ಭಾಸ್ಕರ ಪರ್ವ: ಮಾಧ್ಯಮ ಲೋಕದ ಧೀಮಂತ ಗುರು ಡಾ. ಭಾಸ್ಕರ ಹೆಗಡೆಗೆ ವಿಶಿಷ್ಟ ಬೀಳ್ಕೊಡುಗೆ, ಸನ್ಮಾನ – Kannada News | Bhaskara Parva: SDM Ujire to Honor Journalism Legend Dr. Bhaskara Hegde on Jan 31
ಡಾ. ಭಾಸ್ಕರ ಹೆಗಡೆ ಮಂಗಳೂರು, ಜನವರಿ 29: ಶಿಕ್ಷಣ ಮತ್ತು ಪತ್ರಿಕೋದ್ಯಮ (Journalism) ಕ್ಷೇತ್ರದಲ್ಲಿ ಕಳೆದ ಮೂರೂವರೆ ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಉಜಿರೆ ಎಸ್ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ (Dr. Bhaskara Hegde) ಅವರು ಜನವರಿ 31ರಂದು ವೃತ್ತಿ ಬದುಕಿನಿಂದ ನಿವೃತ್ತರಾಗುತ್ತಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯವಾಗಿಸಲು ಹಿರಿಯ-ಕಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದ ವತಿಯಿಂದ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ….