Headlines

IND vs AFG: ಗಂಭೀರ್ ದಾಖಲೆ ಸರಿಗಟ್ಟಿ, ಧೋನಿ, ಗಂಗೂಲಿ ದಾಖಲೆ ಮುರಿದ ಗಿಲ್

ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮೊದಲ ದಿನದಾಟದಲ್ಲೇ ಅಮೋಘ ಶತಕ ಬಾರಿಸಿದರು. ಗಿಲ್ ಕೇವಲ 138 ಎಸೆತಗಳಲ್ಲಿ ತಮ್ಮ 11ನೇ ಟೆಸ್ಟ್ ಶತಕವನ್ನು ಪೂರೈಸಿದರು. ನಾಯಕನಾಗಿ ಈ ಶತಕದ ಇನ್ನಿಂಗ್ಸ್‌ ಮೂಲಕ ತಂಡವನ್ನು ಬಲವಾದ ಸ್ಥಾನದಲ್ಲಿ ಇರಿಸಿದ್ದಲ್ಲದೆ, ಹಲವು ದಾಖಲೆಗಳನ್ನು ಮುರಿದರು (PC- PTI). ಮೊದಲ ದಿನದಾಟದ ಅಂತ್ಯಕ್ಕೆ ಶುಭಮನ್ ಗಿಲ್ 143 ಎಸೆತಗಳಲ್ಲಿ 103 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ಅವರು 11 ಬೌಂಡರಿ…

Read More

ಕೇರಳದ ಶಾಲೆಯಲ್ಲಿ 150 ವಿದ್ಯಾರ್ಥಿಗಳಿಗೆ ದಿಢೀರನೆ ಅನಾರೋಗ್ಯ; ಕಾರಣ ನಿಗೂಢ – Kannada News

ಮಲಪ್ಪುರಂ, ಜೂನ್ 6: ಕೇರಳದ ಶಾಲೆಯೊಂದರಲ್ಲಿ ಸುಮಾರು 150 ವಿದ್ಯಾರ್ಥಿಗಳು ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಶಾಲೆಯ ತರಗತಿಗಳನ್ನು 1 ವಾರದ ಕಾಲ ಮುಂದೂಡಲಾಗಿದೆ. ಕೇರಳದ (Kerala) ಮಲಪ್ಪುರಂ ಜಿಲ್ಲೆಯ ಕೀಝಾತ್ತೂರು ಎಂಬಲ್ಲಿನ ಸರ್ಕಾರಿ ಮಾದರಿ ಉನ್ನತ ಪ್ರಾಥಮಿಕ ಶಾಲೆಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಸುಮಾರು 150 ವಿದ್ಯಾರ್ಥಿಗಳಲ್ಲಿ ಜ್ವರ, ತಲೆನೋವು, ವಾಂತಿ ಮತ್ತು ಭೇದಿಯಂತಹ ರೋಗಲಕ್ಷಣಗಳು ಕಾಣಿಸಿಕೊಂಡಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದು ಕಲುಷಿತ ನೀರು ಅಥವಾ ಆಹಾರದ ಸೇವನೆಯಿಂದ ಉಂಟಾದ…

Read More

ಅಣ್ಣಾಮಲೈ ಪಕ್ಷದಲ್ಲಿ ಸ್ಥಾನ ಬೇಕೆಂದರೆ ಈ ತರಬೇತಿಯಲ್ಲಿ ಪಾಸ್ ಆಗಬೇಕು! – Kannada News

ಚೆನ್ನೈ, ಜೂನ್ 6: ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದು ಹೊಸ ಆಂದೋಲನವನ್ನು ಆರಂಭಿಸಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ , ತಮ್ಮ ಆಂದೋಲನದ ಮುಂದಿನ ಹೆಜ್ಜೆಗಳು ಮತ್ತು ಪಕ್ಷದ ನಿಲುವುಗಳ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಬಿಜೆಪಿ ತೊರೆದ ಅಣ್ಣಾಮಲೈ (Annamalai) ನಿನ್ನೆ ಹೊಸ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಈ ಆಂದೋಲನ ಪ್ರಾರಂಭವಾದ ಅಲ್ಪಾವಧಿಯಲ್ಲಿಯೇ, ತಮಿಳುನಾಡು ಮಾತ್ರವಲ್ಲದೆ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಜನರು ಇದಕ್ಕೆ ಸೇರಿದ್ದಾರೆ. ಮುಂದಿನ 3 ಅಥವಾ 4 ತಿಂಗಳಲ್ಲಿ…

Read More

IND vs AFG: ಗಂಭೀರ್ ದಾಖಲೆ ಸರಿಗಟ್ಟಿ, ಧೋನಿ, ಗಂಗೂಲಿ ದಾಖಲೆ ಮುರಿದ ಗಿಲ್

ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮೊದಲ ದಿನದಾಟದಲ್ಲೇ ಅಮೋಘ ಶತಕ ಬಾರಿಸಿದರು. ಗಿಲ್ ಕೇವಲ 138 ಎಸೆತಗಳಲ್ಲಿ ತಮ್ಮ 11ನೇ ಟೆಸ್ಟ್ ಶತಕವನ್ನು ಪೂರೈಸಿದರು. ನಾಯಕನಾಗಿ ಈ ಶತಕದ ಇನ್ನಿಂಗ್ಸ್‌ ಮೂಲಕ ತಂಡವನ್ನು ಬಲವಾದ ಸ್ಥಾನದಲ್ಲಿ ಇರಿಸಿದ್ದಲ್ಲದೆ, ಹಲವು ದಾಖಲೆಗಳನ್ನು ಮುರಿದರು (PC- PTI). ಮೊದಲ ದಿನದಾಟದ ಅಂತ್ಯಕ್ಕೆ ಶುಭಮನ್ ಗಿಲ್ 143 ಎಸೆತಗಳಲ್ಲಿ 103 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ಅವರು 11 ಬೌಂಡರಿ…

Read More

ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಕೇಸ್: 6 ಜನರ ವಿರುದ್ಧ FIR; ಸಿಐಡಿಗೆ ಹಸ್ತಾಂತರಿಸಲು ಮುಂದಾದ ಪೊಲೀಸರು – Kannada News

ಆದಿತ್ಯರಾಜ್ ಕ್ಯಾಪಿಟಲ್ ಪ್ರೈ.ಲಿImage Credit source: tv9 kannada ಬೆಳಗಾವಿ, ಜೂನ್​​ 06: ನಗರದಲ್ಲಿ ಇತ್ತೀಚೆಗಷ್ಟೇ 4500 ಕೋಟಿ ರೂ ವಂಚನೆ ಕೇಸ್​ನಲ್ಲಿ ಶಿವಾನಂದ ನೀಲಣ್ಣನವರ್ ಅಕ್ರಮ ಬಯಲಾಗಿತ್ತು. ಇದಾದ ಬೆನ್ನಲ್ಲೇ, ಮತ್ತೊಂದು ಕಂಪನಿ ಸಾವಿರಾರು ಕೋಟಿ ಹೂಡಿಕೆ (Multi-Crore Scam) ಮಾಡಿರೋದು ಪತ್ತೆಯಾಗಿದೆ. ಬೆಳಗಾವಿಯ (belagavi) ಭಾಗ್ಯ ನಗರದಲ್ಲಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೆಟ್ ಲಿಮಿಟಿಡ್ ಕಂಪನಿ, 6 ಸಾವಿರ ಜನರಿಂದ ಠೇವಣಿ ರೂಪದಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹಿಸಿರುವ ಆರೋಪ ಕೇಳಿ ಬಂದಿದೆ. ಕಂಪನಿ ಆರ್​ಬಿಐ…

Read More

‘ಪೆದ್ದಿ’: ಜಾನ್ಹವಿ ಕಪೂರ್ ಮಾದಕ ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿವೆ. ಸಿನಿಮಾ ಗ್ರಾಮೀಣ ಭಾಗದ ಕ್ರೀಡಾಪಟುವಿನ ಕತೆಯನ್ನು ಒಳಗೊಂಡಿದೆ. ಯುವಕನೊಬ್ಬ ಕ್ರೀಡೆಯನ್ನು ಬಳಸಿ ಹೇಗೆ ತಮ್ಮ ಹೆಸರಿಲ್ಲದ ಊರಿಗೆ ಗುರುತು ತಂದುಕೊಡುತ್ತಾನೆ ಎಂಬುದು ಸಿನಿಮಾದ ಕತೆ. ಸಿನಿಮಾನಲ್ಲಿ ಸಾಕಷ್ಟು ಧನಾತ್ಮಕ ಅಂಶಗಳು, ಒಳ್ಳೆಯ ಸಂದೇಶಗಳು ಇವೆ. ಆದರೆ ಇವೆಲ್ಲವೂ ಇದ್ದಾಗಿಯೂ ಸಹ ಸಿನಿಮಾನಲ್ಲಿ ನಾಯಕಿಯನ್ನು ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ….

Read More

ಸಿಎಂ ಡಿಕೆ ಶಿವಕುಮಾರ್​​​ ಹೇಳಿದ ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ – Kannada News

ಬೆಂಗಳೂರು, ಜೂ.6 : ನೂತನ ಸಚಿವರಾದ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಜಟಾಪಟಿಯು ಬಹುತೇಕ ಇತ್ಯರ್ಥಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ರಾಮಲಿಂಗಾರೆಡ್ಡಿ, “ನೆನ್ನೆ ರಾತ್ರಿ ನಾನು ಮತ್ತು ಮುಖ್ಯಮಂತ್ರಿಗಳು ಭೇಟಿಯಾಗಿ ಮಾತುಕತೆ ನಡೆಸಿದೆವು. ನನ್ನ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ತಗೊಳ್ಳೋದಿಲ್ಲ, ನಾನು ಅದನ್ನು ಸ್ವೀಕರಿಸುವುದಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಎರಡು ವರ್ಷ ಕಾಲ ನಮ್ಮ ಜೊತೆ ಇದ್ದು ಕೆಲಸ ಮಾಡಬೇಕು…

Read More

ಭಯಗೊಂಡಾಗ ಕೈ ಕಾಲುಗಳು ನಡುಗುವುದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ? – Kannada News

ಚಳಿಯಾದಾಗ ಮಾತ್ರವಲ್ಲ ಭಯಗೊಂಡಾಗಲು ದೇಹದಲ್ಲಿ ನಡುಕ (trembling) ಉಂಟಾಗುತ್ತವೆ. ಹೌದು ಯಾವುದೋ ದುಸ್ವಪ್ನ ಕಂಡಾಗ, ಕತ್ತಲಲ್ಲಿ ಓಡಾಡಿದಾಗ ಅಥವಾ ಸಡನ್‌ ಆಗಿ ಏನಾದ್ರು ಸಂಗತಿಯನ್ನು ಕಂಡಾಗ ನಾವು ತಕ್ಷಣಕ್ಕೆ ಭಯಗೊಳ್ಳುತ್ತೇವೆ. ಭಯ ಎನ್ನುವಂತಹದ್ದು ಮನಸ್ಸಿನ ಭಾವನೆಯಾಗಿದ್ದು, ಈ ರೀತಿ ಭಯಗೊಂಡಾಗ ದೇಹ, ಕೈ ಕಾಲು ನಡುಗಲು ಪ್ರಾರಂಭವಾಗುತ್ತದೆ. ಈ ರೀತಿ ಭಯಗೊಂಡಾಗ ಕೈಕಾಲುಗಳಲ್ಲಿ ನಡುಕ ಉಂಟಾಗುವುದರ ಹಿಂದೆಯೂ ವೈಜ್ಞಾನಿಕ ಕಾರಣವಿದೆಯಂತೆ. ಅದೇನೆಂಬುದನ್ನು ನೋಡೋಣ ಬನ್ನಿ. ಭಯಗೊಂಡಾಗ ಕೈಕಾಲು ನಡುಗುವುದೇಕೆ? ವೈಜ್ಞಾನಿಕ ಸಂಶೋಧನೆಯ ಪ್ರಕಾರ, ಒಬ್ಬ ವ್ಯಕ್ತಿಯು ಬೆದರಿಕೆಯನ್ನು…

Read More

ಸಿಎಂ ಆದ ಮೊದಲ ಬಾರಿಗೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​ – Kannada News

ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್​ ತುಮಕೂರು, ಜೂನ್​​ 06: ಗಂಗಾಧರನ ಅಜ್ಜನ ಹೆಸರಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ಕೆ ಶಿವಕುಮಾರ್‌ (DK Shivakumar), ಇಂದು ಅದೇ ಅಜ್ಜನ ಸನ್ನಿಧಿಗೆ ಮುಖ್ಯಮಂತ್ರಿ ಆದ ಬಳಿಕ ಮೊದಲ ಭಾರಿಗೆ ಭೇಟಿ ನೀಡಿದರು. ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ಕೊಟ್ಟು ಅಜ್ಜಯ್ಯನ ಆಶೀರ್ವಾದ ಪಡೆದರು. ಶಿವಯೋಗೀಶ್ವರ ಶ್ರೀಗಳ ಸಮ್ಮುಖದಲ್ಲಿ ಮಠದ ಗದ್ದುಗೆಯಲ್ಲಿ 20 ನಿಮಿಷ ವಿಶೇಷ ಪೂಜೆ ನೆರವೇರಿತು. ಇದಕ್ಕೂ ಮುನ್ನ ತುಮಕೂರಿನ…

Read More

ಮೊದಲ ಮಳೆಗೆ ಕೊಚ್ಚಿಹೋಯ್ತು ರಾಷ್ಟ್ರೀಯ ಹೆದ್ದಾರಿ!: ಮೂಡುಬಿದಿರೆ ಮಿಜಾರಿನಲ್ಲಿ NH-169 ರಸ್ತೆ ಕುಸಿತ – Kannada News

ಮಂಗಳೂರು, ಜೂ.6: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಈ ಮೊದಲು ಮಳೆಗೆ ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ-169ರ (NH-169) ಅಭಿವೃದ್ಧಿ ಕಾಮಗಾರಿಯ ಅಸಲಿ ಗುಣಮಟ್ಟ ಬಯಲಾಗಿದೆ. ಮಂಗಳೂರಿನ ಮೂಡುಬಿದಿರೆ ಸಮೀಪದ ಮಿಜಾರು ಎಂಬಲ್ಲಿ ನೆನ್ನೆ (ಜೂ.5) ಸುರಿದ ಮಳೆಗೆ ಹೆದ್ದಾರಿಯ ಒಂದು ಭಾಗ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು, ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಕಾಮಗಾರಿಯು ತೀರಾ ಕಳಪೆ ಹಾಗೂ ಅವೈಜ್ಞಾನಿಕವಾಗಿ ನಡೆದಿರುವುದೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸ್ಥಳೀಯರ ಪ್ರಕಾರ, ಮಳೆನೀರಿನ…

Read More