Headlines

ಅಜಿತ್ ಪವಾರ್ ಇದ್ದ ವಿಮಾನ ಪತನಗೊಳ್ಳುವ ಮುನ್ನ ನಡೆದಿದ್ದೇನು? – Kannada News | Investigating the Baramati Crash: What Caused Ajit Pawar’s Chartered Plane to Go Down

ಮುಂಬೈ, ಜನವರಿ 28: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇದ್ದ ವಿಮಾನ ಬಾರಾಮತಿಯಲ್ಲಿ ಅಪಘಾತಕ್ಕೀಡಾಗಿದೆ. ಈ ಪರಿಣಾಮ ಅಜಿತ್ ಸೇರಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನವು ರನ್​ವೇನಲ್ಲಿ ಇಳಿಯುವಾಗ ಈ ದುರಂತ ಸಂಭವಿಸಿದೆ. ಈ ಘಟನೆ ರಾಜ್ಯಾದ್ಯಂತ ಆಘಾತದ ಅಲೆಯನ್ನು ಸೃಷ್ಟಿಸಿದೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ದೀರ್ಘಾವಧಿಯ ಉಪಮುಖ್ಯಮಂತ್ರಿಯಾಗಿದ್ದರು. ಅವರು ವಿವಿಧ ಸರ್ಕಾರಗಳಲ್ಲಿ ಆರು ಅವಧಿಗೆ ಈ ಸ್ಥಾನದಲ್ಲಿ ಸೇವೆ ಸಲ್ಲಿಸಿದ್ದರು. ಅವರು ಪೃಥ್ವಿರಾಜ್ ಚವಾಣ್, ದೇವೇಂದ್ರ ಫಡ್ನವೀಸ್ , ಉದ್ಧವ್ ಠಾಕ್ರೆ ಮತ್ತು…

Read More

25 ವರ್ಷ ಹಳೆ ದಾಖಲೆ ಮುರಿದ ‘ಧುರಂಧರ್’: ಏನದು ದಾಖಲೆ? – Kannada News | Dhurandhar movie breaks 25 year old eighth week collection record

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಈಗಾಗಲೇ ಕೆಲವು ದೊಡ್ಡ ಸಿನಿಮಾಗಳ ಗಳಿಕೆಯ ದಾಖಲೆಗಳನ್ನು ಮುರಿದು ಹಾಕಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ಬ್ಲಾಕ್ ಬಸ್ಟರ್ ಸಿನಿಮಾಗಳಾದ ‘ಕೆಜಿಎಫ್ 2’, ‘ಆರ್​​ಆರ್​​ಆರ್’ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಅನ್ನು ಹಿಂದಿಕ್ಕಿದ್ದು, ‘ಪುಷ್ಪ 2’ ದಾಖಲೆಯನ್ನು ಮುರಿಯುವತ್ತ ದಾಪುಗಾಲು ಹಾಕುತ್ತಿದೆ. ‘ಧುರಂಧರ್’ ಸಿನಿಮಾ ಹೊಸ ಸಿನಿಮಾಗಳ ದಾಖಲೆಗಳನ್ನು ಮಾತ್ರವಲ್ಲ, ಹಳೆ ಸಿನಿಮಾಗಳ ದಾಖಲೆಗಳನ್ನೂ ಸಹ ಮುರಿಯುತ್ತಿದೆ. ಇದೀಗ 25 ವರ್ಷ ಹಳೆಯ ದಾಖಲೆಯೊಂದನ್ನು…

Read More

ಬೆಂಗಳೂರು ಐಟಿ ಕಂಪನಿಗೆ 87 ಕೋಟಿ ರೂ. ಶಾಕ್! ಮಾಜಿ ಉದ್ಯೋಗಿಯಿಂದ ಸೋರ್ಸ್ ಕೋಡ್ ಕಳವು – Kannada News | Bengaluru Ex IT Employee Steals Rs.87 Cr Data: Source Code Theft FIR Filed

ಬೆಂಗಳೂರು ಐಟಿ ಕಂಪನಿಗೆ 87 ಕೋಟಿ ರೂ. ಶಾಕ್! ಬೆಂಗಳೂರು, ಜನವರಿ 28: ನಗರದ ಐಟಿ ಕಂಪನಿಯೊಂದರ (Bengaluru) ಉದ್ಯೋಗಿಯೊಬ್ಬರು ಸುಮಾರು 87 ಕೋಟಿ ರೂ. ಮೌಲ್ಯದ ಕಂಪನಿಯ ಡಾಟಾವನ್ನು ಕಳವು  ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಕಂಪನಿಯ ಸಾಫ್ಟ್‌ವೇರ್ ಸೋರ್ಸ್ ಕೋಡ್ ಅನ್ನು ಅಕ್ರಮವಾಗಿ ಕದ್ದ ಆರೋಪದಡಿ ಉದ್ಯೋಗಿ ವಿರುದ್ಧ ಮಂಗಳವಾರ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಯಕ್ತಿಕ ಇಮೇಲ್ ಮೂಲಕ ಸೋರ್ಸ್ ಕೋಡ್ ಲೀಕ್ ಆಶುತೋಷ್ ನಿಗಮ್ 2020 ಫೆಬ್ರವರಿ 1ರಿಂದ ಅಮಾಡಿಯಸ್ ಸಾಫ್ಟ್‌ವೇರ್…

Read More

IPL 2026: ಐಪಿಎಲ್ RAPP ಲಿಸ್ಟ್ ಪ್ರಕಟ: 1,307 ಆಟಗಾರರಿಗೆ ಸ್ಥಾನ – Kannada News | BCCI Announced The RAPP sheet For IPL 2026

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026)​ ಮಿನಿ ಹರಾಜಿಗಾಗಿ ಬರೋಬ್ಬರಿ 1390 ಆಟಗಾರರು ಹೆಸರು ನೊಂದಾಯಿಸಿಕೊಂಡಿದ್ದರು. ಈ 1390 ಆಟಗಾರರಲ್ಲಿ ಹರಾಜಿಗೆ ಆಯ್ಕೆಯಾಗಿದ್ದು ಕೇವಲ 359 ಆಟಗಾರರು ಮಾತ್ರ. ಇವರಲ್ಲಿ 77 ಆಟಗಾರರನ್ನು ಮಾತ್ರ ಖರೀದಿಸಲಾಗಿತ್ತು. ಅಂದರೆ ಬರೋಬ್ಬರಿ 1313 ಆಟಗಾರರು ಅವಕಾಶ ವಂಚಿತರಾಗಿದ್ದರು. ಇದೀಗ ಅವಕಾಶ ವಂಚಿತರಾದ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಅದು ಕೂಡ RAPP ಲಿಸ್ಟ್​ನಲ್ಲಿ ಎಂಬುದು ವಿಶೇಷ. ಏನಿದು RAPP ಲಿಸ್ಟ್​? RAPP ಲಿಸ್ಟ್ ಎಂದರೆ ರಿಜಿಸ್ಟರ್ ಅವೇಲೇಬಲ್…

Read More

ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ – Kannada News | Jaggesh’s Prophecy Fulfilled: Gilli Actor Felicitated After Bigg Boss Win and Success

ಆ ಭವಿಷ್ಯ ನಿಜವಾಗಿದೆ. ಗಿಲ್ಲಿ ಹೋದಲ್ಲಿ ಬಂದಲ್ಲಿ, ಬೌನ್ಸರ್​​ಗಳು, ಪೊಲೀಸರು ಸುತ್ತುವರಿಯುತ್ತಿದ್ದಾರೆ. ಗಿಲ್ಲಿಗೆ ಇಷ್ಟು ಜನಪ್ರಿಯತೆ ಸಿಗುತ್ತದೆ ಎಂದು ಅಂದೇ ಜಗ್ಗೇಶ್ ಊಹಿಸಿದ್ದರು. ಆ ಮಾತು ನಿಜವಾಗಿದೆ. ಈ ವಿಷಯದಲ್ಲಿ ಜಗ್ಗೇಶ್​​ಗೂ ಖುಷಿಯಾಗಿದೆ. ಜಗ್ಗೇಶ್ ಒಬ್ಬರನ್ನು ಎಷ್ಟು ಆಳವಾಗಿ ಅಧ್ಯಯನ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. Source link

Read More

ಜೆಮಿಮಾ ರೊಡ್ರಿಗಸ್​ಗೆ 12 ಲಕ್ಷ ರೂ. ದಂಡ

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಕಣಕ್ಕಿಳಿಯುತ್ತಿರುವ ಜೆಮಿಮಾ ರೊಡ್ರಿಗಸ್​ಗೆ (Jemimah Rodrigues) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಜೈಂಟ್ಸ್ ವಿರುದ್ಧದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಅವರಿಗೆ ದಂಡ ವಿಧಿಸಿದ್ದಾರೆ. ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕಿಯರಿಗೆ…

Read More

ಉಡುಪಿ ಡಿಸಿ, ಉಸ್ತುವಾರಿ ಸಚಿವರಿಂದಲೇ ಜಿಲ್ಲಾಡಳಿತದ ಸೂಚನೆ ಉಲ್ಲಂಘನೆ? ಆಗಿದ್ದೇನು? – Kannada News | Udupi DC and District In Charge Minister Travel in Boat Without Wearing Life Jackets; Video Goes Viral

ಲೈಫ್​​ ಜಾಕೆಟ್​​ ಧರಿಸದೆ ಪ್ರಯಾಣ ಉಡುಪಿ, ಜನವರಿ 28: ಜಿಲ್ಲಾಡಳಿತದ ಸೂಚನೆಯನ್ನು ಸ್ವತಃ ಉಡುಪಿ ಡಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೇ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ. ಕೋಡಿಬೆಂಗ್ರೆ ಬೋಟ್​​ ದುರಂತ ಪ್ರಕರಣದ ಬಳಿಕ ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ಆದರೆ ದುರ್ಘಟನೆ ನಡೆದ ಗಣರಾಜ್ಯೋತ್ಸವದ ದಿನವೇ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಲು ಬೋಟ್​​ನಲ್ಲಿ ತೆರಳಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಡಿಸಿ ಸೇರಿ ಇತರ ಅಧಿಕಾರಿಗಳು ಲೈಫ್ ಜಾಕೆಟ್…

Read More

Ajit Pawar Death: ಅಜಿತ್ ಪವಾರ್ ನಿಧನಕ್ಕೆ ರಾಜಕೀಯ ಗಣ್ಯರು ತೀವ್ರ ಸಂತಾಪ – Kannada News | Maharashtra Mourns Ajit Pawar: Leaders Pay Tributes to Late Deputy CM

ಬಾರಾಮತಿ, ಜ.28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ದೇಶದಾದ್ಯಂತ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸುತ್ತಿದ್ದಾರೆ. ಇಂದು (ಜನವರಿ 28) ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪಕ್ಷಾತೀತವಾಗಿ ನಾಯಕರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ಮೋದಿ ಅವರು ಅಜಿತ್ ಪವಾರ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದು, “ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶ್ರೇಷ್ಠ ನಾಯಕ. ಅವರ ನಿಧನವು ನನಗೆ ವೈಯಕ್ತಿಕವಾಗಿ ಮತ್ತು ದೇಶದ ರಾಜಕೀಯಕ್ಕೆ…

Read More

Maharashtra Plane Crash: ಡಿಸಿಎಂ ಅಜಿತ್ ಪವಾರ್ ಸಾವು: ವಿಮಾನ ಪತನವಾದ ಸ್ಥಳ ಹೇಗಿದೆ ನೋಡಿ – Kannada News | Ajit Pawar Dies in Horrific Baramati Plane Crash, Maharashtra: NDRF Recovers Bodies

ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ (ಜನವರಿ 28) ಸಂಭವಿಸಿದ ಭೀಕರ ವಿಮಾನ ಅಪಘಾತದ ಸ್ಥಳವು ಅತ್ಯಂತ ಭೀಕರವಾಗಿದೆ. ನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ವಿಮಾನದಲ್ಲಿ ದೊಡ್ಡ ಮಟ್ಟದ ಸ್ಫೋಟ ಸಂಭವಿಸಿದ್ದರಿಂದ, ವಿಮಾನದ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಕೇವಲ ವಿಮಾನದ ಬಾಲದ ಭಾಗ ಮತ್ತು ರೆಕ್ಕೆಗಳ ಕೆಲವು ಅವಶೇಷಗಳು ಮಾತ್ರ ಗುರುತಿಸಲು ಸಾಧ್ಯವಾಗುವಂತೆ ಉಳಿದಿವೆ. ವಿಮಾನ ಪತನವಾದ ರಭಸಕ್ಕೆ ಅದರ ಬಿಡಿಭಾಗಗಳು ರನ್‌ವೇ ಸುತ್ತಮುತ್ತ ನೂರಾರು ಮೀಟರ್‌ಗಳವರೆಗೆ ಚದುರಿಹೋಗಿವೆ. ಇಡೀ ಪ್ರದೇಶವು ಕಪ್ಪು ಹೊಗೆಯಿಂದ…

Read More

ಮೆಟ್ರೋದಲ್ಲಿ ಸ್ಟಂಟ್ ಮಾಡಿದ ವರುಣ್ ಧವನ್​​ಗೆ ದಂಡ – Kannada News | Varun Dhawan Fined for Mumbai Metro Stunt: Viral Video Sparks Safety Debate

‘ಬಾರ್ಡರ್ 2’ ಚಿತ್ರ (Border 2 Movie) ಯಶಸ್ಸು ಕಂಡಿದೆ. ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಹೀಗಿರುವಾಗಲೇ ವರುಣ್ ಧವನ್ ಅವರು ಬೇರೆಯದೇ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಶನಿವಾರ, ವರುಣ್ ಧವನ್ ಮುಂಬೈನಲ್ಲಿ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವಿಡಿಯೋ ವೈರಲ್ ಆಗಿದೆ. ಮೆಟ್ರೋದಲ್ಲಿ ಮಾಡಿದ ಸ್ಟಂಟ್‌ನಿಂದಾಗಿ ವರುಣ್ ತೊಂದರೆಗೆ ಸಿಲುಕಿದ್ದಾರೆ. ಅವರಿಗೆ ದಂಡ ಕೂಡ ವಿಧಿಸಲಾಗಿದೆ. ಮುಂಬೈ ಮೆಟ್ರೋದಲ್ಲಿನ ಹ್ಯಾಂಡಲ್‌ಗಳಲ್ಲಿ ನೇತಾಡುವ ಮೂಲಕ ವರುಣ್ ಧವನ್ ಪುಲ್-ಅಪ್ ಮಾಡಲು ಪ್ರಯತ್ನಿಸಿದರು. ಆ ವಿಡಿಯೋ ವೈರಲ್ ಆಗಿದೆ. ಇದರಿಂದ…

Read More