Headlines

High Court Recruitment 2026: ಹೈಕೋರ್ಟ್​​ನಲ್ಲಿ 152 ಹುದ್ದೆಗಳಿಗೆ ನೇಮಕಾತಿ; ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಸುವರ್ಣವಕಾಶ – Kannada News | Delhi High Court JJA Recruitment 2026: 152 Posts! Apply Now for Judicial Assistant Jobs

ದೆಹಲಿ ಹೈಕೋರ್ಟ್ ಜೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್/ರಿಸ್ಟೋರರ್ (JJA) ನೇಮಕಾತಿ ಪರೀಕ್ಷೆ 2026ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 152 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಆನ್‌ಲೈನ್ ನೋಂದಣಿ ಪ್ರಕ್ರಿಯೆ ಫೆಬ್ರವರಿ 4 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 23ರ ರಾತ್ರಿ 11 ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಗ್ರೂಪ್–ಬಿ ವರ್ಗದಡಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ…

Read More

Union Budget 2026-27: ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್​​ – Kannada News | Union Budget 2026 27: Top Allocations for Transport, Defence Sectors

ನವದೆಹಲಿ, ಫೆ. 01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ 2026-27ನೇ ಸಾಲಿನ ಕೇಂದ್ರ ಬಜೆಟ್​​ ಮಂಡಿಸಿದ್ದಾರೆ. ಅವರು ಮಂಡಿಸಿರುವ 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಸಾರಿಗೆ ಹಾಗೂ ರಕ್ಷಣಾ ಇಲಾಖೆಗೆ ಅತಿಹೆಚ್ಚು ಅನುದಾನ ಹಂಚಿಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಗೃಹ ವ್ಯವಹಾರಗಳ ಇಲಾಖೆಗೂ ಹೆಚ್ಚು ಒತ್ತು ನೀಡಲಾಗಿದೆ. ಚುನಾವಣಾ ರಾಜ್ಯಗಳಿಗೂ ಬಂಪರ್​​ ಗಿಫ್ಟ್​​ ಸಿಕ್ಕಿದ್ದು, ಕೇಂದ್ರ ಬಜೆಟ್​ನಲ್ಲಿ ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನದ ಮಾಹಿತಿ ಇಲ್ಲಿದೆ. ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನ ಸಾರಿಗೆ…

Read More

ಸಂಸಾರ ಹಾಳು ಮಾಡಿದವನ ಸಂಹಾರ: ಕೊಲೆ ಮಾಡಿ ಫೇಸ್ಬುಕ್​​ನಲ್ಲಿ ತಪ್ಪೊಪ್ಪಿಕೊಂಡ ಖದೀಮರು – Kannada News | Kolar Murder: a man Killed in Revenge, Accused Confesses on Facebook, 3 Arrests

ಕೋಲಾರ, ಫೆಬ್ರವರಿ 01: ವ್ಯಕ್ತಿಯೋರ್ವನನ್ನು ಕೊಲೆ (murder) ಮಾಡಿ ಬಳಿಕ ಫೇಸ್‌ಬುಕ್​​ನಲ್ಲಿ ಆರೋಪಿ ತಪ್ಪೊಪ್ಪಿಕೊಂಡ ವಿಚಿತ್ರ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ. ಜನವರಿ 27ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಲ್ಲೇಶ್​​ ಕೊಲೆಯಾದ ವ್ಯಕ್ತಿ. ಬಿಂದುಕುಮಾರ್ (20) ಕಿರಣ್​ (19) ಮತ್ತು ಅಕ್ಷಯ್​ (20) ಬಂಧಿತರು. ಹಳೆ ಸೇಡು ತೀರಿಸಿಕೊಳ್ಳಲು ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಆರೋಪಿಗಳು ಫೇಸ್‌ಬುಕ್​​ನಲ್ಲಿ ವಿಡಿಯೋ ಮಾಡಿದ್ದರು. ಸದ್ಯ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು?  ಕೋಲಾರ ತಾಲೂಕಿನ…

Read More

ಸತತ 2 ಜೀವದಾನ ಸಿಕ್ಕರೂ ಪಾಕ್ ವಿರುದ್ಧ ಮುಗ್ಗರಿಸಿದ ವೈಭವ್ ಸೂರ್ಯವಂಶಿ – Kannada News | U19 World Cup Vaibhav Suryavanshi Fails to Convert Lifelines vs Pakistan

ಅಂಡರ್-19 ವಿಶ್ವಕಪ್​ನಲ್ಲಿ (U19 World Cup) ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಎಲ್ಲರ ದೃಷ್ಟಿ ವೈಭವ್ ಸೂರ್ಯವಂಶಿ (Vaibhav Suryavanshi) ಮೇಲಿದ್ದವು. ಆದರೆ ಈ ಪಂದ್ಯದಲ್ಲಿ ವೈಭವ್​ಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಲಿಲ್ಲ. ಪಾಕ್ ವಿರುದ್ಧ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸತತ ಎರಡು ಎಸೆತಗಳಲ್ಲಿ ಮೂರು ಜೀವದಾನ ಸಿಕ್ಕರೂ ಅದನ್ನು ಸದುಪಯೋಗಪಡಿಸಿಕೊಳ್ಳಲಾಗದೆ 30 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ವಿಶ್ವದ ಬಲಿಷ್ಠ…

Read More

ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ – Kannada News | Wild elephant chased Forest Department Staff at mandya Video Goes viral

ಮಂಡ್ಯ, (ಫೆಬ್ರವರಿ 01): ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಂಡಾಪುರ ಗ್ರಾಮದಲ್ಲಿ ನಡೆದಿದೆ. ಏಕಾಂಗಿಯಾಗಿ ಗುಂಡಾಪುರ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಇದನ್ನ ಓಡಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಹಿಮ್ಮಟ್ಟಿಸಿದೆ. ಪ್ರಾಣ ಭಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಪಿಸ್ತೂಲ್​​ ಹಿಡಿದುಕೊಂಡೇ ಎದ್ನೋ ಬಿದ್ನೋ ಅಂತ ಓಡಿ ಹೋಗಿ ಆನೆಯಿಂದ ತಪ್ಪಿಸಿಕೊಂಡಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

Job Growth: 2030ರ ವೇಳೆಗೆ ಆರೋಗ್ಯ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ; ಬಜೆಟ್‌ನಲ್ಲಿ ಘೋಷಣೆ – Kannada News | Union Budget 2026 Boosts Healthcare: Training, Infrastructure and Job Growth in India

ಕೇಂದ್ರ ಸರ್ಕಾರದ ಬಜೆಟ್ 2026 ಆರೋಗ್ಯ ಮತ್ತು ಆರೈಕೆ ವಲಯವನ್ನು ಬಲಪಡಿಸುವ ಜೊತೆಗೆ ಉದ್ಯೋಗ ಸೃಷ್ಟಿಗೆ ವಿಶೇಷ ಆದ್ಯತೆ ನೀಡಿದೆ. ಆರೋಗ್ಯ ಸೇವೆಗಳು, ತರಬೇತಿ, ವೈದ್ಯಕೀಯ ಶಿಕ್ಷಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮುಂಬರುವ ವರ್ಷಗಳಲ್ಲಿ ದೇಶದಾದ್ಯಂತ ಲಕ್ಷಾಂತರ ಯುವಕರಿಗೆ ತರಬೇತಿ ನೀಡಿ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಉಪಕ್ರಮಗಳ ಮೂಲಕ ಭಾರತದಲ್ಲಿ ಸುಧಾರಿತ ಆರೋಗ್ಯ ಸೇವೆಗಳು ಲಭ್ಯವಾಗುವುದರ ಜೊತೆಗೆ ಆರೋಗ್ಯ ವೃತ್ತಿಗೆ ಹೊಸ…

Read More

Budget 2026: ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ.; ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ – Kannada News | Union Budget 2026 Nirmala Sitharaman Briefs Media After Budget Speech

ನವದೆಹಲಿ, ಫೆಬ್ರವರಿ 1: ಇಂದು ದಾಖಲೆಯ 9ನೇ ಬಾರಿಗೆ ಬಜೆಟ್ (Budget 2026)  ಮಂಡಿಸಿದ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಈ ವರ್ಷದ ಬಜೆಟ್​​ನ ಹೈಲೈಟ್​ಗಳನ್ನು ತಿಳಿಸಿದ್ದಾರೆ. ಭಾರತದ ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ. ಉತ್ತೇಜನ ಸಿಗುತ್ತದೆ. ಸೆಮಿಕಂಡಕ್ಟರ್ ಮಿಷನ್ ಭಾರತದ ಸ್ಟಾಕ್ ಅನ್ನು ಬಲಪಡಿಸುವ ಮತ್ತು ಐಪಿ-ಸಂಬಂಧಿತ ವಿಷಯಗಳನ್ನು ಪರಿಹರಿಸುವ 2 ಪ್ರಮುಖ ಘೋಷಣೆಗಳನ್ನು ಒಳಗೊಂಡಿದೆ ಎಂದು ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದರು….

Read More

ಜೀವ ರಕ್ಷಕ ಔಷಧಿಗಳ ದರ ಇಳಿಕೆ, 3 ಹೊಸ ಏಮ್ಸ್ ಆಸ್ಪತ್ರೆ: ಬಜೆಟ್​​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಭರಪೂರ ಕೊಡುಗೆ – Kannada News | Union Budget 2026: Life Saving Drug Prices Slashed, 3 New AIIMS as Health Sector Gets Major Boost

ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್​​ನಲ್ಲಿ (Union Budget 2026) ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಸಾಮಾನ್ಯ ಜನರ ಆರೋಗ್ಯ ಮತ್ತು ಜೇಬು ಇವೆರಡನ್ನೂ ಗಮನದಲ್ಲಿಟ್ಟುಕೊಂಡು ಬಜೆಟ್ ಸಿದ್ಧಪಡಿಸಲಾಗಿದೆ. ಕ್ಯಾನ್ಸರ್ ಮತ್ತು ಮಧುಮೇಹದಂತಹ ಕಾಯಿಲೆಗಳಿಗೆ ದುಬಾರಿ ಚಿಕಿತ್ಸೆಗಳೊಂದಿಗೆ ಹೋರಾಡುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಬಿಗ್ ಗಿಫ್ಟ್ ನೀಡಲಾಗಿದೆ. ಆರೋಗ್ಯವು ಶ್ರೀಮಂತರಿಗೆ ಮಾತ್ರವಲ್ಲದೆ, ಪ್ರತಿಯೊಬ್ಬ ನಾಗರಿಕನಿಗೆ ಕೈಗೆಟುಕುವ ಬೆಲೆಯಲ್ಲಿ ದೊರೆಯುವಂತೆ ಮಾಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಯಾವೆಲ್ಲ ಔಷಧಿಗಳ ದರ ಇಳಿಕೆ?…

Read More

Seat Edge Movie Review: ನಗಿಸುತ್ತಾ ಹೆದರಿಸುವ ‘ಸೀಟ್ ಎಡ್ಜ್’ ಸಿನಿಮಾ – Kannada News | Seat Edge Kannada Movie Review Horror Film With Comedy plot

ಸೀಟ್ ಎಡ್ಜ್ UA Time – 128 Minutes Released – January 30, 2026 Language – Kannada Genre – Horror, Thriller Cast – ಸಿದ್ದು ಮೂಲಿಮನಿ, ರವೀಕ್ಷಾ ಶೆಟ್ಟಿ, ರಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಕಿರಣ್ ನಾಯಕ್ ಮುಂತಾದವರು. Director – ಚೇತನ್ ಶೆಟ್ಟಿ ನಟ ಸಿದ್ದು ಮೂಲಿಮನಿ (Siddu Moolimani) ಅವರು ಎಲ್ಲ ಬಗೆಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಅವರು ನಟಿಸಿರುವ ‘ಸೀಟ್ ಎಡ್ಜ್’ ಸಿನಿಮಾ…

Read More

ಅಪೋಲೋ ಆಸ್ಪತ್ರೆಗಳು 24×7 ಆರೋಗ್ಯ ಸೇವೆಗೆ ಬದ್ಧ: ಐಎಚ್​ಡಿ ಸಮಾವೇಶದಲ್ಲಿ ಘೋಷಣೆ – Kannada News | Apollo Hyderabad: 24/7 Healthcare and Future Hospital Vision from Int’l Health Dialogue

ಹೈದರಾಬಾದ್, ಫೆಬ್ರುವರಿ 01: ಅಪೋಲೋ ಹಾಸ್ಪಿಟಲ್ಸ್ (Apollo Hospitals)​​ ವತಿಯಿಂದ ಹೈದರಾಬಾದ್​​​ನಲ್ಲಿ ಆಯೋಜಿಸಲಾಗಿದ್ದ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್ (International Health Dialogue)​​ ಸಂವಾದ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ವರ್ಷದ 365 ದಿನವೂ ತನ್ನ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಭವಿಷ್ಯದ ಆಸ್ಪತ್ರೆ ನಿರ್ಮಿಸುವ ಯೋಜನೆಯನ್ನು ಅಪೋಲೋ ಘೋಷಿಸಿದೆ. ಎರಡು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಸ್ಥಳೀಯವಾಗಿ ಹಾಗೂ ಆನ್‌ಲೈನ್ ಮೂಲಕ 27,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಜನರು ಅನಾರೋಗ್ಯಕ್ಕೆ ಒಳಗಾದಾಗ ಆರೋಗ್ಯ ಕ್ಷೇತ್ರ ನಿದ್ರಿಸಲು…

Read More