Headlines

CSIR-NAL Recruitment: ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಸ್‌ನಲ್ಲಿ ಉದ್ಯೋಗವಕಾಶ; ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ! – Kannada News | CSIR NAL Bangalore Recruitment: Project Staff Walk in Interview for Research Jobs 2026

ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಬೆಂಗಳೂರಿನಲ್ಲಿ ತಾಂತ್ರಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಪ್ರತಿಭಾವಂತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕೇಂದ್ರ ಸರ್ಕಾರದ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರೀಯಲ್ ರಿಸರ್ಚ್ (CSIR) ಅಧೀನಕ್ಕೆ ಒಳಪಡುವ ಪ್ರತಿಷ್ಠಿತ ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯಗಳು (NAL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಈ ಪ್ರಕಟಣೆಯ ಪ್ರಕಾರ, ಬೆಂಗಳೂರಿನ ಹೆಚ್.ಎ.ಎಲ್ ಏರ್‌ಪೋರ್ಟ್ ರಸ್ತೆಯ ಕೊಡಿಹಳ್ಳಿಯಲ್ಲಿರುವ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನೇರ ಸಂದರ್ಶನವನ್ನು (Walk-in-interview) ಆಯೋಜಿಸಲಾಗಿದೆ….

Read More

ಛತ್ತೀಸ್‌ಗಢದಲ್ಲಿ ಮರಳು ಮಾಫಿಯಾ ಅಟ್ಟಹಾಸ: ಬಿಜೆಪಿ ನಾಯಕನ ಕಾರಿಗೆ ಬೆಂಕಿ ಹಚ್ಚಿ ಕೊಲೆ – Kannada News | Koriya District Sand Mafia Rivalry: BJP Leader Bharat Singh Burnt Alive in Brutal Attack

ಛತ್ತೀಸ್​ಗಢ, ಜೂನ್ 18: ಛತ್ತೀಸ್​ಗಢದಲ್ಲಿ ಮರಳು ಮಾಫಿಯಾ ಅಟ್ಟಹಾಸ  ತಾರಕಕ್ಕೇರಿದ್ದು, ಬಿಜೆಪಿ(BJP) ನಾಯಕನ ಕಾರನ್ನು ಎರಡು ಟ್ರಕ್​ಗಳ ನಡುವೆ ಸಿಲುಕಿಸಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಭರತ್ ಸಿಂಗ್ (ಲಲ್ಲಾ ಸಿಂಗ್) ಅವರ ಫಾರ್ಚೂನರ್ ಕಾರನ್ನು ಟ್ರಕ್‌ಗಳ ಮಧ್ಯೆ ಸಿಲುಕಿಸಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಈ ಭೀಕರ ದುರಂತದಲ್ಲಿ ಭರತ್ ಸಿಂಗ್ ಸೇರಿದಂತೆ ಒಟ್ಟು ಮೂವರು ಸಜೀವ ದಹನವಾಗಿದ್ದಾರೆ. ಸೋನ್ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಗೈನ್ ಗ್ರಾಮದಲ್ಲಿ ಮರಳು ಗಣಿಗಾರಿಕೆ ವಿವಾದ ಇತ್ಯರ್ಥಪಡಿಸಲು…

Read More

ಬೆಂಗಳೂರಿನಲ್ಲಿ ನಾಯಿ ಕಡಿತದ ಪ್ರಕರಣಗಳಲ್ಲಿ ಕಳೆದ ವರ್ಷಕ್ಕಿಂತ ಶೇ 55 ರಷ್ಟು ಏರಿಕೆ! – Kannada News | Dog Bites in Bengaluru Surge by 55 Percent Year on Year

ಬೆಂಗಳೂರು, ಜೂನ್ 18: ಬೆಂಗಳೂರಿನಲ್ಲಿ ಬೀದಿನಾಯಿಗಳ (Stray Dogs) ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ನಗರದಲ್ಲಿ ನಾಯಿ ಕಡಿತದ ಪ್ರಕರಣಗಳ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಬರೋಬ್ಬರಿ ಶೇಕಡಾ 55 ರಷ್ಟು ಭಾರಿ ಏರಿಕೆ ಕಂಡಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂತ ನಾಯಿ ಕಡಿತದ ಪ್ರಕರಣಗಳು ಶೇಕಡಾ 55 ಹೆಚ್ಚಾಗಿದೆ. ಪ್ರಸಕ್ತ ವರ್ಷದ ಮೊದಲ ಐದು ತಿಂಗಳಲ್ಲೇ 18,140 ಪ್ರಕರಣಗಳು…

Read More

52 ವರ್ಷ, 1076 ಪಂದ್ಯಗಳ ಬಳಿಕ ಮೂಡಿಬಂದ ‘ಸ್ಫೋಟಕ ಟ್ವಿನ್ ಟನ್’..! – Kannada News | Ishan Kishan and Subhman Gill Smash Historic Twin ODI Centuries

ಭಾರತ ತಂಡವು ಜುಲೈ 13, 1974 ರಂದು ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ತನ್ನ ಮೊದಲ ಏಕದಿನ ಪಂದ್ಯವಾಡುವ ಮೂಲಕ ವೈಟ್ ಬಾಲ್ ಕ್ರಿಕೆಟ್ ಜಗತ್ತಿಗೆ ಹೆಜ್ಜೆ ಇಟ್ಟಿತ್ತು. ಅಂದಿನಿಂದ ಇಂದಿನವರೆಗೆ ಬರೋಬ್ಬರಿ 52 ವರ್ಷಗಳ ಸುದೀರ್ಘ ಪಯಣದಲ್ಲಿ ಟೀಮ್ ಇಂಡಿಯಾ ಒಟ್ಟು 1,076 ಏಕದಿನ ಪಂದ್ಯಗಳನ್ನು ಆಡಿದೆ. ಆದರೆ, ಕಳೆದ ಬುಧವಾರ (ಜೂನ್ 17) ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ತಂಡದ 1,077ನೇ ಏಕದಿನ ಪಂದ್ಯ ಇಡೀ ಕ್ರಿಕೆಟ್ ಜಗತ್ತೇ ತಿರುಗಿ ನೋಡುವಂತಹ ಅಪರೂಪದ ದಾಖಲೆಗೆ…

Read More

ಮೇಕೆದಾಟು ವಿವಾದ: ಮತ್ತೆ ತಮಿಳುನಾಡು ಕ್ಯಾತೆ; ಮಾತುಕತೆಗೆ ಸಿದ್ದ ಎಂದ ಕರ್ನಾಟಕ ಸಿಎಂ ಡಿಕೆಶಿ – Kannada News | Mekedatu Row: TN Governor Urges Legal Fight, While Karnataka CM DK Shivakumar Offers Talks to Resolve Dispute

ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ಕ್ಯಾತೆImage Credit source: PTI ಬೆಂಗಳೂರು, ಜೂನ್​​ 18: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಈ ಬಾರಿ ಸ್ವತಃ ಅಲ್ಲಿನ ರಾಜ್ಯಪಾಲರೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೇಕೆದಾಟು ಯೋಜನೆಯಿಂದ ತಮಿಳುನಾಡು ರೈತರಿಗೆ ಸಂಕಷ್ಟ ಎದುರಾಗಲಿದೆ ಎಂದು ವಿಧಾನಸಭೆಯಲ್ಲಿಯೇ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಹೇಳಿದ್ದು, ಕಾವೇರಿ ನೀರು ಪಡೆಯುವುದು ತಮಿಳುನಾಡಿನ ರೈತರ ಹಕ್ಕಾಗಿದೆ. ಹೀಗಾಗಿ ತಮಿಳುನಾಡು ಸರ್ಕಾರ ಯೋಜನೆ ತಡೆಯಲು ಕಾನೂನು ಹೋರಾಟ ನಡೆಸಬೇಕು ಎಂದವರು…

Read More

ಟಿಎಂಸಿಯ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿ, ಎಚ್‌ಡಿಎಫ್‌ಸಿಗೆ ಟಿಎಂಸಿ ಪತ್ರ – Kannada News | TMC Freezes Bank Accounts: Rebels Feared to Loot Funds Amid Internal Crisis

ಕೋಲ್ಕತ್ತಾ , ಜೂನ್ 18: ಟಿಎಂಸಿ(TMC)ಯ ಬಂಡಾಯ ನಾಯಕರು ಹಣ ಲೂಟಿ ಮಾಡಬಹುದು, ಹಾಗಾಗಿ ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡುವಂತೆ ಎಚ್​ಡಿಎಫ್​ಸಿಗೆ ತೃಣಮೂಲ ಕಾಂಗ್ರೆಸ್ ಪತ್ರ ಬರೆದಿದೆ. ಪಶ್ಚಿಮ ಬಂಗಾಳ ವಿಧಾನಸಬಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿದ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಮತ್ತು ಬಂಡಾಯ ಬಾವುಟ ಎದ್ದಿದೆ. ಇದರ ನಡುವೆ ಬಂಡಾಯಗಾರರು ಪಕ್ಷದ ಬಹುಕೋಟಿ ನಿಧಿಯನ್ನು ಲೂಟಿ ಮಾಡಬಹುದು ಅಥವಾ ಬೇರೆಡೆಗೆ ವರ್ಗಾಯಿಸಬಹುದು ಎಂಬ ಭೀತಿಯಿಂದ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ…

Read More

ಕಚ್ಚಾ ತೈಲ ಬೆಲೆ ಬ್ಯಾರಲ್​ಗೆ 80 ಡಾಲರ್​ಗಿಂತ ಕಡಿಮೆ; ಪೆಟ್ರೋಲ್, ಡೀಸಲ್ ಬೆಲೆ ಕಡಿಮೆಗೊಳ್ಳುತ್ತಾ? – Kannada News | Crude Oil selling at price below 80 USD, expectations of decrease in petrol, diesel rates

ನವದೆಹಲಿ, ಜೂನ್ 18: ಕೆಲ ದಿನಗಳ ಹಿಂದೆ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಘೋಷಣೆಯಾದ ನಂತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude Oil) ಬೆಲೆಗಳು ಸತತವಾಗಿ ಇಳಿಮುಖವಾಗುತ್ತಿವೆ. ಮಾರ್ಚ್ ಮಧ್ಯಭಾಗದಲ್ಲಿ ಪ್ರತಿ ಬ್ಯಾರೆಲ್‌ಗೆ ಬರೋಬ್ಬರಿ $145 ದಾಟಿದ್ದ ಭಾರತದ ಕಚ್ಚಾ ತೈಲ ಖರೀದಿ ದರ (Indian crude oil basket), ಈಗ ಗಣನೀಯವಾಗಿ ಕುಸಿದು ಬ್ಯಾರೆಲ್‌ಗೆ $80 ಕ್ಕಿಂತಲೂ ಕೆಳಗೆ ಬಂದಿದೆ ಎಂದು ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ. ಇದು ಸಾಮಾನ್ಯ ಜನರಿಗೆ ಪೆಟ್ರೋಲ್…

Read More

‘ಪ್ರಧಾನಿ ಕಚೇರಿಯವರು ಹೀಗೆಲ್ಲ ಬರೆಯಲು ಸಾಧ್ಯವೇ’; ‘ಧುರಂಧರ್ 2’ ನಟನ ನೇರ ಪ್ರಶ್ನೆ – Kannada News | Rakesh Bedi Slams ‘Dhurandhar 2’ Propaganda Claims: PMO Can’t Write Such Dialogues

ಬಾಲಿವುಡ್ ನಟ ರಣವೀರ್ ಸಿಂಗ್ ನಟನೆಯ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ಬಾಲಿವುಡ್ ಅಂಗಳದಲ್ಲಿ ಭಾರಿ ಸದ್ದು ಮಾಡಿದೆ. ಆದರೆ, ಈ ಚಿತ್ರದ ವಿರುದ್ಧ ‘ಪ್ರೊಪೊಗಾಂಡ ಸಿನಿಮಾ’ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವನ್ನು ತೋರಿಸಿರುವುದು, ಅವರು ಕೈಗೊಂಡ ನೋಟು ಅಮಾನ್ಯೀಕರಣ ಕ್ರಮವನ್ನು ಶ್ಲಾಘಿಸಿರುವುದು ಮತ್ತು ಅದರ ಅಸಲಿ ಕಾರಣವನ್ನು ವಿವರಿಸಿರುವುದೇ ಈ ಆರೋಪಕ್ಕೆ ಮುಖ್ಯ ಕಾರಣವಾಗಿತ್ತು. ಈ ಸಿನಿಮಾದ ಸ್ಕ್ರಿಪ್ಟ್ ಅನ್ನು ಸ್ವತಃ ಮೋದಿಯವರೇ ಫೈನಲ್…

Read More

ದೇಶದಲ್ಲೇ ಮೊದಲು: ಜವಳಿ ವ್ಯಾಪಾರಿಗಳ ಸುರಕ್ಷತೆಗಾಗಿ ಪ್ರತ್ಯೇಕ ಪೊಲೀಸ್ ಠಾಣೆ, ಎಲ್ಲಿದೆ? ಏನಿದರ ವೈಶಿಷ್ಟ್ಯ – Kannada News | Surat: India’s First Textile Police Station Boosts Trader Safety and Fights Fraud

ಸೂರತ್, ಜೂನ್ 18: ಜವಳಿಗೆ ಹೆಸರಾಗಿರುವ ಗುಜರಾತ್‌ನ ಸೂರತ್ ನಗರದ ಮುಕುಟಕ್ಕೆ ಮತ್ತೊಂದು ಹೊಸ ಗರಿ ಸೇರಲಿದೆ. ಬಹುಕೋಟಿ ಮೌಲ್ಯದ ಜವಳಿ(Textile) ಉದ್ಯಮಕ್ಕೆ ಕಾನೂನು ರಕ್ಷಣೆ ನೀಡಲು ಮತ್ತು ವ್ಯಾಪಾರಿಗಳ ಸುರಕ್ಷತೆಯನ್ನು ಹೆಚ್ಚಿಸಲು, ದೇಶದ ಅತ್ಯಂತ ಮೊದಲ ‘ ಜವಳಿ ಪೊಲೀಸ್ ಠಾಣೆ’ ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಸೂರತ್‌ನ ಜವಳಿ ಮಾರುಕಟ್ಟೆಯ ವ್ಯಾಪಾರಿಗಳು ಬಹಳ ದಿನಗಳಿಂದ ಇಂತಹದೊಂದು ಪ್ರತ್ಯೇಕ ಪೊಲೀಸ್ ಠಾಣೆಗಾಗಿ ಬೇಡಿಕೆ ಇಟ್ಟಿದ್ದರು. ಮುಂದಿನ 1 ರಿಂದ 2 ವರ್ಷಗಳಲ್ಲಿ ಈ ವಿಶೇಷ…

Read More

Vastu Tips: ಮನೆಯಲ್ಲಿ ಪೂರ್ವಜರ ಫೋಟೋ ಈ ದಿಕ್ಕಿನಲ್ಲಿಟ್ಟರೆ ಕಷ್ಟ ತಪ್ಪಿದ್ದಲ್ಲ! – Kannada News | Ancestor Photo Vastu: Place Safely to Attract Blessings and Avoid Pitra Dosha

ಹಿಂದೂ ಧರ್ಮದಲ್ಲಿ ಅಗಲಿದ ಹಿರಿಯರನ್ನು (ಪೂರ್ವಜರನ್ನು) ದೇವರಿಗೆ ಸಮಾನವಾಗಿ ಕಾಣಲಾಗುತ್ತದೆ. ಅವರ ನೆನಪಿಗಾಗಿ ಮತ್ತು ಅವರ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂಬ ಕಾರಣಕ್ಕೆ ಮನೆಯಲ್ಲಿ ಅವರ ಫೋಟೋಗಳನ್ನು ಇಡುವುದು ಸಾಮಾನ್ಯ. ಆದರೆ, ಗರುಡ ಪುರಾಣ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಪೂರ್ವಜರ ಫೋಟೋಗಳನ್ನು ಎಲ್ಲೆಂದರಲ್ಲಿ ಇಡುವುದು ಮಹಾ ತಪ್ಪು. ತಪ್ಪಾದ ಜಾಗ ಅಥವಾ ದಿಕ್ಕಿನಲ್ಲಿ ಫೋಟೋ ಇಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ, ಆರ್ಥಿಕ ನಷ್ಟ ಹಾಗೂ ಕುಟುಂಬದಲ್ಲಿ ಕಲಹಗಳು ಉಂಟಾಗಬಹುದು. ಹಾಗಾದರೆ, ಮನೆಯಲ್ಲಿ ಸುಖ-ಶಾಂತಿ…

Read More