Video: ಫಿಶ್ ಟ್ಯಾಂಕ್ ಒಳಗಿಳಿದು ಮೀನು ಹಿಡಿದ ಪುಟ್ಟ ಬಾಲಕ, ವೈರಲ್‌ ಆಯ್ತು ದೃಶ್ಯ – Kannada News

ಪುಟಾಣಿಗಳ (little kids) ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಕೀಟಲೆ ಮಾಡುವ ಮಕ್ಕಳನ್ನು ಕಂಡರೆ ಪಿತ್ತ ನೆತ್ತಿಗೇರುತ್ತದೆ. ಇಂತಹ ಮಕ್ಕಳನ್ನು ಹೆತ್ತವರು ಹೇಗೆ ಸಹಿಸಿಕೊಳ್ತಾರೆ ಎಂದು ಮನಸ್ಸಲ್ಲೇ ಅಂದುಕೊಳ್ಳುವುದಿದೆ. ಈ ದೃಶ್ಯ ನೋಡಿದ್ರೆ ನಿಮಗೆ ಹಾಗೆ ಅನಿಸಬಹುದು. ಪುಟ್ಟ ಹುಡುಗನೊಬ್ಬ ಫಿಶ್ ಟ್ಯಾಂಕ್ ಒಳಗಿಳಿದು ಮೀನು ಹಿಡಿಯಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಯಲ್ಯಾಂಗ್ ಅಕ್ವೇರಿಯಂ (Ylang Aquarium) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪುಟಾಣಿಯ ಖತರ್ನಾಕ್…

Read More

ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿಯಲ್ಲಿ ಮಹಾ ಯಡವಟ್ಟು: ಕಿರಿದಾದ ಮಣ್ಣಿನ ರಸ್ತೆಯಲ್ಲಿ ಲಾಕ್ ಆಯ್ತು ಗ್ಯಾಸ್ ಟ್ಯಾಂಕರ್ – Kannada News

ಶಿವಮೊಗ್ಗ ಹೆದ್ದಾರಿImage Credit source: Tv9 kannada ಶಿವಮೊಗ್ಗ, ಜೂ.9: ಅಧಿಕಾರಿಗಳು ಮಾಡುವ ಯಡವಟ್ಟಿನಿಂದ ಜನರಿಗೆ ಭಾರೀ ತೊಂದರೆ ಆಗುತ್ತಿದೆ. ಶಿವಮೊಗ್ಗ-ತುಮಕೂರು ರಾಷ್ಟ್ರೀಯ ಹೆದ್ದಾರಿ 206ರ ಕಾಮಗಾರಿ ಸಾರ್ವಜನಿಕರಿಗೆ ನಿತ್ಯ ನರಕದರ್ಶನ ಮಾಡಿಸುತ್ತಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮಂದಗತಿಯ ಕೆಲಸಕ್ಕೆ ಇಂದು ಮತ್ತೊಂದು ಭೀಕರ ಅವಾಂತರ ಸೃಷ್ಟಿಯಾಗಿದೆ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಇರುವ ಕುವೆಂಪು ನಗರ ಗ್ರಾಮದ ಮುಂಭಾಗದ ಕಿರಿದಾದ ತಾತ್ಕಾಲಿಕ ಮಣ್ಣಿನ ರಸ್ತೆಯಲ್ಲಿ ಭಾರಿ ಪ್ರಮಾಣದ ಗ್ಯಾಸ್ ತುಂಬಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಸಿಲುಕಿಕೊಂಡಿದ್ದು,…

Read More

ಕಾಂಗ್ರೆಸ್​ಗೆ ಭಾರೀ ಮುಖಭಂಗ; ರಾಜ್ಯಸಭೆ ಚುನಾವಣೆಗೆ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – Kannada News

ಭೋಪಾಲ್, ಜೂನ್ 9: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರಿಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ (Rajya Sabha Elections) ಸ್ಪರ್ಧಿಸಲು ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ರದ್ದುಗೊಂಡಿದೆ. ಬಿಜೆಪಿ ಮೀನಾಕ್ಷಿ ನಟರಾಜನ್ ಅವರ ನಾಮನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು….

Read More

ಆನ್​ಲೈನ್​ನಲ್ಲಿ ಶಾಪಿಂಗ್ ಮಾಡುವ ಹೆಚ್ಚಿನವರಿಗೆ ಟೊಪ್ಪಿಹಾಕುತ್ತಿವೆ ಡಾರ್ಕ್ ಪ್ಯಾಟರ್ನ್ಸ್; ಬೆಚ್ಚಿಬೀಳಿಸುತ್ತಿದೆ ಈ ವರದಿ – Kannada News

ನವದೆಹಲಿ, ಜೂನ್ 9: ಇ-ಕಾಮರ್ಸ್ ವೆಬ್‌ಸೈಟ್‌ಗಳು ಮತ್ತು ಆಪ್‌ಗಳು ಗ್ರಾಹಕರನ್ನು ಮರುಳು ಮಾಡಲು ಬಳಸುವ ಮೋಸದ ಜಾಲಗಳಿಗೆ (Dark Patterns) ಬಹಳಷ್ಟು ಭಾರತೀಯರು ಬಲಿಯಾಗುತ್ತಿದೆ ಎನ್ನುವ ಆತಂಕಕಾರಿ ವರದಿಯೊಂದು ಬಂದಿದೆ. ಡಾರ್ಕ್ ಪ್ಯಾಟರ್ನ್ ಮಾದರಿಯ ವಂಚನೆಗಳಿಂದಾಗಿ ಶೇ. 88ರಷ್ಟು ಆನ್​ಲೈನ್ ಗ್ರಾಹಕರು ಹಣ ಕಳೆದುಕೊಳ್ಳುತ್ತಿದ್ದಾರೆನ್ನಲಾಗಿದೆ. ಅಂದರೆ, ಭಾರತದ ಒಟ್ಟು 30.4 ಕೋಟಿ ಆನ್‌ಲೈನ್ ಗ್ರಾಹಕರಲ್ಲಿ 27 ಕೋಟಿಗೂ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಮೋಸದ ಜಾಲದಿಂದಾಗಿ ಭಾರತೀಯ ಗ್ರಾಹಕರು ವಾರ್ಷಿಕವಾಗಿ ಅಂದಾಜು 25,000 ದಿಂದ 28,000 ಕೋಟಿ…

Read More

ಹಳೆಯ ಟೂತ್‌ಬ್ರಷ್‌ ಎಸೆಯುವ ಬದಲು ಮನೆಯ ಈ ಎಲ್ಲಾ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳಿ – Kannada News

ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ದೃಷ್ಟಿಯಿಂದ ನಾವೆಲ್ಲರೂ ಹಳೆಯದಾದ, ಮುರಿದ ವಸ್ತುಗಳನ್ನೆಲ್ಲಾ ಮನೆಯಿಂದ ಎಸೆದು ಬಿಡುತ್ತೇವೆ. ಆದರೆ ಏನು ಗೊತ್ತಾ, ಇದರಿಂದ ಉಪಯೋಗವೇ ಇಲ್ಲ ಎಂದು ಬಿಸಾಡುವ ವಸ್ತುಗಳನ್ನು ವಿವಿಧ ರೀತಿಯಲ್ಲಿ ಬಳಸಿಕೊಳ್ಳಬಹುದು. ಅಂತಹ ವಸ್ತುಗಳಲ್ಲಿ ಟೂತ್‌ಬ್ರಷ್‌ (toothbrush) ಕೂಡ ಒಂದು. ಸಾಮಾನ್ಯವಾಗಿ ಹಳೆಯ ಟೂತ್‌ಬ್ರಷ್‌ ಅನ್ನು ಎಸೆದು ಬಿಡುತ್ತೇವೆ. ಇದನ್ನು ಎಸೆಯುವ ಬದಲು ಅನೇಕ ಮನೆ ಕೆಲಸಗಳಿಗೆ ಉಪಯೋಗಿಸಬಹುದು, ಇದರ ಸಹಾಯದಿಂದ ಅನೇಕ ಕೆಲಸಗಳನ್ನು ಸುಲಭವಾಗಿ ಮಾಡಬಹುದು. ಹಾಗಿದ್ದರೆ ಹಳೆಯ ಟೂತ್‌ಬ್ರಷ್‌ ಸಹಾಯದಿಂದ ಯಾವೆಲ್ಲಾ ಮನೆ ಕೆಲಸಗಳನ್ನು…

Read More

ಬೆಳಗಾವಿಯಲ್ಲಿ ವರುಣನ ಅಬ್ಬರಕ್ಕೆ ನೆಲಕ್ಕುರುಳಿದ 8 ಮನೆಗಳು, ಉಟ್ಟ ಬಟ್ಟೆ ಬಿಟ್ಟು ಎಲ್ಲಾ ನೀರುಪಾಲು

ಬೆಳಗಾವಿ, (ಜೂನ್ 09): ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ ಜಪರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ಬೆಳಗಾವಿಯಲ್ಲಂತೂ ವ್ಯಾಪರಸ್ಥರು ವರುಣಾರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಲ್ಮಠ ಎಂಬ ಓಣಿಯಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ವರುಣಾರ್ಭಟಕ್ಕೆ ಒಂದೇ ಕಡೆ ಬರೋಬ್ಬರಿ 8 ಮನೆಗಳು ಧರೆಗುರುಳಿದ್ದು, ಅದೃಷ್ಟವಶಾತ್ 8 ಮನೆಗಳಲ್ಲಿದ್ದ ಜನ ಪವಾಡ ರೀತಿ ಪಾರಾಗಿದ್ದಾರೆ. ಇಲ್ಲಿ ಬಾಡಿಗೆಗೆ ಇದ್ದ ಜನರೆಲ್ಲರೂ ಕೂಲಿಕಾರ್ಮಿಕರು. ಬಟ್ಟೆ, ದವಸ ಧಾನ್ಯ, ದಾಖಲೆಗಳು, ಹಣ ಎಲ್ಲವೂ ಈಗ ಮಣ್ಣುಪಾಲಾಗಿದೆ….

Read More

ನಕಲಿ ಸಹಿ ಆರೋಪ; ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ – Kannada News

ಕೊಲ್ಕತ್ತಾ, ಜೂನ್ 9: ತೃಣಮೂಲ ಕಾಂಗ್ರೆಸ್ (TMC) ಶಾಸಕರ ‘ನಕಲಿ ಸಹಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಅಪರಾಧ ತನಿಖಾ ಇಲಾಖೆಯ (CID) ತಂಡವೊಂದು ಇಂದು ಟಿಎಂಸಿ ಪಕ್ಷದ ಕೇಂದ್ರ ಕಚೇರಿಗೆ ತಲುಪಿದೆ. ಈ ಕಚೇರಿಯು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕಾಳೀಘಾಟ್ ನಿವಾಸವೂ ಆಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ರಾಜ್ಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮಧ್ಯಾಹ್ನ 12 ಗಂಟೆ ಸುಮಾರಿಗೆ 30ಬಿ ಹರೀಶ್ ಚಟರ್ಜಿ ರಸ್ತೆಯ ನಿವಾಸಕ್ಕೆ ಆಗಮಿಸಿದ್ದಾರೆ. ಸಿಐಡಿ ತಂಡದೊಂದಿಗೆ ಕಾಳೀಘಾಟ್ ಪೊಲೀಸ್…

Read More

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಕಾಂಗ್ರೆಸ್​​ನ 63 ಶಾಸಕರು ರೆಸಾರ್ಟ್​​ಗೆ

ಬೆಂಗಳೂರು, ಜೂನ್​​ 09: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಭೀತಿ ಹಿನ್ನೆಲೆ, ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಭೋಪಾಲ್​ನಿಂದ ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮಿಸಲಿರುವ ಶಾಸಕರು, ಕೆಐಎಬಿಯಿಂದ ವಂಡರ್​ ಲಾ ರೆಸಾರ್ಟ್​​ಗೆ ತೆರಳಲಿದ್ದಾರೆ. 63 ಶಾಸಕರು ಸೇರಿದಂತೆ 75 ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದು, ರೆಸಾರ್ಟ್​ನಲ್ಲಿ 54 ರೂಮ್ ಬುಕ್ಕಿಂಗ್ ಆಗಿವೆ. ಜೂನ್ 17ರ ರಾತ್ರಿ ಅಥವಾ 18ರ ಬೆಳಗ್ಗೆ 63 ಶಾಸಕರು ಇಲ್ಲಿಂದ ಹಿಂದಿರುಗಲಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​; ಎಲ್ಲೆಲ್ಲಿ ವರುಣಾರ್ಭಟ? – Kannada News

ಬೆಂಗಳೂರು, ಜೂನ್​​ 09: ಕರ್ನಾಟಕದ ಹಲವು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡು ಭಾಗದ ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯ…

Read More

ಜೇನುಗೂಡಿಗೆ ಕಲ್ಲು ಎಸೆದ ಪರಿಣಾಮ ಹೆಜ್ಜೇನು ದಾಳಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊರಾರ್ಜಿ ಶಾಲೆಯ 21ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – Kannada News

ಕಾರವಾರ, ಜೂ,9: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ಕಟ್ಟಡದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನುಗಳು ಒಮ್ಮೆಲೆ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದು, ಪರಿಣಾಮವಾಗಿ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ತಕ್ಷಣವೇ ಮುಂಡಗೋಡ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನ ಸುಮಾರು 3:30 ರ ವೇಳೆಗೆ…

Read More