ಕರ್ನಾಟಕ ಪೊಲೀಸರಿಗೆ ದೊಡ್ಡ ತಲೆನೋವಾದ ಕೇರಳಿಯನ್ ಮಲ್ಲು ದರೋಡೆ ಗ್ಯಾಂಗ್ – Kannada News | Karnataka Police Check Post In gundlupet for Kerala Mallu robbery Gang theft gold businessmen In Chamarajnagar Border
ಪೊಲೀಸ್ರು ಚಾಹನ ತಪಾಸೆ ಮಾಡುತ್ತಿರುವುದು ಚಾಮರಾಜನಗರ, (ಫೆಬ್ರವರಿ 01): ಕರ್ನಾಟಕ (Karnataka) ಕೇರಳ (Kerala) ಗಡಿಯಲ್ಲಿ ನಟೋರಿಯಸ್ ಕೇರಳದ ಮಲ್ಲು ಗ್ಯಾಂಗ್ ಉಪಟಳ ಹೆಚ್ಚಾಗಿದೆ. ಈ ದರೋಡೆಕೋರರ ಗ್ಯಾಂಗ್ಗೆ ಚಿನ್ನದ ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿದ್ದು, ಗುಂಡ್ಲುಪೇಟೆ (Gundlupet) ಮಾರ್ಗವಾಗಿ ಕೇರಳಕ್ಕೆ ತೆರಳುವ ಚಿನ್ನದ ಉದ್ಯಮಿಗಳನ್ನ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತದೆ. ಕಳೆದ ಎರೆಡು ತಿಂಗಳ ಹಿಂದಷ್ಟೆ ಒಂದು ಕಾಲು ಕೆಜಿ ಚಿನ್ನ ಊಟಿ ಮಾಡಿ ಗಾಯಬ್ ಆಗಿದ್ದ ಆರೋಪಿಗಳ ಪೈಕಿ ಈಗಾಗ್ಲೆ ಪೊಲೀಸರು 3 ಮಂದಿ ಆರೋಪಿಗಳನ್ನ…