Headlines

ಬಿಡುಗಡೆ ಆಗಿ ತಿಂಗಳಿಗೂ ಮುಂಚೆಯೇ ಒಟಿಟಿಗೆ ಬಂದ ಪ್ರಭಾಸ್ ಸಿನಿಮಾ – Kannada News | The Raja Saab movie releasing on OTT soon here is the date

ಪ್ರಭಾಸ್ (Prabhas), ಭಾರತದ ಅತಿ ದೊಡ್ಡ ಪ್ಯಾನ್ ಇಂಡಿಯಾ ಸ್ಟಾರ್. ‘ಬಾಹುಬಲಿ’ ಸಿನಿಮಾ ಸರಣಿಯ ಬಳಿಕ ಪ್ರಭಾಸ್ ರೇಂಜ್ ಬಹಳ ಎತ್ತರಕ್ಕೇರಿದೆ. ಯಾವ ಮಟ್ಟಿಗೆಂದರೆ ಅವರ ಕೆಟ್ಟ ಸಿನಿಮಾಗಳು ಸಹ ನೂರಾರು ಕೋಟಿ ಗಳಿಕೆ ಮಾಡುತ್ತವೆ. ಹಾಗೆಂದ ಮಾತ್ರಕ್ಕೆ ಕೆಟ್ಟ ಸಿನಿಮಾಗಳು ಸೂಪರ್ ಹಿಟ್ ಆಗಿಯೇ ತೀರುತ್ತವೆ ಎಂದೇನೂ ಇಲ್ಲ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರು ಸಹ ಕೆಟ್ಟ ಸಿನಿಮಾ ನೀಡಿದರೆ ಸೋಲುವುದು ಖಾತ್ರಿ ಎಂಬುದಕ್ಕೆ ಪ್ರಭಾಸ್ ಅವರ ಇತ್ತೀಚೆಗಿನ ಸಿನಿಮಾ ಉದಾಹರಣೆ ಆಗಿದೆ. ಪ್ರಭಾಸ್…

Read More

IND vs NZ: ಸಂಜು ಬದಲು ಕಿಶನ್ ವಿಕೆಟ್‌ಕೀಪರ್; ಸ್ಯಾಮ್ಸನ್ ವೃತ್ತಿಜೀವನ ಅಂತ್ಯ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವು ಸಂಜು ಸ್ಯಾಮ್ಸನ್‌ಗೆ ವಿಶೇಷವಾಗಿತ್ತು, ಏಕೆಂದರೆ ಇದು ಅವರ ತವರು ನೆಲದಲ್ಲಿ ಮೊದಲ ಅಂತರರಾಷ್ಟ್ರೀಯ ಪಂದ್ಯವಾಗಿತ್ತು. ಹೀಗಾಗಿ ಕೇರಳ ಅಭಿಮಾನಿಗಳು ಕೂಡ ಲೋಕಲ್ ಹುಡುಗನ ಆಟವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದರು. ಆದರೆ ಸಂಜು ಆ ಸಂದರ್ಭವನ್ನು ಸ್ಮರಣೀಯವಾಗಿಸಲು ಸಾಧ್ಯವಾಗಲಿಲ್ಲ. ವಾಸ್ತವವಾಗಿ ಈ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರ ಬ್ಯಾಟ್ ಸಂಪೂರ್ಣವಾಗಿ…

Read More

ಶಾಲಾ ಮಕ್ಕಳ ಮೇಲೆ ಲಕ್ಕುಂಡಿ ಉತ್ಖನನದ ಎಫೆಕ್ಟ್​​: ಧೂಳಿನ ಅಬ್ಬರಕ್ಕೆ ಪುಟಾಣಿಗಳು ಹೈರಾಣು – Kannada News | Lakkundi Dig’s Dust Pollution: School Kids Suffer Allergies and Illness in Gadag

ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯImage Credit source: Google ಗದಗ, ಜನವರಿ 31: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಭರದಿಂದ ಸಾಗಿದೆ. 14 ದಿನಗಳಲ್ಲಿ 50ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಆ ಮೂಲಕ ಗ್ರಾಮದ ಪುರಾತನ ಮಹತ್ವ ಮತ್ತಷ್ಟು ಬೆಳಕಿಗೆ ಬಂದಿದೆ. ಆದ್ರೆ ಮತ್ತೊಂದೆಡೆ ಇದೇ ಉತ್ಖನನ ಕಾರ್ಯ ಶಾಲಾ ಮಕ್ಕಳ ಮೇಲೆ ಗಂಭೀರ ಪರಿಣಾಮ ಉಂಟುಮಾಡ್ತಿದೆ. ಧೂಳಿನ ಹಿನ್ನೆಲೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿರುವ ವಿವೇಕಾನಂದ ಶಾಲೆಯ ಪುಟಾಣಿ ಮಕ್ಕಳಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಉತ್ಖನನದ…

Read More

IND vs NZ: ಅಬ್ಬರ ಸಿಡಿಲಬ್ಬರ.. ಪಾಕೆಟ್ ಡೈನಮೋ ಸ್ಫೋಟಕ್ಕೆ ನುಚ್ಚುನೂರಾದ ಕಿವೀಸ್ – Kannada News | Ishan Kishan Smashes Fastest T20 Century vs NZ, Hits 29 Runs in Ish Sodhi Over

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಆಡುವ ಅವಕಾಶ ಪಡೆದ ಇಶಾನ್ ಕಿಶನ್ (Ishan Kishan) ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಅದ್ಭುತ ಕಮ್‌ಬ್ಯಾಕ್ ಮಾಡಿದ ಕಿಶನ್ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಗಾಯದಿಂದಾಗಿ ಹಿಂದಿನ ಪಂದ್ಯದಿಂದ ಹೊರಗುಳಿದಿದ್ದ ಕಿಶನ್ ಸರಣಿಯ ಅಂತಿಮ ಪಂದ್ಯದಲ್ಲಿ ಕಿವೀಸ್ ಬೌಲರ್‌ಗಳನ್ನು ಹೈರಾಣಾಗಿಸಿದ್ದಾರೆ. ಸಂಜು ವಿಕೆಟ್ ಪತನದ ನಂತರ ಬಹುಬೇಗನೇ ಬ್ಯಾಟಿಂಗ್​ಗೆ ಬಂದ ಕಿಶನ್ ತಮ್ಮ…

Read More

ವಾಣಿಜ್ಯ ಮಂಡಳಿ ಚುನಾವಣೆ: ಗೆದ್ದು ಬೀಗಿದ ಜಯಮಾಲ – Kannada News | Karnataka film chamber of commerce election Jayamala won

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (karnataka film chamber of commerce) ಚುನಾವಣೆ ಇಂದು (ಜನವರಿ 31) ನಡೆದಿದ್ದು, ಭಾಮಾ ಹರೀಶ್ ವಿರುದ್ಧ ಜಯಮಾಲ ಅವರು ವಿಜೇತರಾಗಿದ್ದು, ವಾಣಿಜ್ಯ ಮಂಡಳಿಯ ಮುಂದಿನ ಅಧ್ಯಕ್ಷರಾಗುವುದು ಬಹುತೇಕ ಖಾತ್ರಿ ಆಗಿದೆ. ಇಂದು ಬೆಳಿಗ್ಗೆ ಆರಂಭವಾದ ಮತದಾನದಲ್ಲಿ ಚಿತ್ರರಂಗದ ಹಲವು ಗಣ್ಯರು ಭಾಗಿ ಆಗಿದ್ದರು. ಶಿವರಾಜ್ ಕುಮಾರ್, ಡಾಲಿ ಧನಂಜಯ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಸೇರಿದಂತೆ ಹಲವಾರು ನಟ, ನಟಿಯರು, ತಂತ್ರಜ್ಞರುಗಳು ಆಗಮಿಸಿ ವಿವಿಧ ಸ್ಥಾನಗಳಿಗೆ ಚುನಾವಣೆ ಎದುರಿಸಿದ್ದ ಸ್ಪರ್ಧಿಗಳಿಗೆ ತಮಗೆ…

Read More

ಜೈಲುಗಳ ಕಮಾಂಡ್ ಸೆಂಟರ್​​ಗೆ ಚಾಲನೆ: ಅನೈತಿಕ ಚಟುವಟಿಕೆಗಳಿಗೆ ಇನ್ನಾದ್ರೂ ಬೀಳುತ್ತಾ ಬ್ರೇಕ್​​? – Kannada News | Revolutionising Jail Security: Karnataka Launches Centralised Monitoring System for Prisons

ಬೆಂಗಳೂರು, ಜನವರಿ 31: ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಗೃಹಸಚಿವ ಜಿ. ಪರಮೇಶ್ವರ್ ಅವರು ನೂತನ ಕಮಾಂಡ್ ಸೆಂಟರ್ ಉದ್ಘಾಟಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿ ಡ್ರಗ್ಸ್ ಸಪ್ಲೈ, ಲಿಕ್ಕರ್ ತಯಾರಿಕೆ, ಅಕ್ರಮ ಬರ್ತಡೇ ಆಚರಣೆಗಳಂತಹ ಘಟನೆಗಳು ವರದಿಯಾಗಿದ್ದವು. ಇದು ಕಾರಾಗೃಹ ಇಲಾಖೆಗೆ ದೊಡ್ಡ ಸವಾಲಾಗಿತ್ತು. ಈ ಹಿನ್ನೆಲೆಯಲ್ಲಿ, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹಿತೇಂದ್ರ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿಯು ಜೈಲುಗಳಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು…

Read More

ಈ ವರ್ಷದ ಬಜೆಟ್ ಭಾಷಣದಲ್ಲಿ ಹೊಸತನ; 75 ವರ್ಷದ ಸಂಪ್ರದಾಯ ಮುರಿಯುತ್ತಾರಾ ನಿರ್ಮಲಾ ಸೀತಾರಾಮನ್? – Kannada News | Nirmala sitharaman may break 75 year tradition in her 2026 budget speech say reports

ನವದೆಹಲಿ, ಜನವರಿ 31: ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ನಾಳೆ ಭಾನುವಾರ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ (Budget Speech) ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು ಒತ್ತು ಕೊಡಲಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿದ್ದಾಗಿ ನ್ಯೂಸ್18 ವರದಿ ಮಾಡಿದೆ….

Read More

ಸಿಎಂಗೆ ಅಂತಿಮ ವರದಿ ಸಲ್ಲಿಸಿದ ಪ್ರೊ.ಎಂ.ಗೋವಿಂದ ರಾವ್ ನೇತೃತ್ವದ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ – Kannada News | Karnataka Regional Imbalance: Govinda Rao Committee Submits Final Report to CM Siddaramaiah

ಸಿಎಂಗೆ ಅಂತಿಮ ವರದಿ ಸಲ್ಲಿಕೆImage Credit source: Google ಬೆಂಗಳೂರು, ಜನವರಿ 31: ಪ್ರೊ.ಎಂ.ಗೋವಿಂದ ರಾವ್‌ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲಿಸಿದೆ. ಡಾ. ಡಿ.ಎಂ. ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿ ಹಳೆಯದಾಗಿದ್ದ ಕಾರಣ, ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ಪ್ರಾದೇಶಿಕ…

Read More

94ರ ವಯಸ್ಸಿನಲ್ಲಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ ಲಿಜೆಂಡರಿ ನಿರ್ದೇಶಕ, ರಾಜಮೌಳಿಗೂ ಕಾತರ – Kannada News | Singeetam Srinivasa Rao directing new movie in his age of 94

ಸಿಂಗೀತಂ ಶ್ರೀನಿವಾಸ್, ಭಾರತದ ಲಿಜೆಂಡರಿ ಸಿನಿಮಾ ನಿರ್ದೇಶಕರುಗಳಲ್ಲಿ (Director) ಒಬ್ಬರು. ಅವರು ನಿರ್ದೇಶಿಸಿರುವ ಅತ್ಯುತ್ತಮ ಸಿನಿಮಾಗಳ ಪಟ್ಟಿ ಬಹಳ ದೊಡ್ಡದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಎಲ್ಲ ಭಾಷೆಗಳಲ್ಲಿಯೂ ಸಿನಿಮಾಗಳನ್ನು ನಿರ್ದೇಶಿಸಿರುವುದು ಮಾತ್ರವೇ ಅಲ್ಲ ಸುಮಾರು 20ಕ್ಕೂ ಹೆಚ್ಚು ಆಲ್​​ಟೈಂ ಕಲ್ಟ್ ಸಿನಿಮಾಗಳನ್ನು ಭಾರತ ಚಿತ್ರರಂಗಕ್ಕೆ ನೀಡಿದ ಅತ್ಯದ್ಭುತ ನಿರ್ದೇಶಕ ಅವರು. ಅಪ್ಪಟ ಸಿನಿಮಾ ಪ್ರೇಮಿ ಆಗಿರುವ ಸಿಂಗೀತಂ ಶ್ರೀನಿವಾಸ್ ವಯಸ್ಸು ಈಗ 94 ವರ್ಷ. ಈ ವಯಸ್ಸಿನಲ್ಲೂ ಅವರು ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಮುಂದಾಗಿರುವುದು…

Read More

PAK vs AUS: ತವರಿನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಟಿ20 ಸರಣಿ ಗೆದ್ದ ಪಾಕಿಸ್ತಾನ – Kannada News | Pakistan Secures T20 Series Win vs Australia, Boosts World Cup Morale

ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿರುವ ಪಾಕಿಸ್ತಾನ ತಂಡ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಈ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ. ಪ್ರಮುಖ ಆಟಗಾರರಿಲ್ಲದೆ ಪಾಕಿಸ್ತಾನಕ್ಕೆ ತೆರಳಿದ್ದ ಆಸ್ಟ್ರೇಲಿಯಾ ಟಿ20 ವಿಶ್ವಕಪ್​ಗೂ ಮುನ್ನ ಟಿ20 ಸರಣಿ ಸೋಲಿನ ಆಘಾತಕ್ಕೀಡಾಗಿದೆ. ಸರಣಿಯ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿದ್ದ ಪಾಕಿಸ್ತಾನ ಇದೀಗ ಸರಣಿಯ ಎರಡನೇ ಪಂದ್ಯವನ್ನು ಬರೋಬ್ಬರಿ 90 ರನ್​ಗಳಿಂದ ಗೆದ್ದುಕೊಂಡಿದೆ. ಟಿ20 ವಿಶ್ವಕಪ್​ಗೂ ಮುನ್ನ ಆಸ್ಟ್ರೇಲಿಯಾ ತಂಡವನ್ನು ಮಣಿಸಿರುವುದು…

Read More