Headlines

IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​ – Kannada News | IND vs NZ 5th T20: Last Chance for Sanju Samson

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು (ಜ.31) ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆಯಲಿರುವ ಪಂದ್ಯವು ಸಂಜು ಸ್ಯಾಮ್ಸನ್​ ಪಾಲಿಗೆ ಕೊನೆಯ ಚಾನ್ಸ್​. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಸ್ಯಾಮ್ಸನ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 10 ರನ್ ಬಾರಿಸಿದ್ದ ಸ್ಯಾಮ್ಸನ್, ದ್ವಿತೀಯ ಪಂದ್ಯದಲ್ಲಿ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಮೂರನೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹಾಗೆಯೇ ನಾಲ್ಕನೇ ಪಂದ್ಯದಲ್ಲಿ 24…

Read More

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್ – Kannada News | Pat Cummins ruled out of T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ; ಈ ವರೆಗೂ 45ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳು ಪತ್ತೆ – Kannada News | Lakkundi Excavation Unearths Gold, Artifacts; Children’s Health Concerns in Gadag

14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ; ಈ ವರೆಗೂ 45ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳು ಪತ್ತೆ ಗದಗ, ಜನವರಿ 31: ಜಿಲ್ಲೆಯ (Lakkundi Excavtion) ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನ ಕಾರ್ಯ 14ನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ ಉತ್ಖನದಲ್ಲಿ ಈವರೆಗೂ 45ಕ್ಕೂ ಹೆಚ್ಚು ವಿಶೇಷ ಪ್ರಾಚ್ಯಾವಶೇಷ ವಸ್ತುಗಳು ಪತ್ತೆಯಾಗಿದ್ದು, ಪುರಾತತ್ವ ಇಲಾಖೆ ನಿರ್ದೇಶಕ ಶೇಜೇಶ್ವರ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮವನ್ನು ಸ್ಥಳಾಂತರಿಸಿ ಸಮಗ್ರ ಉತ್ಖನನ? ಲಕ್ಕುಂಡಿಯ ಉತ್ಖನನದ ವೇಳೆ ಸಿಕ್ಕ ಪ್ರಾಚ್ಯವಸ್ತುಗಳ ಕುರಿತು…

Read More

“ನಾವು ಭಿಕ್ಷೆ ಬೇಡುತ್ತಿದ್ದೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ” ಎಂದ ಪಾಕ್ ಪ್ರಧಾನಿ – Kannada News | Pakistan’s Debt Shame: Why Sharif’s Crisis Affects India and Global Stability

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಇತ್ತೀಚೆಗೆ ತಮ್ಮ ದೇಶದ ಆರ್ಥಿಕ ದುಸ್ಥಿತಿಯ ಬಗ್ಗೆ ನೀಡಿರುವ ಈ ಹೇಳಿಕೆಯು ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ತಮ್ಮ ದೇಶದ ಆರ್ಥಿಕ ಬಿಕ್ಕಟ್ಟನ್ನು (Pakistan economic crisi) ಒಪ್ಪಿಕೊಳ್ಳುತ್ತಾ ಅವರು ಅತ್ಯಂತ ಭಾವುಕರಾಗಿ ಈ ಮಾತುಗಳನ್ನು ಆಡಿದ್ದಾರೆ. ಪಾಕಿಸ್ತಾನವು ಪ್ರತಿ ಬಾರಿಯೂ ಮಿತ್ರ ರಾಷ್ಟ್ರಗಳ ಮುಂದೆ ಸಾಲಕ್ಕಾಗಿ ಕೈಚಾಚುತ್ತಿರುವುದನ್ನು ಪ್ರಸ್ತಾಪಿಸಿದ ಅವರು, “ನಮ್ಮ ಆರ್ಥಿಕ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂದರೆ, ನಾವು ಬೇರೆ ದೇಶಗಳಿಗೆ ಭೇಟಿ ನೀಡಿದಾಗ…

Read More

ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಪುಷ್ಪಾ-ದೇವರಾಜ್ ಮಧ್ಯೆ ವಾಗ್ವಾದ – Kannada News | Yash’s Mother Land Dispute Case Escalates; Heated Argument Between Pushpa and Devaraj

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅವರದ್ದು ಎನ್ನಲಾದ ನಿವೇಶನವು ವ್ಯಾಜ್ಯಕ್ಕೆ ಸಿಲುಕಿದೆ. 125*45 ಅಳತೆಯ ಸೈಟ್ ಅನ್ನು ಪುಷ್ಪಾ ಖರೀದಿ ಮಾಡಿದ್ದರು. ಸೈಟ್​ನ ಮೂಲ ಮಾಲೀಕರು ನಮ್ಮ ಕಡೆಯವರು ಎಂದು ದೇವರಾಜ್​ ಎಂಬುವವರು ಹೇಳುತ್ತಿದ್ದಾರೆ. 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆದರೆ, ಅದನ್ನು ಒಡೆದು ಹಾಕಲಾಗಿತ್ತು. ಇಂದು ಸೈಟ್ ಕ್ಲೀನ್ ಮಾಡಿಸಲು ಪುಷ್ಪಾ ಬಂದಿದ್ದರು. ಈ ವೇಳೆ ಯಶ್​ ತಾಯಿ ಪುಷ್ಪಾ ಹಾಗೂ ದೇವರಾಜ್ ನಡುವೆ ವಾಗ್ವಾದ ಉಂಟಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಬಲಿಷ್ಠ ಭಾರತಕ್ಕೆ ಬೇಕು ತಂತ್ರಜ್ಞಾನ ಪ್ರಾವೀಣ್ಯತೆ; ಬಜೆಟ್​ನಲ್ಲಿ ಟೆಕ್ ಸೆಕ್ಟರ್​ಗೆ ಏನು ಸಿಗುತ್ತೆ? – Kannada News | India’s Tech Leap: Budget 2026 27 May Fuel AI, Cybersecurity & Manufacturing for Growth

ನವದೆಹಲಿ, ಜನವರಿ 31: ಭಾರತವ ಪೂರ್ಣ ವಿಕಸಿತ ದೇಶವಾಗಲು (Viksit Bharat) ಮತ್ತು ಪ್ರಬಲ ರಾಷ್ಟ್ರವಾಗಲು ತಂತ್ರಜ್ಞಾನದಲ್ಲಿ ಉನ್ನತಿ ಸಾಧಿಸುವುದು ಬಹಳ ಅಗತ್ಯ. ತಂತ್ರಜ್ಞಾನದಲ್ಲಿ ಕ್ಷಮತೆ ಹೊಂದಿರುವ ದೇಶಗಳು ಆರ್ಥಿಕವಾಗಿ ಮತ್ತು ಮಿಲಿಟರಿಯಾಗಿ ಬಲಿಷ್ಠವಾಗಿರುತ್ತವೆ. ಇವತ್ತಿನ ಜಾಗತಿಕ ರಾಜಕೀಯ ಹಾಗೂ ನೆರೆಹೊರೆ ದೇಶಗಳ ಅಪಾಯವು ಭಾರತಕ್ಕೆ ಸತ್ವ ಪರೀಕ್ಷೆ ಒಡ್ಡಿದೆ. ಈ ಪರೀಕ್ಷೆಯಲ್ಲಿ ಪಾಸಾಗಬೇಕಾದರೆ ಭಾರತ ಟೆಕ್ ಸೆಕ್ಟರ್​ನಲ್ಲಿ ನಾವೀನ್ಯತೆಗಳನ್ನು ಹುಟ್ಟುಹಾಕಬೇಕು. ಈ ಬಾರಿಯ ಬಜೆಟ್​ನಲ್ಲಿ (Union budget 2026) ಈ ಕ್ಷೇತ್ರದ ಬಗ್ಗೆ ಹೆಚ್ಚು ಗಮನ…

Read More

ಗರ್ಭಾವಸ್ಥೆಯಲ್ಲಿ ಖಿನ್ನತೆ ಕಂಡುಬರುವುದಕ್ಕೆ ಕಾರಣವೇನು? ತಡೆಗಟ್ಟಲು ಏನು ಮಾಡಬಹುದು ತಿಳಿದುಕೊಳ್ಳಿ – Kannada News | How Maternal Depression Affects Baby’s Brain

ಗರ್ಭಾವಸ್ಥೆಯಲ್ಲಿರುವಾಗ ಮಾನಸಿಕ ಒತ್ತಡ ಮತ್ತು ಖಿನ್ನತೆ ಉಂಟಾದಲ್ಲಿ, ಅದು ಮಗುವಿನ ಮೇಲೂ ಪರಿಣಾಮ ಬೀರುತ್ತದೆ. ಇದು ಹಲವು ಸಂಶೋಧನೆಗಳಿಂದ ತಿಳಿದು ಬಂದಿದೆ. ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ಪ್ರಕಾರ, ಗರ್ಭಾವಸ್ಥೆಯಲ್ಲಿ ಖಿನ್ನತೆಯು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಎಡಿಎಚ್‌ಡಿಯಿಂದ ಹಿಡಿದು ಆಟಿಸಂ ವರೆಗೆ ಮಕ್ಕಳಲ್ಲಿ ಮಾನಸಿಕ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ, ನಿರಂತರ ಮಾನಸಿಕ ಒತ್ತಡವು ದೇಹದಲ್ಲಿನ ಹಾರ್ಮೋನ್ ಮಟ್ಟಕ್ಕೆ ಅಡ್ಡಿಯಾಗುತ್ತದೆ. ಇದು ಒತ್ತಡದ ಹಾರ್ಮೋನ್ ಆಗಿರುವ ಕಾರ್ಟಿಸೋಲ್ ಮಟ್ಟವನ್ನು ಹೆಚ್ಚಿಸುತ್ತದೆ….

Read More

ಸಂಕ್ರಾಂತಿಯ ಎರಡು ಸೂಪರ್ ಹಿಟ್ ಚಿತ್ರಗಳು ಒಟಿಟಿಗೆ – Kannada News | Sankranti Blockbusters Head to OTT: Mana Shankara Vara Prasad Garu and nari nari naduma murari OTT Release

ಸಂಕ್ರಾಂತಿ ಸಂದರ್ಭದಲ್ಲಿ ತೆಲುಗು ಹಾಗೂ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತವೆ. ಈ ವರ್ಷವೂ ಆ ಸಂಪ್ರದಾಯ ಮುಂದುವರಿದಿದೆ. ಚಿರಂಜೀವಿ (Chiranjeevi) ಅವರ ‘ಮನ ಶಂಕರ ವರ ಪ್ರಸಾದ ಗಾರು’, ಶರವಾನಂದ್ ಅವರ ‘ನಾರಿ ನಾರಿ ನಡುಮ ಮುರಾರಿ’ ಹಾಗೂ ನವೀನ್ ಪೊಲಿಶೆಟ್ಟಿ ಅವರ ‘ಅನಗನಗ ಒಕ ರಾಜು’ ಸಿನಿಮಾಗಳು ರಿಲೀಸ್ ಆದವು. ಎಲ್ಲಾ ಸಿನಿಮಾಗಳೂ ಗೆಲುವು ಕಂಡಿವೆ. ಈ ಪೈಕಿ ಎರಡು ಸಿನಿಮಾಗಳು ಒಟಿಟಿಗೆ ಬರುತ್ತಿವೆ. ಸಿನಿಮಾ ರಿಲೀಸ್ ಆಗಿ ಹಿಟ್ ಆದರೆ ಒಟಿಟಿಗೆ ಬರಲು…

Read More

ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್ – Kannada News | Karnataka High Court Flags Illegal Sand Mining, Takes Suo Motu PIL; Notices to Home, Mines Departments

ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳImage Credit source: tv9 ಬೆಂಗಳೂರು, ಜನವರಿ 31: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ ಪ್ರಕರಣಗಳ ಬಗ್ಗೆ ಕರ್ನಾಟಕ ಹೈಕೋರ್ಟ್ (Karnataka High Court) ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಿಕೊಂಡಿರುವ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆ (Illegal Sand Mining) ನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲಿ ಗೃಹ ಸಚಿವ…

Read More

ನೈಟ್ ಕ್ಲಬ್ ಫೈಟ್​​: ಸಹ ಆಟಗಾರರನ್ನು ರಕ್ಷಿಸಲು ಸುಳ್ಳು ಹೇಳಿದ ಬ್ರೂಕ್ – Kannada News | Harry Brook admits to lying about nightclub incident

ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಪ್ರಸ್ತುತ ಶ್ರೀಲಂಕಾದಲ್ಲಿದ್ದಾರೆ. ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸುತ್ತಿರುವ ಬ್ರೂಕ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ನೈಟ್ ಕ್ಲಬ್ ಫೈಟ್. ನ್ಯೂಝಿಲೆಂಡ್ ವಿರುದ್ಧದ ಸರಣಿ ವೇಳೆ ಬ್ರೂಕ್ ನೈಟ್ ಕ್ಲಬ್​ನಲ್ಲಿ ಗಲಾಟೆ ಮಾಡಿಕೊಂಡಿದ್ದರು. ನ್ಯೂಝಿಲೆಂಡ್ ವಿರುದ್ಧದ ಸರಣಿ ವೇಳೆ ವೆಲ್ಲಿಂಗ್ಟನ್​ನಲ್ಲಿನ ನೈಟ್ ಕ್ಲಬ್​ಗೆ ತೆರಳಿದ್ದ ಹ್ಯಾರಿ ಬ್ರೂಕ್ ಅಲ್ಲಿನ ಬೌನ್ಸರ್​ ಜೊತೆ ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಇಂಗ್ಲೆಂಡ್…

Read More