಸ್ತ್ಯವಿದೆ: ತುಳಸಿ…

Read More

Domestic LPG Cylinder Price Hike: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ – Kannada News

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ ನವದೆಹಲಿ, ಜೂನ್ 07: ಪೆಟ್ರೋಲ್, ಡೀಸೆಲ್ ಮತ್ತು ಸಿಎನ್​ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದೆ. ಈ ಹೊಸ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಇತರರ ತಪ್ಪಿಗೆ ತಮ್ಮನ್ನು ತಾವೇ ಶಪಿಸಿಕೊಳ್ಳುವರು – Kannada News

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಐಂದ್ರ, ಕರಣ : ಬವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 50 pm, ಇಂದಿನ ಶುಭಾಶುಭ ಕಾಲ : ರಾಹು…

Read More