ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ, ಜೈಲಿನಿಂದ ಬಂದು 6 ವರ್ಷ ಪಕ್ಷ ಸಂಘಟಿಸಿದ್ಹೇಗೆ? – Kannada News
ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕ 25ನೇ ಮುಖ್ಯಮಂತ್ರಿಯಾಗಿ ಇಂದು (ಜೂನ್ 03) ಪ್ರಮಾಣವಚನ ಸ್ವೀಕರಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ಡಿಕೆಶಿ ಯುಗಾರಂಭವಾಗಿದೆ. ಸತತ ಆರು ವರ್ಷಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ಕಾಲಿಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡಿದ್ದರು. ಅಲ್ಲದೇ 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರ ಪ್ರತಿಫಲ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ…