Headlines

ಬಿಳಿ ಬಟ್ಟೆಯ ಮೇಲಿನ ಹಠಮಾರಿ ಕಲೆಗಳನ್ನು ಸುಲಭವಾಗಿ ಹೋಗಲಾಡಿಸಲು ಇಲ್ಲಿವೆ ಸರಳ ಉಪಾಯ – Kannada News | Here are some simple tips to easily remove stubborn stains from white clothes

ಇತರೆ ಬಣ್ಣದ ಬಟ್ಟೆಗಳಿಗೆ ಹೋಲಿಸಿದರೆ ಬಿಳಿ ಬಟ್ಟೆಗಳ (white clothes) ಮೇಲೆ  ಸುಲಭವಾಗಿ ಕಲೆಗಳಾಗುತ್ತದೆ. ಎಣ್ಣೆ, ಪದಾರ್ಥ ಶಾಯಿ, ಚಹಾ ಕಲೆಗಳು, ಬಣ್ಣಗಳು ಸುಲಭವಾಗಿ ಬಿಳಿ ಬಟ್ಟೆಯ ಮೇಲೆ ಅಂಟಿಕೊಳ್ಳುತ್ತದೆ. ಈ ಸಣ್ಣ ಕಲೆ ಕೂಡ ಬಿಳಿ ಬಟ್ಟೆಯ ಅಂದವನ್ನೇ ಹಾಳು ಮಾಡುತ್ತದೆ. ಜೊತೆಗೆ ಕಲೆಗಳನ್ನು ತೊಡೆದುಹಾಕುವುದು ಕೂಡ ದೊಡ್ಡ ಸವಾಲಿನ ಸಂಗತಿ. ಹೌದು ಬಿಳಿ ಬಟ್ಟೆಯ ಮೇಲೆ ಕಲೆಯಾದ್ರೆ ಎಷ್ಟೇ ತಿಕ್ಕಿದ್ರೂ ಸಹ ಆ ಕಲೆಗಳು ಮಾತ್ರ ಹೋಗುವುದೇ ಇಲ್ಲ. ಅಲ್ಲದೆ  ಪದೇ ಪದೇ ತೊಳೆದ…

Read More

ಭಾರತದ ಬಗ್ಗೆ ಇಲಾನ್ ಮಸ್ಕ್ ಟ್ವೀಟ್; ರಾಹುಲ್ ಮತ್ತು ವಿಪಕ್ಷಗಳನ್ನು ಝಾಡಿಸಿದ ಕೇಂದ್ರ ಸಚಿವರು – Kannada News | Central ministers quote Elon Musk’s tweet to lash out against Rahul Gandhi and opposition on Indian Economy

ನವದೆಹಲಿ, ಫೆಬ್ರುವರಿ 2: ದೇಶದ ಆರ್ಥಿಕ ಪರಿಸ್ಥಿತಿ ಹಾಗೂ ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಕಳವಳ ಮತ್ತು ಟೀಕೆ ಮಾಡುತ್ತಲೇ ಬಂದಿರುವ ರಾಹುಲ್ ಗಾಂಧಿ ಹಾಗೂ ವಿಪಕ್ಷಗಳ ವಿರುದ್ಧ ಸರ್ಕಾರ ಹರಿಹಾಯಲು ಹೊಸ ಅಸ್ತ್ರ ಸಿಕ್ಕಿದೆ. ವಿಶ್ವದ ನಂಬರ್ ಒನ್ ಶ್ರೀಮಂತ ಇಲಾನ್ ಮಸ್ಕ್ (Elon Musk) ಅವರು ಭಾರತದ ಆರ್ಥಿಕ ಉನ್ನತಿಯನ್ನು ಪುಷ್ಟೀಕರಿಸಿ ಮಾಡಿರುವ ಟ್ವೀಟ್​ವೊಂದು ಈಗ ಸರ್ಕಾರಕ್ಕೆ ಹೊಸ ಶಸ್ತ್ರವಾಗಿ ಪರಿಣಮಿಸಿದೆ. ‘ಭಾರತೀಯರಲ್ಲದವರು ನೀಡುವ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸುವುದಕ್ಕೆ ಹೋಗುವುದಿಲ್ಲ. ರಾಹುಲ್ ಗಾಂಧಿಗೆ…

Read More

ನಟ ಯಶ್​ ತಾಯಿ ಪುಷ್ಪಾರ ಜಾಗ ವಿವಾದಕ್ಕೆ ಹೊಸ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ? – Kannada News | Yash’s Mother Pushpa’s Land Dispute: Officials Accused of Double Property Registration?

ಹಾಸನ, ಫೆಬ್ಬರವರಿ 02: ಜಾಗದ ವಿಚಾರವಾಗಿ ನಟ ಯಶ್​​ ತಾಯಿ ಪುಷ್ಪಾ ಮತ್ತು ದೇವರಾಜ್​​ ನಡುವಿನ ಜಾಗದ ವಿವಾದ ವಿಚಾರಕ್ಕೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ಒಂದೇ ನಿವೇಶನಕ್ಕೆ ಎರಡೆರಡು ಜನರಿಗೆ ಖಾತೆ, ಸರ್ವೆನಂಬರ್, ಇ ಸ್ವತ್ತು ನೀಡಿ ಅಧಿಕಾರಿಗಳು ಮಾಡಿರುವ ಗೋಲ್ಮಾಲ್​​ನಿಂದಲೇ ಈ ಗಲಾಟೆ ಸೃಷ್ಟಿಯಾಯ್ತಾ ಎನ್ನುವ ಪ್ರಶ್ನೆಯೀಗ ಉದ್ಭವಿಸಿದೆ. ಸೈಟ್ ತಮ್ಮದು ಎನ್ನುವ ಬಗ್ಗೆ ಪುಷ್ಪಾ ಅವರು 1982ರಿಂದ ಇರುವ ಸಂಪೂರ್ಣ ದಾಖಲೆ ತೋರಿಸ್ತಿದ್ದಾರೆ. ನಮ್ಮ ವಕೀಲರು ಎಲ್ಲವನ್ನೂ ನೋಡಿಯೇ ಜಾಗ ಖರೀದಿ ಮಾಡಿದ್ದಾರೆ. 1982ರಿಂದ…

Read More

ಟೆಂಟ್ ಹಾಕಿ ಮಲಗಬಹುದು; ಹೈಲಕ್ಸ್ ಖರೀದಿಸಿ ಮಾಡಿಫಿಕೇಷನ್​ ಮಾಡಿಸಿದ ಪ್ರಕಾಶ್ ರಾಜ್ – Kannada News | Prakash Raj’s Modified Toyota Hilux: Camping Ready Pickup Truck Transformation

ಪ್ರಕಾಶ್ ರಾಜ್Image Credit source: 𝗪𝗿𝗮𝗽𝗭𝗶𝗹𝗹𝗮 Instagram ಪ್ರಕಾಶ್ ರಾಜ್ (Prakash Raj) ಅವರು ತಮ್ಮ ಸಿದ್ಧಾಂತಗಳ ಮೂಲಕ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ನಟನೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈಗ ಅವರು ಟೊಯಾಟೋ ಹೈಲಕ್ಸ ಪಿಕಪ್ ಕಾರು ಖರೀದಿ ಮಾಡಿದ್ದಾರೆ. ಅಷ್ಟೇ ಅಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳನ್ನು ಕೂಡ ಮಾಡಿಸಿದ್ದಾರೆ. ವಿಶೇಷ ಎಂದರೆ ಈ ವಾಹನದಲ್ಲಿ ಕ್ಯಾಪಿಂಗ್ ಮಾಡೋ ವ್ಯವಸ್ಥೆ ಕೂಡ ಇದೆ ಎಂದು ಹೇಳಲಾಗುತ್ತಾ ಇದೆ. ಈ ವಿಡಿಯೋ ವೈರಲ್ ಆಗಿ ಗಮನ…

Read More

ಚಾಕೊಲೇಟ್ ಕೊಡುವ ನೆಪದಲ್ಲಿ ಹೇಯ ಕೃತ್ಯ: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ – Kannada News | Hubballi: Elderly Man Arrested for POCSO After Physical assaulting 8 Year Old Girl

ಅಶೋಕನಗರ ಪೊಲೀಸ್ ಠಾಣೆImage Credit source: tv9 kannada ಹುಬ್ಬಳ್ಳಿ, ಫೆಬ್ರವರಿ 02: ಕ್ಯಾನ್ಸರ್ ಪೀಡಿತ 75 ವರ್ಷದ ವೃದ್ಧನಿಂದ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವಂತಹ ಘಟನೆ ಹುಬ್ಬಳ್ಳಿಯ (Hubballi) ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿ 29ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಾಕೊಲೇಟ್ ಕೊಡುವುದಾಗಿ ಹೇಳಿ ಪಕ್ಕದ ಮನೆಯ ಬಾಲಕಿಯನ್ನ ಮನೆಗೆ ಕರೆಸಿಕೊಂಡು ವೃದ್ಧ ಕೃತ್ಯವೆಸಗಿದ್ದಾನೆ. ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಪೋಕ್ಸೋ ಕೇಸ್ (POCSO Case) ದಾಖಲಾಗಿದ್ದು, ಸದ್ಯ ಆರೋಪಿ…

Read More

ಕೇವಲ ಸೀಟಲ್ಲ ರೈಲಿನ ಒಂದು ಬೋಗಿಯೇ ನಾಪತ್ತೆ, ಒಡಿಶಾದಲ್ಲಿ ಘಟನೆ – Kannada News | Passengers Stranded After Coach Goes Missing on Odisha Train

ಸಂಬಲ್ಪುರ, ಫೆಬ್ರವರಿ 02: ಸಂಬಲ್ಪುರ-ನಾಂದೇಡ್ ಎಕ್ಸ್​ಪ್ರೆಸ್​ ರೈಲಿನಲ್ಲಿ ಒಂದು ಸೀಟಲ್ಲ ಒಂದು ಬೋಗಿ(Coach)ಯೇ ಕಾಣೆಯಾಗಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರು ತಾವು ರೈಲು ಟಿಕೆಟ್ ಬುಕ್ ಮಾಡಿದ ಕೋಚ್ ಕಾಣೆಯಾಗಿದೆ ಎಂದು ತಿಳಿದು ದಿಗ್ಭ್ರಮೆಗೊಂಡರು. ಒಡಿಶಾದ ಸಂಬಲ್ಪುರ ರೈಲು ನಿಲ್ದಾಣದ ದೃಶ್ಯಗಳು ಗೊಂದಲಮಯವಾಗಿದ್ದವು. ತಾವು ಬುಕ್ ಮಾಡಿದ್ದ ಎಸಿ ಬೋಗಿ ಕಾಣೆಯಾಗಿತ್ತು. ಸಂಬಲ್ಪುರ-ನಾಂದೇಡ್ ಎಕ್ಸ್‌ಪ್ರೆಸ್ ಎಸಿ-3 ಟೈರ್ ಕೋಚ್ ಇಲ್ಲದೆ ನಿಲ್ದಾಣಕ್ಕೆ ಬಂದಿತು ಮತ್ತು ಸುಮಾರು 57 ಪ್ರಯಾಣಿಕರು ತಿಳಿಯದೆ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದರು. ರೈಲು ಸಂಖ್ಯೆ 20809 ಒಡಿಶಾದ…

Read More

ಬಾಯಿಯ ಆರೋಗ್ಯಕ್ಕೂ ಹೃದಯಕ್ಕೂ ಸಂಬಂಧವಿದೆಯೇ; ಈ ಬಗ್ಗೆ ಮಾಹಿತಿ ನೀಡಿದ್ದಾರೆ ಡಾ. ಅನುಪಮಾ ವಿ. ಹೆಗ್ಡೆ – Kannada News | Dr. Anupama V. Hegde on Oral Health & Heart Connection

ಸಾಮಾನ್ಯವಾಗಿ ಬಾಯಿಯ ಆರೋಗ್ಯದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸುವುದಿಲ್ಲ. ಆದರೆ ಬಾಯಿ ಮತ್ತು ಹೃದಯಕ್ಕೂ ಸಂಬಂಧವಿದೆ ಎಂಬುದು ನಿಮಗೆ ತಿಳಿದಿದೆಯೇ. ಹೌದು, ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಅನಿವಾರ್ಯವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ಹೃದ್ರೋಗ ವಿಭಾಗದ ಹಿರಿಯ ಸಲಹೆಗಾರರಾಗಿರುವ ಡಾ. ಅನುಪಮಾ ವಿ. ಹೆಗ್ಡೆ (Dr. Anupama V. Hegde), ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ…

Read More

ಪಾಕಿಸ್ತಾನದಿಂದ ವಲಸೆ ಬಂದ ದಲಿತ ಹಿಂದೂಗಳಿಗೆ ವಸತಿ ಕಲ್ಪಿಸಿ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court stops eviction of Pakistan Born Dalit Hindus in Delhi seeks dignified housing

ನವದೆಹಲಿ, ಫೆಬ್ರವರಿ 2: ಪಾಕಿಸ್ತಾನದಿಂದ ವಲಸೆ ಬಂದ ಪರಿಶಿಷ್ಟ ಜಾತಿಯ ಹಿಂದೂಗಳ ದುಃಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಅವರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ. ದೆಹಲಿಯಿಂದ ಪಾಕ್ ನಿರಾಶ್ರಿತರನ್ನು ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮಜ್ನು ಕಾ ತಿಲಾ ಮತ್ತು ಸಿಗ್ನೇಚರ್ ಸೇತುವೆ ಬಳಿ ವಾಸಿಸುವ ಸುಮಾರು 250 ಕುಟುಂಬಗಳ 1,000ಕ್ಕೂ ಹೆಚ್ಚು ಜನರನ್ನು ಗಡಿಪಾರಿನಿಂದ ರಕ್ಷಿಸಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎನ್. ಕೋಟೇಶ್ವರ ಸಿಂಗ್…

Read More

ಸಿ.ಜೆ. ರಾಯ್ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ವಿತ್ತ ಸಚಿವೆಗೆ ಕೇರಳ ಸಿಎಂ ಪತ್ರ – Kannada News | C.J. Roy Suicide: Kerala CM Pinarayi Vijayan Urges Judicial Probe, Writes to Finance Minister Nirmala Sitharaman

ಸಿ.ಜೆ. ರಾಯ್​​ ಕೇಸ್​ ಬಗ್ಗೆ ವಿತ್ತ ಸಚಿವೆಗೆ ಕೇರಳ ಸಿಎಂ ಪತ್ರ Image Credit source: Google ತಿರುವನಂತಪುರಂ, ಫೆಬ್ರವರಿ 02: ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ವಿತ್ತ ಸಚಿವೆ ನಿರ್ಮಲಾ​ ಸೀತಾರಾಮನ್​​ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದು ಒತ್ತಾಯಿಸಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಕರ್ನಾಟಕ ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದ್ದು, ಬೆಂಗಳೂರಿನ ಜಂಟಿ…

Read More

Real Estate Mafia In Kodagu: ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್ – Kannada News | Kodagus Ambatti Hills Under Threat: Real Estate Mafia Illegally Blasts Mountains for Resorts

ಕೊಡಗು, ಫೆಬ್ರುವರಿ 02: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ಅಟ್ಟಹಾಸ ಮಿತಿ ಮೀರಿದೆ. ರೆಸಾರ್ಟ್ ಹಾಗೂ ವಿಲ್ಲಾಗಳ ನಿರ್ಮಾಣಕ್ಕಾಗಿ ಯಾವುದೇ ಇಲಾಖಾ ಅನುಮತಿ ಪಡೆಯದೆ ಬೃಹತ್ ಬೆಟ್ಟವನ್ನು ಬಗೆದು, ಬೆಟ್ಟದ ಬುಡದಲ್ಲೇ ಡೈನಮೈಟ್ ಸ್ಫೋಟಿಸಲಾಗಿದೆ. ಬೆಟ್ಟದ ಮೇಲಿನಿಂದ ಹರಿಯುತ್ತಿದ್ದ ನೀರಿನ ಮೂಲವನ್ನೇ ಬಂದ್ ಮಾಡಿರುವ ಆರೋಪ ಕೇಳಿಬಂದಿದೆ. ಇದರಿಂದ ಮಳೆಗಾಲದಲ್ಲಿ ಭಾರೀ ಭೂ ಕುಸಿತ ಸಂಭವಿಸುವ ಆತಂಕ ವ್ಯಕ್ತವಾಗಿದ್ದು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಪಂಚಾಯಿತಿ ಮೌನ…

Read More