Headlines

ಬಂದೇ ಬಿಡ್ತು ಬಿಗ್ ಬಾಸ್ ಹೊಸ ಸೀಸನ್: ಸರ್ಪ್ರೈಸ್ ನೀಡಿದ ‘ಕಲರ್ಸ್ ಕನ್ನಡ’ – Kannada News

ನಾಲ್ಕು ತಿಂಗಳ ಹಿಂದಷ್ಟೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಮುಕ್ತಾಯ ಆಗಿತ್ತು. ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada) ವಿನ್ನರ್ ಆಗಿ ಟ್ರೋಫಿ ಎತ್ತಿದ್ದರು. ಈಗ ಸಡನ್ ಆಗಿ ‘ಕಲರ್ಸ್ ಕನ್ನಡ’ ವಾಹಿನಿ ಒಂದು ಸರ್ಪ್ರೈಸ್ ನೀಡಿದೆ. ಈ ಬಾರಿ ಬಿಗ್ ಬಾಸ್ ಹೊಸ ಸೀಸನ್ (Bigg Boss Kannada Season 13) ಬೇಗ ಶುರುವಾಗಲಿದೆ ಎಂಬುದನ್ನು ವಾಹಿನಿ ಖಚಿತಪಡಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಹೊಸ ಪ್ರೋಮೋ ಹಂಚಿಕೊಳ್ಳುವ ಮೂಲಕ ಈ…

Read More

ಕರ್ನಾಟಕ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಬಿಜೆಪಿ ವಿರುದ್ಧ ಒಬಿಸಿ ದಾಳ – Kannada News

ಬೆಂಗಳೂರು, (ಜೂನ್ 03): ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಹೆಸರುಗಳು ಎಐಸಿಸಿ ಪ್ರಕಟಿಸಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು…

Read More

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್ ಅರವಿಂದ್ – Kannada News

ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಕೂಡ ಸಾಕ್ಷಿಯಾದರು. ಬಳಿಕ ಅವರು ಟಿವಿ9 ಜೊತೆ ಮಾತನಾಡಿದರು. ಡಿಕೆ ಶಿವಕುಮಾರ್ ಮತ್ತು ತಮ್ಮ ನಡುವಿನ ಒಡನಾಟವನ್ನು ರಮೇಶ್ ಅರವಿಂದ್ ಮೆಲುಕು ಹಾಕಿದರು. ‘ಅತ್ಯುನ್ನತವಾದ ಸ್ಥಾನದಲ್ಲಿ ಕುಳಿತರೆ ಅತ್ಯುನ್ನತವಾದ ಜವಾಬ್ದಾರಿ ಕೂಡ ಬರುತ್ತದೆ. ವೀಕೆಂಡ್ ವಿತ್ ರಮೇಶ್ ಶೋಗೆ ಡಿಕೆ ಶಿವಕುಮಾರ್ ಅವರು ಬಂದಾಗ ಒಂದು ಮಾತು ಹೇಳಿದ್ದರು. ರಾಜನಾದಮೇಲೆ ಸಮಸ್ಯೆಗಳಿಗೆ…

Read More

ಆ ದೇವಸ್ಥಾನದಲ್ಲಿ ಕೂತು ‘ಪೆದ್ದಿ’ ಕತೆ ಬರೆದಿದ್ದರಂತೆ ನಿರ್ದೇಶಕ ಬುಚ್ಚಿಬಾಬು – Kannada News

ರಾಮ್ ಚರಣ್ (Ram Charan) ನಟಿಸಿ, ‘ಉಪ್ಪೇನ’ ಸಿನಿಮಾ ಖ್ಯಾತಿಯ ಬುಚ್ಚಿಬಾಬು ಸಾನಾ ನಿರ್ದೇಶನ ಮಾಡಿರುವ ‘ಪೆದ್ದಿ’ ಸಿನಿಮಾ ನಾಳೆ (ಜೂನ್ 4) ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಇಂದು ರಾತ್ರಿಯೇ ಹಲವೆಡೆ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶಿಸಲಾಗುತ್ತಿದೆ. ಸಿನಿಮಾದ ನಿರ್ದೇಶಕ ಬುಚ್ಚಿಬಾಬು ಸನಾ ಅವರಿಗೆ ‘ಪೆದ್ದಿ’ ಎರಡನೇ ಸಿನಿಮಾ. ಇತ್ತೀಚೆಗೆ ಸಂದರ್ಶನ ಒಂದರಲ್ಲಿ ಮಾತನಾಡಿರುವ ಬುಚ್ಚಿಬಾಬು ಸನಾ, ಸಿನಿಮಾದ ಬಗ್ಗೆ ಹಾಗೂ ಶೂಟಿಂಗ್ ಬಗ್ಗೆ ಕೆಲ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ಉಪ್ಪೇನ’ ಸಿನಿಮಾ ಬಿಡುಗಡೆಯಾಗುವ ಮುನ್ನವೇ, ಕೋವಿಡ್…

Read More

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆ ಶಿವಕುಮಾರ್​​ರಿಂದ ದೀರ್ಘದಂಡ ನಮಸ್ಕಾರ – Kannada News

ಬೆಂಗಳೂರು, ಜೂನ್​​ 03: ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಪ್ರತಿಮೆಗೆ ನಮಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಬಸವಣ್ಣನ ಫೋಟೋಗೆ ನಮಿಸಿ ಪುಷ್ಪಾರ್ಚನೆ ಮಾಡಿದ ಡಿಕೆಶಿ, ಕೆಂಪೇಗೌಡರ ಮತ್ತು ಜವಾಹರ್ ಲಾಲ್ ನೆಹರು ಅವರು ಪ್ರತಿಮೆಗಳಿಗೂ ನಮಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಉತ್ತರ ಬಾಗಿಲಿನಿಂದ ವಿಧಾನಸೌಧ ಪ್ರವೇಶಿಸಿದ ಸಿಎಂ ಡಿಕೆಶಿ, ವಿಧಾನಸೌಧದ ಮೆಟ್ಟಿಲುಗಳಿಗೆ ದೀರ್ಘದಂಡ ನಮಸ್ಕಾರ ಮಾಡಿದ ಬಳಿಕ ಒಳಗೆ ಪ್ರವೆಶಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ, ಜೈಲಿನಿಂದ ಬಂದು 6 ವರ್ಷ ಪಕ್ಷ ಸಂಘಟಿಸಿದ್ಹೇಗೆ? – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕ 25ನೇ ಮುಖ್ಯಮಂತ್ರಿಯಾಗಿ ಇಂದು (ಜೂನ್ 03) ಪ್ರಮಾಣವಚನ ಸ್ವೀಕರಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ಡಿಕೆಶಿ ಯುಗಾರಂಭವಾಗಿದೆ. ಸತತ ಆರು ವರ್ಷಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ಕಾಲಿಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡಿದ್ದರು. ಅಲ್ಲದೇ 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರ ಪ್ರತಿಫಲ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ…

Read More

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ? – Kannada News

ಐಪಿಎಲ್ (IPL) ಮುಗಿದ ಬಳಿಕ ಇದೀಗ ಟೀಂ ಇಂಡಿಯಾ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್​ನತ್ತ ಮುಖ ಮಾಡಿದೆ. ಅದರಂತೆ ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಅಫ್ಘಾನಿಸ್ತಾನ ತಂಡ ಭಾರತಕ್ಕೆ ಬರುತ್ತಿದ್ದು, ಮೊದಲಿಗೆ ಟೆಸ್ಟ್ ಪಂದ್ಯ ನಡೆಯಲಿದೆ. ಆ ಬಳಿಕ ಏಕದಿನ ಸರಣಿ ಶುರುವಾಗಲಿದೆ. ಈ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಆಡುವುದನ್ನು ಕಾಣಬಹುದಾಗಿದೆ. ಈ ಸರಣಿಗಹಾಗಿ ಇವರಿಬ್ಬರು ಜೂನ್ 9 ರಿಂದ ಮುಲ್ಲನ್‌ಪುರದಲ್ಲಿ ಅಭ್ಯಾಸವನ್ನು ಪ್ರಾರಂಭಿಸಲಿದ್ದಾರೆ. ಜೂನ್ 9…

Read More

Saving Tips: ಕಷ್ಟಪಟ್ಟು ಗಳಿಸಿದ ಹಣವನ್ನು ಉಳಿಸಬೇಕೇ? ಹಾಗಿದ್ರೆ ಈ ಸರಳ ಸಲಹೆ ಪಾಲಿಸಿ ಸಾಕು – Kannada News

ಹಣ ಸಂಪಾದಿಸುವುದು ಎಷ್ಟು ಮುಖ್ಯವೋ ಉಳಿತಾಯ (Saving) ಮಾಡುವುದು ಕೂಡ ಅಷ್ಟೇ ಮುಖ್ಯ. ಆದರೆ ಇಂದಿನ ಈ ದುಬಾರಿ ದುನಿಯಾದಲ್ಲಿ ಆದಾಯಕ್ಕಿಂತ  ಖರ್ಚೆ ಹೆಚ್ಚು. ಇದು ನಾವು ಆರ್ಥಿಕವಾಗಿ ಬಲಶಾಲಿಯಾಗುವುದನ್ನು ತಡೆಯುತ್ತದೆ. ಆರ್ಥಿಕವಾಗಿ ಬಲಶಾಲಿಯಾಗಲು ಬಯಸಿದರೆ, ಆದಾಯ ಮತ್ತು ಖರ್ಚುಗಳ ಜೊತೆಗೆ ಉಳಿತಾಯಕ್ಕೂ ಆದ್ಯತೆ ನೀಡಬೇಕು. ಇದು ಭವಿಷ್ಯದ ಆರ್ಥಿಕ ತೊಂದರೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ನೀವು ಉಳಿತಾಯದ ಜೊತೆಗೆ ನಿಮ್ಮ ಕೆಲವು ಅಭ್ಯಾಸಗಳನ್ನು ಬದಲಾಯಿಸಿದರೆ ನೀವು ಶ್ರೀಮಂತಿಕೆಯನ್ನು ಗಳಿಸಲು ಸಹ ಸಾಧ್ಯವಾಗುತ್ತದೆ. ಹಾಗಿದ್ರೆ ಉಳಿತಾಯದ ಜೊತೆಗೆ ಶ್ರೀಮಂತಿಕೆಯನ್ನು…

Read More

ವಿದೇಶಿ ಬಂಡವಾಳ ಸೆಳೆಯಲು ಭರ್ಜರಿ ಪ್ಲಾನ್: ಬಾಂಡ್ ತೆರಿಗೆ ಕಡಿತ ಮತ್ತು ಹೂಡಿಕೆ ನಿಯಮಗಳ ಸಡಿಲಿಕೆಗೆ ಕೇಂದ್ರ ಸರ್ಕಾರ ಮುಂದು – Kannada News

ನವದೆಹಲಿ, ಜೂನ್ 3: ಜಾಗತಿಕ ಮಾರುಕಟ್ಟೆಯಿಂದ ಭಾರತದತ್ತ ದೊಡ್ಡ ಪ್ರಮಾಣದಲ್ಲಿ ವಿದೇಶಿ ಬಂಡವಾಳವನ್ನು (Foreign Funds) ಆಕರ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆರ್ಥಿಕ ಸುಧಾರಣೆಗಳಿಗೆ ಮುಂದಾಗಿದೆ. ದೇಶದ ಬಾಂಡ್ ಮಾರುಕಟ್ಟೆಯಲ್ಲಿ (Bond Market) ಹೂಡಿಕೆ ಮಾಡುವ ವಿದೇಶಿ ಹೂಡಿಕೆದಾರರ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಮತ್ತು ಹೂಡಿಕೆಗೆ ಸಂಬಂಧಿಸಿದ ಕಠಿಣ ನಿಯಮಗಳನ್ನು ಸಡಿಲಗೊಳಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ. ಸರ್ಕಾರದ ಈ ಮಹತ್ವದ ನಿರ್ಧಾರದ ಹಿಂದಿರುವ ಕಾರಣಗಳೇನು? ಭಾರತವು ಜಾಗತಿಕ ಬಾಂಡ್…

Read More

Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 03: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

Read More