ಪೂಜೆಯ ಬಳಿಕ ಆರತಿ ತಟ್ಟೆಗೆ ಕಡ್ಡಾಯವಾಗಿ ಹಣ ಹಾಕಬೇಕು ಯಾಕೆ? ಇದರ ಹಿಂದೆ ಇದೆ ಸೈನ್ಸ್ – Kannada News
ಸನಾತನ ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗಾಗಲಿ ಅಥವಾ ಮನೆಯಲ್ಲಾಗಲಿ ಪೂಜೆ ಮುಗಿದ ನಂತರ ದೇವರಿಗೆ ಮಹಾಮಂಗಳಾರತಿ ಮಾಡುವುದು ಕಡ್ಡಾಯ. ಆದರೆ, ಆರತಿ ತಟ್ಟೆಯನ್ನು ಭಕ್ತರ ಮುಂದೆ ತಂದಾಗ ಅದಕ್ಕೆ ಕಡ್ಡಾಯವಾಗಿ ಹಣ ಅಥವಾ ನಾಣ್ಯಗಳನ್ನು ಹಾಕುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬಂದಿದೆ. ಇದು ಕೇವಲ ಮೂಢನಂಬಿಕೆಯಲ್ಲ ಅಥವಾ ಬಲವಂತದ ಆಚರಣೆಯಲ್ಲ. ಇದರ ಹಿಂದೆ ಆಳವಾದ ಧಾರ್ಮಿಕ, ಐತಿಹಾಸಿಕ ಮತ್ತು ವೈಜ್ಞಾನಿಕ ಕಾರಣಗಳಿವೆ ಎಂದು ಶಾಸ್ತ್ರ ಹೇಳಿದೆ. ಅಹಂಕಾರದ ತ್ಯಾಗ ಮತ್ತು ಋಣ ಮುಕ್ತಿ ಶಾಸ್ತ್ರಗಳ ಪ್ರಕಾರ, ಭಗವಂತನು ನಮಗೆ…