Headlines

Bengaluru Air Quality: ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballary and mangalore’s Air quality is worse than Bengaluru’s AQI

ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ ಬೆಂಗಳೂರು, ಫೆಬ್ರುವರಿ 01: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI  (Bengaluru Air Quality) ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು ಹಾಗೂ ಬಳ್ಳಾರಿ ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಬೆಂಗಳೂರಿಗಿಂತ ಮಂಗಳೂರಿನಲ್ಲಿ ಕಳಪೆ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 170ಕ್ಕೆ ಹೋಗಿ ತಲುಪಿದೆ. ಮಂಗಳೂರಿನ…

Read More

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah watches Cult Kannada movie ft Zaid Khan Rachita Ram

ರಚಿತಾ ರಾಮ್, ಝೈದ್ ಖಾನ್ (Zaid Khan), ಮಲೈಕಾ ವಸುಪಾಲ್ ಮುಂತಾದವರು ನಟಿಸಿರುವ ‘ಕಲ್ಟ್’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಹೊಸ ತಲೆಮಾರಿನ ಯುವಕ-ಯುವತಿಯರ ಪ್ರೇಮ್ ಕಹಾನಿ ಈ ಸಿನಿಮಾದಲ್ಲಿ ಇದೆ. ಈಗ ಈ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವೀಕ್ಷಿಸಿದ್ದಾರೆ. ಅವರಿಗಾಗಿ ಬೆಂಗಳೂರಿನಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ‘ಕಲ್ಟ್’ ಸಿನಿಮಾ (Cult Kannada Movie) ನೋಡಿದ ಬಳಿಕ ಅವರು ತಮ್ಮ ವಿಮರ್ಶೆ ತಿಳಿಸಿದರು. ಸಿನಿಮಾ ಹೇಗಿದೆ ಎಂಬುದನ್ನು ಸಿದ್ದರಾಮಯ್ಯ ಅವರು ಮಾಧ್ಯಮಗಳ ಎದುರು ವಿವರಿಸಿದರು….

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ – Kannada News | Bengaluru temperature: cold weather in Bengaluru, Dry weather elsewhere

ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ ಬೆಂಗಳೂರು, ಫೆಬ್ರುವರಿ 01: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ…

Read More

Budget 2026 LIVE: ಕೇಂದ್ರ ಬಜೆಟ್​​ಗೆ ಕೌಂಟ್ ಡೌನ್ ಶುರು, ಜನಸಾಮಾನ್ಯರ ಕನಸುಗಳು ಈಡೇರುತ್ತಾ, ಭಗ್ನವಾಗುತ್ತಾ? – Kannada News | Union Budget 2026 27 session live updates in Parliament today budget announcements Nirmala Sitharaman speech latest news in Kannada

ನವದೆಹಲಿ, ಫೆಬ್ರವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು 2026-27ರ ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈ ಬಾರಿ ಬಜೆಟ್ ಮೇಲೆ ಎಲ್ಲರ ಕುತೂಹಲ ನಿಂತಿರುವುದು ಆದಾಯ ತೆರಿಗೆ ಮೇಲಾಗಲಿ, ಪೆಟ್ರೋಲ್ ಡೀಸೆಲ್ ಮೇಲಾಗಲಿ ಅಲ್ಲ ಬದಲಾಗಿ ಚಿನ್ನ, ಬೆಳ್ಳಿ ಮೇಲೆ. ಯಾಕೆಂದರೆ ಸತತ ಒಂದು ವರ್ಷದಿಂದ ಚಿನ್ನ ಹಾಗೂ ಬೆಳ್ಳಿ ದರ ಗಗನಕ್ಕೇರಿದೆ. ಸುಮಾರು ಒಂದು ದಶಕದಲ್ಲಿ ಭಾನುವಾರದಂದು ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿರುವುದು ಇದೇ ಮೊದಲು. ಸೀತಾರಾಮನ್ ಸತತ ಒಂಬತ್ತು…

Read More

ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಹೊಸ ವಿಶ್ವ ದಾಖಲೆ ನಿರ್ಮಾಣ

ಟಿ20 ಕ್ರಿಕೆಟ್​​ನಲ್ಲಿ ಭಾರತೀಯ ಬ್ಯಾಟರ್​ಗಳು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸಿಡಿಲಬ್ಬರದೊಂದಿಗೆ. ಅಂದರೆ ನ್ಯೂಝಿಲೆಂಡ್ ವಿರುದ್ಧ ಐದನೇ ಟಿ20 ಪಂದ್ಯದಲ್ಲಿ 271 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆಯೊಂದನ್ನು ನಿರ್ಮಿಸಿದೆ. ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಇಶಾನ್ ಕಿಶನ್ (103) ಶತಕ ಸಿಡಿಸಿದರೆ, ಸೂರ್ಯಕುಮಾರ್ ಯಾದವ್ (63) ಅರ್ಧಶತಕ ಬಾರಿಸಿದರು. ಈ ಮೂಲಕ…

Read More

ಜಿಬಿಎ ಚುನಾವಣೆ: ಬ್ಯಾಲೆಟ್ ಪೇಪರ್ ಬಳಕೆಗೆ ವಿರೋಧ, ಇವಿಎಂ ಬಳಸುವಂತೆ ಸಂಘ-ಸಂಸ್ಥೆಗಳ ಪಟ್ಟು – Kannada News | GBA Elections: Opposition to Ballot Paper Grows, Citizens Demand EVM Voting

ಬೆಂಗಳೂರು, ಫೆಬ್ರವರಿ 1: ಆರೇಳು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪಾಲಿಕೆ (GBA) ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ರೆಡಿಯಾಗಿದೆ. ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಕೆಲಸ ಕಾರ್ಯಗಳು ಭರದಿಂದ ಸಾಗಿದ್ದು, ಮತದಾರರ ಅಂತಿಮ ಪಟ್ಟಿ ಹಾಗೂ ಚುನಾವಣಾ ದಿನಾಂಕ‌ ಘೋಷಣೆ ಆಗೋದೊಂದೇ ಬಾಕಿ ಇದೆ. ಉಳಿದಂತೆ 369 ವಾರ್ಡ್ ಹಾಗೂ ಮೀಸಲಾತಿ ಎಲ್ಲವೂ ನಿಗದಿಯಾಗಿದೆ. ಆದರೆ ಈ ಬಾರಿಯ ಚುನಾವಣೆಗೆ ರಾಜ್ಯ ಚುನಾವಣ ಆಯೋಗ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಮುಂದಾಗಿರುವುದು ಸಾರ್ವಜನಿಕ ಸಂಘ, ಸಂಸ್ಥೆಗಳ ಸಿಟ್ಟಿಗೆ…

Read More

Daily Devotional: ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ – Kannada News | Daily Devotional: Magha Purnima, Significance, Rituals, and Benefits

ಬೆಂಗಳೂರು, ಫೆಬ್ರುವರಿ​ 01: ಮಾಘ ಮಾಸದ ಹುಣ್ಣಿಮೆ ದಿನವು ಹಿಂದೂ ಧರ್ಮದಲ್ಲಿ ವಿಶೇಷ ಪ್ರಾಶಸ್ತ್ಯವನ್ನು ಹೊಂದಿದೆ. ಇಂದಿಗೆ ಮಾಘ ಸ್ನಾನವು ಸಮಾಪ್ತಿಗೊಳ್ಳುತ್ತದೆ. ಮಾಗ ಎಂದರೆ ಕನ್ನಡದಲ್ಲಿ ಮಾಗಿರುವುದು ಅಥವಾ ಪರಿಪೂರ್ಣವಾಗಿರುವುದು ಎಂಬ ಅರ್ಥವಿದೆ. ಈ ದಿನ ಜಪ, ಪೂಜೆ, ಧ್ಯಾನ ಮತ್ತು ದಾನ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಮಾಘ ಹುಣ್ಣಿಮೆಯಂದು ಸಕಲ ದೇವತೆಗಳು ಭೂಮಿಗೆ ಆಗಮಿಸುತ್ತಾರೆ ಎಂಬ ನಂಬಿಕೆ ಇದೆ. ಇದರಿಂದಾಗಿ ಈ ದಿನದಂದು ಮಾಡುವ ಆಚರಣೆಗಳಿಂದ ನವಗ್ರಹ ದೋಷ, ಶನಿ ದೋಷ, ಅಕಾಲ ಮರಣ…

Read More

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ – Kannada News | Ram Charan and Upasana Konidela welcome twins Chiranjeevi shares the news

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ (Upasana Konidela) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು (Twins) ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ…

Read More

Horoscope Today 01 February​: ಇಂದು ಈ ರಾಶಿರ ಉದ್ಯೋಗದಲ್ಲಿ ಶುಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 01 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಭಾನುವಾರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು ಇರುತ್ತದೆ. ಪ್ರಸ್ತುತ ಶುಕ್ಲ ಪಕ್ಷವಿದ್ದು, ನಾಳೆಯಿಂದ ಕೃಷ್ಣ ಪಕ್ಷ ಪ್ರಾರಂಭವಾಗಲಿದೆ. ಈ ದಿನ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಬೆಳಗಿನ ಜಾವ 5 ಗಂಟೆ 52 ನಿಮಿಷಕ್ಕೆ ಹುಣ್ಣಿಮೆ ಪ್ರಾರಂಭವಾಗಿ, ಮರುದಿನ ಬೆಳಗಿನ ಜಾವ 3 ಗಂಟೆ 38 ನಿಮಿಷದ ತನಕ ಮುಂದುವರಿಯುತ್ತದೆ. ಇದು ಒಂದು…

Read More

ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ! – Kannada News | Kotturu Triple Murder: Honour Killing as Brother Kills Family Over Sister’s Love and Pregnancy

ಸಾಂದರ್ಭಿಕ ಚಿತ್ರ (ಎಡ) ಹಾಗೂ ಆರೋಪಿ ಅಕ್ಷಯ್Image Credit source: tv9 ವಿಜಯನಗರ, ಫೆಬ್ರವರಿ 1: ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು (Bangalore) ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ…

Read More