ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು – Kannada News | Rajeev Gowda Gets Bail In Shidlaghatta Municipal Commissioner threat Case

ಚಿಕ್ಕಬಳ್ಳಾಪುರ, (ಜನವರಿ 30): ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ (Rajeev Gowda) ಜಾಮೀನು ಸಿಕ್ಕಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿ ಇಂದು (ಜನವರಿ 30) ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈ ವೇಳೆ ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್​, ರಾಜೀವ್ ಗೌಡನಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.  50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ….

Read More

Vikalpa Film Review: ಸೈಕಲಾಜಿಕಲ್ ಥ್ರಿಲ್ಲರ್ ಕಥೆಯ ಅಚ್ಚುಕಟ್ಟು ಸಿನಿಮಾ ‘ವಿಕಲ್ಪ’ – Kannada News | Vikalpa Film Review: Vikalpa Kannada movie tells an interesting psychological thriller story

Time – 113 Minutes Released – January 30, 2026 Language – Kannada Genre – Mystery, Psychological, Thriller Cast – ಪೃಥ್ವಿರಾಜ್ ಪಾಟೀಲ್, ನಾಗಶ್ರೀ ಹೆಬ್ಬಾರ್, ಸಂಧ್ಯಾ ವಿನಾಯಕ್, ಪೂಜಾ, ಸ್ವರೂಪ್, ಗಣಪತಿ ಹೆಗಡೆ ವಡ್ಡಿನಗದ್ದೆ ಮುಂತಾದವರು. Director – ಪೃಥ್ವಿರಾಜ್ ಪಾಟೀಲ್ ಕನ್ನಡದಲ್ಲಿ ಸೈಕಲಾಜಿಕಲ್ ಥ್ರಿಲ್ಲರ್ (Psychological Thriller) ಸಿನಿಮಾಗಳ ಸಂಖ್ಯೆ ಕಡಿಮೆ. ಈ ಪ್ರಕಾರದ ಸಿನಿಮಾಗಳಿಗೆ ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಗುಣ ಇರುತ್ತದೆ. ಕೊನೆಯ ತನಕ ಕುತೂಹಲ ಜಾಗೃತವಾಗಿಯೇ ಇರುತ್ತದೆ….

Read More

ಎಲ್ಲ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ ನೀಡುವುದು ಕಡ್ಡಾಯ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court mandates free sanitary pads for girls in All schools

ನವದೆಹಲಿ, ಜನವರಿ 30: ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಂದರ್ಭದಲ್ಲಿ ಜೈವಿಕವಾಗಿ ವಿಘಟನೀಯ (ಬಳಸಿ ಬಿಸಾಡುವ) ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ಒದಗಿಸಬೇಕೆಂದು ಸುಪ್ರೀಂ ಕೋರ್ಟ್ (Supreme Court) ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜೀವನದ ಮೂಲಭೂತ ಹಕ್ಕಿನ ಒಂದು ಭಾಗವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ನ್ಯಾಯಪೀಠವು ಎಲ್ಲಾ ಶಾಲೆಗಳಲ್ಲಿ…

Read More

Viral: ಕ್ಯಾಬ್ ಡ್ರೈವರ್ ಆಗಿ ಬದುಕು ಕಟ್ಟಿಕೊಂಡ ವ್ಯಕ್ತಿಯ ದಿನದ ಸಂಪಾದನೆ ಕೇಳಿದ್ರೆ ನೀವು ಶಾಕ್ ಆಗ್ತೀರಾ – Kannada News | Bengaluru: An unemployed man from Bengaluru got a job as a cab driver.

ಬೆಂಗಳೂರು, ಜನವರಿ 30: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಆದರೆ ಈಗಿನ ಕಾಲದಲ್ಲಿ ಎಷ್ಟೇ ಓದಿಕೊಂಡಿದ್ದರೂ ಕೈ ತುಂಬಾ ಸಂಬಳ ಸಿಗುವ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಳ್ಳುವುದು ಸುಲಭದ ಕೆಲಸ ಅಲ್ಲ. ತಾವು ಓದಿರುವುದಕ್ಕೆ ತಕ್ಕ ಉದ್ಯೋಗವಿಲ್ಲದೇ ಸಿಕ್ಕ ಕೆಲಸವನ್ನೇ ಅನಿವಾರ್ಯ ಕಾರಣಕ್ಕಾಗಿ ಮಾಡುವವರೇ ಹೆಚ್ಚು. ಕೆಲಸವಿಲ್ಲದೇ ಖಾಲಿ ಕುಳಿತು ಕೊಂಡಿದ್ದ ಈ ವ್ಯಕ್ತಿಯೊಬ್ಬರು ಇದೀಗ ಬೆಂಗಳೂರಿನಲ್ಲಿ (Bengaluru) ಕ್ಯಾಬ್  ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಈತನ ದಿನದ ಸಂಪಾದನೆ 4000 ರೂ ಅಂತೆ. ಸ್ವತಃ ಈತನೇ ತನ್ನ…

Read More

ಹೊಸ ಆಧಾರ್ ಆ್ಯಪ್ ಬಿಡುಗಡೆ; ಹೆಚ್ಚುವರಿ ಮಾಹಿತಿ ಹಂಚಿಕೆ ಇಲ್ಲದೆ ವಯಸ್ಸು ದೃಢೀಕರಣ ಸಾಧ್ಯ – Kannada News | New Aadhaar App launched by UIDAI

ಯುಐಡಿಎಐ ಸಂಸ್ಥೆ ಹೊಸ ಆಧಾರ್ ಆ್ಯಪ್ (Aadhaar) ಬಿಡುಗಡೆ ಮಾಡಿದೆ. ಡಿಜಿಟಲ್ ವೈಯಕ್ತಿಕ ಡಾಟಾ ರಕ್ಷಣಾ ಕಾಯ್ದೆ ಅಡಿ ಯಾವುದೇ ಹೆಚ್ಚುವರಿ ಡಾಟಾ ಹಂಚಿಕೆ ಇಲ್ಲದೇ ಏಜ್ ವೆರಿಫಿಕೇಶನ್ ಮಾಡಲು ಈ ಹೊಸ ಆಧಾರ್ ಆ್ಯಪ್ ಸಹಾಯಕವಾಗಲಿದೆ. ಮೊನ್ನೆ ಬುಧವಾರ (ಜ. 28) ಈ ಆ್ಯಪ್ ಅನಾವರಣಗೊಂಡಿದೆ. ಉತ್ತಮ ಆಡಳಿತಕ್ಕೆ ಆಧಾರ್ ದೃಢೀಕರಣ (ಸಮಾಜ ಕಲ್ಯಾಣ, ನಾವೀನ್ಯತೆ, ಜ್ಞಾನ) ಕಾಯ್ದೆಯ ನಿಯಮಗಳಿಗೆ (ಸ್ವಿಕ್ ರೂಲ್ಸ್) ತಿದ್ದುಪಡಿ ತರಲಾಗಿದೆ. ಈ ಕಾನೂನು ಅಡಿಯಲ್ಲಿ ಸುರಕ್ಷಿತ ರೀತಿಯಲ್ಲಿ ಆಧಾರ್ ಅಥೆಂಟಿಕೇಶನ್…

Read More

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ; ವಿಡಿಯೋ – Kannada News | Team India in Kerala: Samson’s Special Home Match and suryakumar’s Guard Act Goes Viral

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಕೇರಳದ ತಿರುವನಂತಪುರಂಗೆ ಆಗಮಿಸಿದ್ದಾರೆ. ಪ್ರಸ್ತುತ ಭಾರತ ತಂಡದಲ್ಲಿರುವ ಸಂಜು ಸ್ಯಾಮ್ಸನ್ ಕೇರಳದ ತಿರುವನಂತಪುರದವರಾಗಿದ್ದಾರೆ. ಅಲ್ಲದೆ ಸಂಜು ಸ್ಯಾಮ್ಸನ್ ಇದೇ ಮೊದಲ ಬಾರಿಗೆ ತನ್ನ ತವರಿನಲ್ಲಿ ಅಂತರರಾಷ್ಟ್ರೀಯ ಪಂದ್ಯವನ್ನಾಡುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಕೂಡ ಸಂಜು ಆಟವನ್ನು ನೋಡಲು ಕಾಯುತ್ತಿದ್ದಾರೆ. ತವರಿನಲ್ಲಿ ಮೊದಲ ಪಂದ್ಯವನ್ನಾಡಲು ಬಂದ ಸಂಜುಗೆ ವಿಶೇಷ ಸ್ವಾಗತ ಸಿಕ್ಕಿದೆ. ಅಭಿಮಾನಿಗಳಿಂದ ಮಾತ್ರವಲ್ಲದೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಕೂಡ ಸಂಜುಗೆ ವಿಶೇಷ…

Read More

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ, ವಿಡಿಯೋ ನೋಡಿ – Kannada News | Lokayukta Caught KP agrahara Police Inspector Red Handed While Accepting Bribe Of Rs 4 Lakh, video goes viral

ಬೆಂಗಳೂರು, (ಜನವರಿ 30): ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಬಂಧನ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಂಧಿಸಿದ್ದಾರೆ. ಆದ್ರೆ, ಬಂಧನದ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ನಡೆಸಿದ್ದಾನೆ. ರಂಪಾಟ ಮಾಡಿದ…

Read More

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ – Kannada News | Hassan: Garbage Dumped Back at Offenders’ Homes for Littering in Public Places

ಹಾಸನ, ಜನವರಿ 30: ಮಹಾನಗರ ಪಾಲಿಕೆಯ ಸಿಬ್ಬಂದಿ ಒಂದು ಲೋಡ್ ಕಸವನ್ನು ಮನೆಯ ಕಾಂಪೌಂಡ್‌ ಒಳಗೆ ಸುರಿಯುವ ಮೂಲಕ ನಗರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಹಾಸನ ನಗರದ ಉದಯಗಿರಿ ಬಡಾವಣೆ ರಸ್ತೆಯಲ್ಲಿ ಘಟನೆ ನಡೆದಿದೆ. ಕರಿಯಪ್ಪ ಮತ್ತು ದ್ಯಾವಮ್ಮ ಎಂಬುವವರ ಮನೆ ಮುಂದೆ ಕಸ ಸುರಿಯಲಾಗಿದೆ. ರಸ್ತೆ ಬದಿ ಕಸ ಸುರಿಯುತ್ತಿದ್ದ ಬಗ್ಗೆ ಮನೆ ಮಾಲೀಕರ ವಿರುದ್ಧ ಆರೋಪಗಳು ಕೇಳಿಬಂದ ಹಿನ್ನೆಲೆ ಪಾಲಿಕೆ ಹಲವು ಬಾರಿ ಎಚ್ಚರಿಕೆ ನೀಡಿದೆ. ಇದಕ್ಕೆ ಕ್ಯಾರೆ ಎನ್ನದೆ…

Read More

ಬೇಡ ಅಂದ್ರೂ ಮುಸ್ಲಿಂ ಹುಡುಗನ ಮದ್ವೆಯಾದೆ, ಮಕ್ಕಳಾದ್ಮೇಲೆ ಇನ್ನೊಬ್ಬಳನ್ನ ಕಟ್ಟುಕೊಂಡವ್ನೆ – Kannada News | A Muslim Man cheating Wife after His converted to Islam at bengaluru

ಬೆಂಗಳೂರು (ಜನವರಿ 30): ಬೆಂಗಳೂರಿನಲ್ಲಿ ಮತಾಂತರದ (Conversion) ಆರೋಪವೊಂದು ಕೇಳಿ ಬಂದಿದೆ. ಪ್ರೀತಿ ಹೆಸರಲ್ಲಿ ಯುವತಿಯನ್ನ ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ (Muslim Religion) ಮತಾಂತರ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅಂದು ರೀಟಾ ಆಗಿದ್ದ ಮಹಿಳೆ ಇಂದು ಸಾದಿಯಾ ತಬುಸಮ್ ಎಂದು ಮತಾಂತರ ಮಾಡಿದ್ದಾರೆ ಎಂದು ಮೋಸ ಹೋದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಜೀವನಹಳ್ಳಿಯ ರೀಟಾ ಎಂಬ ಯುವತಿಗೆ ಬೆಂಗಳೂರಿನ ಡಿಜೆ ಹಳ್ಳಿಯ ಪರ್ವೇಜ್ ಎಂಬಾತನ ಪರಿಚಯವಾಗಿತ್ತು. ಇಬ್ಬರು ಒಂದೇ ಕಾಲೇಜಿನವರಾಗಿದ್ದರಂತೆ. ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ…

Read More

ಹೈಜಾಕ್ ಬೆದರಿಕೆ: ಕುವೈತ್-ದೆಹಲಿ ಇಂಡಿಗೋ ವಿಮಾನ ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ – Kannada News | IndiGo Flight Diverted to Ahmedabad After Threat Note Found Onboard

ಅಹಮದಾಬಾದ್, ಜನವರಿ 30: ಕುವೈತ್​ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ(IndiGo) ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಹಾಗೂ ಹೈಜಾಕ್ ಮಾಡುವ ಕುರಿತು ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಬೆಳಗ್ಗೆ 6.40 ರ ಸುಮಾರಿಗೆ ವಿಮಾನ ಸುರಕ್ಷಿತವಾಗಿ ಇಳಿಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನವು 180 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಅವರೆಲ್ಲರನ್ನೂ ತಕ್ಷಣವೇ ಸ್ಥಳಾಂತರಿಸಲಾಯಿತು ಮತ್ತು ವಿವರವಾದ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು. ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ವಿಮಾನವನ್ನು ಅಪಹರಿಸುವ ಮತ್ತು…

Read More