Headlines

ಸಿ.ಜೆ ರಾಯ್ ಸಾವಿನ ಹಿಂದಿತ್ತಾ ಬೇರೆಯದೇ ಕಾರಣ? ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು? – Kannada News | Confident Group Chairman C.J. Roy was suffering Mentally and Counseling Before Tragic Death

ಸಿ.ಜೆ ರಾಯ್ ಸಾವಿನ ಹಿಂದಿತ್ತಾ ಬೇರೆಯದೇ ಕಾರಣ? ಬೆಂಗಳೂರು, ಫೆಬ್ರುವರಿ 02: ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ (CJ Roy Death) ಆತ್ಮಹತ್ಯೆ ಕೇಸ್ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಐಟಿ ತನಿಖೆ ವೇಳೆಯೇ ಗುಂಡು ಹಾರಿಸಿಕೊಂಡ ಅವರ ಸಾವಿನ ಸುತ್ತ ಹಲವಾರು ಕಥೆಗಳು ಸುಳಿದಾಡುತ್ತಿವೆ. ಈ ಮಧ್ಯೆ ಇನ್ನೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಉದ್ಯಮಿಯ ಈ ದಿಢೀರ್ ನಿರ್ಧಾರಕ್ಕೆ ಅವರ ಮಾನಸಿಕ ಸ್ಥಿತಿಯೇ ಕಾರಣವೇ ಎಂಬ ಪ್ರಶ್ನೆ ಮೂಡಿದ್ದು, ಅದಕ್ಕೆ ಪುಷ್ಠಿ ಕೊಡುವಂತೆ ಹಲವು ದಿನಗಳಿಂದ…

Read More

ಸಿನಿಮಾ ಸ್ಟೈಲಲ್ಲಿ ಯುವಕನ ಅಡ್ಡಗಟ್ಟಿ, ಲಾಂಗ್ ಬೀಸಿ 31 ಕ್ಷ ರೂ. ದರೋಡೆ: ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ – Kannada News | Cinematic Daylight Robbery in Bengaluru: Rs31.38 Lakh Looted at Long Knife Point Caught on CCTV

ಆನೇಕಲ್ ದರೋಡೆಯ ಸಿಸಿಟಿವಿ ದೃಶ್ಯದ ಸ್ಕ್ರೀನ್​​ಗ್ರ್ಯಾಬ್Image Credit source: tv9 ಆನೇಕಲ್, ಫೆಬ್ರವರಿ 2: ಬೆಂಗಳೂರಿನ (Bangalore) ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ ನಡೆದ ಸಿನಿಮಾಶೈಲಿಯ ದರೋಡೆ ಪ್ರಕರಣ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಯುವಕನೊಬ್ಬನ ಬೈಕ್ ಅಡ್ಡಗಟ್ಟಿ, ಲಾಂಗ್ ಬಳಸಿ ಬೆದರಿಸಿ, ಬೈಕ್ ಸಮೇತ 31.38 ಲಕ್ಷ ರೂ. ಹಣವನ್ನು ದರೋಡೆ ಮಾಡಿ ನಾಲ್ವರು ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಭಾನುವಾರ ಸಂಜೆ ಸುಮಾರು 4.20ರ ವೇಳೆಗೆ ಈ ಘಟನೆ ನಡೆದಿದ್ದು, ಕೈಲಾಸ್…

Read More

‘ನನ್ನ ಗೋವಿಂದ ಮಧ್ಯೆ ಏನು ಇರಲಿಲ್ಲ’; ಸ್ಪಷ್ಟನೆ ಕೊಟ್ಟ ನಟಿ – Kannada News | Govinda Neelam Relationship: Kothari Breaks Silence Amidst Wife’s Allegations

ಬಾಲಿವುಡ್‌ನ ಒಂದು ಕಾಲದ ಸೂಪರ್ ಸ್ಟಾರ್ ನಟ ಗೋವಿಂದ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಖಾಸಗಿ ಜೀವನದ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ಗೋವಿಂದ (Govinda) ಅವರು ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಆರೋಪಿಸಿದ್ದಾರೆ ಎಂದು ಪತ್ನಿ ಸುನೀತಾ ಅಹುಜಾ ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಗೋವಿಂದ ವಿರುದ್ಧ ವಿಚ್ಛೇದನ ಅರ್ಜಿಯನ್ನೂ ಸಲ್ಲಿಸಿದ್ದರು ಎಂದು ಹೇಳಲಾಗುತ್ತಿದೆ. ಒಂದು ಕಾಲದಲ್ಲಿ ಗೋವಿಂದ ಮತ್ತು ನಟಿ ನೀಲಂ ಕೊಠಾರಿ ಅವರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ವದಂತಿಗಳೂ ಇದ್ದವು. ಈಗ ನೀಲಂ ಸ್ವತಃ ಈ ವದಂತಿಗಳಿಗೆ ಪ್ರತಿಕ್ರಿಯಿಸಿದ್ದಾರೆ….

Read More

ಬಹಿಷ್ಕಾರದ ಬೆದರಿಕೆಯೊಡ್ಡಿದ ಪಾಕಿಸ್ತಾನಕ್ಕೆ ಐಸಿಸಿ ಬಹಿರಂಗ ಪತ್ರ – Kannada News | ICC Statement on ICC Men’s T20 World Cup 2026 Over Pakistan’s Boycott

ಫೆಬ್ರವರಿ 15 ರಂದು ನಡೆಯಲಿರುವ ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ನಿರ್ಧರಿಸಿದ ಬೆನ್ನಲ್ಲೇ  ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ಗೆ ಬಹಿರಂಗ ಪತ್ರ ಬರೆದಿದೆ. ಈ ಪತ್ರದ ಮೂಲಕ ತನ್ನ ನಿರ್ಧಾರವನ್ನು ಬದಲಿಸುವಂತೆ ಕೇಳಿಕೊಂಡಿದೆ. ಪಿಸಿಬಿ ತೆಗೆದುಕೊಳ್ಳುವ ಒಂದು ನಿರ್ಧಾರದಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳನ್ನು ಪರಿಗಣಿಸಿ “ಪರಸ್ಪರ ಸ್ವೀಕಾರಾರ್ಹ ನಿರ್ಣಯವನ್ನು ಅನ್ವೇಷಿಸಲು” ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಒತ್ತಾಯಿಸಿದೆ. 2026 ರ ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಭಾಗವಹಿಸಲು…

Read More

Video: ಮಾವನಿಗೆ ಬೆಂಕಿ ಹಚ್ಚಿದ ಸೊಸೆ, ನೋವು ತಡೆಯಲಾರದೆ ಸಹಾಯಕ್ಕಾಗಿ ರಸ್ತೆಯ ತುಂಬೆಲ್ಲಾ ಓಡಿದ ವ್ಯಕ್ತಿ – Kannada News | 64 Year Old Man Attacked and Set on Fire in Cuddalore District Tamil Nadu

ಚೆನ್ನೈ, ಫೆಬ್ರವರಿ 02: ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಮಾವ ರಾಜೇಂದ್ರನ್(64)ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಬೈಕ್ ಸವಾರಿ ಮಾಡುತ್ತಿದ್ದ ರಾಜೇಂದ್ರನ್ ಅವರನ್ನು ತಡೆದು ಅಲ್ಲೇ ಬೆಂಕಿ ಹಚ್ಚಲಾಗಿದೆ. ಕೂಡಲೇ ಬೆಂಕಿಯ ಉರಿ ತಡೆಯಲಾರದೆ ರಾಜೇಂದ್ರನ್ ರಸ್ತೆಯ ತುಂಬೆಲ್ಲಾ ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಅವರ ದೇಹದ ಮೇಲೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು,…

Read More

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್​​​ ನ್ಯೂಸ್​: ಇನ್ಮುಂದೆ ಈ ರೈಲಿನಲ್ಲಿ ಊಟ ಉಚಿತ – Kannada News | Train Delay Compensation: Get Free Meals on Premium Indian Trains and Full Ticket Refund

ಭಾರತೀಯ ರೈಲ್ವೆಯ ಪ್ರೀಮಿಯಂ ರೈಲುಗಳಾದ ರಾಜಧಾನಿ, ಶತಾಬ್ದಿ ಮತ್ತು ದುರಂತೋ ಎಕ್ಸ್‌ಪ್ರೆಸ್‌ಗಳಲ್ಲಿ ಪ್ರಯಾಣಿಸುವವರಿಗೆ ಒಂದು ವಿಶೇಷ ಸೌಲಭ್ಯವಿದೆ. ಇತ್ತೀಚೆಗೆ ರಾಜಧಾನಿ ಎಕ್ಸ್‌ಪ್ರೆಸ್ 6 ಗಂಟೆ ವಿಳಂಬವಾದಾಗ ಪ್ರಯಾಣಿಕರೊಬ್ಬರಿಗೆ ಉಚಿತ ಊಟ ದೊರೆತ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.ಭಾರತೀಯ ರೈಲ್ವೆಯ ಆಹಾರ ಪೂರೈಕೆ ನೀತಿಯ (IRCTC Catering Policy) ಅಡಿಯಲ್ಲಿ ಈ ಸೌಲಭ್ಯ ನೀಡುತ್ತದೆ. ನಿಮ್ಮ ರೈಲು (ರಾಜಧಾನಿ, ಶತಾಬ್ದಿ ಅಥವಾ ದುರಂತೋ) ಅದರ ನಿಗದಿತ ಸಮಯಕ್ಕಿಂತ 2 ಗಂಟೆ ಅಥವಾ ಅದಕ್ಕಿಂತ ಹೆಚ್ಚು ವಿಳಂಬವಾದರೆ ರೈಲ್ವೆ…

Read More

Optical Illusion: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: Can you identify the rhino in this picture in just 15 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಅಥವಾ ಒಗಟಿನ ಆಟಗಳು ಬಹಳಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಯಿಸಿದ್ದಲೆಲ್ಲಾ ಈ ಒಗಟಿನ ಚಿತ್ರಗಳೇ ಕಾಣಸಿಗುತ್ತವೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ್ಲಿ ಆನೆಗಳ ಹಿಂಡಿನ ನಡುವೆ ಘೇಂಡಾಮೃಗವು ಅಡಗಿ ಕುಳಿತಿದೆ. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ನೋಡಿ. ಇಲ್ಯೂಷನ್ ಚಿತ್ರದಲ್ಲಿ ನಿಮಗೇನು ಕಾಣಿಸಿತು? ಈ ಇಲ್ಯೂಷನ್ ಚಿತ್ರದಲ್ಲಿ ಮನೆಯ…

Read More

ಎಪ್​ಸ್ಟೀನ್ ಫೈಲ್ಸ್​​ನಲ್ಲಿ ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಹೆಸರು – Kannada News | Epstein Files Shockwave: Mira Nair, Elon Musk, Gates and Trump Names Emerge

ನ್ಯೂಯಾರ್ಕ್​, ಫೆಬ್ರವರಿ 02: ಅಮೆರಿಕದ ನ್ಯಾಯಾಂಗ ಇಲಾಖೆ ಇತ್ತೀಚೆಗೆ ಬಿಡುಗಡೆ ಮಾಡಿದ ಎಪ್​ಸ್ಟೀನ್​ ಫೈಲ್ಸ್‌(Epstein files) ನ ಹೊಸ ದಾಖಲೆಗಳು ಪ್ರಮುಖ ರಾಜಕೀಯ ಮತ್ತು ಸಾಮಾಜಿಕ ವಿವಾದವನ್ನು ಹುಟ್ಟುಹಾಕಿವೆ. ಈ ದಾಖಲೆಗಳಲ್ಲಿ ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಅವರ ತಾಯಿ ಮತ್ತು ಖ್ಯಾತ ಭಾರತೀಯ-ಅಮೆರಿಕನ್ ಚಲನಚಿತ್ರ ನಿರ್ದೇಶಕಿ ಮೀರಾ ನಾಯರ್ ಹೆಸರು ಕೂಡ ಇದೆ. ಜೋಹ್ರಾನ್ ಬೆಂಬಲಿಗರು ಅವರ ಮನೆಯ ಗೇಟ್​​ನಲ್ಲಿ ನಿಂತು ವಿರುದ್ಧ ಘೋಷಣೆ ಕೂಗುವುದನ್ನು ಕಾಣಬಹುದು.  ಶುಕ್ರವಾರ, ಯುಎಸ್ ನ್ಯಾಯ ಇಲಾಖೆಯು ಶಿಕ್ಷೆಗೊಳಗಾದ ಲೈಂಗಿಕ…

Read More

Video: ಹಿಮಪಾತ, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ – Kannada News | IAF Evacuates 85 Year Old Paralysed Woman From Snowbound Himachal Village

ಹಿಮಾಚಲ ಪ್ರದೇಶ, ಫೆಬ್ರವರಿ 02: ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್​ಲಿಪ್ಟ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು ಚೀತಾ ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಸಾಗಿಸಲಾಯಿತು. ಅಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಿಮಪಾತ ಮತ್ತು ಕಡಿಮೆ ಗೋಚರತೆಯ ನಡುವೆಯೂ ಸರಾಸರಿ ಸಮುದ್ರ ಮಟ್ಟದಿಂದ 9,000 ಅಡಿ ಎತ್ತರದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಧನಿಷ್ಠಾ ನಕ್ಷತ್ರದಲ್ಲಿ ಸಂಚರಿಸುವ ಸೂರ್ಯನಿಂದ ಯಾವ ರಾಶಿಗಳ ಅನಿಷ್ಟ ದೂರ? – Kannada News | Dhanishta Nakshatra Sun Transit: Which Rashis Face Fortune, Which Need Caution?

ಸೂರ್ಯನು‌ ಎಲ್ಲ ಗ್ರಹಗಳಿಗೂ ಮೂಲ. ಎಲ್ಲ ಬೆಳಕಿಗೂ ಮೂಲ. ಅಷ್ಟೇ ಅಲ್ಲ ಮನುಷ್ಯನಿಗೆ ಆತ್ಮಬಲ, ಆತ್ಮವಿಶ್ವಾಸ ಚೆನ್ನಾಗಿರಬೇಕಾದರೆ ಸೂರ್ಯನ ಅನುಗ್ರಹವಿಲ್ಲದೇ ಸಾಧ್ಯವಾಗದು. ಯಾರ ಬಳಿ ಎಂತಹ ಸಂಪತ್ತಿದ್ದರೂ ಅದನ್ನು ನಿರ್ವಹಣೆ ಮಾಡುವ ಆತ್ಮವಿಶ್ವಾಸ ಅವರಲ್ಲಿ ಇಲ್ಲವಾದರೆ ಪ್ರಯೋಜನವಾಗದು. ಹಾಗಾಗಿ ಸೂರ್ಯ ಗತಿ ಮುಖ್ಯ. ​ಸೂರ್ಯನು ಮಕರ ರಾಶಿಯ ಧನಿಷ್ಠ ನಕ್ಷತ್ರದಲ್ಲಿ ಫೆಬ್ರವರಿ ಆರರಿಂದ ಹತ್ತೊಂಬತ್ತರವರೆಗೆ ಸಂಚರಿಸುವನು. ಮಂಗಳನ ಅಧಿಪತ್ಯವಿರುವ ಈ ಧನಿಷ್ಠಾ ನಕ್ಷತ್ರವು ಸೂರ್ಯನ ತೇಜಸ್ಸಿನೊಂದಿಗೆ ಸೇರಿ ಮಿಶ್ರ ಫಲಗಳನ್ನು ನೀಡುತ್ತದೆ. ವಿವಿಧ ರಾಶಿಗಳ ಮೇಲೆ ಇದರ…

Read More