Headlines

ಧಾರವಾಡದಲ್ಲಿ ಮತ್ತೆ ವಿದ್ಯಾರ್ಥಿಗಳ ಕಿಚ್ಚು: ಸತ್ಯಾಗಹಕ್ಕೆ ಪೊಲೀಸ್ ಬ್ರೇಕ್, ಜೂ 9ರವರೆಗೆ ಗಡುವು

ಸತ್ಯಪ್ರತಿಪಾದನಾ ಸತ್ಯಾಗ್ರಹImage Credit source: tv9 kannada ಧಾರವಾಡ, ಜೂನ್​ 01: ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ (job vacancies) ಆಗ್ರಹಿಸಿ ಇತ್ತೀಚೆಗೆ ನಗರದಲ್ಲಿ  ಉದ್ಯೋಗಾಕಾಂಕ್ಷಿಗಳು ಬೃಹತ್​ ಪ್ರಮಾಣದಲ್ಲಿ ಹೊರಾಟ ಮಾಡಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿತ್ತು. ಆದರೆ ಖಾಲಿ ಹುದ್ದೆಗಳ ಭರ್ತಿ ವಿಳಂಬವಾಗುತ್ತಿದೆ. ಹೀಗಾಗಿ ಇದೀಗ ಮತ್ತೆ ಸಿಡಿದೆದ್ದಿರುವ ವಿದ್ಯಾರ್ಥಿಗಳು (Student) ಡಿಕೆ ಶಿವಕುಮಾರ್ ಸಿಎಂ ಆದ ಬೆನ್ನಲ್ಲೇ…

Read More

ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಮೇ 30ರಂದು ದೆಹಲಿ ನ್ಯಾಯಾಲಯವು ಜಾಕ್ವೆಲಿನ್, ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಇತರ 15 ಜನರ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಆದೇಶಿಸಿದೆ. ಇದರೊಂದಿಗೆ ನಟಿ ಕೂಡ ವಿಚಾರಣೆಗೆ ಹಾಜರಾಬೇಕಾಗದ ಪರಿಸ್ಥಿತಿ ಎದುರಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು, ‘ಎಲ್ಲಾ ಆರೋಪಿಗಳ ವಿರುದ್ಧ ಬಲವಾದ ಅನುಮಾನ ಮೂಡುವಂತಹ ಸಾಕ್ಷಿಗಳು ತನಿಖಾ ವರದಿಯಲ್ಲಿ ಲಭ್ಯವಿವೆ’ ಎಂದು…

Read More

ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? ಕಾಂಗ್ರೆಸ್‌ನಲ್ಲಿ ಆಡಿಯೋ ಸಂಚಲನ

ಬೆಂಗಳೂರು/ದಾವಣಗೆರೆ, (ಜೂನ್ 01): ಕಾಂಗ್ರೆಸ್‌ (Congress) ಮುಖಂಡ ಜಮೀರ್ ಅಹಮದ್‌ (Zameer Ahmed) ವಿರುದ್ಧ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ (Davanagere South byelection) ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್​​ನಲ್ಲಿ ಭಾರೀ ಸಂಚಲನ ಮೂಡಿಸಿದೆ. ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು, ಆಡಿಯೋದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ…

Read More

‘ಆ್ಯಂಡಿ ಫ್ಲವರ್’​ನಲ್ಲಿ ಅರಳಿದ RCB | TV9 Kannada

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಂಬುದು ಕೇವಲ ಒಂದು ಕ್ರಿಕೆಟ್ ತಂಡವಲ್ಲ, ಅದೊಂದು ಭಾವನೆ. ಕಳೆದ 19 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ಹಣೆಬರಹವನ್ನು ಬದಲಾಯಿಸಲು ಸಾರಥಿಗಳಾಗಿ ಬಂದಿದ್ದು ಬರೋಬ್ಬರಿ 8 ಹೆಡ್ ಕೋಚ್‌ಗಳು! ಆದರೆ 7 ಕೋಚ್​ಗಳಿಂದ ಆರ್​ಸಿಬಿ ಅಭಿಮಾನಿಗಳಿಗೆ ಸಿಕ್ಕಿದ್ದು ‘ಈ ಸಲ ಕಪ್ ನಮ್ದಲ್ಲ’ ಎನ್ನುವ ಡೈಲಾಗ್ ಮಾತ್ರ. ಅದರಲ್ಲೂ 2023 ರಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಚೈತನ್ಯ ನೀಡಿದ್ದು ಝಿಂಬಾಬ್ವೆ ತಂಡದ ಮಾಜಿ ನಾಯಕ…

Read More

ತಮಿಳಿನಲ್ಲಿ ಶಿವರಾಜ್​ಕುಮಾರ್ 4ನೇ ಸಿನಿಮಾಗೆ ಮುಹೂರ್ತ; ಭರ್ಜರಿ ಡಿಮ್ಯಾಂಡ್

‘ಟೂರಿಸ್ಟ್ ಫ್ಯಾಮಿಲಿ’ ಮತ್ತು ‘ವಿತ್ ಲವ್’ ಚಿತ್ರಗಳ ಮೂಲಕ ಕಾಲಿವುಡ್‌ನಲ್ಲಿ ಗುರುತಿಸಿಕೊಂಡಿರುವ ನಟ-ನಿರ್ದೇಶಕ ಅಭಿಷನ್ ಜೀವಿಂತ್ ಅವರ ಹೊಸ ಚಿತ್ರದಲ್ಲಿ ಶಿವರಾಜ್‌ಕುಮಾರ್ (Shiva Rajkumar) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಈ ಚಿತ್ರವನ್ನು ಅಭಿಷನ್ ಅವರೇ ನಿರ್ದೇಶಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಅಭಿಷನ್ ಈ ಚಿತ್ರವನ್ನು ನಿರ್ದೇಶಿಸುತ್ತಿಲ್ಲ, ಬದಲಿಗೆ ಶಿವಣ್ಣ (Shivanna) ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಇವರಿಬ್ಬರು ತಂದೆ-ಮಗನಾಗಿ ನಟಿಸಲಿದ್ದಾರೆ ಎಂದು ವರದಿಯಾಗಿದೆ. ಸಾಂಪ್ರದಾಯಿಕ ಪೂಜೆಯೊಂದಿಗೆ ಇಂದು (ಜೂನ್ 1) ಚಿತ್ರಕ್ಕೆ…

Read More

Video: ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ, ಮಾಡಿದ್ದು ಬರೋಬ್ಬರಿ 7 ತಾಸು ನಿದ್ರೆ

ಬೀಜಿಂಗ್, ಜೂನ್ 01: ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಸಾಮಾನ್ಯವಾಗಿ ಆಯಾಸವಾಗುತ್ತದೆ. ಚೀನಾದ ಜಿಮ್ ಒಂದರಲ್ಲಿ ನಗು ತರಿಸುವ ವಿಚಿತ್ರ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಜಿಮ್‌ನಲ್ಲಿ ವ್ಯಾಯಾಮ ಆರಂಭಿಸುವ ಮುನ್ನವೇ ಕೇವಲ ವಾರ್ಮ್-ಅಪ್ ಮಾಡಿ ಮ್ಯಾಟ್ ಮೇಲೆ ಮಲಗಿದ್ದಾರೆ. ಆದರೆ, ಅವರು ಎಷ್ಟು ದಣಿದಿದ್ದರೆಂದರೆ, ಮಲಗಿದ ತಕ್ಷಣವೇ ಅವರಿಗೆ ಗಾಢ ನಿದ್ದೆ ಹತ್ತಿಬಿಟ್ಟಿದೆ. ಅಚ್ಚರಿಯೆಂದರೆ, ಆ ವ್ಯಕ್ತಿ ಜಿಮ್‌ನಲ್ಲೇ ಸತತ 7 ಗಂಟೆಗಳ ಕಾಲ ಯಾರದೂ ತೊಂದರೆಯಿಲ್ಲದೆ ಆರಾಮವಾಗಿ ನಿದ್ದೆ ಮಾಡಿದ್ದಾರೆ. ಜಿಮ್ ಸಿಬ್ಬಂದಿ ಮತ್ತು ಅಲ್ಲಿಗೆ…

Read More

IPL 2026 Awards: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಸಂಪೂರ್ಣ ಪಟ್ಟಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆ ಬಿದ್ದಿದೆ. ಈ ಬಾರಿ ಕೂಡ ಪ್ರಚಂಡ ಪ್ರದರ್ಶನ ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದುಕೊಂಡಿದ್ದಾರೆ. ಈ ಟ್ರೋಫಿಯೊಂದಿಗೆ ಆರ್​ಸಿಬಿ 20 ಕೋಟಿ ರೂ. ನಗದು ಬಹುಮಾನ ಪಡೆದಿದ್ದಾರೆ. ಅತ್ತ ಟೂರ್ನಿಯುದ್ದಕ್ಕೂ ಭರ್ಜರಿ ಪ್ರದರ್ಶನ ನೀಡಿದ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ವೈಯುಕ್ತಿಕ ಪ್ರಶಸ್ತಿಗಳ ಮೂಲಕ ಒಟ್ಟು 55 ಲಕ್ಷ ರೂ. ಹಾಗೂ ಟಾಟಾ ಸಿಯೆರಾ ಕಾರನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಂತೆ ಈ ಬಾರಿ…

Read More

ಜೂನ್ 1ರಿಂದ ರೈಲ್ವೆ ವೈಟಿಂಗ್ ಲಿಸ್ಟ್ ನಿಯಮಗಳಲ್ಲಿ ಬದಲಾವಣೆ; ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಳ; ನಿಯಮ ಉಲ್ಲಂಘನೆಗೆ ಭಾರಿ ದಂಡ

ರೈಲ್ವೆ ನಿಲ್ದಾಣದ ಚಿತ್ರImage Credit source: PTI ನವದೆಹಲಿ, ಜೂನ್ 1: ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ರೈಲುಗಳಲ್ಲಿ ಹೆಚ್ಚುತ್ತಿರುವ ಭಾರಿ ಜನಸಂದಣಿಯನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು (Indian Railways) ಇಂದಿನಿಂದ (ಜೂನ್ 1, 2026) ಟಿಕೆಟ್ ಬುಕಿಂಗ್ ಮತ್ತು ಪ್ರಯಾಣದ ನಿಯಮಗಳಲ್ಲಿ ಅತ್ಯಂತ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಈ ಹೊಸ ನಿಯಮಗಳು ಕನ್ಫರ್ಮ್ ಟಿಕೆಟ್ ಸಿಗುವ ಸಾಧ್ಯತೆಯನ್ನು ಹೆಚ್ಚಿಸಲಿವೆ. ಈ ನಿಯಮಗಳ ಪೈಕಿ ವೈಟಿಂಗ್ ಲಿಸ್ಟ್ ಟಿಕೆಟ್​ಗಳ ಸಂಖ್ಯೆಗೆ ಮಿತಿ ಹಾಕುವುದೂ ಒಂದು….

Read More

ಹಿಜಾಬ್ Vs ಕೇಸರಿ ಸಂಘರ್ಷ: ಹಿಂದೂಪರ ಸಂಘಟನೆಗಳಿಂದ ಹುಬ್ಬಳ್ಳಿಯ ಅನೇಕ ಕಡೆ ಕೇಸರಿ ಶಾಲು ವಿತರಣೆ

ಹಿಂದೂಪರ ಸಂಘಟನೆಗಳಿಂದ ಕೇಸರಿ ಶಾಲು ವಿತರಣೆImage Credit source: tv9 ಹುಬ್ಬಳ್ಳಿ, ಜೂನ್ 1: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ (Hijab) ಧರಿಸಲು ಕಾಂಗ್ರೆಸ್ ಸರ್ಕಾರ ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಮತ್ತೊಮ್ಮೆ ಪ್ರತಿಭಟನೆಯ ಹಾದಿ ಹಿಡಿದಿವೆ. ಇಂದಿನಿಂದ ಹೊಸ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ಸರ್ಕಾರದ ಆದೇಶಕ್ಕೆ ಕೌಂಟರ್ ನೀಡಲು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹುಬ್ಬಳ್ಳಿ (Hubballi) ನಗರದ ಪ್ರಮುಖ ಕಾಲೇಜುಗಳ ಮುಂಭಾಗದಲ್ಲಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಿದ್ದಾರೆ. ಈ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ…

Read More

IPL 2026: ಕನ್ನಡಿಗನ ಪಾಲಾದ ‘ಬೆಸ್ಟ್ ಕ್ಯಾಚ್’ ಪ್ರಶಸ್ತಿ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಬೆಸ್ಟ್ ಕ್ಯಾಚ್ ಪ್ರಶಸ್ತಿಯನ್ನು ಕನ್ನಡಿಗ ಮನೀಶ್ ಪಾಂಡೆ ತಮ್ಮದಾಗಿಸಿಕೊಂಡಿದ್ದಾರೆ. ಈ ಬಾರಿಯ ಐಪಿಎಲ್​ನ 57ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಿದ್ದವು. ಆರ್​ಸಿಬಿ ಇನಿಂಗ್ಸ್​ನ 18ನೇ ಓವರ್‌ನಲ್ಲಿ ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಎಸೆತವನ್ನು ಟಿಮ್ ಡೇವಿಡ್ ಆಫ್-ಸ್ಟಂಪ್‌ನಿಂದ ಹೊರಗೆ ಬಲವಾಗಿ ಕಟ್ ಮಾಡಿದರು. ಬ್ಯಾಟ್‌ನಿಂದ ಸಿಡಿದ ಚೆಂಡು ಅತಿ ವೇಗವಾಗಿ ಬ್ಯಾಕ್‌ವರ್ಡ್ ಪಾಯಿಂಟ್ ಕಡೆಗೆ ರಾಕೆಟ್‌ನಂತೆ ನುಗ್ಗಿತು. ಅಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ 36 ವರ್ಷದ ಮನೀಶ್…

Read More