Headlines

ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ: ರಾಯಚೂರಿನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ! – Kannada News

ರಾಯಚೂರು, ಜೂನ್​ 04: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನ ವಿಲೀನಗೊಳಿಸಿ, ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಗೆ (KPS School Mergers) ಮುಂದಾಗಿದೆ. ಆದರೆ ಈ ಯೋಜನೆಗೆ ಭಾರೀ ವಿರೋಧದ ಜೊತೆ ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಗಡಿ ಜಿಲ್ಲೆ ರಾಯಚೂರಿನಲ್ಲಿ (raichur) ಶೇಕಡ 50% ಖಾಯಂ ಶಿಕ್ಷಕರೇ ಇಲ್ಲಾ, ನೇಮಕ ಮಾಡುವುದನ್ನು ಬಿಟ್ಟು ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಮಾಡಿವೆ. ಮುಖ್ಯಾಂಶಗಳು ರಾಜ್ಯ ಸರ್ಕಾರ ಹಾಗೂ ಶಿಕ್ಷಣ…

Read More

PAK vs AUS: ಪಾಕ್ ವಿರುದ್ಧ 38 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡ ಆಸ್ಟ್ರೇಲಿಯಾ – Kannada News

ಪ್ರಸ್ತುತ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Pakistan vs Australia) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈಗಾಗಲೇ ನಡೆದಿರುವ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಕೊನೆಯ ಪಂದ್ಯವನ್ನು ಗೆದ್ದ ತಂಡಕ್ಕೆ ಸರಣಿ ಸಿಗಲಿದೆ. ಹೀಗಾಗಿ ಇಂದು ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡ, ಪಾಕಿಸ್ತಾನಿ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ ಹೋಗಿದೆ. ಇದರ ಪರಿಣಾಮವಾಗಿ ಇಡೀ ಆಸ್ಟ್ರೇಲಿಯಾ ತಂಡವು…

Read More

ನೂತನ ಸಚಿವರಿಗೆ ಖಾತೆ ಹಂಚಿಕೆ:ಪ್ರಿಯಾಂಕ್​​ ಖರ್ಗೆಗೆ ಗೃಹ, ಇನ್ನುಳಿದ ಯಾರಿಗೆ ಯಾವ ಖಾತೆ? – Kannada News

ಬೆಂಗಳೂರು, (ಜೂನ್ 04): ಡಿಕೆ ಶಿವಕುಮಾರ್ (DK Shivakuamr) ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆ ಶಿವಕುಮಾರ್ ಜೊತೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವ ವಚನ ಸ್ವೀಕರಿಸಿದ್ದ  13 ನೂತನ ಸಚಿವರಿಗೆ ಇಲಾಖೆಗಳ (Portfolios) ಜವಾಬ್ದಾರಿ ನೀಡಲಾಗಿದೆ. ಈ ಪೈಕಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಣಕಾಸು ಇಲಾಖೆ, DPAR ಸೇರಿದಂತೆ ಇತರೆ ಕೆಲ ಖಾತೆಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದು, ಇನ್ನುಳಿದ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಇದರೊಂದಿಗೆ ಆಯಕಟ್ಟಿನ ಹಣಕಾಸು, ಜಲಸಂಪನ್ಮೂಲ, ಗೃಹ, ಲೋಕೋಪಯೋಗಿ, ಬೆಂಗಳೂರು ಅಭಿವೃದ್ದಿ…

Read More

ಬಿಜೆಪಿ ತೊರೆದು ಹೊಸ ಪಕ್ಷ ಘೋಷಣೆ? ನಾಳೆ ಅಣ್ಣಾಮಲೈ ಮುಂದಿನ ಹೆಜ್ಜೆ ಪ್ರಕಟ – Kannada News

ಚೆನ್ನೈ, ಜೂನ್ 4: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ರಾಜ್ಯ ಬಿಜೆಪಿ (BJP) ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು ಪಕ್ಷವನ್ನು ತೊರೆಯುವುದು ಬಹುತೇಕ ಖಚಿತವಾಗಿದೆ. ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ಈಗ ಅಧಿಕೃತ ಮುದ್ರೆ ಬಿದ್ದಿದ್ದು, ನಾಳೆ (ಶುಕ್ರವಾರ) ಅವರು ತಮ್ಮ ಮುಂದಿನ ರಾಜಕೀಯ ಆಥವಾ ವೈಯಕ್ತಿಕ ಹೆಜ್ಜೆಯ ಕುರಿತು ಮಹತ್ವದ ಪ್ರಕಟಣೆ ಹೊರಡಿಸಲಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ದೊಡ್ಡ…

Read More

‘ಆ ಒಂದು ಪಂದ್ಯಕ್ಕೆ ಏಕೆ ಅಷ್ಟೊಂದು ಮನ್ನಣೆ’?; ವಿಶ್ವಕಪ್​ಗೂ ಮುನ್ನ ಸ್ಮೃತಿ ಮನವಿ – Kannada News

2026 ರ ಮಹಿಳಾ ಟಿ20 ವಿಶ್ವಕಪ್ (2026 Women’s T20 World Cup) ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಚುಟುಕು ಸಮರ ಜೂನ್ 12 ರಿಂದ ಜುಲೈ 5 ರವರೆಗೆ ನಡೆಯಲಿದೆ. ಭಾರತ ವನಿತಾ ಪಡೆ ಜೂನ್ 14 ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ( India vs Pakistan) ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯಕ್ಕಾಗಿ ಇಡೀ ವಿಶ್ವ ಕ್ರಿಕೆಟ್ ಕಾದು ಕುಳಿತಿದೆ. ಏಕೆಂದರೆ ಉಭಯ ದೇಶಗಳ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಕ್ಕೆ ವಿಶೇಷ…

Read More

15 ಲಕ್ಷ ಕೋಟಿ ರೂ ವಂಚನೆ: ಷೇರು ಮಾರ್ಕೆಟ್​ನಿಂದ ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ ನಿಷೇಧ – Kannada News

ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ Image Credit source: wikipedia ಬೆಂಗಳೂರು, ಜೂನ್​ 04: ಬೆಂಗಳೂರು (bangaluru) ಮೂಲದ ಚಿನ್ನ ಸಂಸ್ಕರಣೆ ಮತ್ತು ಆಭರಣ ರಫ್ತು ಕಂಪನಿಯಾದ ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ ವಿರುದ್ಧ ಬಂಡವಾಳ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ಭಾರಿ ಶಿಸ್ತುಕ್ರಮ ಜರುಗಿಸಿದೆ. ಕಂಪನಿಯು ಆರ್ಥಿಕ ಅಕ್ರಮ ಎಸಗಿರುವ ಗಂಭೀರ ಆರೋಪ ಹಿನ್ನೆಲೆ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಮೆಹ್ತಾಗೆ ಷೇರು ಮಾರುಕಟ್ಟೆಯಲ್ಲಿ ವಹಿವಾಟು ನಡೆಸದಂತೆ ತಾತ್ಕಾಲಿಕ ನಿಷೇಧ ಹೇರಿ ಮಧ್ಯಂತರ ಆದೇಶ…

Read More

ಶಿವಾಜಿ ಚಿತ್ರವಿರುವ ಟಿ-ಶರ್ಟ್ ಧರಿಸಿ ರಿತೇಶ್ ದೇಶ್‌ಮುಖ್ ಪಾರ್ಟಿ; ಕ್ಷಮೆ ಕೇಳಿದ ನಟ – Kannada News

ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ಖ್ಯಾತ ನಟ-ನಿರ್ದೇಶಕ ರಿತೇಶ್ ದೇಶ್‌ಮುಖ್ (Riteish Deshmukh) ಅವರು ತಮ್ಮ ಇತ್ತೀಚಿನ ಸೂಪರ್ ಹಿಟ್ ಮರಾಠಿ ಸಿನಿಮಾ ‘ರಾಜಾ ಶಿವಾಜಿ’ (Raja Shivaji) ಚಿತ್ರದ ಸಕ್ಸಸ್ ಪಾರ್ಟಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿರುವ ವಿವಾದಕ್ಕೆ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಪಾರ್ಟಿಯ ವಿಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಅವರ ಉಡುಪು ಮತ್ತು ನಡತೆಯ ಬಗ್ಗೆ ಕೇಳಿಬಂದಿದ್ದ ಗಂಭೀರ ಆರೋಪಗಳನ್ನು ಖಡಕ್ ಆಗಿ ನಿರಾಕರಿಸಿದ್ದಾರೆ. ‘ರಾಜಾ ಶಿವಾಜಿ’ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಅಭೂತಪೂರ್ವ ಯಶಸ್ಸಿನ…

Read More

ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ; 11 ನಾಯಕರಿಗೆ ಟಿಕೆಟ್ – Kannada News

ದೆಹಲಿ, ಜೂನ್ 4: ಮುಂಬರುವ ರಾಜ್ಯಸಭೆಯ ಉಪಚುನಾವಣೆ (Rajya Sabha Elections) ಹಾಗೂ ಖಾಲಿ ಇರುವ ಸ್ಥಾನಗಳಿಗಾಗಿ ಬಿಜೆಪಿ ತನ್ನ 11 ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಪಕ್ಷದ ಹಿರಿಯ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರಮುಖ ಮುಖಂಡರಿಗೆ ಈ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದ್ದು, ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಿಜೆಪಿಯಿಂದ ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರನ್ನು ಕಣಕ್ಕಿಳಿಸಲಾಗಿದೆ. ಅರುಣಾಚಲ ಪ್ರದೇಶದಿಂದ ತಾಯಿ…

Read More

ನಿದ್ರೆಗೆ ಭಂಗ ಉಂಟಾಗಲು ನಿಮ್ಮ ಈ ಅಭ್ಯಾಸಗಳೇ ಕಾರಣ – Kannada News

ಆಹಾರ, ನೀರಿನಂತೆ ಮನುಷ್ಯನಿಗೆ ನಿದ್ರೆಯೂ (sleep) ತುಂಬಾ ಮುಖ್ಯ. 8 ರಿಂದ 9 ಗಂಟೆಗಳ ಕಾಲ ಉತ್ತಮ ನಿದ್ರೆ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡೂ ಉತ್ತಮವಾಗಿರುತ್ತದೆ. ಆದರೆ ಇಂದು ಹೆಚ್ಚಿನವರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೌದು ಅನೇಕರಿಗೆ ಎಷ್ಟೇ ಪ್ರಯತ್ನಪಟ್ಟರೂ ರಾತ್ರಿ ನಿದ್ರೆ ಮಾಡಲು ಸಖತ್‌ ಕಷ್ಟಕರವಾಗುತ್ತದೆ. ನಿದ್ರಾಹೀನತೆಗೆ ಈ ಕೆಲವೊಂದು ಅಭ್ಯಾಸಗಳೇ ಕಾರಣವಂತೆ. ಈ ಅಭ್ಯಾಸಗಳನ್ನು ತ್ಯಜಿಸಿದರೆ ನೀವು ಸಹ ರಾತ್ರಿಯಲ್ಲಿ ಉತ್ತಮವಾಗಿ ನಿದ್ರೆ ಮಾಡಬಹುದು. ನಿದ್ರೆಗೆ ಭಂಗ ತರುವಂತಹ ಆ ಅಭ್ಯಾಸಗಳು…

Read More

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು – Kannada News

ಕನ್ನಡದಲ್ಲಿ ‘ಬಾಸ್’ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಸಿನಿಮಾದ ಟ್ರೈಲರ್ (Trailer) ಕೆಲ ವಾರಗಳ ಮುಂಚೆ ಬಿಡುಗಡೆ ಆಗಿತ್ತು. ಸಿನಿಮಾದ ಟ್ರೈಲರ್ ನೋಡಿದವರಿಗೆ ಇದು ನಟ ದರ್ಶನ್ ಅವರ ರೇಣುಕಾ ಸ್ವಾಮಿ ಪ್ರಕರಣ ಕುರಿತಾದದ್ದೇ ಕತೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿತ್ತು. ಆದರೆ ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ…

Read More