ತನ್ನ ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಸತ್ಯ ಕಕ್ಕಿದ ಭೂಪ! – Kannada News | Kotturu Family Murder: A Man Brutal Killed his Parents, Sister in Vijayanagara

ವಿಜಯನಗರ, ಜನವರಿ 30: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ (murder) ಮಾಡಿರುವಂತಹ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ. ಕೊಲೆಗೈದ ಅಕ್ಷಯ ಕುಮಾರ ಬೆಂಗಳೂರುಗೆ ತೆರಳಿ ತಂದೆ, ತಾಯಿ ಮತ್ತು ಸಹೋದರಿ ನಾಪತ್ತೆ ಆಗಿದ್ದಾರೆ ಎಂದು ಬೆಂಗಳೂರಿನ ತಿಲಕ್​ನಗರ ಠಾಣೆಗೆ ದೂರು ನೀಡಿದ್ದ. ಮೃತರ ಹೆಸರು ಮತ್ತು ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸ್​​ ವಿಚಾರಣೆ ವೇಳೆ ಅಸಲಿ ಸತ್ಯ ಬಾಯ್ಬಿಟ್ಟ…

Read More

ಈ ಡೇಂಜರಸ್ ಆ್ಯಪ್​ಗಳು ನಿಮ್ಮ ವೈಯಕ್ತಿಕ ಮಾಹಿತಿ ಕದಿಯಬಹುದು; ನಿಮ್ಮ ಫೋನ್​ನಲ್ಲಿ ಇವು ಇವೆಯಾ ಪರಿಶೀಲಿಸಿ… – Kannada News | These apps can leak data from your phone, tech tips and tricks

ಸ್ಮಾರ್ಟ್‌ಫೋನ್‌ಗಳಲ್ಲಿ ನಮ್ಮ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಇಟ್ಟುಕೊಂಡಿರುವುದು ಸಾಮಾನ್ಯ. ಖಾಸಗಿ ಫೋಟೋಗಳು, ವಿಡಿಯೋಗಳಿಂದ ಹಿಡಿದು ಗೌಪ್ಯ ಮಾಹಿತಿಯವರೆಗೂ ಫೋನ್​ನಲ್ಲಿ ಇರುತ್ತವೆ. ಫೋನ್ ಕಳುವಾಗದಂತೆ ಜೋಪಾನವಾಗಿಟ್ಟುಕೊಂಡರೆ ಸಾಕು ಎಂದು ನಾವೆಲ್ಲರೂ ಭಾವಿಸಿರುತ್ತೇವೆ. ಆದರೆ, ವಾಸ್ತವವೆಂದರೆ ನಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಮಾಹಿತಿ ನಮಗೆ ಗೊತ್ತಿಲ್ಲದಂತೆ ಸೋರಿಕೆ ಆಗುತ್ತಿರಬಹುದು. ನಾವು ಇನ್​ಸ್ಟಾಲ್ ಮಾಡಿಕೊಂಡಿರುವ ಕೆಲ ಆ್ಯಪ್​ಗಳು ನಮ್ಮ ಡಾಟಾವನ್ನು ಕದ್ದು ಸಾಗಿಸುತ್ತಿರುವ ಸಾಧ್ಯತೆ ಹೆಚ್ಚಿರುತ್ತದೆ. ಫೋನ್​ನಲ್ಲಿರುವ ಫೋಟೋ, ವಿಡಿಯೋ, ನಾವಿರುವ ಸ್ಥಳ, ನಾವು ಅಡ್ಡಾಡಿರುವ ಸ್ಥಳ, ಮೊಬೈಲ್​ನ ಮಾಹಿತಿ, ಬ್ರೌಸಿಂಗ್ ಹಿಸ್ಟರಿ, ನಮ್ಮ…

Read More

ಕಾಶ್ಮೀರದ ಗಡಿಯೊಳಗೆ ಬಂದ ಪಾಕಿಸ್ತಾನಿ ಡ್ರೋನ್​ಗಳು; ಭಾರತೀಯ ಸೇನೆಯಿಂದ ಗುಂಡಿನ ದಾಳಿ – Kannada News | Pakistani drones spotted flying in Kashmir Indian Army opens fire

ಶ್ರೀನಗರ, ಜನವರಿ 30: ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತೀಯ ಪ್ರದೇಶದೊಳಗೆ ನುಸುಳಲು ಯತ್ನಿಸಿದ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಭಾರತೀಯ ಸೇನೆ (Indian Army) ಇಂದು ಹಿಮ್ಮೆಟ್ಟಿಸಿದೆ ಎಂದು ಮೂಲಗಳು ತಿಳಿಸಿವೆ. ಕೇರನ್ ಸೆಕ್ಟರ್‌ನ ಜೋಧಾ ಮಕಾನ್-ಬಿರಂಡೋರಿ ಪ್ರದೇಶದ ಬಳಿ ಸುಮಾರು 15 ಡ್ರೋನ್‌ಗಳು ಹಾರುತ್ತಿರುವುದು ಕಂಡುಬಂದಿದ್ದು, ಸೇನಾ ಪಡೆಗಳು ತಕ್ಷಣ ಕ್ರಮ ಕೈಗೊಂಡವು. ಈ ಘಟನೆಯಲ್ಲಿ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿಲ್ಲ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು…

Read More

ಕದ್ದು ಮುಚ್ಚಿ ದರ್ಶನ್​ ಭೇಟಿ: ಜೈಲಿನ CCTV ಕಣ್ತಪ್ಪಿಸಿ ದಾಸನನ್ನ ನೋಡಲು ಹೋಗಿದ್ಯಾರು? – Kannada News | DGP Alok Kumar orders action after constable, Warden illegally meets Actor Darshan Inside Bengaluru jail

ಬೆಂಗಳೂರು (ಜನವರಿ 30):  ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್  (Actor Darshan) ಅವರನ್ನು ನೋಡುವ ಹಂಬಲ ಇದೀಗ ಪೊಲೀಸರಿಗೇ ಮುಳುವಾಗಿದೆ. ನಿಯಮ ಮೀರಿ ದರ್ಶನ್ ನನ್ನು ನೋಡಲು ಹೋದ ಯಲಹಂಕ ಠಾಣೆ ಪೊಲೀಸ್ ಕಾನ್​ಸ್ಟೇಬಲ್ (constable) ಹಾಗೂ ಅವರಿಗೆ ಸಾಥ್ ನೀಡಿದ್ದ ಜೈಲು ವಾರ್ಡನ್ ವಿರುದ್ಧ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ (Alok Kumar) ಕಠಿಣ ಕ್ರಮ ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಪೊಲೀಸ್ ಪೇದೆಯೊಬ್ಬರಿಗೆ…

Read More

ತಿರುಪತಿ ದೇವಸ್ಥಾನದಲ್ಲಿ ಮುತ್ತು ಕೊಟ್ಟು ಫೋಟೋಶೂಟ್; ವಿವಾದಕ್ಕೆ ಕ್ಷಮೆ ಕೇಳಿದ ನವ ದಂಪತಿ – Kannada News | Newly wed couple apologise for photoshoot at Tirumala Tirupati Temple after Controversy

ತಿರುಮಲ, ಜನವರಿ 30: ತಮಿಳುನಾಡಿನ ತಿರುವಣ್ಣಾಮಲೈನ ನವವಿವಾಹಿತ ದಂಪತಿ ತಿರುಮಲ ತಿರುಪತಿ ದೇವಸ್ಥಾನದ (TTD) ಆವರಣದಲ್ಲಿ ಫೋಟೋಶೂಟ್ ನಡೆಸಿದ್ದರು. ಆಗಷ್ಟೇ ವಿವಾಹವಾಗಿದ್ದ ದಂಪತಿ ಈ ವಿವಾದಕ್ಕೆ ಕ್ಷಮೆ ಯಾಚಿಸಿದ್ದಾರೆ. ತಿರುಮಲ ಮತ್ತು ಗಾಯತ್ರಿ ಎಂಬ ದಂಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ತಿರುಮಲದ ಕಲ್ಯಾಣ ವೇದಿಕೆಯಲ್ಲಿ ವಿವಾಹವಾಗಿದ್ದರು. ಇದಾದ ನಂತರ, ಆ ದಂಪತಿ ನಿಯಮಗಳನ್ನು ಉಲ್ಲಂಘಿಸಿ ಗೊಲ್ಲಮಂಟಪದಲ್ಲಿ ಫೋಟೋಗಳಿಗೆ ಪೋಸ್ ನೀಡಿದರು. ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ಬಳಿ ನವವಿವಾಹಿತ ದಂಪತಿಗಳನ್ನು ಒಳಗೊಂಡ ಫೋಟೋಶೂಟ್ ಯಾತ್ರಿಕರು…

Read More

ಭರ್ಜರಿ ಟಿಆರ್​​ಪಿ ಪಡೆದ ‘ಬಿಗ್ ಬಾಸ್ ಫಿನಾಲೆ’ ಎಪಿಸೋಡ್; ಕಲರ್ಸ್ ನಂಬರ್ 1 – Kannada News | Big Boss Kannada Finale Shatters TRP Records; Colors Kannada Dominates Number 1 Spot

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ನಡೆದು ಕೆಲವು ದಿನಗಳು ಕಳೆದಿವೆ. ಆದರೆ, ಶೋನ ಬಗೆಗಿನ ಚರ್ಚೆಗಳು ಮಾತ್ರ ನಿಂತಿಲ್ಲ. ಈಗ ಬಿಗ್ ಬಾಸ್ ಫಿನಾಲೆಯ ಟಿಆರ್​​ಪಿ ಹೊರ ಬಿದ್ದಿದೆ. ಫಿನಾಲೆ ಎಪಿಸೋಡ್​​ಗೆ 16.8 ಟಿವಿಆರ್ ಸಿಕ್ಕಿದೆ. ವಾರಾಂತ್ಯಗಳಲ್ಲಿ ಬಿಗ್ ಬಾಸ್ ಎಪಿಸೋಡ್​​​ಗೆ 10-12 ಟಿವಿಆರ್ ಸಿಗುತ್ತಿತ್ತು. ಆದರೆ, ಫಿನಾಲೆ ಎಪಿಸೋಡ್ ಮಾತ್ರ ಭರ್ಜರಿ ಟಿಆರ್​​ಪಿ ಪಡೆದುಕೊಂಡು ಗಮನ ಸೆಳೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಕಳೆದ ವರ್ಷ ಸೆಪ್ಟೆಂಬರ್ 28ರಂದು…

Read More

JEE Main 2026: ಜೆಇಇ ಆಕಾಂಕ್ಷಿಗಳಿಗೆ ಗೂಗಲ್‌ನಿಂದ ಗುಡ್​ ನ್ಯೂಸ್​​; ಉಚಿತ JEE Main ಅಣಕು ಪರೀಕ್ಷೆ ಆರಂಭ – Kannada News | Google Offers Free JEE Main Mock Tests for IIT Aspirants on Gemini

ಐಐಟಿ ಪ್ರವೇಶದ ಕನಸು ಕಾಣುತ್ತಿರುವ ಲಕ್ಷಾಂತರ ಜೆಇಇ ಆಕಾಂಕ್ಷಿಗಳಿಗೆ ಇದೀಗ ದೊಡ್ಡ ಮಟ್ಟದ ಪರಿಹಾರ ಸಿಕ್ಕಿದೆ. ಜೆಇಇ ಮುಖ್ಯ ಪರೀಕ್ಷೆಗೆ ತಯಾರಾಗಲು ಇಷ್ಟು ದಿನಗಳು ದುಬಾರಿ ತರಬೇತಿ ಕೇಂದ್ರಗಳು ಮತ್ತು ಅಣಕು ಪರೀಕ್ಷೆಗಳ ಮೇಲೆಯೇ ಅವಲಂಬಿಸಬೇಕಾಗಿದ್ದ ವಿದ್ಯಾರ್ಥಿಗಳಿಗೆ, ಗೂಗಲ್ ಉಚಿತ ಪೂರ್ಣ ಪ್ರಮಾಣದ ಜೆಇಇ ಅಣಕು ಪರೀಕ್ಷೆಯನ್ನು ಆರಂಭಿಸುವ ಮೂಲಕ ಹೊಸ ಅವಕಾಶವನ್ನು ಒದಗಿಸಿದೆ. ಈ ಉಪಕ್ರಮದ ಮೂಲಕ ವಿದ್ಯಾರ್ಥಿಗಳು ಯಾವುದೇ ಶುಲ್ಕವಿಲ್ಲದೆ, ನೈಜ ಜೆಇಇ ಪರೀಕ್ಷೆಯ ಮಾದರಿಯಲ್ಲಿಯೇ ಅಣಕು ಪರೀಕ್ಷೆಯನ್ನು ಬರೆಯಬಹುದು. ಇದರಿಂದ ಪರೀಕ್ಷೆಯ ಮಾದರಿಯನ್ನು…

Read More

Chowkidar Review: ಅಪ್ಪನ ಅಗಾಧ ಪ್ರೀತಿಯ ಪ್ಲಸ್, ಮೈನಸ್ ತೋರಿಸುವ ‘ಚೌಕಿದಾರ್’ – Kannada News | Chowkidar Kannada Movie Review: Sai Kumar Pruthvi Ambaar starrer new film is a family entertainer

ಚೌಕಿದಾರ್ UA Time – 145 Minutes Released – January 30, 2026 Language – Kannada Genre – Family Drama, Action Cast – ಸಾಯಿಕುಮಾರ್, ಪೃಥ್ವಿ ಅಂಬಾರ್, ಶ್ವೇತಾ ವಿನೋಧಿನಿ, ಸುಧಾರಾಣಿ, ಧನ್ಯಾ ರಾಮ್​​ಕುಮಾರ್, ಗಿಲ್ಲಿ ನಟ, ಮುನಿ, ಧರ್ಮ ಮುಂತಾದವರು. Director – ಚಂದ್ರಶೇಖರ್ ಬಂಡಿಯಪ್ಪ ಪೃಥ್ವಿ ಅಂಬಾರ್, ಸಾಯಿ ಕುಮಾರ್ (Sai Kumar), ಸುಧಾರಾಣಿ, ಶ್ವೇತಾ ವಿನೋಧಿನಿ ಮುಂತಾದವರು ನಟಿಸಿರುವ ‘ಚೌಕಿದಾರ್’ ಸಿನಿಮಾ ರಿಲೀಸ್ (ಜನವರಿ 30) ಆಗಿದೆ….

Read More

ಕಾಂಗ್ರೆಸ್ ಆಡಳಿತಕ್ಕೆ 1000 ದಿನಗಳ ಸಂಭ್ರಮ; ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ! – Kannada News | CM Siddaramaiah’s 1000 Days: 1 Lakh Property Titles for Karnataka Residents

ಕಾಂಗ್ರೆಸ್ ಆಡಳಿತಕ್ಕೆ 1000 ದಿನಗಳ ಸಂಭ್ರಮ; ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ! ಬೆಂಗಳೂರು, ಜನವರಿ 30: ಕಾಂಗ್ರೆಸ್ (Congress) ಸರ್ಕಾರದ ಆಡಳಿತಕ್ಕೆ 1000 ದಿನಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 13ರಂದು ಹಾವೇರಿಯಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಮನೆ ಮಾಲೀಕತ್ವ ಹಕ್ಕುಪತ್ರಗಳನ್ನು ವಿತರಿಸಲು ಮುಂದಾಗಿದ್ದಾರೆ. ದಶಕಗಳಿಂದ ತಮ್ಮ ಮನೆಗಳಲ್ಲಿ ವಾಸಿಸುತ್ತಿದ್ದರೂ ಕಾನೂನುಬದ್ಧ ಹಕ್ಕುಪತ್ರವಿಲ್ಲದೆ ಬದುಕುತ್ತಿದ್ದ ಅಸಹಾಯಕ ಕುಟುಂಬಗಳಿಗೆ ಭದ್ರತೆ ಒದಗಿಸುವ ಉದ್ದೇಶದಿಂದ ಈ ಅಭಿಯಾನ…

Read More

‘ನಾ ಡ್ರೈವರ’: ಆರ್​​ಸಿಬಿ ಕ್ಯಾಂಪ್​​ನಲ್ಲಿ ಮಾಳು ಹಾಡಿನ ಹವಾ – Kannada News | RCB player Shreyanka Patil danced to Naa Drivara Kannada song

‘ನಾ ಡ್ರೈವರ, ನನ ಲವ್ವರ’ ಮಾಳು ನಿಪ್ಪಾಳ (Malu Nippala) ಹಾಡಿರುವ ಈ ಹಾಡು ಇತ್ತೀಚೆಗಿನ ಬಲು ಜನಪ್ರಿಯ ಕನ್ನಡ ಹಾಡುಗಳಲ್ಲಿ ಒಂದು. ಈ ಹಾಡೊಂದರ ಕಾರಣಕ್ಕೆ ಗಾಯಕ ಮಾಳು ನಿಪ್ಪಾಳಗೆ ಹಲವು ಅವಕಾಶಗಳು ಅರಸಿ ಬಂದವು. ಬಿಗ್​​ಬಾಸ್​​ ಶೋಗೂ ಸಹ ಬರುವಂತಾಯ್ತು. ಈ ಜವಾರಿ ಹಾಡು ಇಷ್ಟುದಿನ ಶ್ರಮಿಕರ, ಕಾಲೇಜು ಯುವಕ-ಯುವತಿಯರ ಬಾಯಲ್ಲಿ ನಲಿದಾಡುತ್ತಿತ್ತು, ಆದರೆ ಈಗ ‘ನಾ ಡ್ರೈವರ’ ಹಾಡಯ ಆರ್​​​ಸಿಬಿ ಕ್ಯಾಂಪನ್ನೂ ಸಹ ತಲುಪಿದೆ. ಹೌದು, ಇದೀಗ ಮಹಿಳಾ ಐಪಿಎಲ್ ಚಾಲ್ತಿಯಲ್ಲಿದ್ದು, ಆರ್​​​ಸಿಬಿ…

Read More