Headlines

Union Budget 2026-27: ಬಜೆಟ್​​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ – Kannada News | Union Budget 2026–27: Government Announces Major Push for Education, Skills and Employment

ನವದೆಹಲಿ, ಫೆ. 1: ಕೇಂದ್ರ ಬಜೆಟ್ 2026–27ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಶಿಕ್ಷಣ–ಉದ್ಯೋಗ–ಉದ್ಯಮ’ ಕುರಿತ ಉನ್ನತ ಮಟ್ಟದ ಸ್ಥಾಯಿ ಸಮಿತಿ ಸ್ಥಾಪನೆ ಮಾಡುವುದಾಗಿ ಸಚಿವರು ಪ್ರಕಟಿಸಿದ್ದು, ಈ ಸಮಿತಿ ಸೇವಾ ಕ್ಷೇತ್ರವನ್ನು ಕೇಂದ್ರವಾಗಿಟ್ಟುಕೊಂಡು ಉದ್ಯೋಗ ಸೃಷ್ಟಿ, ಕೌಶಲ್ಯ ಅಗತ್ಯಗಳು ಹಾಗೂ ರಫ್ತು ಅವಕಾಶಗಳ ಕುರಿತು ಶಿಫಾರಸುಗಳನ್ನು ನೀಡಲಿದೆ. ಜೊತೆಗೆ ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳ ಪರಿಣಾಮವನ್ನು ಪರಿಶೀಲಿಸಿ, ಶಾಲಾ ಹಂತದಿಂದಲೇ ಪಠ್ಯಕ್ರಮದಲ್ಲಿ…

Read More

Chanakya Niti: ಈ ಅಭ್ಯಾಸಗಳು ನಿಮ್ಮನ್ನು ಮಾನಸಿಕವಾಗಿ ದುರ್ಬಲಗೊಳಿಸಬಹುದು… ಎಚ್ಚರ! – Kannada News | Chanakya Niti: These habits can make you mentally weak

ಮನುಷ್ಯನ ಏಳು-ಬೀಳು, ಯಶಸ್ಸು ಇವೆಲ್ಲವೂ ಆತನ ಅಭ್ಯಾಸಗಳಿಂದಲೂ (habits) ನಿರ್ಧಾರವಾಗುತ್ತದೆ. ಹೌದು ಆತ ಕೆಟ್ಟ ಅಭ್ಯಾಸಗಳನ್ನು ಹೊಂದಿದ್ದರೆ ಖಂಡಿತವಾಗಿಯೂ ಆತ ಯಶಸ್ಸನ್ನು ಸಾಧಿಸಲಾರ. ಅದೇ ಒಳ್ಳೆಯ ಅಭ್ಯಾಸಗಳನ್ನು ಮೈಗೂಡಿಸಿಕೊಂಡರೆ ಖಂಡಿತವಾಗಿಯೂ ಆತ ಜೀವನದಲ್ಲಿ ಜಯಿಸುತ್ತಾನೆ. ಅದರಂತೆ ಕೆಲವೊಂದು ಅಭ್ಯಾಸಗಳ ಕಾರಣದಿಂದ ವ್ಯಕ್ತಿ ಮಾನಸಿಕವಾಗಿ ದುರ್ಬಗೊಳ್ಳುತ್ತಾನೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ನಿಮ್ಮಲ್ಲೂ ಆ ಅಭ್ಯಾಸಗಳಿದ್ದರೆ ತಕ್ಷಣ ತ್ಯಜಿಸಿ, ಹೀಗೆ ಮಾಡಿದಾಗ ಮಾತ್ರ ನಿಮ್ಮ ಆಲೋಚನೆ, ಗಮನ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಗಳು ಬಲಗೊಳ್ಳುತ್ತವೆ. ಮಾನಸಿಕ ಸಾಮರ್ಥ್ಯವನ್ನು…

Read More

ಷೇರುಪೇಟೆ ಮೇಲೆ ಪರಿಣಾಮ ಬೀರಬಲ್ಲ ಪ್ರಮುಖ ಬಜೆಟ್ ಘೋಷಣೆಗಳು – Kannada News | Union Budget 2026 27, key announcements having impact on markets

ನವದೆಹಲಿ, ಫೆ. 1: ಈ ಬಾರಿಯ ಬಜೆಟ್​ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ. ಸರ್ಕಾರದ ಬಂಡವಾಳ ವೆಚ್ಚವನ್ನು (Capital Expenditure) ಗಣನೀಯವಾಗಿ ಹೆಚ್ಚಿಸಲಾಗಿದೆ. ಕೆಲ ಆದಾಯ ತೆರಿಗೆಯಲ್ಲಿ ಮಾರ್ಪಾಡು ಮಾಡಲಾಗಿದೆ. ಬಂಡವಾಳ ಹಿಂತೆಗೆತದ ಗುರಿಯನ್ನು (Divestment target) ಎರಡಕ್ಕೂ ಹೆಚ್ಚು ಪಟ್ಟು ಹೆಚ್ಚಿಸಲಾಗಿದೆ. ನಿರ್ಮಲಾ ಸೀತಾರಾಮನ್ (Nirmala Sitharaman) ತಮ್ಮ 9ನೇ ಬಜೆಟ್​ನಲ್ಲಿ (2026-27) ಷೇರು ಹೂಡಿಕೆದಾರರಿಗೆ ಮುಖ್ಯವೆನಿಸುವ ಕೆಲ ಘೋಷಣೆಗಳು ಇಂತಿವೆ: ಫ್ಯೂಚರ್ಸ್ ಮತ್ತು ಆಪ್ಷನ್ಸ್ ಟ್ರೇಡಿಂಗ್​ನಲ್ಲಿ ಸೆಕ್ಯೂರಿಟಿ ಟ್ರಾನ್ಸಾಕ್ಷನ್ ಟ್ಯಾಕ್ಸ್ ಅಥವಾ ಎಸ್​ಟಿಟಿಯನ್ನು ಶೇ….

Read More

CM Siddaramaiah Press Conference Live: ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ – Kannada News | Karnataka CM Siddaramaiah Press Conference Live Siddu Reaction on Union Budget 2026 and other major issues

ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಆದ್ರೆ, ಕರ್ನಾಟಕಕ್ಕೆ ಹೇಳಿಕೊಳ್ಳುವಂತ ಯೋಜನೆಗಳು ಸಿಕ್ಕಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕರು ಕೇಂದ್ರ ಬಜೆಟ್​​ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕೇಂದ್ರ ಬಜೆಟ್​​ಗೆ ಸಂಬಂಧ ಸಿಎಂ ಸಿದ್ದರಾಮಯ್ಯನವರು (Siddaramaiah) ಕಲಬುರಗಿಯಲ್ಲಿ…

Read More

Sunetra Pawar: ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸುನೇತ್ರಾ ಪವಾರ್ ಮೊದಲ ಭಾವುಕ ಪೋಸ್ಟ್​ – Kannada News | Sunetra Pawar Takes Office as Maharashtra Deputy CM, Shares Emotional First Post

ಪುಣೆ, ಫೆಬ್ರವರಿ 01: ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar)  ಮೃತಪಟ್ಟ ಬಳಿಕ ಅವರ ಹುದ್ದೆಯನ್ನು ಅಜಿತ್ ಪತ್ನಿ ಸುನೇತ್ರಾ ಪವಾರ್ ವಹಿಸಿಕೊಂಡಿದ್ದಾರೆ. ಈಗ ಹುದ್ದೆ ಅಲಂಕರಿಸಿದ ಬಳಿಕ ಮೊದಲ ಪೋಸ್ಟ್ ಮಾಡಿದ್ದಾರೆ. ರಾಜಭವನದ ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಸುನೇತ್ರಾ ಪವಾರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗೌರವಾನ್ವಿತ ಅಜಿತ್ ಪವಾರ್ ತಮ್ಮ ಜೀವನದುದ್ದಕ್ಕೂ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು…

Read More

ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ! ಮಹಾರಾಷ್ಟ್ರ, ಗೋವಾದಿಂದಲೂ ಬಂದ ಲಕ್ಷಾಂತರ ಭಕ್ತರು – Kannada News | Lakhs of devotees came for Savadatti Renuka Yellamma Fair

ಬೆಳಗಾವಿ, ಫೆಬ್ರುವರಿ 01: ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭರತ ಹುಣ್ಣಿಮೆ ಜಾತ್ರೆ ಗೆ ಭಕ್ತಸಾಗರವೇ ಹರಿದುಬಂತು. ಉತ್ತರ ಕರ್ನಾಟಕ ಭಾಗದಲ್ಲೇ ಅತಿದೊಡ್ಡ ಮಟ್ಟದಲ್ಲಿ ನಡೆಯುವ ಈ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಕರ್ನಾಟಕದ ವಿವಿಧ ಜಿಲ್ಲೆಗಳ ಜೊತೆಗೆ ಮಹಾರಾಷ್ಟ್ರ, ಗೋವಾ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದು, ದೇವಾಲಯ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಜನಸಾಗರ ಕಂಡುಬಂದಿದೆ. ಭಕ್ತರ ಭಾರೀ ಆಗಮನದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ…

Read More

ಬಜೆಟ್​​ನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ; ಆಂಧ್ರ, ಜಮ್ಮು ಕಾಶ್ಮೀರದಲ್ಲಿ ಟ್ರೆಕಿಂಗ್ ತಾಣಗಳ ಅಭಿವೃದ್ಧಿ – Kannada News | Nirmala Sitharaman Budget 2026 boost for Eco Tourism to develop Araku Valley sustainable mountain trails

ನವದೆಹಲಿ, ಫೆಬ್ರವರಿ 1: 2026ರ ಬಜೆಟ್‌ನಲ್ಲಿ (Budget 2026) ಕೇಂದ್ರವು ಪ್ರವಾಸೋದ್ಯಮ ವಲಯಕ್ಕೆ ವಿಶೇಷ ಒತ್ತು ನೀಡಿದ್ದು, ದೇಶಾದ್ಯಂತ 20 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಕೇಂದ್ರಗಳಾಗಿ ಗುರುತಿಸಿದೆ. ಅವುಗಳಲ್ಲಿ, ಆಂಧ್ರಪ್ರದೇಶದ ಅರಕು ಕಣಿವೆ (Araku Valley) ವಿಶೇಷ ಗಮನ ಸೆಳೆದಿದೆ. ಈ ಸುಂದರವಾದ ಬೆಟ್ಟ ಪ್ರದೇಶವನ್ನು ಚಾರಣ, ಪರಿಸರ ಪ್ರವಾಸೋದ್ಯಮ ಮತ್ತು ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್‌ನ ಭಾಗವಾಗಿ ಜಮ್ಮು…

Read More

Budget 2026-27: ದಕ್ಷಿಣ ಭಾರತದಲ್ಲಿ ಎಲ್ಲೆಲ್ಲೂ ಕಾಣ ಸಿಗುವ ಕಾಫಿ ವೆಂಡಿಂಗ್​ ಮಶಿನ್ ಇನ್ನುಂದೆ ದುಬಾರಿ! – Kannada News | Budget 2026 27 Impact: Essential Medicines, EVs Cheaper; Coffee, Luxury Goods Costlier

ಕಾಫಿ ರೋಸ್ಟಿಂಗ್, ಬ್ರೂಯಿಂಗ್ ಮತ್ತು ವೆಂಡಿಂಗ್ ಯಂತ್ರಗಳ ದರ ಹೆಚ್ಚಳImage Credit source: Google ನವದೆಹಲಿ, ಫೆ. 1: 2026-27ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತಕ್ಕೆ ಓತ್ತು ನೀಡಿದ್ದು, ಆರ್ಥಿಕತೆಗೆ ಉತ್ತೇಜನ ನೀಡುವ ಹಾಗೂ ಗ್ರಾಹಕರು ಮತ್ತು ಸಾಮಾನ್ಯ ತೆರಿಗೆದಾರರಿಗೆ ಪರಿಹಾರ ಒದಗಿಸುವ ಹಲವು ಘೋಷಣೆಗಳನ್ನು ಮಾಡಿದೆ. ಸುಂಕದ ಏರಿಳಿಕೆಯ ಕಾರಣಕ್ಕೆ ಹಲವು ವಸ್ತುಗಳ ಬೆಲೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ಅಗತ್ಯ ಔಷಧಿಗಳು, ಎಲೆಕ್ಟ್ರಿಕ್ ವಾಹನಗಳು (EV), ಚರ್ಮ ಉತ್ಪನ್ನಗಳು ಸೇರಿದಂತೆ ಹಲವು ವಸ್ತುಗಳ ಮೇಲಿನ ಸುಂಕ…

Read More

ಮದುವೆಯಾಗಿ 2 ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ – Kannada News | Man Found Dead in UP Investigation Reveals Murder Disguised as Suicide

ಸಾವು-ಸಾಂದರ್ಭಿಕ ಚಿತ್ರImage Credit source: NDTV ಬರೇಲಿ, ಫೆಬ್ರವರಿ 01: ಪತ್ನಿಯೊಬ್ಬಳು ಮದುವೆಯಾಗಿ ಎರಡು ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಲೆ(Murder) ಮಾಡಿರುವ ಘಟನೆ ಬರೇಲಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ಬರೇಲಿಯಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತಯಾಗಿದ್ದರು. ಜಿತೇಂದ್ರ ಯಾದವ್ ಎಂಬುವವರು ಕೊಲೆಯಾದ ವ್ಯಕ್ತಿ. ಆರಂಭದಲ್ಲಿ ಅದು ಆತ್ಮಹತ್ಯೆ ಕೊಲೆಯಲ್ಲ ಎನ್ನುವ ನಿರ್ಧಾರಕ್ಕೆ ಪೊಲೀಸರು ಬಂದಿದ್ದರು. ಆನ್‌ಲೈನ್ ಜೂಜಿನಲ್ಲಿ 20,000 ರೂ. ಕಳೆದುಕೊಂಡ ಕಾರಣದಿಂದ ಉಂಟಾದ ವಿವಾದದ ನಂತರ, ಯಾದವ್ ಅವರನ್ನು ಅವರ ಪತ್ನಿ ಕತ್ತು…

Read More

ನಾಳೆಯೇ (ಫೆ 2) ವಿಜಯ್-ರಶ್ಮಿಕಾ ವಿವಾಹ? ವೈರಲ್ ವಿಡಿಯೋನಲ್ಲಿ ಏನೇನಿದೆ? – Kannada News | Rashmika Mandanna and Vijay Deverakonda getting married on February 02

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿರುವ ವಿಚಾರ ಗುಟ್ಟೇನೂ ಅಲ್ಲ. ಈ ಇಬ್ಬರು ತಮ್ಮ ಪ್ರೀತಿಯ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ, ತಮ್ಮ ಪ್ರೀತಿಯನ್ನು ಸಾಕಷ್ಟು ಗೌಪ್ಯವಾಗಿಯೇ ಇಟ್ಟಿದ್ದರು. ಇದೀಗ ಈ ಜೋಡಿ ವಿವಾಹ ಆಗುತ್ತಿದ್ದು, ವಿವಾಹವನ್ನೂ ಸಹ ಗುಟ್ಟಾಗಿಯೇ ಇರಿಸಿದ್ದಾರೆ. ಆದರೆ ಸುದ್ದಿ ಲೀಕ್ ಆಗಿದೆ. ವಿಜಯ್ ಮತ್ತು ರಶ್ಮಿಕಾ ಅವರು ನಾಳೆ (ಫೆಬ್ರವರಿ 2) ಮದುವೆ ಆಗುತ್ತಿದ್ದು, ಮದುವೆ ತಯಾರಿಯದ್ದು ಎನ್ನಲಾದ ವಿಡಿಯೋ ಸಹ ವೈರಲ್…

Read More