Headlines

ಸಿಎಂ ಆದ ಮೊದಲ ಬಾರಿಗೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​ – Kannada News

ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್​ ತುಮಕೂರು, ಜೂನ್​​ 06: ಗಂಗಾಧರನ ಅಜ್ಜನ ಹೆಸರಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ಕೆ ಶಿವಕುಮಾರ್‌ (DK Shivakumar), ಇಂದು ಅದೇ ಅಜ್ಜನ ಸನ್ನಿಧಿಗೆ ಮುಖ್ಯಮಂತ್ರಿ ಆದ ಬಳಿಕ ಮೊದಲ ಭಾರಿಗೆ ಭೇಟಿ ನೀಡಿದರು. ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ಕೊಟ್ಟು ಅಜ್ಜಯ್ಯನ ಆಶೀರ್ವಾದ ಪಡೆದರು. ಶಿವಯೋಗೀಶ್ವರ ಶ್ರೀಗಳ ಸಮ್ಮುಖದಲ್ಲಿ ಮಠದ ಗದ್ದುಗೆಯಲ್ಲಿ 20 ನಿಮಿಷ ವಿಶೇಷ ಪೂಜೆ ನೆರವೇರಿತು. ಇದಕ್ಕೂ ಮುನ್ನ ತುಮಕೂರಿನ…

Read More

ಮೊದಲ ಮಳೆಗೆ ಕೊಚ್ಚಿಹೋಯ್ತು ರಾಷ್ಟ್ರೀಯ ಹೆದ್ದಾರಿ!: ಮೂಡುಬಿದಿರೆ ಮಿಜಾರಿನಲ್ಲಿ NH-169 ರಸ್ತೆ ಕುಸಿತ – Kannada News

ಮಂಗಳೂರು, ಜೂ.6: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಈ ಮೊದಲು ಮಳೆಗೆ ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ-169ರ (NH-169) ಅಭಿವೃದ್ಧಿ ಕಾಮಗಾರಿಯ ಅಸಲಿ ಗುಣಮಟ್ಟ ಬಯಲಾಗಿದೆ. ಮಂಗಳೂರಿನ ಮೂಡುಬಿದಿರೆ ಸಮೀಪದ ಮಿಜಾರು ಎಂಬಲ್ಲಿ ನೆನ್ನೆ (ಜೂ.5) ಸುರಿದ ಮಳೆಗೆ ಹೆದ್ದಾರಿಯ ಒಂದು ಭಾಗ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು, ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಕಾಮಗಾರಿಯು ತೀರಾ ಕಳಪೆ ಹಾಗೂ ಅವೈಜ್ಞಾನಿಕವಾಗಿ ನಡೆದಿರುವುದೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸ್ಥಳೀಯರ ಪ್ರಕಾರ, ಮಳೆನೀರಿನ…

Read More

ಅಣ್ಣಾಮಲೈ ನಮ್ಮ ಪಕ್ಷದ ಕಾರ್ಯಕರ್ತರ ಬ್ರೈನ್ ವಾಶ್ ಮಾಡುತ್ತಿದ್ದಾರೆ; ತಮಿಳುನಾಡು ಬಿಜೆಪಿ ಮುಖ್ಯಸ್ಥ ಆರೋಪ – Kannada News

ಚೆನ್ನೈ, ಜೂನ್ 6: ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಮಾಜಿ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (Annamalai) ಅವರು ಬಿಜೆಪಿಗೆ ರಾಜೀನಾಮೆ ನೀಡಿದ ಮರುದಿನವೇ ತಮಿಳುನಾಡು ಬಿಜೆಪಿ ನೂತನ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ತೀವ್ರ ಆಪಾದನೆ ಮಾಡಿದ್ದಾರೆ. ಅಣ್ಣಾಮಲೈ ಬಿಜೆಪಿಯ ಕೆಲವು ಸದಸ್ಯರ ಬ್ರೈನ್‌ವಾಶ್ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಮಾಜಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ರಾಜೀನಾಮೆಯ ನಂತರ ಯಾರೊಬ್ಬರಿಗೂ ಪಕ್ಷ ತೊರೆಯಲು ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೈನಾರ್…

Read More

ರೂಂ ಬಿಲ್ ಪಾವತಿಸಲು ಹಣವಿರಲಿಲ್ಲ; ಅರ್ಹತಾ ಸುತ್ತನ್ನಾಡಿ ಫೈನಲ್​ಗೇರಿದ ಚ್ವಾಲಿನ್ಸ್ಕ ಯಶೋಗಾಥೆ – Kannada News

2026 ರ ಫ್ರೆಂಚ್ ಓಪನ್ (French Open 2026) ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ನಡೆಯಲಿರುವ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ 24 ವರ್ಷದ ಪೋಲಿಷ್ ಟೆನಿಸ್ ಆಟಗಾರ್ತಿ ಮಜಾ ಚ್ವಾಲಿನ್ಸ್ಕ (Maja Chwalinska), ರಷ್ಯಾದ ಮೀರಾ ಆಂಡ್ರೀವಾ ಅವರನ್ನು ಎದುರಿಸಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ರಷ್ಯಾದ ಡಯಾನಾ ಶ್ನೈಡರ್ ಅವರನ್ನು 7-6(4), 6-4 ಸೆಟ್‌ಗಳಿಂದ ಸೋಲಿಸುವ ಮೂಲಕ ತಮ್ಮ ಮೊದಲ ಗ್ರ್ಯಾಂಡ್ ಸ್ಲ್ಯಾಮ್ ಫೈನಲ್​ಗೇರಿರುವ ಚ್ವಾಲಿನ್ಸ್ಕ, ತಮ್ಮ ಅದ್ಭುತ ಪ್ರದರ್ಶನದ ಮೂಲಕ ಟೆನಿಸ್…

Read More

ಗಂಡ-ಹೆಂಡತಿ ಪರಸ್ಪರ ಈ ವಿಷಯಗಳನ್ನು ಮುಚ್ಚಿಡಲೇಬಾರದು; ಏಕೆ ಗೊತ್ತಾ? – Kannada News

ಗಂಡ ಹೆಂಡತಿಯ ಸಂಬಂಧ (Relationship) ಪ್ರೀತಿ, ನಂಬಿಕೆ, ಗೌರವ, ಪ್ರಾಮಾಣಿಕತಯ ಮೇಲೆ ನಿಂತಿರುವ ಪವಿತ್ರ ಬಂಧ. ಈ ಸಂಬಂಧ ಶಾಶ್ವತವಾಗಿ ಗಟ್ಟಿಯಾಗಿರಬೇಕೆಂದರೆ ಪತಿ ಪತ್ನಿಯರ ನಡುವೆ ಯಾವುದೇ ರೀತಿಯ ಮುಚ್ಚುಮರೆ ಎನ್ನುವಂತಹದ್ದು ಇರಬಾರದು. ಯಾವುದೇ ವಿಚಾರಗಳನ್ನು ಒಬ್ಬರಿಗೊಬ್ಬರು ರಹಸ್ಯವಾಗಿಡಬಾರದು. ಮನಸ್ಸಿನಲ್ಲಿರುವ ಎಲ್ಲವನ್ನೂ  ಮುಕ್ತವಾಗಿ ಹಂಚಿಕೊಳ್ಳಬೇಕು. ಬಹಳಷ್ಟು ವಿಷಯಗಳನ್ನು ಮನಸ್ಸಿನಲ್ಲೇ ಇಟ್ಟುಕೊಂಡರೆ ಅಥವಾ ಸುಳ್ಳು ಹೇಳಿದರೆ ಕಾಲ ಕಳೆದಂತೆ ಸಂಬಂಧದಲ್ಲಿ ಬಿರುಕು ಮೂಡಲು ಪ್ರಾರಂಭವಾಗುತ್ತದೆ. ಹಾಗಾಗಿ ಯಾವುದೇ ಸಮಸ್ಯೆಗಳಿದ್ದರೂ, ಏನನ್ನೂ ಮರೆಮಾಡದೆ ಎಲ್ಲವನ್ನೂ ಸಂಗಾತಿಯೊಂದಿಗೆ ಹಂಚಿಕೊಳ್ಳಬೇಕು. ಅದರಲ್ಲೂ ಈ…

Read More

ಹರಿಹರ ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನ ನಾಪತ್ತೆ: ಟ್ರಸ್ಟಿಗಳ ಮೇಲೆ ಸೋಮಣ್ಣ ಬೇವಿನಮರ ಗಂಭೀರ ಆರೋಪ – Kannada News

ದಾವಣಗೆರೆ, ಜೂ.6: ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಬಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಗಡಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಸೋಮಣ್ಣ ಬೇವಿನಮರದ ಅವರು ಹರಿಹರ ಪಂಚಮಸಾಲಿ ಮಠದ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಠಕ್ಕೆ ಸೇರಿದ ಸುಮಾರು ಒಂದೂವರೆ ಕೆಜಿ ಚಿನ್ನಾಭರಣಗಳ ಲೆಕ್ಕವೇ ನಾಪತ್ತೆಯಾಗಿದ್ದು, ಟ್ರಸ್ಟಿಗಳು ಈ ಸತ್ಯವನ್ನು ಮುಚ್ಚಿಟ್ಟಿದ್ದಾರೆ ಎಂದು ಅವರು ದೂರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಣ್ಣ ಬೇವಿನಮರದ, “2008ರ ಫೆಬ್ರವರಿ 18ರಂದು…

Read More

ಆಪರೇಷನ್ ಬ್ಲೂ ಸ್ಟಾರ್ ವರ್ಷಾಚರಣೆ; ಗೋಲ್ಡನ್ ಟೆಂಪಲ್​ನಲ್ಲಿ ಖಲಿಸ್ತಾನ್ ಪರ ಘೋಷಣೆ, ಪೋಸ್ಟರ್ ಪ್ರದರ್ಶನ – Kannada News

ಅಮೃತಸರ, ಜೂನ್ 6: ಅಮೃತಸರದ ಸುವರ್ಣ ಮಂದಿರದಲ್ಲಿ (Golden Temple) ಇಂದು ಆಚರಿಸಲಾದ ‘ಆಪರೇಷನ್ ಬ್ಲೂ ಸ್ಟಾರ್’ನ 42ನೇ ವರ್ಷಾಚರಣೆಯ ಸಂದರ್ಭದಲ್ಲಿ ಖಲಿಸ್ತಾನ್ ಪರ ಘೋಷಣೆಗಳು ಮತ್ತು ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಪೋಸ್ಟರ್‌ಗಳನ್ನು ಪ್ರದರ್ಶಿಸಲಾಗಿದೆ. ಗೋಲ್ಡನ್ ಟೆಂಪಲ್ ಸಂಕೀರ್ಣದಲ್ಲಿ ನೆರೆದಿದ್ದ ನೂರಾರು ಸಿಖ್ ಧರ್ಮದವರು ‘ಖಲಿಸ್ತಾನ್ ಜಿಂದಾಬಾದ್’ ಎಂಬ ದೇಶವಿರೋಧಿ ಘೋಷಣೆಗಳನ್ನು ಕೂಗಿದರು. 1984ರ ಮಿಲಿಟರಿ ಕಾರ್ಯಾಚರಣೆಯಲ್ಲಿ ಹತನಾದ ಉಗ್ರಗಾಮಿ ಸಂಘಟನೆ ದಮ್ದಮಿ ತಕ್ಸಾಲ್‌ನ ಮುಖ್ಯಸ್ಥ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ, ಭಾಯ್ ಅಂಬ್ರಿಕ್ ಸಿಂಗ್ ಮತ್ತು ಮೇಜರ್…

Read More

‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?

ಸುದೀಪ್ (Sudeep) ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಕಟೌಟ್​​ನಲ್ಲಿ ಕನ್ನಡ ಚಿತ್ರರಂಗದ ಎಲ್ಲ ಪ್ರಮುಖ ನಟರ ಚಿತ್ರಗಳನ್ನು ಹಾಕಲಾಗಿದ್ದು, ಕಟೌಟ್​​ನಲ್ಲಿ ದರ್ಶನ್ ಜೊತೆಗೆ ಸುದೀಪ್ ಅವರ ಚಿತ್ರವೂ ಇದೆ. ಈ ಕುರಿತು ನಟ ಸುದೀಪ್ ಅವರಿಗೆ ಪ್ರಶ್ನೆ ಎದುರಾಯ್ತು. ಉತ್ತರ ನೀಡಿದ ಸುದೀಪ್, ಕಟೌಟ್​​ನಲ್ಲಿ ದರ್ಶನ್ ಚಿತ್ರ ಹಾಕಬೇಕೆಂಬುದು ತಮ್ಮದೇ ಐಡಿಯಾ ಎಂದರು. ಮತ್ತು ಏಕೆ ಕಟೌಟ್​​ನಲ್ಲಿ ದರ್ಶನ್ ಮಾತ್ರವಲ್ಲದೆ ಎಲ್ಲರ ಚಿತ್ರಗಳನ್ನೂ ಹಾಕಿಸಿದ್ದು ಎಂಬುದಕ್ಕೂ…

Read More

ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು – Kannada News

ಬೆಂಗಳೂರು, ಜೂನ್​​ 06: ಸಿಎಂ ಡಿಕೆ ಶಿವಕುಮಾರ್​​ರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ಲಿಂಗಾಯತ ಸ್ವಾಮೀಜಿಗಳು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಗಳು ಡಿಕೆ ಶಿವಕುಮಾರ್​​​ಗೆ ಆಶೀರ್ವಾದ ಮಾಡಿ ಶುಭ ಹಾರೈಸಿದರು. ಧಾರವಾಡ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಿಂದಗಿಯ ಡಾಕ್ಟರ್ ಪ್ರಭು ಸಾರಂಗದೇವ ಸ್ವಾಮೀಜಿ, ಸೊಲ್ಲಾಪುರದ ಶ್ರೀಕಂಠ ಶಿವಾಚಾರ್ಯರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯರು, ಶಿವಗಂಗಿಯ ಡಾಕ್ಟರ್ ಮಲೆಯ ಶಾಂತಮುನಿ ಶಿವಾಚಾರ್ಯರು, ಬೆಂಗಳೂರಿನ ಡಾಕ್ಟರ್ ಮಹಾಂತಲಿಂಗ ಶಿವಾಚಾರ್ಯರು ಮತ್ತು ಶಹಾಪುರದ ಶ್ರೀ ಸುಗೂರೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು….

Read More

ಒಟಿಟಿಗೆ ಈ ವಾರ ಭರ್ಜರಿ ಸಿನಿಮಾಗಳು, ನೋಡಿ ನೋಡಿ ಮರುಳಾಗಿ

ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್ 2’ ಈ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದಷ್ಟೆ ‘ಧುರಂಧರ್ 2’ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿತ್ತು ಆದರೆ ಹೊರ ರಾಷ್ಟ್ರಗಳಲ್ಲಿ ಮಾತ್ರ. ಇದೀಗ ಭಾರತದಲ್ಲಿ ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದೇ ಸಿನಿಮಾ ಬಿಡುಗಡೆ ಆಗಿದೆ. ಅದೂ ಅನ್​​ಕಟ್ ವರ್ಷನ್ ಆಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಅಬ್ಬರಿಸಿದ್ದ ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ, ಸಂಜಯ್ ದತ್,…

Read More