Headlines

‘ಲಕ್ಷಾಂತರ ರೂ. ಅನುದಾನ ಕೊಟ್ಟರೂ ಜಿಲ್ಲೆಯಲ್ಲಿ ಗಾಂಜಾ, ಬೆಟ್ಟಿಂಗ್ ನಿಂತಿಲ್ಲ ಯಾಕೆ’?: ಕೋಲಾರ ಎಸ್ಪಿಗೆ ಶಾಸಕ ಸಮೃದ್ಧಿ ಮಂಜುನಾಥ್ ತರಾಟೆ – Kannada News

ಶಾಸಕ ಸಮೃದ್ಧಿ ಮಂಜುನಾಥ್ , ಎಸ್ಪಿ ಕನ್ನಿಕಾ ಸಿಕ್ರಿವಾಲ್ ಕೋಲಾರ, ಜೂ.6: ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ (ದಿಶಾ) ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕನ್ನಿಕಾ ಸಿಕ್ರಿವಾಲ್ ಅವರನ್ನು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಮಿತಿಮೀರಿದ್ದರೂ ಪೊಲೀಸ್ ಇಲಾಖೆ ಮೌನವಾಗಿದೆ ಎಂದು ಅವರು ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೋಲಾರದಲ್ಲಿ ಅಪ್ರಾಪ್ತರ…

Read More

ಇನ್ನು ಮುಂದೆ ಅಪ್ಪ- ಅಮ್ಮ ಪದ ಬಳಸುವ ಹಾಗಿಲ್ಲ! ನ್ಯೂಯಾರ್ಕ್​ ಅಲ್ಲಿ ಈ ಹೊಸ ರೂಲ್ ಯಾಕೆ ಗೊತ್ತಾ? – Kannada News

ನ್ಯೂಯಾರ್ಕ್​, ಜೂನ್ 06: ಅಮೆರಿಕದ ಪ್ರಸಿದ್ಧ ನ್ಯೂಯಾರ್ಕ್ ರಾಜ್ಯದಲ್ಲಿ ಆಡಳಿತಾರೂಢ ಡೆಮೋಕ್ರಾಟ್ ಪಕ್ಷದ ನಾಯಕರು ಜಾರಿಗೆ ತರಲು ಹೊರಟಿರುವ ಹೊಸ ಮಸೂದೆಯೊಂದು ಈಗ ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿದೆ. ರಾಜ್ಯದ ಮಕ್ಕಳ ಪಾಲನೆ ಮತ್ತು ಕೌಟುಂಬಿಕ ಕಾನೂನುಗಳಿಂದ ‘ತಾಯಿ’ (Mother) ಮತ್ತು ‘ತಂದೆ’ (Father) ಎಂಬ ಸಾಂಪ್ರದಾಯಿಕ ಹಾಗೂ ಭಾವನಾತ್ಮಕ ಪದಗಳನ್ನು ತೆಗೆದುಹಾಕಲು ಆಡಳಿತ ಪಕ್ಷ ಮುಂದಾಗಿದೆ. ತಾಯಿ-ತಂದೆ ಪದಗಳ ಬದಲಿಗೆ ಲಿಂಗ-ತಟಸ್ಥ (Gender-Neutral) ಪದಗಳನ್ನು ಬಳಸುವ ಈ ವಿಧೇಯಕವು ಸಂಸತ್ತಿನಲ್ಲಿ ಅಂಗೀಕಾರಗೊಂಡಿದ್ದು,…

Read More

ಜಾಗತಿಕ ಬಿಕ್ಕಟ್ಟಿನ ಮಧ್ಯೆ ಭಾರತದ ಆರ್ಥಿಕತೆಗೆ ಉತ್ತೇಜನ ನೀಡಲು ಪ್ರಧಾನಿ ಮೋದಿ ಕ್ರಮ: ಆರ್ಥಿಕ ಸಲಹಾ ಮಂಡಳಿ ಜೊತೆ ಮಹತ್ವದ ಸಭೆ – Kannada News

ಪ್ರಧಾನಮಂತ್ರಿ ನರೇಂದ್ರ ಮೋದಿImage Credit source: PMO India ನವದೆಹಲಿ, ಜೂನ್ 6: ಜಾಗತಿಕ ಮಟ್ಟದ ತಲ್ಲಣಗಳು ಮತ್ತು ಪ್ರಾದೇಶಿಕ ರಾಜಕೀಯ ಸವಾಲುಗಳ ಮಧ್ಯೆಯೂ ಭಾರತದ ಆರ್ಥಿಕ ಪ್ರಗತಿಯ ವೇಗವನ್ನು ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಶನಿವಾರ ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿಯ (EAC) ಸದಸ್ಯರೊಂದಿಗೆ ದೆಹಲಿಯಲ್ಲಿ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದರು. ಅಸ್ಥಿರ ಜಾಗತಿಕ ವಾತಾವರಣದಲ್ಲಿ ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವ ಮತ್ತು…

Read More

29 ಕಡೆ ಕಣಕ್ಕಿಳಿದು ಅಪರೂಪದ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಮುಲ್ಲನ್​ಪುರ್​ನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ ( Yashasvi Jaiswal) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಸತತ 29 ಮೈದಾನದಲ್ಲಿ ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. (PC: BCCI) ಅಂದರೆ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್, ಇದುವರೆಗೆ ಯಾವುದೇ ಮೈದಾನದಲ್ಲಿ ಎರಡನೇ ಬಾರಿ ಕಣಕ್ಕಿಳಿದಿಲ್ಲ. ಅಂದರೆ ಈವರೆಗೆ ಆಡಿದ…

Read More

ವೈಭವ್ ಸೂರ್ಯವಂಶಿ ಎಂಟ್ರಿ: ಟೀಮ್ ಇಂಡಿಯಾದ 3 ತಂಡಗಳು ಪ್ರಕಟ – Kannada News

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ ಐರ್ಲೆಂಡ್, ಇಂಗ್ಲೆಂಡ್ ಪ್ರವಾಸದ ಟಿ20 ಸರಣಿ ಹಾಗೂ 2026ರ ಏಷ್ಯನ್ ಗೇಮ್ಸ್ ಪಂದ್ಯಾವಳಿಗಳಿಗಾಗಿ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಈ ಆಯ್ಕೆಯಲ್ಲಿ ಬಿಸಿಸಿಐ ಹಲವು ಪ್ರಮುಖ ಮತ್ತು ಅಚ್ಚರಿಯ ಬದಲಾವಣೆಗಳನ್ನು ಮಾಡಿದ್ದು, ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಯುಗಕ್ಕೆ ಮುನ್ನುಡಿ ಬರೆದಿದೆ. ಈ ಬದಲಾವಣೆಯೊಂದಿಗೆ ಸೂರ್ಯಕುಮಾರ್ ಯಾದವ್ ಅವರ ಬದಲಿಗೆ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಭಾರತ ಟಿ20 ತಂಡದ ನೂತನ ನಾಯಕನನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಇನ್ನು ಯುವ…

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಜೂ. 07 ರಿಂದ 13ರ ವರೆಗಿನ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News

ಜೂನ್ 07ರಿಂದ ಜೂನ್‌ 13ರವರೆಗೆ ಎರಡನೇ ವಾರವಾಗಿದ್ದು ಉದ್ಯೋಗದಲ್ಲಿ ಎಷ್ಟೇ ಎಚ್ಚರಿಕೆಯೂ ಸಾಧ್ಯವಾಗದು. ಬೌದ್ಧಿಕ ಕಸರತ್ತಿನಿಂದ ಆಯಾಸಮಾಡಿಕೊಳ್ಳದೇ ಹೇಗೆ ನಿರ್ವಹಿಸುವುದು ಎಂಬುದನ್ನು ಕೂಲಂಕಷವಾಗಿ ಚಿಂತಿಸಿ ತೀರ್ಮಾನಿಸಿ.‌ ಉತ್ತಮ ಶ್ರೇಯಸ್ಸು ಎಲ್ಲರದ್ದಾಗಲಿ. ​ಮೇಷ ರಾಶಿ : ನಿಮ್ಮದೇ ರಾಶಿಯಲ್ಲಿ ಮಂಗಳನಿರುವುದರಿಂದ ಉದ್ಯೋಗದಲ್ಲಿ ಅಪಾರ ಉತ್ಸಾಹ ಮತ್ತು ಧೈರ್ಯ ಕಂಡುಬರುತ್ತದೆ. ಆದರೆ ಮೀನದಲ್ಲಿರುವ ಶನಿಯ ದೃಷ್ಟಿ ಹಾಗೂ ವೃಷಭದ ಸೂರ್ಯನ ಪ್ರಭಾವದಿಂದಾಗಿ, ಅತಿಯಾದ ಆತುರ ಅಥವಾ ಸಹೋದ್ಯೋಗಿಗಳ ಜೊತೆ ವಾಗ್ವಾದ ಉಂಟಾಗದಂತೆ ಎಚ್ಚರ ವಹಿಸಬೇಕು. ಹೊಸ ಉದ್ಯೋಗಾವಕಾಶಗಳು ಹುಡುಕಿಕೊಂಡು ಬರಲಿವೆ….

Read More

ಲಂಡನ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌ ಭಾಷಣಕ್ಕೆ ಅಡ್ಡಿ: ತೀವ್ರ ಆಕ್ರೋಶ ಹೊರಹಾಕಿದ ಹೈಕಮಿಷನ್! – Kannada News

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ Image Credit source: India Today ನವದೆಹಲಿ, ಜೂನ್ 06: ಲಂಡನ್‌ನಲ್ಲಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಕೆಲವರು ಗದ್ದಲ ಸೃಷ್ಟಿಸಿ, ಅಡ್ಡಿಪಡಿಸಿರುವ ಘಟನೆ ನಡೆದಿದೆ. ಈ ವರ್ತನೆಯನ್ನು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ (ರಾಯಭಾರ ಕಚೇರಿ) ತೀವ್ರವಾಗಿ ಖಂಡಿಸಿದೆ. ಇದು ಸಭ್ಯತೆಯಿಂದ ಕೂಡಿದ ನಡವಳಿಕೆಯಲ್ಲ. ಗೌರವಾನ್ವಿತ ಕಾರ್ಯಕ್ರಮಗಳಲ್ಲಿ ಇಂತಹ ವರ್ತನೆಗಳನ್ನು ಒಪ್ಪಲು ಸಾಧ್ಯವಿಲ್ಲ. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಶಾಂತಿಯುತ…

Read More

KCET Results 2026: ಕೆಸಿಇಟಿ ಫಲಿತಾಂಶ ಪ್ರಕಟ, ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ – Kannada News

ಬೆಂಗಳೂರು, ಜೂನ್ 06: ರಾಜ್ಯದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಇಂದು (ಜೂನ್ 6) ಪ್ರಕಟವಾಗಲಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಅಧಿಕೃತ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡುತ್ತಿದ್ದಾರೆ. ರಾಜ್ಯದ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಫಲಿತಾಂಶವು ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ….

Read More

ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿದ ಬಾಬಿ ಡಿಯೋಲ್ ‘ಬಂದರ್’; ಮೊದಲ ದಿನ ಲಕ್ಷಗಳಲ್ಲಿ ಗಳಿಕೆ – Kannada News

ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಹಾಗೂ ಬಾಲಿವುಡ್ ನಟ ಬಾಬಿ ಡಿಯೋಲ್ ಕಾಂಬಿನೇಷನ್‌ನ ‘ಬಂದರ್’ ಚಿತ್ರ (Bandar Movie) ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಆದರೆ, ಈ ಇಬ್ಬರು ದಿಗ್ಗಜರ ಮೊದಲ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ನಿರಾಶಾದಾಯಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್ ಸಾಕ್ನಿಲ್ಕ್ ಪ್ರಕಾರ, ಚಿತ್ರವು ತನ್ನ ಮೊದಲ ದಿನ ದೇಶಾದ್ಯಂತ ಕೇವಲ 50 ಲಕ್ಷ ನೆಟ್ ಕಲೆಕ್ಷನ್ ಮಾಡಿದ್ದು, ಕನಿಷ್ಠ 1 ಕೋಟಿ ರೂಪಾಯಿ ಗಡಿ ದಾಟಲು ಕೂಡ ವಿಫಲವಾಗಿದೆ. ಚಿತ್ರದ ಒಟ್ಟು…

Read More

Weekly Love Astrology: ಈ ರಾಶಿಯ ಪ್ರೇಮ ಸಂಬಂಧ ವಿವಾಹ ಹಂತಕ್ಕೆ ತಲುಪಲು ಈ ವಾರ ಸುಸಮಯ! – Kannada News

ವಾರದ ಪ್ರೇಮ – ಪ್ರೀತಿ ಭವಿಷ್ಯImage Credit source: Pinterest ಜೂನ್ 07ರಿಂದ ಜೂನ್ 13ರವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು, ಶುಕ್ರನು ಚಂದ್ರನ ರಾಶಿಯಲ್ಲಿಯೂ ಶನಿಯ ಆಧಿಪತ್ಯದ ನಕ್ಷತ್ರದಲ್ಲಿಯೂ ಇರುವನು. ಪ್ರೇಮ ಅಥವಾ ದಾಂಪತ್ಯದಲ್ಲಿ ಸುಮಧುರ ಕ್ಷಣಗಳನ್ನು ಕಳೆಯಬಹುದಾದರೂ ಭಯ ಆತಂಕಗಳು ನಿಮ್ಮೊಳಗೆ ಕಾಡುವುದು. ವನದುರ್ಗೆಯನ್ನು ಪ್ರಾರ್ಥಿಸಿ, ಭಯವನ್ನು ದೂರಮಾಡಿ. ​​ಮೇಷ ರಾಶಿ: ನಿಮ್ಮ ರಾಶ್ಯಧಿಪತಿ ಮಂಗಲ ಸ್ವಕ್ಷೇತ್ರದಲ್ಲಿದ್ದಾನೆ. ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ಆಕರ್ಷಣೆ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ನೇರ ನಡೆ ಹಾಗೂ ಮಾತುಕತೆ ಬಾಂಧವ್ಯವನ್ನು…

Read More