ಜಯನಗರ ವಿಧಾನಸಭಾ ಕ್ಷೇತ್ರದ ರಿಸಲ್ಟ್ ವಿವಾದ: ಸುಪ್ರೀಂನಲ್ಲಿ ಬಿಜೆಪಿ ಶಾಸಕ ರಾಮಮೂರ್ತಿಗೆ ಹಿನ್ನಡೆ – Kannada News | Jayanagar Assembly Result case: Supreme Court Rejects BJP MLA CK Ramamurthy Plea
ನವದೆಹಲಿ/ಬೆಂಗಳೂರು, (ಜನವರಿ 28): 2023ರಲ್ಲಿ ನಡೆದ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶದ (Jayanagar Assembly Result 2023) ಗೊಂದಲ ಇನ್ನೂ ಬಗೆಹರಿದಿಲ್ಲ. ಮತ ಎಣಿಕೆ ಸರಿಯಾದ ಕ್ರಮದಲ್ಲಿ ಆಗಿಲ್ಲ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯ ರೆಡ್ಡಿ (Sowmya Reddy) ಅವರು ಕೋರ್ಟ್ ಮೆಟ್ಟಿಲೇರಿದ್ದು, ಇದಕ್ಕೆ ತಡೆ ನೀಡುವಂತೆ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (BJP MLA CK Ramamurthy) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ. ಪ್ರಕರಣದ ಟ್ರಯಲ್ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್…