ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ? – Kannada News | Bharat Vistar AI: How This New AI Tool announced in Budget 2026 Will Revolutionize Smart Farming for Indian Farmers
ನವದೆಹಲಿ, ಫೆಬ್ರವರಿ 1: ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಕೇಂದ್ರ ಬಜೆಟ್ನಲ್ಲಿ (Union Budget 2026) ‘ಭಾರತ್ ವಿಸ್ತಾರ್’ (Bharat Vistar) ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭಿಸುವುದಾಗಿ ಘೋಷಿಸಿದರು. ಇದು ಬಹುಭಾಷಾ ಕೃತಕ ಬುದ್ಧಿಮತ್ತೆ (AI) ಸಾಧನವಾಗಿದ್ದು ರೈತರಿಗೆ ಬೆಳೆಗಳು, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಮತ್ತು ವೈಜ್ಞಾನಿಕ ಸಲಹೆಯನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ….