Headlines

Optical Illusion: ಈ ಚಿತ್ರದಲ್ಲಿ ಜೀಬ್ರಾಗಳ ನಡುವೆ ಅಡಗಿರುವ ಹುಲಿಯನ್ನು ಗುರುತಿಸಬಲ್ಲಿರಾ – Kannada News | Optical Illusion: Tiger hiding among zebras, find it in just 8 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಸೇರಿದಂತೆ ಟ್ರಿಕ್ಕಿ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಹೀಗಾಗಿ ಹೆಚ್ಚಿನವರು ಒಗಟಿನತ್ತ ಆಸಕ್ತಿ ತೋರಿಸುತ್ತಾರೆ, ಇದೀಗ ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದ್ದು, ಜೀಬ್ರಾಗಳ ಗುಂಪಿನಲ್ಲಿ ಅಡಗಿ ಕುಳಿತಿರುವ ಹುಲಿಯನ್ನು ಎಂಟು ಸೆಕೆಂಡುಗಳಲ್ಲಿ ಹುಡುಕುವ ಸವಾಲು ಇಲ್ಲಿದೆ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಸೋಶಿಯಲ್ ಮೀಡಿಯಾದಲ್ಲಿ…

Read More

ಅನುಶ್ರೀ ಕಾಲಿಗೆ ಬಿದ್ದ ಗಿಲ್ಲಿ ನಟ; ಶಾಕ್ ಆದ ಆ್ಯಂಕರ್ – Kannada News | Gilli Nata Take a Blessing from Anushree On A Stage Anchor Anushree in Shock

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹೋದಲ್ಲಿ ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುವುದನ್ನು ಕಾಣಬಹುದು. ಈಗ ಅವರು ಸಾಕಷ್ಟು ವೇದಿಕೆಗಳನ್ನು ಏರುತ್ತಿದ್ದಾರೆ. ಈಗ ಅವರಿಗೆ ವೇದಿಕೆ ಮೇಲೆ ಅನುಶ್ರೀ ಸಿಕ್ಕಿದ್ದಾರೆ. ಆಗ ಅನುಶ್ರೀ ಕಾಲಿಗೆ ಬಿದ್ದು ಅವರು ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಗಿಲ್ಲಿಗೆ ಅನುಶ್ರೀ ಮೇಲಿರುವ ಪ್ರೀತಿ ಎಷ್ಟಿದೆ ಎಂಬುದನ್ನು ತೋರಿಸಿದ್ದಾರೆ. ಗಿಲ್ಲಿ ನಟ ಹಾಗೂ ಅನುಶ್ರೀ ಅವರು ಮೊದಲಿನಿಂದಲೂ ಪರಿಚಿತರು. ಜೀ ಕನ್ನಡದ ವೇದಿಕೆ ಇವರು…

Read More

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ – Kannada News | Belagavi Police Seize Rs.25 Lakh Illegal Goa Liquor Smuggled in Garbage Truck

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ ಬೆಳಗಾವಿ, ಫೆಬ್ರುವರಿ 01: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣದ ಬೆನ್ನಲ್ಲೇ ಅದೇ ಮಾರ್ಗದಲ್ಲಿ ಇನ್ನೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪುಷ್ಪ ಸಿನೆಮಾವನ್ನು ನೆನಪಿಸುವಂತೆ ಕಸದ ಮಧ್ಯೆ ಮದ್ಯದ ಬಾಕ್ಸ್‌ಗಳನ್ನು ಮರೆಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗ್ಯಾಂಗ್ ಅನ್ನು ಬೆಳಗಾವಿ (Belagavi) ನಗರದ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ….

Read More

ಮಾಘ ಮಾಸ ಹುಣ್ಣಿಮೆ: ಟಿ ನರಸೀಪುರದ ಕಾವೇರಿ ನದಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತರ ದಂಡು – Kannada News | Magha Purnima: Devotees Throng Triveni Sangama at T Narsipur for Holy Dip

ಮೈಸೂರು, ಫೆಬ್ರವರಿ 1: ಟಿ. ನರಸೀಪುರದಲ್ಲಿರುವ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಾಘ ಮಾಸ ಹುಣ್ಣಿಮೆಯ ಪುಣ್ಯಸ್ನಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಕಾವೇರಿ, ಕಬಿನಿ ಮತ್ತು ಕಪಿಲಾ ನದಿಗಳು ಸೇರುವ ಈ ಸಂಗಮ ಸ್ಥಳದಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆಯುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ, ಮಧ್ಯರಾತ್ರಿಯಿಂದಲೇ ಸಹಸ್ರಾರು ಭಕ್ತರು ಸಂಗಮ ಸ್ಥಳದಲ್ಲಿ ಪವಿತ್ರ ಸ್ನಾನ ಕೈಗೊಂಡರು. ಪುಣ್ಯಸ್ನಾನದ ನಂತರ, ಭಕ್ತರು ಸಮೀಪದಲ್ಲಿರುವ ಐತಿಹಾಸಿಕ ಗುಂಜಾ ನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ…

Read More

ಚೆನ್ನೈ ವಿರುದ್ಧ ಗೆದ್ದು ಫೈನಲ್​ಗೆ ಏರಿದ ಕರ್ನಾಟಕ ಬುಲ್ಡೋಜರ್ಸ್​; ಒಲಿಯುತ್ತಾ ಕಪ್? – Kannada News | Karnataka Bulldozers Enters CCL Final After Defeating Karnataka Chennai Kings in semifinal

ಕರ್ನಾಟಕ ಬುಲ್ಡೋಜರ್ಸ್​ಗೆ ಜಯ Image Credit source: Hotstar ಕಳೆದ ವರ್ಷದ ಸಿಸಿಎಲ್​​ನಲ್ಲಿ (CCL) ರನ್ನರ್ ಅಪ್ ಆಗಿರೋ ಕರ್ನಾಟಕ ಬುಲ್ಡೋಜರ್ಸ್ ತಂಡವು ಒಂದು ಪಂದ್ಯವನ್ನೂ ಸೋಲದೇ ಈ ಬಾರಿ ಫಿನಾಲೆಗೆ ಏರಿರುವುದು ವಿಶೇಷ. ಚೆನ್ನೈ ಕಿಂಗ್ಸ್ ವಿರುದ್ಧ ಜನವರಿ 31ರಂದು ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದರು ಮತ್ತು ಫಿನಾಲೆಗೆ ಏರಿದರು. ಕಿಚ್ಚ ಸುದೀಪ್ ಅವರ ನೇತೃತ್ವದ ತಂಡವು ಸಾಕಷ್ಟು ಉತ್ತಮವಾಗಿ ಕಾಣಿಸುತ್ತಿದೆ. ಈ ಬಾರಿ ಅವರು ಕಪ್ ಗೆಲ್ಲುವ ಎಲ್ಲಾ ಸಾಧ್ಯತೆ ಇದೆ. ಮೊದಲ ಮೂರು…

Read More

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್ – Kannada News | Arshdeep Singh Creates Unwanted Record With Five fer

ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಐದು ವಿಕೆಟ್​ಗಳೊಂದಿಗೆ ಅವರು ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ತಿರುವನಂತಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅರ್ಷದೀಪ್ ಸಿಂಗ್ 51 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅರ್ಷದೀಪ್ ಸಿಂಗ್ ಅವರ ಚೊಚ್ಚಲ 5 ವಿಕೆಟ್. ಆದರೆ ಈ ಐದು ವಿಕೆಟ್ ಕಬಳಿಸಲು…

Read More

ಮಹಿಳೆಯ ಕುತ್ತಿಗೆ ಮುಖ, ಕೈ-ಕಾಲು ಕಚ್ಚಿ ಹಾಕಿದ ಶ್ವಾನ: ಈ ಭೀಕರ ದಾಳಿಗೆ ಬೆಚ್ಚಿಬಿದ್ದ ಬೆಂಗಳೂರು – Kannada News | HSR Layout Dog Attack: Bengaluru Pet Owners Must Follow Muzzle and Leash Rules

ಬೆಂಗಳೂರು, ಜ.1: ಬೆಂಗಳೂರಿನಲ್ಲಿ(Bengaluru dog attack) ಸಾಕು ನಾಯಿಗಳ ದಾಳಿ ಮಾಡುವ ಘಟನೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಬೆಳ್ಳಂಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದ ಘಟನೆ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಜನವರಿ 26 ರಂದು ಬೆಳಿಗ್ಗೆ 6.54 ರ ಸುಮಾರಿಗೆ ಎಚ್‌ಎಸ್‌ಆರ್ ಲೇಔಟ್‌ನ ಟೀಚರ್ಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮಹಿಳೆ ವಾಕಿಂಗ್‌ಗೆ ಹೋಗಿದ್ದಾಗ ಸ್ಥಳೀಯ ನಿವಾಸಿ ಅಮರೇಶ್ ರೆಡ್ಡಿ ಎಂಬವರ ನಾಯಿ ಇದ್ದಕ್ಕಿದ್ದಂತೆ…

Read More

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿದ್ದರಾಮಯ್ಯ: ಝೈದ್ ಖಾನ್ ಹೇಳಿದ್ದಿಷ್ಟು.. – Kannada News | Zaid Khan says CM Siddaramaiah got emotional while watching Cult movie

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗಾಗಿ ‘ಕಲ್ಟ್’ ಸಿನಿಮಾದ (Cult movie) ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಸಿನಿಮಾವನ್ನು ವೀಕ್ಷಿಸುವಾಗ ಮಗನನ್ನು ನೆನಪಿಸಿಕೊಂಡು ಸಿದ್ದರಾಮಯ್ಯ ಭಾವುಕರಾದರು. ಆ ಬಗ್ಗೆ ಝೈದ್ ಖಾನ್ (Zaid Khan) ಅವರು ಮಾಹಿತಿ ನೀಡಿದ್ದಾರೆ. ‘ಇವತ್ತು ಸಿದ್ದರಾಮಯ್ಯ ಸರ್ ನನ್ನ ಸಿನಿಮಾ ನೋಡಿದ್ದಕ್ಕೆ ಬಹಳ ಖುಷಿ ಆಗಿದೆ. ಅವರಿಗೆ ಸಿನಿಮಾ ನೋಡಲು ಕರೆಯಬೇಕೋ ಬೇಡವೋ ಅಂತ ಆಲೋಚನೆ ಇರಲಿಲ್ಲ. ಅವರೇ ನಮ್ಮ ತಂದೆಗೆ ಕರೆ ಮಾಡಿ ನಿಮ್ಮ ಮಗನ ಸಿನಿಮಾ ನೋಡಬೇಕು ಅಂದರು….

Read More

ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ – Kannada News | PAK vs AUS: Cameron Green was unhappy with Usman Tariq’s bowling action

ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಸೋಲನುಭವಿಸಿದೆ. ಈ ಬಾರಿ ಸೋತಿದ್ದು ಬರೋಬ್ಬರಿ 90 ರನ್​ಗಳ ಅಂತರದಿಂದ. ಈ ಸೋಲಿನ ಬೆನ್ನಲ್ಲೇ ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿಯ ಬಗ್ಗೆ ಚರ್ಚೆಗಳು ಶುರುವಾಗಿದೆ. ಈ ಪಂದ್ಯದಲ್ಲಿ 20 ಎಸೆತಗಳನ್ನು ಎದುರಿಸಿದ್ದ ಕ್ಯಾಮರೋನ್ ಗ್ರೀನ್ 2 ಸಿಕ್ಸರ್ ಹಾಗೂ 1 ಫೋರ್​ನೊಂದಿಗೆ 35 ರನ್ ಬಾರಿಸಿದ್ದರು. ಆದರೆ ಯಾವಾಗ ಉಸ್ಮಾನ್ ತಾರಿಖ್ ಸ್ಪಿನ್ ದಾಳಿ ಶುರು ಮಾಡಿದರೂ ಕ್ಯಾಮರೋನ್ ಗ್ರೀನ್ ರನ್​ಗಳಿಸಲು ತಡಕಾಡಿದರು….

Read More

Indian Coast Guard Day 2026: ದೇಶದ ಕಡಲ ಗಡಿಗಳನ್ನು ರಕ್ಷಣೆ ಮಾಡುವಲ್ಲಿ ಕರಾವಳಿ ಭದ್ರತಾ ಪಡೆಗಳ ಪಾತ್ರ ಮಹತ್ತರವಾದದ್ದು – Kannada News | Indian Coast Guard Day 2026: Know the history and significance of Indian Coast Guard Day

ಭಾರತೀಯ ಕರಾವಳಿ ಭದ್ರತಾ ಪಡೆ ದಿನImage Credit source: Social Media ಭಾರತವು  ವಿಶಾಲವಾದ ಕರಾವಳಿ ಪ್ರದೇಶಗಳನ್ನು ಹೊಂದಿರುವ ರಾಷ್ಟ್ರವಾಗಿದ್ದು, 7,500 ಕಿಲೋಮೀಟರ್‌ಗಳಿಗೂ ಹೆಚ್ಚು ಕರಾವಳಿ ಭಾಗವನ್ನು ಹೊಂದಿದೆ. ಮೂರು ಕಡೆಗಳಲ್ಲಿ ಸಾಗರದಿಂದ ಸುತ್ತುವರೆದಿರುವ ನಮ್ಮ ಈ ರಾಷ್ಟ್ರಕ್ಕೆ ಕಡಲ ಗಡಿ ಭದ್ರತೆಯು ತುಂಬಾನೇ ಮುಖ್ಯವಾಗಿದೆ. ಈ ಕಡಲ ಗಡಿಗಳನ್ನು ಸುರಕ್ಷಿತವಾಗಿಡುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆ (ICG) ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಅಷ್ಟೇ ಅಲ್ಲದೇ ಕಡಲ್ಗಳ್ಳತನ, ಕರಾವಳಿ ಪ್ರದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ, ಸಮುದ್ರದಲ್ಲಿ ನಡೆಯುವ ಕಾನೂನು ಬಾಹಿರ…

Read More