Headlines

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್ – Kannada News | Shahbaz Ahmed Takes 11 Wickets for Bengal

ರಣಜಿ ಟೂರ್ನಿಯ ಎಲೈಟ್ ಗ್ರೂಪ್-ಸಿ ಪಂದ್ಯದಲ್ಲಿ ಹರ್ಯಾಣ ವಿರುದ್ಧ ಶಹಬಾಝ್ ಅಹ್ಮದ್ ಬರೋಬ್ಬರಿ 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬೆಂಗಾಲ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 193 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಹರ್ಯಾಣ ತಂಡವನ್ನು ಕೇವಲ 100 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಶಹಬಾಝ್ ಅಹ್ಮದ್ ಪ್ರಮುಖ ಪಾತ್ರವಹಿಸಿದರು. ಪ್ರಥಮ ಇನಿಂಗ್ಸ್​ನಲ್ಲಿ 11.1 ಓವರ್​ಗಳನ್ನು ಎಸೆದ ಶಹಬಾಝ್ ಅಹ್ಮದ್ ಕೇವಲ 42 ರನ್ ನೀಡಿ 5 ವಿಕೆಟ್ ಕಬಳಿಸಿದರು….

Read More

Gold, Silver Price: ಬಜೆಟ್ ಮುನ್ನವೇ ಸಿಹಿ ಸುದ್ದಿ, ಚಿನ್ನ ಮತ್ತು ಬೆಳ್ಳಿ ಬೆಲೆ ಭಾರಿ ಇಳಿಕೆ – Kannada News | Gold, Silver Price Drop Ahead of Budget Brings Relief to Buyers in Bangalore

ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ (Union Budget 2026) ಮಂಡಿಸುವುದಕ್ಕೂ ಕೆಲವೇ ಕ್ಷಣ ಮುನ್ನವೇ, ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ (Gold Price) ಇಂದು (ಫೆಬ್ರವರಿ 1, 2026) ಗಮನಾರ್ಹ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲೆಷ್ಟಿದೆ ಚಿನ್ನದ ದರ? ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಸುಮಾರು 1,47,200 ರೂ. ಆಗಿದೆ….

Read More

ಮೋದಿ ಸರ್ಕಾರದಲ್ಲಿ 12 ವರ್ಷದಲ್ಲಿ ಬಜೆಟ್ ಹೇಗೆಲ್ಲಾ ಪರಿವರ್ತನೆ ಪಡೆದಿದೆ ಗೊತ್ತಾ? – Kannada News | Under Modi government, know how budgets have changed in last few years

ನವದೆಹಲಿ, ಫೆಬ್ರುವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಭಾರತದ 88ನೇ ಕೇಂದ್ರ ಬಜೆಟ್ (Union Budget) ಅನ್ನು ಮಂಡಿಸುತ್ತಿದ್ದಾರೆ. ಇದು ಅವರಿಗೆ ಸತತ 9ನೇ ಬಜೆಟ್ ಆಗಿದೆ. ನಿರ್ಮಲಾ ಸೀತಾರಾಮನ್ ಅವರು ಪ್ರತೀ ಬಜೆಟ್​ನಲ್ಲೂ ಬೇರೆ ಬೇರೆ ಪ್ರದೇಶದ ವಿಶೇಷ ರೇಷ್ಮೆ ಸೀರೆ ತೊಟ್ಟುಬರುವ ಸಂಪ್ರದಾಯ ನಡೆಸಿಕೊಂಡು ಬಂದಿದ್ದಾರೆ. ಈ ಬಾರಿ ತಮಿಳುನಾಡಿನ ಕಾಂಜೀವರಂ ಸೀರೆ ಧರಿಸಿದ್ದಾರೆ. ಬಜೆಟ್ ಭಾಷಣದಲ್ಲೂ ಸ್ವಲ್ಪ ಬದಲಾವಣೆ ಇರಲಿದೆ. 2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ…

Read More

Optical Illusion: ಈ ಚಿತ್ರದಲ್ಲಿ ಜೀಬ್ರಾಗಳ ನಡುವೆ ಅಡಗಿರುವ ಹುಲಿಯನ್ನು ಗುರುತಿಸಬಲ್ಲಿರಾ – Kannada News | Optical Illusion: Tiger hiding among zebras, find it in just 8 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಸೇರಿದಂತೆ ಟ್ರಿಕ್ಕಿ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಹೀಗಾಗಿ ಹೆಚ್ಚಿನವರು ಒಗಟಿನತ್ತ ಆಸಕ್ತಿ ತೋರಿಸುತ್ತಾರೆ, ಇದೀಗ ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದ್ದು, ಜೀಬ್ರಾಗಳ ಗುಂಪಿನಲ್ಲಿ ಅಡಗಿ ಕುಳಿತಿರುವ ಹುಲಿಯನ್ನು ಎಂಟು ಸೆಕೆಂಡುಗಳಲ್ಲಿ ಹುಡುಕುವ ಸವಾಲು ಇಲ್ಲಿದೆ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಸೋಶಿಯಲ್ ಮೀಡಿಯಾದಲ್ಲಿ…

Read More

ಅನುಶ್ರೀ ಕಾಲಿಗೆ ಬಿದ್ದ ಗಿಲ್ಲಿ ನಟ; ಶಾಕ್ ಆದ ಆ್ಯಂಕರ್ – Kannada News | Gilli Nata Take a Blessing from Anushree On A Stage Anchor Anushree in Shock

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹೋದಲ್ಲಿ ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುವುದನ್ನು ಕಾಣಬಹುದು. ಈಗ ಅವರು ಸಾಕಷ್ಟು ವೇದಿಕೆಗಳನ್ನು ಏರುತ್ತಿದ್ದಾರೆ. ಈಗ ಅವರಿಗೆ ವೇದಿಕೆ ಮೇಲೆ ಅನುಶ್ರೀ ಸಿಕ್ಕಿದ್ದಾರೆ. ಆಗ ಅನುಶ್ರೀ ಕಾಲಿಗೆ ಬಿದ್ದು ಅವರು ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಗಿಲ್ಲಿಗೆ ಅನುಶ್ರೀ ಮೇಲಿರುವ ಪ್ರೀತಿ ಎಷ್ಟಿದೆ ಎಂಬುದನ್ನು ತೋರಿಸಿದ್ದಾರೆ. ಗಿಲ್ಲಿ ನಟ ಹಾಗೂ ಅನುಶ್ರೀ ಅವರು ಮೊದಲಿನಿಂದಲೂ ಪರಿಚಿತರು. ಜೀ ಕನ್ನಡದ ವೇದಿಕೆ ಇವರು…

Read More

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ – Kannada News | Belagavi Police Seize Rs.25 Lakh Illegal Goa Liquor Smuggled in Garbage Truck

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ ಬೆಳಗಾವಿ, ಫೆಬ್ರುವರಿ 01: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣದ ಬೆನ್ನಲ್ಲೇ ಅದೇ ಮಾರ್ಗದಲ್ಲಿ ಇನ್ನೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪುಷ್ಪ ಸಿನೆಮಾವನ್ನು ನೆನಪಿಸುವಂತೆ ಕಸದ ಮಧ್ಯೆ ಮದ್ಯದ ಬಾಕ್ಸ್‌ಗಳನ್ನು ಮರೆಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗ್ಯಾಂಗ್ ಅನ್ನು ಬೆಳಗಾವಿ (Belagavi) ನಗರದ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ….

Read More

ಮಾಘ ಮಾಸ ಹುಣ್ಣಿಮೆ: ಟಿ ನರಸೀಪುರದ ಕಾವೇರಿ ನದಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತರ ದಂಡು – Kannada News | Magha Purnima: Devotees Throng Triveni Sangama at T Narsipur for Holy Dip

ಮೈಸೂರು, ಫೆಬ್ರವರಿ 1: ಟಿ. ನರಸೀಪುರದಲ್ಲಿರುವ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಾಘ ಮಾಸ ಹುಣ್ಣಿಮೆಯ ಪುಣ್ಯಸ್ನಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಕಾವೇರಿ, ಕಬಿನಿ ಮತ್ತು ಕಪಿಲಾ ನದಿಗಳು ಸೇರುವ ಈ ಸಂಗಮ ಸ್ಥಳದಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆಯುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ, ಮಧ್ಯರಾತ್ರಿಯಿಂದಲೇ ಸಹಸ್ರಾರು ಭಕ್ತರು ಸಂಗಮ ಸ್ಥಳದಲ್ಲಿ ಪವಿತ್ರ ಸ್ನಾನ ಕೈಗೊಂಡರು. ಪುಣ್ಯಸ್ನಾನದ ನಂತರ, ಭಕ್ತರು ಸಮೀಪದಲ್ಲಿರುವ ಐತಿಹಾಸಿಕ ಗುಂಜಾ ನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ…

Read More

ಚೆನ್ನೈ ವಿರುದ್ಧ ಗೆದ್ದು ಫೈನಲ್​ಗೆ ಏರಿದ ಕರ್ನಾಟಕ ಬುಲ್ಡೋಜರ್ಸ್​; ಒಲಿಯುತ್ತಾ ಕಪ್? – Kannada News | Karnataka Bulldozers Enters CCL Final After Defeating Karnataka Chennai Kings in semifinal

ಕರ್ನಾಟಕ ಬುಲ್ಡೋಜರ್ಸ್​ಗೆ ಜಯ Image Credit source: Hotstar ಕಳೆದ ವರ್ಷದ ಸಿಸಿಎಲ್​​ನಲ್ಲಿ (CCL) ರನ್ನರ್ ಅಪ್ ಆಗಿರೋ ಕರ್ನಾಟಕ ಬುಲ್ಡೋಜರ್ಸ್ ತಂಡವು ಒಂದು ಪಂದ್ಯವನ್ನೂ ಸೋಲದೇ ಈ ಬಾರಿ ಫಿನಾಲೆಗೆ ಏರಿರುವುದು ವಿಶೇಷ. ಚೆನ್ನೈ ಕಿಂಗ್ಸ್ ವಿರುದ್ಧ ಜನವರಿ 31ರಂದು ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದರು ಮತ್ತು ಫಿನಾಲೆಗೆ ಏರಿದರು. ಕಿಚ್ಚ ಸುದೀಪ್ ಅವರ ನೇತೃತ್ವದ ತಂಡವು ಸಾಕಷ್ಟು ಉತ್ತಮವಾಗಿ ಕಾಣಿಸುತ್ತಿದೆ. ಈ ಬಾರಿ ಅವರು ಕಪ್ ಗೆಲ್ಲುವ ಎಲ್ಲಾ ಸಾಧ್ಯತೆ ಇದೆ. ಮೊದಲ ಮೂರು…

Read More

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್ – Kannada News | Arshdeep Singh Creates Unwanted Record With Five fer

ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಐದು ವಿಕೆಟ್​ಗಳೊಂದಿಗೆ ಅವರು ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ತಿರುವನಂತಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅರ್ಷದೀಪ್ ಸಿಂಗ್ 51 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅರ್ಷದೀಪ್ ಸಿಂಗ್ ಅವರ ಚೊಚ್ಚಲ 5 ವಿಕೆಟ್. ಆದರೆ ಈ ಐದು ವಿಕೆಟ್ ಕಬಳಿಸಲು…

Read More

ಮಹಿಳೆಯ ಕುತ್ತಿಗೆ ಮುಖ, ಕೈ-ಕಾಲು ಕಚ್ಚಿ ಹಾಕಿದ ಶ್ವಾನ: ಈ ಭೀಕರ ದಾಳಿಗೆ ಬೆಚ್ಚಿಬಿದ್ದ ಬೆಂಗಳೂರು – Kannada News | HSR Layout Dog Attack: Bengaluru Pet Owners Must Follow Muzzle and Leash Rules

ಬೆಂಗಳೂರು, ಜ.1: ಬೆಂಗಳೂರಿನಲ್ಲಿ(Bengaluru dog attack) ಸಾಕು ನಾಯಿಗಳ ದಾಳಿ ಮಾಡುವ ಘಟನೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಬೆಳ್ಳಂಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದ ಘಟನೆ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಜನವರಿ 26 ರಂದು ಬೆಳಿಗ್ಗೆ 6.54 ರ ಸುಮಾರಿಗೆ ಎಚ್‌ಎಸ್‌ಆರ್ ಲೇಔಟ್‌ನ ಟೀಚರ್ಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮಹಿಳೆ ವಾಕಿಂಗ್‌ಗೆ ಹೋಗಿದ್ದಾಗ ಸ್ಥಳೀಯ ನಿವಾಸಿ ಅಮರೇಶ್ ರೆಡ್ಡಿ ಎಂಬವರ ನಾಯಿ ಇದ್ದಕ್ಕಿದ್ದಂತೆ…

Read More