Headlines

ಮತ್ತೆ ನಿಫಾ ಟೆನ್ಷನ್​: ಕರ್ನಾಟಕದಲ್ಲಿ ಹೈ ಅಲರ್ಟ್​, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್​ – Kannada News | Nipah Virus Alert: Karnataka on High Watch Amid Rising Cases

ಬೆಂಗಳೂರು, ಫೆಬ್ರವರಿ 02: ದೇಶದ ವಿವಿಧ ರಾಜ್ಯಗಳಲ್ಲಿ ನಿಫಾ ವೈರಸ್​​ ಮತ್ತೆ ಸದ್ದು ಮಾಡುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಫುಲ್​​ ಅಲರ್ಟ್​​ ಆಗಿದೆ. ಈ ವೈರಸ್​ ಸೋಂಕಿತ ಬಾವಲಿಗಳು ತಿಂದಿರು ಹಣ್ಣುಗಳನ್ನು ತಿಂದರೆ ಅಥವಾ ಹಂದಿಗಳ ಮಾಂಸವನ್ನು ಸೇವನೆ ಮಾಡುವುದರಿಂದ ಹೆಚ್ಚಾಗಿ ಹರಡಲಿದೆ. ಮನುಷ್ಯರಿಂದ ಮನುಷ್ಯರಿಗೂ ಕೆಲವವೊಮ್ಮೆ ಇದು ವರ್ಗಾವಣೆ ಆಗಬಹುದು ಎನ್ನಲಾಗಿದೆ. ಅತ್ಯಂತ ಭಯಾನಕ ಅಂಶವೆಂದರೆ ನಿಫಾ ವೈರಸ್ ಸೋಂಕಿತರ ಮರಣ ಪ್ರಮಾಣ ಶೇ. 60-75 ರಷ್ಟಿರುವ ಕಾರಣ, ಈ ವೈರಸ್​​ ರಾಜ್ಯದಲ್ಲಿ ಕಾಲಿಡದಂತೆ…

Read More

33 ವರ್ಷದ ಸಂಪಾದನೆ ಹೋಯ್ತು: 18 ಕೋಟಿ ರೂ. ಮೌಲ್ಯದ ಚಿನ್ನ ಕಳೆದುಕೊಂಡ ಬೆಂಗಳೂರಿನ ಬಿಲ್ಡರ್​​ನ ಕಣ್ಣೀರಿನ ಕಥೆ – Kannada News | Builder Shivakumar Tears afer Nepali couple Loots Valuables Worth Rs 18 Crore From Bengaluru House

ಚಿನ್ನ ಕಳೆದುಕೊಂಡ ಉದ್ಯಮಿ ಶಿವಕುಮಾರ್ ಬೆಂಗಳೂರು, (ಫೆಬ್ರವರಿ 02): ಮಾರತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಯಲ್ಲಿ ಉದ್ಯಮಿ ಶಿವಕುಮಾರ್ ಎನ್ನುವ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರವಣ ಕಳ್ಳತನವಾಗಿದ್ದು, ಮನೆಗೆಲಸ ಮಾಡುತ್ತಿದ್ದ ನೇಪಾಳಿ ದಂಪತಿಯೇ ದೋಚಿಕೊಂಡು ಹೋಗಿದೆ ಎಂದು ಪೊಲೀಸರ ತನಿಖೆಯನ್ನು ತಿಳಿದುಬಂದಿದ್ದು, ಈ ಸಂಬಂಧ ಪೊಲೀಸರು, ನೇಪಾಳಿ ದಂಪತಿ ಬಂಧನಕ್ಕೆ ಬಲೆ ಬೀಸಿದೆ. ಇನ್ನು ತಮ್ಮ 33 ವರ್ಷದ ಸಂಪಾದನೆಯನ್ನು ದೋಚಿದ್ದಾರೆ ಎಂದು ಉದ್ಯಮಿ ಕಣ್ಣೀರಿಟ್ಟಿದ್ದಾರೆ. ಕಳವಾದ ಚಿನ್ನ ನಾನು ಹೇಗಾದರೂ ಮತ್ತೆ…

Read More

ಸಿಗರೇಟ್ ಮೇಲೆ ಹೊಸ ಅಬಕಾರಿ ಸುಂಕ; ಧೂಮಪಾನಿಗಳಿಗೆ ಮತ್ತಷ್ಟು ದುಬಾರಿ ಜೀವನ – Kannada News | Budget 2026, additional excise duty on Cigarette, prices surge upto Rs 55 per pack

ಧೂಮಪಾನದ ಸಾಂದರ್ಭಿಕ ಚಿತ್ರImage Credit source: TV9 Network ನವದೆಹಲಿ, ಫೆಬ್ರುವರಿ 2: ಹೆಚ್ಚವರಿ ಅಬಕಾರಿ ಸುಂಕ (Excise duty) ಜಾರಿಗೆ ತಂದ ಬೆನ್ನಲ್ಲೇ ಸಿಗರೇಟ್ ಬೆಲೆ (Cigarettes prices) ಪ್ಯಾಕ್​ಗೆ 22 ರೂನಿಂದ 55 ರೂವರೆಗೂ ಏರಿಕೆ ಆಗಿದೆ. ಸರ್ಕಾರ ಸುಂಕ ಹೇರಿಕೆ ಹಾಕಿದ ಬೆನ್ನಲ್ಲೇ ವಿತರಕರು (distributors) ತಮ್ಮಲ್ಲಿರುವ ಹಳೆಯ ಸಿಗರೇಟು ಪ್ಯಾಕ್​ಗಳಿಗೆ ನಿನ್ನೆ ಭಾನುವಾರದಿಂದಲೇ ಹೊಸ ದರ ಇಟ್ಟು ರೀಟೇಲ್ ಮಾರಾಟಗಾರರಿಗೆ ಮಾರತೊಡಗಿದ್ದಾರೆ. ಸಿಗರೇಟು ತಯಾರಕರು ಇಂದಿನಿಂದ ಹೊಸ ಎಂಆರ್​ಪಿ ದರದ ಸಿಗರೇಟು…

Read More

ನಿಮ್ಮ ದೇಹದಲ್ಲಿ ಪ್ರೋಟೀನ್ ಕಡಿಮೆ ಇದೆ ಎಂಬುದನ್ನು ದೇಹ ನೀಡುವ ಈ 6 ಲಕ್ಷಣಗಳ ಮೂಲಕ ತಿಳಿಯಬಹುದು! – Kannada News | Protein Deficiency: How Diet Can Help

ಸಾಮಾನ್ಯವಾಗಿ ಪ್ರೋಟೀನ್ (Protein) ದೇಹದ ಬಿಲ್ಡಿಂಗ್ ಬ್ಲಾಕ್ ಆಗಿ ಕೆಲಸ ಮಾಡುತ್ತದೆ ಎಂಬುದು ಕೆಲವರಿಗೆ ತಿಳಿದಿರುವುದಿಲ್ಲ. ಹೌದು, ಮನೆ ಕಟ್ಟಲು ಇಟ್ಟಿಗೆಗಳು ಬೇಕಾದಂತೆ, ದೇಹವನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಪ್ರೋಟೀನ್ ಅಗತ್ಯವಿದೆ. ಆದರೆ ನಮ್ಮಲ್ಲಿ ಅನೇಕರು ಪ್ರೋಟೀನ್‌ಗಿಂತ ಕಾರ್ಬೋಹೈಡ್ರೇಟ್‌ಗಳು ಮತ್ತು ಕೊಬ್ಬಿನಿಂದ ಸಮೃದ್ಧವಾಗಿರುವ ಆಹಾರಗಳಿಗೆ ಆದ್ಯತೆ ನೀಡುತ್ತಾರೆ. ನಾವು ಸೇವಿಸುವ ಆಹಾರದಲ್ಲಿ ಪ್ರೋಟೀನ್ ಪ್ರಮಾಣ ಕಡಿಮೆಯಾದರೆ, ಸ್ನಾಯುಗಳು ಮಾತ್ರವಲ್ಲದೆ ರೋಗನಿರೋಧಕ ಶಕ್ತಿ, ಮಾನಸಿಕ ಸ್ಥಿತಿ ಮತ್ತು ಅಂತಿಮವಾಗಿ ನಿಮ್ಮ ಸೌಂದರ್ಯದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ದೇಹದಲ್ಲಿ ಪ್ರೋಟೀನ್…

Read More

ಮಧ್ಯಾಹ್ನ ಬಿಸಿಯೂಟಕ್ಕೆ ಕಾದಿದ್ದ ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ – Kannada News | Hubballi: government school Students Find Worms in Sambar, Parents Outraged

ಹುಬ್ಬಳ್ಳಿ, ಫೆಬ್ರವರಿ 02: ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟದ ಸಾಂಬಾರಿನಲ್ಲಿ ನುಸಿ ಹುಳ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ತಾರಿಹಾಳ ಸೇರಿ ವಿವಿಧ ಶಾಲೆಗೆ ಮಧ್ಯಾಹ್ನ ಬಿಸಿ ಊಟ ಅನ್ನ ಮತ್ತು ಸಾಂಬಾರು ಪೂರೈಕೆ ಮಾಡಲಾಗಿತ್ತು. ಬಹುತೇಕ ಶಾಲೆಗಳಿಗೆ ಪೂರೈಕೆ ಮಾಡಿದ್ದ ಸಾಂಬಾರನಲ್ಲಿ ನುಸಿ ಹುಳ ಪತ್ತೆ ಆಗಿದೆ. ಸಾಂಬಾರಿನಲ್ಲಿ ನುಸಿ ನೋಡಿದ ವಿದ್ಯಾರ್ಥಿಗಳು ಊಟ ಬಿಟ್ಟು ಮನೆಗೆ ಹೋಗಿ ಊಟ ಮಾಡಿ ಬಂದಿದ್ದಾರೆ. ಊಟ ಪೂರೈಸುವ ಸಂಸ್ಥೆ ವಿರುದ್ಧ ಪೋಷಕರು…

Read More

ಬಾವಿಯೊಳಗೆ ಕಸದ ಮಧ್ಯೆ ವ್ಯಕ್ತಿಯ ಶವದ ಕತ್ತರಿಸಿದ ಭಾಗಗಳು ಪತ್ತೆ – Kannada News | Chopped body parts of a man found in well in Telangana viral news

ತೆಲಂಗಾಣ, ಫೆಬ್ರವರಿ 2: ತೆಲಂಗಾಣದಲ್ಲಿ ಪೊಲೀಸರು ಬಾವಿಯೊಳಗೆ ವ್ಯಕ್ತಿಯೊಬ್ಬರ ಕತ್ತರಿಸಿದ ದೇಹದ ಭಾಗಗಳನ್ನು ಪತ್ತೆ ಮಾಡಿದ್ದಾರೆ. ಇಲ್ಲಿನ ಕಾಮರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಬಾವಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಕತ್ತರಿಸಿದ ದೇಹದ (Deadbody) ಭಾಗಗಳನ್ನು ಕಾಮರೆಡ್ಡಿ ಪೊಲೀಸರು ಪತ್ತೆ ಮಾಡಿದ್ದಾರೆ. ನೀರಿಲ್ಲದ ಬಾವಿಯೊಳಗೆ ಸುರಿಯಲಾಗಿದ್ದ ಕಸದಿಂದ ತ್ಯಾಜ್ಯ ಕಾಗದಗಳು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಲು ಬಂದ ವ್ಯಕ್ತಿಯೊಬ್ಬರು ಅದರ ನಡುವೆ ಪ್ಲಾಸ್ಟಿಕ್ ಚೀಲವನ್ನು ಗಮನಿಸಿದ್ದರು. ಆ ಚೀಲವನ್ನು ತೆರೆದು ನೋಡಿದಾ ಈ ಘಟನೆ…

Read More

ರೈಲು ವಿಳಂಬದಿಂದ ಪರೀಕ್ಷೆ ಮಿಸ್​​​: ವಿದ್ಯಾರ್ಥಿನಿಗೆ ರೈಲ್ವೆಯಿಂದ 9 ಲಕ್ಷ ರೂ. ಪರಿಹಾರ – Kannada News | Indian Railways Fined 9.1 Lakh for Train Delay; Student Missed Exam, 8 Year Legal Battle Ends

ಉತ್ತರ ಪ್ರದೇಶ, ಫೆ.2: ರೈಲು ವಿಳಂಬದಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ಉತ್ತರ ಪ್ರದೇಶದ ವಿದ್ಯಾರ್ಥಿನಿಗೆ ಭಾರತೀಯ ರೈಲ್ವೆಯು (Indian Railways) 9 ಲಕ್ಷ ರೂ. ಪರಿಹಾರ ನೀಡಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. 2018ರಿಂದ ಈ ವಿಚಾರವಾಗಿ ಗ್ರಾಹಕ ಆಯೋಗ ತನಿಖೆ ನಡೆಸಿತ್ತು. ಇದೀಗ ಈ ವಿಚಾರಗಾಗಿ ಗ್ರಾಹಕ ಆಯೋಗ​​ ಮಹತ್ವದ ಆದೇಶ ನೀಡಿದೆ. ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಸಮೃದ್ಧಿ ಎಂಬ ವಿದ್ಯಾರ್ಥಿನಿ 2018ರಲ್ಲಿ ಲಕ್ನೋದಲ್ಲಿ ನಡೆಯಬೇಕಿದ್ದ ಬಿ.ಎಸ್ಸಿ ಬಯೋಟೆಕ್ನಾಲಜಿ ಪ್ರವೇಶ ಪರೀಕ್ಷೆಗೆ…

Read More

ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು? – Kannada News | Karnataka Governmnet revises school timings for Urdu medium schools during Ramzan

ಬೆಂಗಳುರು, (ಫೆಬ್ರವರಿ 02): ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಬ್ಬ (Ramzan Festival)  ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಲಾಗಿದೆ. ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ (Urdu medium school) ಸಮಯವನ್ನು ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಈ ಕುರಿತು ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ…

Read More

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ನೀಡಿದ ನಿರ್ಮಾಪಕರ ಸಂಘ – Kannada News | Case filed against Chakravarthy Chandrachud over derogatory remarks on KVN Productions

Venkat K. Narayana Thalapathy Vijay, ChandrachudImage Credit source: KVN Productions, Chakravarthy Chandrachud ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ನೀಡಲಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ (Kannada Film Producers Association) ದೂರು ನೀಡಿದೆ. ತಮ್ಮದೇ ಯೂಟ್ಯೂಬ್ ಚಾನಲ್ ಹೊಂದಿರುವ ಚಂದ್ರಚೂಡ್ ಅವರು ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ನಿರ್ಮಾಣದ ‘ಜನ ನಾಯಗನ್’…

Read More

Viral Video: ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ; ಈ ಮಗು ಬದುಕುಳಿದಿದ್ದೇ ಪವಾಡ – Kannada News | Beware before leaving kids on road little girl saved by miracle in Kerala Watch Viral Video

ಕೋಝಿಕೋಡ್, ಫೆಬ್ರವರಿ 2: ಎಲ್ಲ ಪೋಷಕರೂ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ವಹಿಸುತ್ತಾರೆ. ಒಂದುವೇಳೆ ಒಂದೆರಡು ಸೆಕೆಂಡ್ ಮಕ್ಕಳ ಬಗ್ಗೆ ಗಮನ ಕೊಡದೇ ಇದ್ದರೂ ಅವರ ಜೀವಕ್ಕೇ ಅಪಾಯ ಉಂಟಾದೀತು. ಕೇರಳದ (Kerala)  ಕೋಝಿಕೋಡ್​​ನಲ್ಲಿ ಚಿಕ್ಕ ಹೆಣ್ಣುಮಗುವೊಂದು ರಸ್ತೆಗೆ ಓಡಿಬಂದಾಗಲೇ ಬಸ್​ ಅಡ್ಡಬಂದಿದೆ. ದೇವರ ಕೃಪೆಯಿಂದ ಆ ಬಸ್​ ಆ ಮಗುವಿಗೆ ಡಿಕ್ಕಿ ಹೊಡೆದಿಲ್ಲ. ಅಷ್ಟರಲ್ಲಿ ಆ ಮಗು ಹೆದರಿ ವಾಪಾಸ್ ಓಡಿದೆ. ಆ ವೇಳೆಗೆ ಬೇರೆ ಯಾವುದಾದರೂ ವಾಹನ ಬಂದಿದ್ದರೂ ಆ ಮಗುವಿಗೆ…

Read More