Headlines

ಪರಿಷತ್​​ ಚುನಾವಣೆ: ಕೊನೇ ಕ್ಷಣದಲ್ಲಿ ಕೈ ಹಿಡಿದ BJP ರಾಜ್ಯ ನಾಯಕರ ಕಾರ್ಯತಂತ್ರ; ತಪ್ಪಿದ ಭಾರೀ ಮುಖಭಂಗ – Kannada News | Karnataka MLC Polls: Sharp Last Minute Strategy Saves BJP from Major Embarrassment; Wins Both Seats

ವಿಪಕ್ಷ ನಾಯಕ ಆರ್​​. ಅಶೋಕ್​​Image Credit source: Tv9 Kannada ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ 5 ​​ಮತ್ತು 2 ಸ್ಥಾನಗಳಲ್ಲಿ ವಿಪಕ್ಷ ಬಿಜೆಪಿ ಗೆಲುವು ದಾಖಲಿಸಿದೆ. ಜೆಡಿಎಸ್​​ ಅಭ್ಯರ್ಥಿಗೆ ಸೋಲಾಗಿದೆ. ಭಾರಿ ಕ್ರಾಸ್​​ ವೋಟಿಂಗ್​​ಗೆ ಎಲೆಕ್ಷನ್​​ ಸಾಕ್ಷಿಯಾಗಿದ್ದು 11 ಮತಗಳನ್ನು ಕಾಂಗ್ರೆಸ್​​ ಹೆಚ್ಚುವರಿಯಾಗಿ ಪಡೆದುಕೊಂಡಿದೆ. ಆ ಮೂಲಕ ವಿಪಕ್ಷಗಳಿಗೆ ಭರ್ಜರಿ ಚೆಕ್​​ಮೇಟ್​​ ಕೊಟ್ಟಿದೆ. ಬಿಜೆಪಿ ಕೈ ಹಿಡಿದ ರಾಜ್ಯ ನಾಯಕರ ಕಾರ್ಯತಂತ್ರ ಹೌದು,…

Read More

ಈ ಸರಳ ಸಲಹೆಯನ್ನು ಪಾಲಿಸುವ ಮೂಲಕ ಕೋಪವನ್ನು ನಿಯಂತ್ರಿಸಬಹುದು – Kannada News | You can control anger by following this simple advice

ಕೋಪವು (Anger) ಮನುಷ್ಯನ ಬಹುದೊಡ್ಡ ಶತ್ರುವಾಗಿದ್ದು, ಕೋಪದ ಮಾತುಗಳು, ಕೋಪದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಸಂಬಂಧವನ್ನು ಹಾಳು ಮಾಡುತ್ತದೆ. ಅಲ್ಲದೆ ಇದು ನಮ್ಮ ಭಾವನೆಗಳು, ಆಲೋಚನೆಗಳು ಮತ್ತು ನಡವಳಿಕೆಯ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಕೋಪದಲ್ಲಿ ಕುಯ್ದುಕೊಂಡ ಮೂಗು ಮತ್ತೆ ಬಂದೀತೆ ಎನ್ನುವಂತೆ ಕೋಪದಲ್ಲಿ ತೆಗದುಕೊಳ್ಳುವಂತಹ ನಿರ್ಧಾರಗಳು ನಮ್ಮನ್ನು ಜೀವನಪರ್ಯಂತ ವಿಷಾಧಿಸುವಂತೆ ಮಾಡುತ್ತದೆ. ಹಾಗಾಗಿ ಕೋಪವನ್ನು ನಿಯಂತ್ರಿಸುವುದು ತುಂಬಾನೇ ಮುಖ್ಯ. ಈ  ಕೆಲವು ಪ್ರಮುಖ ಕೋಪ ನಿರ್ವಹಣಾ ಸಲಹೆಗಳು ಮತ್ತು ಜೀವನಶೈಲಿಯ ಬದಲಾವಣೆಗಳ ಮೂಲಕ ನೀವು ಕೋಪವನ್ನು ನಿಯಂತ್ರಿಸಬಹುದು….

Read More

IND W vs ENG W: ಟೀಂ ಇಂಡಿಯಾ ವಿರುದ್ಧದ ಲಾರ್ಡ್ಸ್‌ ಟೆಸ್ಟ್​​ಗೆ ಇಂಗ್ಲೆಂಡ್‌ ತಂಡ ಪ್ರಕಟ – Kannada News | India vs England Women’s Test: Squads Announced for Lord’s Historic Clash on July 10

ಪ್ರಸ್ತುತ ಇಂಗ್ಲೆಂಡ್‌ನಲ್ಲಿ 2026 ರ ಮಹಿಳಾ ಟಿ20 ವಿಶ್ವಕಪ್ ನಡೆಯುತ್ತಿದೆ. ಈ ಪಂದ್ಯಾವಳಿ ಮುಗಿದ ಬಳಿಕ ಐತಿಹಾಸಿಕ ಲಾರ್ಡ್ಸ್ (Lord’s) ಮೈದಾನದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ಇಂಗ್ಲೆಂಡ್ ಮಹಿಳಾ ತಂಡದ (India vs England Women) ನಡುವೆ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ಮಹಿಳಾ ತಂಡವನ್ನು ಬಿಸಿಸಿಐ ಈಗಾಗಲೇ ಘೋಷಿಸಿತ್ತು. ಇದೀಗ ಇಂಗ್ಲೆಂಡ್ ಮಹಿಳಾ ಟೆಸ್ಟ್ ತಂಡವನ್ನು ಸಹ ಪ್ರಕಟಿಸಲಾಗಿದೆ. ನ್ಯಾಟ್ ಸಿವರ್ ಬ್ರಂಟ್ ನಾಯಕತ್ವದ ಬಲಿಷ್ಠ ಇಂಗ್ಲೆಂಡ್‌ ತಂಡ,…

Read More

ಉದ್ಯಮಿಯ ಪತ್ನಿಗೆ ನಿರಂತರ ಲೈಂಗಿಕ ಕಿರುಕುಳ; ಬಲವಂತವಾಗಿ ಮೂತ್ರ ಕುಡಿಸಿದ ಬಾಬಾ! – Kannada News | Pune Godman Abused Woman For Years Made Her to Drink His Urine

ಪುಣೆ, ಜೂನ್ 18: ಮೂಢನಂಬಿಕೆ ಮತ್ತು ಮಾಟ-ಮಂತ್ರದ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ಹಲವು ವರ್ಷಗಳ ಕಾಲ ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ಎಸಗಿರುವ ಘಟನೆ ಪುಣೆಯಲ್ಲಿ (Pune) ನಡೆದಿದೆ. ಉದ್ಯಮದಲ್ಲಿ ಯಶಸ್ಸು ಮತ್ತು ಹಣದ ಆಸೆ ತೋರಿಸಿ ಈ ಪಾಪಿ ದೇವಮಾನವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಬಲವಂತವಾಗಿ ತನ್ನ ಮೂತ್ರವನ್ನು ಕುಡಿಸಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ಮಹಿಳೆಯ ಪತಿ ಪುಣೆಯ ಪ್ರಭಾವಿ ಉದ್ಯಮಿಯಾಗಿದ್ದಾರೆ. ಅವರ ವ್ಯವಹಾರದಲ್ಲಿ…

Read More

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ – Kannada News | Congress Leaders Press Conference over Karnataka MLC Results

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ. ವಿಧಾನಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್​ನ ಐವರು ಅಭ್ಯರ್ಥಿಗಳು ಗೆದ್ದಿದ್ದು, ಪ್ರಥಮ ಸುತ್ತಿನ ಮತಗಳಲ್ಲೇ ಎಲ್ಲಾ ಅಭ್ಯರ್ಥಿಗಳು ವಿಜಯ ಕಂಡಿರುವ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಳ್ಳಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

ನೀವು ವರ್ಕ್ ಫ್ರಮ್ ಹೋಮ್ ಮಾಡುವವರಾ? ಹಾಗಿದ್ರೆ ನಿಮಗೂ ಕಾಡಬಹುದು ಒಂಟಿತನ! – Kannada News | Mental Health Challenges of Remote Work Every Employee Should Know

ಮನೆಯಿಂದಲೇ ಕೆಲಸ ಮಾಡುವುದು (Work From Home) ಅನೇಕರಿಗೆ ಅನುಕೂಲಕರವಾಗಿದ್ದರೂ ಕೂಡ ಇದು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. ಹೌದು, ಅಮೆರಿಕದ ಸಂಶೋಧಕರು ನಡೆಸಿದ ವಿಶ್ಲೇಷಣೆಯಲ್ಲಿ, ನಿರಂತರವಾಗಿ ಮನೆಯಿಂದ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಒಂಟಿತನ, ಆತಂಕ (Anxiety) ಮತ್ತು ಖಿನ್ನತೆ (Depression) ಸಮಸ್ಯೆಗಳು ಹೆಚ್ಚಾಗಿ ಕಂಡುಬಂದಿವೆ. ಹಾಗಾದರೆ ವರ್ಕ್ ಫ್ರಮ್ ಹೋಮ್ ಒಂಟಿತನವನ್ನು ಹೆಚ್ಚಿಸುತ್ತದೆಯೇ, ಇದಕ್ಕೆ ಪರಿಹಾರವೇನು, ವೈದ್ಯರು ಈ ಬಗ್ಗೆ ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ…

Read More

ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ನ​​ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್​​ನ ಗೋವಿಂದರಾಜು – Kannada News | Karnataka MLC Results: Congress Wins 5 Seats, BJP Bags 2 as JDS Suffers Defeat Amid Cross Voting

ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟImage Credit source: Tv9 Kannada ಬೆಂಗಳೂರು, ಜೂನ್​​ 18: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಕ್ರಾಸ್​​ ವೋಟಿಂಗ್​​ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ….

Read More

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಬಯೋಪಿಕ್ ಮಾಡಲಿರುವ ರಾಮ್ ಗೋಪಾಲ್ ವರ್ಮಾ? – Kannada News | Ram Gopal Varma likely to do biopic of Mumbai Encounter Specialist Daya Nayak

ಬಾಲಿವುಡ್ ಮತ್ತು ಟಾಲಿವುಡ್‌ನಲ್ಲಿ ತಮ್ಮ ವಿಭಿನ್ನ ಹಾಗೂ ರಿಯಲಿಸ್ಟಿಕ್ ಕ್ರೈಂ ಸಿನಿಮಾಗಳ ಮೂಲಕವೇ ಸೆನ್ಸೇಷನ್ ಸೃಷ್ಟಿಸಿದ್ದ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma), ಈಗ ಮುಂಬೈ ಅಂಡರ್‌ವರ್ಲ್ಡ್ ಇತಿಹಾಸದ ಮತ್ತೊಂದು ರೋಚಕ ಪುಟವನ್ನು ತೆರೆಗೆ ತರಲು ಸಜ್ಜಾಗುತ್ತಿದ್ದಾರೆ. ಮುಂಬೈನ ಖ್ಯಾತ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ (Daya Nayak) ಅವರ ಜೀವನಾಧಾರಿತ ಚಿತ್ರವನ್ನು ನಿರ್ದೇಶಿಸಲು ಆರ್‌ಜಿವಿ ಮಾತುಕತೆ ನಡೆಸುತ್ತಿದ್ದಾರೆ ಎಂಬ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಚಿತ್ರರಂಗದ ಮೂಲಗಳ ಪ್ರಕಾರ, ಈ ಬಯೋಪಿಕ್ ಸದ್ಯ…

Read More

ENG vs NZ: 18 ವರ್ಷಗಳ ನಂತರ ಕಿವೀಸ್ ತಂಡದಿಂದ ಸಿಡಿಯಿತು ಅಪರೂಪದ ಶತಕ – Kannada News | Glenn Phillips’ Maiden Test Ton Breaks 18 Year NZ Record Against England

ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (New Zealand vs England) ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ದಿ ಓವಲ್​ನಲ್ಲಿ ನಡೆಯುತ್ತಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ನ್ಯೂಜಿಲೆಂಡ್ ತಂಡ, ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್ ಕಲೆಹಾಕಿದೆ. ಒಂದು ಹಂತದಲ್ಲಿ ನ್ಯೂಜಿಲೆಂಡ್ ತಂಡ 188 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಆ ನಂತರ, 7…

Read More

ಮರಾಠಿ ಸಿನಿಮಾದ 42 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಿದ ಶಾರುಖ್ ಖಾನ್ – Kannada News | Shah Rukh Khan waves of 42 lakh rs loan of Marathi movie Deool Band 2

ಶಾರುಖ್ ಖಾನ್ (Shah Rukh Khan) ಅವರನ್ನು ಕಿಂಗ್ ಖಾನ್ ಎಂದು ಕರೆಯಲಾಗುತ್ತದೆ. ಇದೀಗ ಅವರು ತಮ್ಮ ಹೆಸರಿಗೆ ತಕ್ಕಂತೆ ರಾಜರ ಹೃದಯ ವೈಶಾಲ್ಯ, ಉದಾರತೆ ಮೆರೆದಿದ್ದಾರೆ. ಸಿನಿಮಾದ ತಾಂತ್ರಿಕತೆಗೆ ಸಂಬಂಧಿಸಿದ ಉದ್ಯಮಗಳನ್ನು ಹೊಂದಿರುವ ಶಾರುಖ್ ಖಾನ್ ಇದೀಗ ಮರಾಠಿ ಸಿನಿಮಾ ಒಂದರ 42 ಲಕ್ಷ ರೂಪಾಯಿ ಬಾಕಿ ಹಣವನ್ನು ಮನ್ನಾ ಮಾಡಿದ್ದು, ತಮಗೆ ಹಣಕ್ಕಿಂತಲೂ ಸಿನಿಮಾ ಮುಖ್ಯ ಎಂದು ತೋರಿಸಿದ್ದಾರೆ. ಮರಾಠಿ ಚಿತ್ರರಂಗದ ‘ದೇವೂಲ್ ಬಂದ್ 2’ ಚಿತ್ರಕ್ಕೆ ಸಂಬಂಧಿಸಿದಂತೆ, ಶಾರುಖ್ ಅವರ ನಿರ್ಮಾಣ ಸಂಸ್ಥೆಯಾದ…

Read More