ನಾನ್ ವೆಜ್ ತಿಂದ ವಿಷಯ ವೈರಲ್; ಡಾಲಿ ಧನಂಜಯ್ ದೂರಿದ್ದು ಯಾರನ್ನ? – Kannada News | Daali Dhananjaya on Non Veg Row: My Food, My Choice Clarifies Lingayat controversy

ಡಾಲಿ ಧನಂಜಯ್ ಅವರು (Dhananjay) ಇತ್ತೀಚೆಗೆ ನಾನ್​ ವೆಜ್ ತಿಂದ ವಿಷಯ ಸಾಕಷ್ಟು ಚರ್ಚೆ ಆಯಿತು. ಅವರು ಲಿಂಗಾಯತ ಆಗಿ ನಾನ್​ ವೆಜ್ ತಿಂದಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಬಹುತೇಕರು ಡಾಲಿ ಅವರನ್ನು ಬೆಂಬಲಿಸಿದ್ದರು. ಆಹಾರ ಅವರ ಆಯ್ಕೆ ಎಂದು ನೇರ ಮಾತುಗಳಲ್ಲಿ ಹೇಳಿದ್ದರು. ಈಗ ಈ ವಿಷಯಕ್ಕೆ ಡಾಲಿ ಧನಂಜಯ್ ಅವರು ಸ್ಪಷ್ಟನೆ ನೀಡಿದ್ದಾರೆ. ಆಹಾರ ಪ್ರತಿಯೊಬ್ಬ ಮನುಷ್ಯನ ಆಯ್ಕೆ ಎಂದಿದ್ದಾರೆ. ಜನವರಿ 30ರಂದಿ ನಡೆದ ಸುದ್ದಿಗೋಷ್ಠಿಯಲ್ಲಿ ಧನಂಜಯ್ ಮಾತನಾಡಿದ್ದಾರೆ. ‘ನಾನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 1 2, 3 – What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 31ರ ದಿನಭವಿಷ್ಯ ಇದೇ ಫೆಬ್ರವರಿ ಒಂದನೇ ತಾರೀಕು ಮಾಘ ಮಾಸದ ಪೌರ್ಣಮಿ. ತಿರುವಣ್ಣಾಮಲೈನಲ್ಲಿನ ಅರುಣಾಚಲೇಶ್ವರ ದೇವಸ್ಥಾನದ ಗಿರಿ ಪ್ರದಕ್ಷಿಣೆಯನ್ನು ಮಾಡಿದಲ್ಲಿ ಉದ್ಯೋಗ, ಮದುವೆ, ವ್ಯಾಪಾ- ವ್ಯವಹಾರ ಹಾಗೂ ಆರೋಗ್ಯ ವಿಚಾರದಲ್ಲಿನ ಏನೇ ಸಮಸ್ಯೆಗಳು ಇದ್ದರೂ ಅವುಗಳನ್ನು ಬಗೆಹರಿಸಿಕೊಳ್ಳಲು ಮಾರ್ಗೋಪಾಯ ಗೋಚಾರ ಆಗುತ್ತದೆ. ಅಲ್ಲಿಗೆ ತೆರಳಲು ಸಾಧ್ಯವಿಲ್ಲದವರು ಮನೆಯ ಬಳಿ ಶಿವನ ದೇವಾಲಯಕ್ಕೆ ಹೋಗಿ ಯಥಾಶಕ್ತಿ ಪ್ರದಕ್ಷಿಣೆಯನ್ನು ಮಾಡಿ. ಮನಸ್ಸಿನಲ್ಲಿ ತಿರುವಣ್ಣಾಮಲೈನ ಅರುಣಾಚಲೇಶ್ವರನನ್ನು ಸ್ಮರಿಸಿ. ಜನ್ಮಸಂಖ್ಯೆ 1 (ಯಾವುದೇ…

Read More

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಮಹತ್ವದ ಕ್ರಮಕ್ಕೆ ಕರ್ನಾಟಕ ಸರ್ಕಾರ ಚಿಂತನೆ! – Kannada News | Karnataka Government Considers Social Media Ban for Minors Under 16: Says Priyank Kharge in Assembly

ಬೆಂಗಳೂರು, ಜನವರಿ 31: ಆಸ್ಟ್ರೇಲಿಯಾ ಮತ್ತು ಗೋವಾ ಸರ್ಕಾರಗಳ ರೀತಿಯಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು (Social Media) ನಿಷೇಧಿಸುವ ಬಗ್ಗೆ ಕರ್ನಾಟಕ (Karnataka) ಕೂಡ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದರು. ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್‌ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇದು ಗಂಭೀರ ವಿಷಯವಾಗಿದೆ ಎಂದು…

Read More

Karnataka Air Quality: ಗಾಳಿಯ ಗುಣಮಟ್ಟದಲ್ಲಿ ಬೆಂಗಳೂರು ಉತ್ತಮ, ಮಂಗಳೂರು, ಉಡುಪಿ ಕಳಪೆ – Kannada News | Bengaluru Air Quality Update Jan 31: Moderate AQI, Hot Day, Chilly Night Forecast

ಬೆಂಗಳೂರು, ಜ.31: ಕರ್ನಾಟಕದಾದ್ಯಂತ ಇಂದು (ಜನವರಿ 31, 2026) ವಾಯು ಗುಣಮಟ್ಟವು (AQI) ಸಾಧಾರಣ ಮಟ್ಟದಲ್ಲಿದ್ದರೂ, ಬೆಂಗಳೂರಿನಂತಹ ಮಹಾನಗರಗಳಲ್ಲಿ ಅಲ್ಪ ಸುಧಾರಣೆ ಕಂಡುಬಂದಿದೆ. ಮುಂಜಾನೆಯ ಮಂಜಿನ ಪ್ರಮಾಣ ಕಡಿಮೆಯಾಗಿರುವುದರಿಂದ ಮಾಲಿನ್ಯಕರ ಗಾಳಿಗಳು ಹಾಗೂ ಕಣಗಳು ಹತೋಟಿಗೆ ಬಂದಿದೆ. ನಗರದ ಸಿಲ್ಕ್ ಬೋರ್ಡ್, ಪೀಣ್ಯ ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ಮಾಲಿನ್ಯವು ಇನ್ನೂ 160-170 ರ ಆಸುಪಾಸಿನಲ್ಲಿದೆ. ಆದರೆ ಜಯನಗರ ಮತ್ತು ಪದ್ಮನಾಭನಗರದಂತಹ ಏರಿಯಾಗಳಲ್ಲಿ ಗಾಳಿ ತುಸು ಶುದ್ಧವಾಗಿದೆ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ವಾಯು ಗುಣಮಟ್ಟವು ‘ಕಳಪೆ’ ಹಂತದಲ್ಲೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 4,5,6– What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 31ರ ದಿನಭವಿಷ್ಯ ಈ ದಿನ ಶ್ಯಾಮಲಾ ದಂಡಕವನ್ನು ಪಠಣ ಮಾಡಿ. ಅಥವಾ ಯೂಟ್ಯೂಬ್ ನಲ್ಲಿಯೋ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕವಾಗಿ ಕಾಳಿದಾಸನಿಂದ ರಚಿಸಲಾದ ಅಗಾಧ ಶಕ್ತಿಯ ಶ್ಯಾಮಲಾ ದಂಡಕವನ್ನು ಕೇಳಿಸಿಕೊಳ್ಳಿ. ನಿಮ್ಮಲ್ಲಿ ಆಕರ್ಷಣೆಯ ಶಕ್ತಿ ಬರುತ್ತದೆ. ಮಾತನಾಡುವಾಗ ಆತ್ಮವಿಶ್ವಾಸ, ನೆನಪಿನ ಶಕ್ತಿ, ಸಾರ್ವಜನಿಕ ಜೀವನದಲ್ಲಿ ಇರುವಂಥವರಿಗಂತೂ ದೊಡ್ಡ ಶಕ್ತಿ ಆಗಲಿದೆ. ಹಳದಿ ಅಥವಾ ಬಿಳಿ ಬಣ್ಣದ ಬಟ್ಟೆಯನ್ನು ಧರಿಸುವುದಕ್ಕೆ ಈ ದಿನ ಆದ್ಯತೆಯನ್ನು ನೀಡಿ. ಜನ್ಮಸಂಖ್ಯೆ…

Read More

‘ಆ ಡ್ರೆಸ್ ಹಾಕಿ ಬಾ, ನಿನ್ನ ದೇಹ ನೋಡಬೇಕು’; ನಿರ್ಮಾಪಕನ ಮಾತಿಗೆ ನಟಿ ಶಾಕ್ – Kannada News | Aishwarya Rajesh Reveals Shocking Casting Couch Experience, Prioritizes Talent Over Looks

ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಸೌಂದರ್ಯಕ್ಕಿಂತ ನಟನೆಗೆ ಆದ್ಯತೆ ನೀಡುವ ನಾಯಕಿಯರಲ್ಲಿ ಐಶ್ವರ್ಯಾ ರಾಜೇಶ್ (Aishwarya Rajesh) ಒಬ್ಬರು. ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಸ್ಟಾರ್ ನಾಯಕಿಯಾಗಿ ಹೊರಹೊಮ್ಮುತ್ತಿದ್ದಾರೆ. ಒಂದೆಡೆ, ಅವರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದರೆ, ಮತ್ತೊಂದೆಡೆ ಅವರು ಮಹಿಳಾ ಪ್ರಧಾನ ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಅವರು ಒಂದು ಕಹಿ ಅನುಭವ ಹಂಚಿಕೊಂಡಿದ್ದಾರೆ. ಕಳೆದ ವರ್ಷ ‘ಸಂಕ್ರಾಂತಿ ಕಿ ವಸ್ತುನ್ನಾನ್’ ಚಿತ್ರದೊಂದಿಗೆ ಐಶ್ವರ್ಯಾ ತಮ್ಮ ವೃತ್ತಿಜೀವನದಲ್ಲಿ ಅತಿದೊಡ್ಡ ಬ್ಲಾಕ್ಬಸ್ಟರ್ ನೀಡಿದರು. ವೆಂಕಟೇಶ್ ಅವರ ಪತ್ನಿ ಭಾಗ್ಯಲಕ್ಷ್ಮಿ ಪಾತ್ರಕ್ಕಾಗಿ ಅವರು…

Read More

ಮುಂಬೈ ಇಂಡಿಯನ್ಸ್ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು? – Kannada News | How can mumbai indians qualify for playoffs wpl 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದರೆ, ಗುಜರಾತ್ ಜೈಂಟ್ಸ್ ತಂಡವು ಎಲಿಮಿನೇಟರ್ ಪಂದ್ಯವಾಡಲು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಪೈಪೋಟಿ ಇದೆ. Source link

Read More

ಸೌತ್ ಆಫ್ರಿಕಾ ತಂಡದ ವಿಶ್ವ ದಾಖಲೆಯ ಚೇಸಿಂಗ್ – Kannada News | South Africa’s Record Breaking Chasing In T20I

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಸೌತ್ ಆಫ್ರಿಕಾ ತಂಡ. ಅದು ಸಹ ಬರೋಬ್ಬರಿ 222 ರನ್​ಗಳನ್ನು ಚೇಸ್ ಮಾಡುವ ಮೂಲಕ. ಈ ಚೇಸಿಂಗ್​ನೊಂದಿಗೆ ಆಫ್ರಿಕಾ ಪಡೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. Source link

Read More

ಜೂನಿಯರ್ ಮಹೇಶ್ ಬಾಬು ಕಂಡ ಎಗ್ಸೈಟ್​​​ಮೆಂಟ್​​​ನಲ್ಲಿ ಅಭಿಮಾನಿ ಮಾಡಿದ್ದೇನು ನೋಡಿ – Kannada News | Junior Mahesh Babu Viral: Fan Hugs Lookalike, Boosting Star’s Public Appeal

ಸ್ಟಾರ್ ಹೀರೋಗಳು ಎದುರಾದರೆ ಸಾಕು ಅಭಿಮಾನಿಗಳು ಬಂದು ಮುತ್ತಿಕೊಳ್ಳುತ್ತಾರೆ. ಹೀಗಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಭದ್ರತೆಯೊಂದಿಗೆ ಬರುತ್ತಾರೆ. ಹೀಗಾಗಿ ಎಲ್ಲರಿಗೂ ಭೇಟಿಯ ಅದೃಷ್ಟ ಸಿಗೋದಿಲ್ಲ. ಈ ಕಾರಣದಿಂದಲೇ, ಅವರಂತೆ ಕಾಣೋ ಜೂನಿಯರ್ ಆರ್ಟಿಸ್ಟ್​​​ಗಳಿಗೂ ಸಾಕಷ್ಟು ಬೇಡಿಕೆ ಇರುತ್ತದೆ.ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಜೂನಿಯರ್ ಮಹೇಶ್ ಬಾಬು (Mahesh Babu) ಅವರನ್ನು ನೋಡಿದ ಅಭಿಮಾನಿ ಸಖತ್ ಖುಷಿಯಾಗಿದ್ದಾರೆ. ಅವರನ್ನು ಎತ್ತಾಡಿಸಿದ್ದಾರೆ. ಮಹೇಶ್ ಬಾಬು ಅವರು ಸ್ಟಾರ್ ನಟ. ಅವರ ಸಿನಿಮಾ ನೋಡಲು ಫ್ಯಾನ್ಸ್ ಕಾಯುತ್ತಾರೆ. ಅವರನ್ನು ಭೇಟಿ ಮಾಡೋದು ಅಸಾಧ್ಯವಾದ…

Read More

RCB ಪರ ಹೊಸ ಇತಿಹಾಸ ನಿರ್ಮಿಸಿದ ನಾಡಿನ್ ಡಿ ಕ್ಲರ್ಕ್ – Kannada News | Nadine de Klerk set a new record for RCB

ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಂದೇ ಸೀಸನ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ನಾಡಿನ್ ಡಿ ಕ್ಲರ್ಕ್ (Nadine de Klerk) ಪಾಲಾಗಿದೆ. ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಸಂಘಟಿಸುವ ಮೂಲಕ ನಾಡಿಕ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More