‘ಅಮೃತಧಾರೆ’ ಧಾರಾವಾಹಿ: ಮಗಳು ಮಿಂಚು ಕಿಡ್ನ್ಯಾಪ್, ಭದ್ರಕಾಳಿ ಅವತಾರ ತಾಳಿದ ಭೂಮಿಕಾ – Kannada News
ಜೀ ಕನ್ನಡ ವಾಹಿನಿಯ ಜನಪ್ರಿಯ ‘ಅಮೃತಧಾರೆ’ ಧಾರಾವಾಹಿಯು (Amruthadhare Serial) ದಿನದಿಂದ ದಿನಕ್ಕೆ ತಿರುವಿನೊಂದಿಗೆ ಸಾಗುತ್ತಿದೆ. ಈಗ ಕಥೆ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಇತ್ತೀಚಿನ ಸಂಚಿಕೆಗಳಲ್ಲಿ ಭೂಮಿಕಾಳ ಸಾಕು ಮಗಳು ಮಿಂಚು ನಿಗೂಢವಾಗಿ ನಾಪತ್ತೆಯಾಗಿದ್ದು, ಆಕೆಯನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವುದು ಬೆಳಕಿಗೆ ಬಂದಿದೆ. ಮಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲೇಬೇಕು ಎಂದು ಪಣತೊಟ್ಟಿರುವ ಭೂಮಿಕಾ, ಈಗ ರೌಡಿಗಳ ಹೆಡೆಮುರಿ ಕಟ್ಟಲು ಭದ್ರಕಾಳಿ ಅವತಾರ ತಾಳಿದ್ದಾಳೆ. ಮಗಳು ಕಾಣೆಯಾದ ಸುದ್ದಿ ತಿಳಿಯುತ್ತಿದ್ದಂತೆ ಆತಂಕಕ್ಕೊಳಗಾಗುವ ಭೂಮಿಕಾ ಹಳೆ ರೌಡಿಗಳ…