ಧಾರವಾಡದಲ್ಲಿ ಮತ್ತೆ ವಿದ್ಯಾರ್ಥಿಗಳ ಕಿಚ್ಚು: ಸತ್ಯಾಗಹಕ್ಕೆ ಪೊಲೀಸ್ ಬ್ರೇಕ್, ಜೂ 9ರವರೆಗೆ ಗಡುವು
ಸತ್ಯಪ್ರತಿಪಾದನಾ ಸತ್ಯಾಗ್ರಹImage Credit source: tv9 kannada ಧಾರವಾಡ, ಜೂನ್ 01: ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ (job vacancies) ಆಗ್ರಹಿಸಿ ಇತ್ತೀಚೆಗೆ ನಗರದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರಮಾಣದಲ್ಲಿ ಹೊರಾಟ ಮಾಡಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿತ್ತು. ಆದರೆ ಖಾಲಿ ಹುದ್ದೆಗಳ ಭರ್ತಿ ವಿಳಂಬವಾಗುತ್ತಿದೆ. ಹೀಗಾಗಿ ಇದೀಗ ಮತ್ತೆ ಸಿಡಿದೆದ್ದಿರುವ ವಿದ್ಯಾರ್ಥಿಗಳು (Student) ಡಿಕೆ ಶಿವಕುಮಾರ್ ಸಿಎಂ ಆದ ಬೆನ್ನಲ್ಲೇ…