Headlines

RCB ಪರ ಈ ಬಾರಿ ಒಂದೇ ಒಂದು ಪಂದ್ಯವಾಡದ 9 ಆಟಗಾರರು ಇವರೇ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಸೀಸನ್​ನಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಈ ಪ್ರಚಂಡ ಪ್ರದರ್ಶನದೊಂದಿಗೆ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್​ ಪಟ್ಟಕ್ಕಾಗಿ ಆರ್​ಸಿಬಿ ಪರ ಕಣಕ್ಕಿಳಿದ ಆಟಗಾರರ ಸಂಖ್ಯೆ 15..! (PC: IPL) ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ 24 ಆಟಗಾರರಲ್ಲಿ 9 ಪ್ಲೇಯರ್ಸ್ ಒಂದೇ ಒಂದು ಪಂದ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗೆ ಒಂದು ಮ್ಯಾಚ್ ಆಡದೇ ಚಾಂಪಿಯನ್ ತಂಡದ ಭಾಗವಾದ ಆಟಗಾರರ ಪಟ್ಟಿ…

Read More

Monsoon Rain 2026: ಈ ಬಾರಿ ಭಾರತದಲ್ಲಿ ಮುಂಗಾರು ವಿಳಂಬ, ಎಲ್​ನಿನೋ ದೊಡ್ಡ ಸವಾಲು, ಆಧುನಿಕ ಕೃಷಿ ತಂತ್ರಜ್ಞಾನದೊಂದಿಗೆ ರೈತರು ಸಜ್ಜು

ನವದೆಹಲಿ, ಜೂನ್ 02: ಭಾರತದ ಕೃಷಿ ಮತ್ತು ಆರ್ಥಿಕತೆಯ ಜೀವಾಳವಾಗಿರುವ ನೈಋತ್ಯ  ಮುಂಗಾರು(Monsoon)  ಈ ವರ್ಷ ಪ್ರಕೃತಿಯ ವಿಭಿನ್ನ ಸವಾಲುಗಳ ನಡುವೆಯೂ ಆಧುನಿಕ ತಂತ್ರಜ್ಞಾನ ಹಾಗೂ ರೈತರ ಮುನ್ನೆಚ್ಚರಿಕೆಯೊಂದಿಗೆ ಮುನ್ನಡೆಯಲು ಸಜ್ಜಾಗಿದೆ. 1997 ರಲ್ಲಿ ಜಗತ್ತಿನಾದ್ಯಂತ ತಲ್ಲಣ ಮೂಡಿಸಿದ್ದ ಭೀಕರ ‘ಎಲ್ ನಿನೊ’ (El Nino) ಪರಿಣಾಮವನ್ನು ಹಿಂದೂ ಮಹಾಸಾಗರದಲ್ಲಿ ಸೃಷ್ಟಿಯಾದ ‘ಹಿಂದೂ ಮಹಾಸಾಗರದ ದ್ವಿಧ್ರುವಿ’ (IOD) ಎಂಬ ರಕ್ಷಣಾ ಗುರಾಣಿ ಯಶಸ್ವಿಯಾಗಿ ತಡೆದು, ದೇಶದಲ್ಲಿ ಶೇಕಡಾ 2 ರಷ್ಟು ಅಧಿಕ ಮಳೆ ತಂದಿತ್ತು. ಆದರೆ, ಪ್ರಸ್ತುತ…

Read More

‘ಎಷ್ಟು ಬಾರಿ ಅಂತ ತುಳಿಸಿಕೊಳ್ಳಬೇಕು?’ ಸಿಎಂ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಿ ಪರಮೇಶ್ವರ್ ಮಾರ್ಮಿಕ ವಿಡಿಯೋ ವೈರಲ್

ಡಾ ಜಿ ಪರಮೇಶ್ವರ್ ಹಳೆಯ ವಿಡಿಯೋ ವೈರಲ್Image Credit source: tv9 ತುಮಕೂರು, ಜೂನ್ 2: ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆಗಳಾಗುತ್ತಿದ್ದು, ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆ ಬಳಿಕ ಡಿ.ಕೆ. ಶಿವಕುಮಾರ್ (DK Shivakumar) ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಈ ನಡುವೆ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ (G Parameshwara) ಅವರಿಗೆ ಮತ್ತೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿರುವುದಕ್ಕೆ ಅವರ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಮೂಡಿದೆ. ಇತ್ತೀಚೆಗಷ್ಟೇ ಪರಮೇಶ್ವರ್ ಅವರನ್ನು ಮಹಾಭಾರತದ ‘ಕರ್ಣ’ನಿಗೆ ಹೋಲಿಸಿ…

Read More

Vasthu Shastra: ಕುರ್ಚಿಯ ಮೇಲೆ ಬಟ್ಟೆಗಳನ್ನು ರಾಶಿ ಹಾಕುವ ಅಭ್ಯಾಸ ನಿಮಗಿದ್ಯಾ? ವಾಸ್ತು ಎಚ್ಚರಿಕೆ ಇಲ್ಲಿದೆ

ಸಾಮಾನ್ಯವಾಗಿ ದಿನನಿತ್ಯದ ಬದುಕಿನಲ್ಲಿ ಈ ತಪ್ಪನ್ನು ಮಾಡುತ್ತಲೇ ಇರುತ್ತೇವೆ. ಆಫೀಸ್ ಅಥವಾ ಹೊರಗಡೆಯಿಂದ ಸುಸ್ತಾಗಿ ಮನೆಗೆ ಬಂದ ತಕ್ಷಣ, ಬಟ್ಟೆಗಳನ್ನು ಬದಲಾಯಿಸಿ ಅವುಗಳನ್ನು ಸರಿಯಾದ ಜಾಗದಲ್ಲಿಡುವ ಬದಲಿಗೆ ಪಕ್ಕದಲ್ಲೇ ಇರುವ ಕುರ್ಚಿ ಅಥವಾ ಸೋಫಾದ ಮೇಲೆ ಎಸೆದುಬಿಡುತ್ತೇವೆ. ಒಂದೆರಡು ದಿನಗಳಲ್ಲಿ ಆ ಒಂದು ಶರ್ಟ್, ಬಟ್ಟೆಗಳ ದೊಡ್ಡ ಬೆಟ್ಟವಾಗಿ ಮಾರ್ಪಟ್ಟಿರುತ್ತದೆ. ಇದು ನಮಗೆ ಕೇವಲ ಒಂದು ಸಾಮಾನ್ಯ ಸೋಮಾರಿತನದ ಅಭ್ಯಾಸವಾಗಿ ಕಾಣಿಸಬಹುದು. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಈ ಒಂದು ಸಣ್ಣ ತಪ್ಪು ಮನೆಯ ನೆಮ್ಮದಿ ಮತ್ತು…

Read More

GBA 1KmChallenge: ಬೆಂಗಳೂರಲ್ಲಿ ಮಾಲಿನ್ಯ ತಡೆಯಲು ಜಿಬಿಎ ಮಾಸ್ಟರ್ ಪ್ಲಾನ್; ಮೊದಲು ಫುಟ್‌ಪಾತ್ ಸರಿ ಮಾಡಿ ಎಂದ ಜನ!

ಬೆಂಗಳೂರಲ್ಲಿ ಮಾಲಿನ್ಯ ತಡೆಯಲು ಜಿಬಿಎ ಮಾಸ್ಟರ್ ಪ್ಲಾನ್ ಬೆಂಗಳೂರು, ಜೂನ್ 02: ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ವಾಯು ಮಾಲಿನ್ಯಕ್ಕೆ ಬ್ರೇಕ್ ಹಾಕಲು ‘ಗ್ರೇಟರ್ ಬೆಂಗಳೂರು ಅಥಾರಿಟಿ’ (GBA) ಒಂದು ವಿಶಿಷ್ಟ ಪರಿಸರಸ್ನೇಹಿ ಅಭಿಯಾನಕ್ಕೆ ಚಾಲನೆ ನೀಡಿದೆ. ಜೂನ್ ತಿಂಗಳ ಪೂರ್ತಿ ನಡೆಯಲಿರುವ ಈ ಅಭಿಯಾನಕ್ಕೆ #1KmChallenge (ಒಂದು ಕಿಲೋಮೀಟರ್ ಚಾಲೆಂಜ್) ಎಂದು ಹೆಸರಿಡಲಾಗಿದ್ದು, 1 ಕಿಲೋಮೀಟರ್ ವ್ಯಾಪ್ತಿಯ ಸಂಚಾರಕ್ಕೆ ವಾಹನ ಬಳಸಬೇಡಿ, ನಡೆದುಕೊಂಡು ಹೋಗಿ ಎಂದು ಜಿಬಿಎ ಜನರಲ್ಲಿ ಮನವಿ ಮಾಡಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ…

Read More

ಕನ್ನಡದಲ್ಲೂ ಮಧುರ ಗೀತೆಗಳನ್ನು ಹಾಡಿದ್ದ ಖ್ಯಾತ ಗಾಯಕಿ ಸುಮನ್ ಕಲ್ಯಾಣ್‌ಪುರ್ ಇನ್ನಿಲ್ಲ

ಭಾರತೀಯ ಚಿತ್ರರಂಗದ ಪ್ರಸಿದ್ಧ ಗಾಯಕಿ ಸುಮನ್ ಕಲ್ಯಾಣ್‌ಪುರ್ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೇ 31ರಂದು ಮುಂಬೈನ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಸಂಗೀತ ಲೋಕವನ್ನು ತಮ್ಮ ಸುಮಧುರ ಧ್ವನಿಯಿಂದ ಆಳಿದ್ದ ಖ್ಯಾತಿ ಇವರಿಗೆ ಇದೆ. ಸುಮನ್ ನಿರ್ಗಮನದೊಂದಿಗೆ ಸಂಗೀತ ಕ್ಷೇತ್ರದ ಅಪರೂಪದ ಕೊಂಡಿಯೊಂದು ಕಳಚಿದಂತಾಗಿದೆ. ಬಾಂಗ್ಲಾದೇಶದ ಢಾಕಾದಲ್ಲಿ ಜನಿಸಿ, ನಂತರ ಮುಂಬೈನಲ್ಲಿ ನೆಲೆಸಿದ್ದ ಸುಮನ್ ಕಲ್ಯಾಣ್‌ಪುರ್ ಅವರು ಹಿಂದಿ,…

Read More

33 ವರ್ಷಗಳ ಸುದೀರ್ಘ ಕಾನೂನು ಹೋರಾಟಕ್ಕೆ ತಾರ್ಕಿಕ ಅಂತ್ಯ: ಕೊಲೆ ಯತ್ನ ಪ್ರಕರಣದಲ್ಲಿ 84 ವರ್ಷದ ವ್ಯಕ್ತಿ ದೋಷಿ

ವೈಶಾಲಿ, ಜೂನ್ 02: ಬಿಹಾರದ ವೈಶಾಲಿ ಜಿಲ್ಲೆಯ ನ್ಯಾಯಾಲಯ 33 ವರ್ಷಗಳ ಹಿಂದಿನ ಕೊಲೆ(Murder) ಯತ್ನ ಪ್ರಕರಣವೊಂದಕ್ಕೆ ತಾರ್ಕಿಕ ಅಂತ್ಯ ಹಾಡಿದ್ದು, ತನಿಖೆ ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ 84 ವರ್ಷದ ವೃದ್ಧನನ್ನು ದೋಷಿ ಎಂದು ತೀರ್ಪು ನೀಡಿದೆ. ದಶಕಗಳ ಕಾಲ ನಡೆದ ಕಾನೂನು ಪ್ರಕ್ರಿಯೆಯು ಅಂತಿಮವಾಗಿ ಸಂತ್ರಸ್ಥರಿಗೆ ನ್ಯಾಯ ಒದಗಿಸುವತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಕರಣದ ಹಿನ್ನೆಲೆ ನ್ಯಾಯಾಲಯದ ದಾಖಲೆಗಳ ಪ್ರಕಾರ, ಈ ಘಟನೆಯು ನವೆಂಬರ್ 10, 1992 ರಂದು ರಾಘವ್‌ಪುರ ಗ್ರಾಮದಲ್ಲಿ ನಡೆದಿತ್ತು. ಆರೋಪಿ…

Read More

Ambati Rayudu: ಯಾವುದೇ ತಂಡ RCB ಹತ್ತಿರಕ್ಕೂ ಬರಲ್ಲ!

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್​ ಪಟ್ಟದೊಂದಿಗೆ ಬ್ಯಾಕ್ ಟು ಬ್ಯಾಕ್ ಐಪಿಎಲ್ ಟ್ರೋಫಿ ಗೆದ್ದ ಮೂರನೇ ತಂಡ ಎನಿಸಿಕೊಂಡಿದೆ. 2025 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ್ದ ಆರ್​ಸಿಬಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿದಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಬಳಿಕ ಸತತವಾಗಿ ಐಪಿಎಲ್ ಟ್ರೋಫಿ ಗೆದ್ದ…

Read More

ಸೂಟು-ಬೂಟು ಧರಿಸುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ವಿಜಯ್; ಕಾರಣ ಬೇರೆಯೇ ಇದೆ

ನಟನೆಯಿಂದ ರಾಜಕೀಯಕ್ಕೆ ಬಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ದಳಪತಿ ವಿಜಯ್ ಇತ್ತೀಚೆಗೆ ತಾವು ಹಾಕುವ ಉಡುಗೆ ಮೂಲಕ ಸುದ್ದಿಯಲ್ಲಿದ್ದರು. ಸಾಮಾನ್ಯವಾಗಿ ತಮಿಳುನಾಡು ರಾಜಕಾರಣಿಗಳು ಧರಿಸುವ ಸಾಂಪ್ರದಾಯಿಕ ಬಿಳಿ ಶರ್ಟ್ ಮತ್ತು ಪಂಚೆ ಬದಲಿಗೆ, ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಕಪ್ಪು ಮತ್ತು ಬಿಳಿ ಬಣ್ಣದ ಕೋಟ್-ಸೂಟ್ ಧರಿಸಿ ಗಮನ ಸೆಳೆದಿದ್ದರು. ಆ ಬಳಿಕ ನಡೆದ ಎಲ್ಲಾ ಸರ್ಕಾರಿ ಸಭೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಅವರು ಇದೇ ಶೈಲಿಯ ಉಡುಪಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಇಂಟರ್ನೆಟ್‌ನಲ್ಲಿ ಭಾರಿ…

Read More

Daily Devotional: ಸಾಯುವ ಮುನ್ನ ಕೊನೇ ಗಳಿಗೆಯಲ್ಲಿ ಗಂಗಾಜಲವನ್ನು ಬಿಡುವುದು ಯಾಕೆ? ಶಾಸ್ತ್ರಗಳು ಹೇಳುವುದೇನು?

ಸಾಯುವ ಮುನ್ನ ಕೊನೇ ಗಳಿಗೆಯಲ್ಲಿಗಂಗಾಜಲImage Credit source: Pinterest ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಮರಣ ಅನಿವಾರ್ಯ. ಪ್ರತಿಯೊಬ್ಬರೂ ತಮ್ಮ ಜೀವನದ ಜವಾಬ್ದಾರಿಗಳು, ವೃತ್ತಿ ಮತ್ತು ಶ್ರೇಯಸ್ಸಿನಲ್ಲಿ ನಿರತರಾಗಿರುತ್ತಾರೆ. ಆದರೆ, ಮರಣದ ಅಂತಿಮ ಕಾಲವು ಎಲ್ಲರಿಗೂ ಒದಗಿ ಬರುತ್ತದೆ. ಇಂತಹ ಅಂತಿಮ ಘಟ್ಟದಲ್ಲಿ, ಹಿಂದೂ ಸನಾತನ ಸಂಪ್ರದಾಯದಲ್ಲಿ ಒಂದು ವಿಶಿಷ್ಟ ಪದ್ಧತಿಯಿದೆ. ದೇಹವು ಪ್ರಾಣವನ್ನು ತ್ಯಜಿಸುವ ಸಂದರ್ಭದಲ್ಲಿ, ತುಳಸಿ ಮತ್ತು ಗಂಗಾಜಲವನ್ನು ದೇಹಕ್ಕೆ ಅರ್ಪಿಸಲಾಗುತ್ತದೆ. ಈ ಪದ್ಧತಿಗೆ ಹಲವಾರು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಕೆಲವು ವಿಜ್ಞಾನ ಆಧಾರಿತ ಕಾರಣಗಳಿವೆ….

Read More