Headlines

ಪಿಎಂ ಕಿಸಾನ್ 23ನೇ ಕಂತು ಬಿಡುಗಡೆ ದಿನಾಂಕ ಬಯಲು; ಇನ್ನೆರಡು ದಿನದಲ್ಲಿ ರೈತರ ಖಾತೆಗೆ ಬರಲಿದೆ 2,000 ರೂ – Kannada News | PM Kisan scheme 23rd installment to be released in Tarakeshwar, West Bengal on June 20th

ನವದೆಹಲಿ, ಜೂನ್ 18: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan scheme) 23ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕ ಬಹಿರಂಗಗೊಂಡಿದೆ. ಜೂನ್ 20, ಶನಿವಾರದಂದು 2,000 ರೂಗಳ ಕಂತು ಬಿಡುಗಡೆ ಆಗಲಿದೆ. ಪಿಎಂ ಕಿಸಾನ್ ಯೋಜನೆಯ ಅಧಿಕೃತ ಸೋಷಿಯಲ್ ಮೀಡಿಯಾ ಅಕೌಂಟ್​ನಿಂದ ಇದು ಟ್ವೀಟ್ ಆಗಿದೆ. ಮಾರ್ಚ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಸಾಂ ಭೇಟಿ ವೇಳೆ 22ನೇ ಕಂತಿನ ಹಣ ಬಿಡುಗಡೆ ಆಗಿತ್ತು. 9.32 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ…

Read More

ಸ್ವಿಮ್ಮಿಂಗ್ ಪೂಲ್​ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನ ಪ್ರಾಣ ಉಳಿಸಿದ ಕಸ್ಟಮ್ಸ್​ ಜಾರಿ ಅಧಿಕಾರಿ – Kannada News | Florida Hero: ICE Officer Saves Drowning Child with CPR in Pool

ಸ್ವಿಮ್ಮಿಂಗ್ ಪೂಲ್ -ಸಾಂದರ್ಭಿಕ ಚಿತ್ರImage Credit source: Districts ಫ್ಲೋರಿಡಾ, ಜೂನ್ 18: ಸ್ವಿಮ್ಮಿಂಗ್​ ಪೂಲ್​(Swimming Pool)ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ಆರು ವರ್ಷದ ಬಾಲಕನನ್ನು ಅಮೆರಿಕದ ಕಸ್ಟಮ್ಸ್​ ಜಾರಿ ಅಧಿಕಾರಿ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಫ್ಲೋರಿಡಾದ ಪಾಸ್ಕೊ ಕೌಂಟಿಯ ಈಜುಕೊಳದಲ್ಲಿ ಮುಳುಗಿದ್ದ ಬಾಲಕ ಪ್ರಜ್ಞಾಹೀನನಾಗಿ ತೇಲುತ್ತಿದ್ದ. ಅದೇ ಪೂಲ್ ಬಳಿ ಇದ್ದ ಐಸಿಇ ಅಧಿಕಾರಿ ಗ್ರೆಗೊರಿ ಸಿಮಂಡ್ಸ್ ಇದನ್ನು ಗಮನಿಸಿದ್ದಾರೆ, ಬಾಲಕ ಸಂಕಷ್ಟದಲ್ಲಿರುವುದನ್ನು ಕಂಡ ತಕ್ಷಣ ಅವರು ಸೆಕೆಂಡ್ ಕೂಡ ಯೋಚಿಸದೆ, ಧರಿಸಿದ್ದ ಬಟ್ಟೆ…

Read More

ಗೂಗಲ್, ಫೇಸ್​​ಬುಕ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಪ್ರೀತಿ ಜಿಂಟಾ – Kannada News | Preity Zinta to file suit against Google, Meta over deepfake

ನಟಿಯರಿಗೆ ಡೀಫ್​​ಫೇಕ್ ಕಾಟ ಇತ್ತೀಚೆಗೆ ಬಹಳ ಹೆಚ್ಚಾಗಿದೆ. ಹಲವಾರು ನಟಿಯರು ಡೀಪ್​​ಫೇಕ್ ಕಾಟಕ್ಕೆ ಬಲಿಯಾಗಿದ್ದಾರೆ. ರಶ್ಮಿಕಾ, ಈಗ ರುಕ್ಮಿಣಿ ಸೇರಿದಂತೆ ಹಲವಾರು ನಟಿಯರಿಗೆ ಡೀಪ್​​ಫೇಕ್ ವಿಡಿಯೋಗಳು ಕಾಟ ಕೊಟ್ಟಿವೆ. ಕೆಲವು ನಟಿಯರು ಈ ಬಗ್ಗೆ ಸೈಬರ್ ಪೊಲೀಸರಿಗೆ ದೂರು ನೀಡಿ ಸುಮ್ಮನಾಗಿದ್ದಾರೆ. ಆದರೆ ನಟಿ ಪ್ರೀತಿ ಜಿಂಟಾ ಇನ್ನೂ ಒಂದು ಹೆಜ್ಜೆ ಮುಂದೆ ಹೋಗುತ್ತಿದ್ದು, ಗೂಗಲ್ ಮತ್ತು ಫೇಸ್​​ಬುಕ್ (ಮೆಟಾ) ವಿರುದ್ಧವೇ ದೂರು ನೀಡಲು ಸಜ್ಜಾಗಿದ್ದಾರೆ. ಅವರ ಈ ಸಾಹಸಕ್ಕೆ ನ್ಯಾಯಾಲಯದ ಅನುಮತಿಯೂ ಸಹ ದೊರಕಿದೆ. ನಟಿ…

Read More

‘ಈ ಚಿತ್ರಕ್ಕೆ ಕಾಯಬೇಡಿ’; ‘ಆಲ್ಫಾ’ ಟ್ರೇಲರ್​ಗೆ ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್ – Kannada News | Alpha Trailer Trolled: YRF Spy Universe’s New Film Disappoints Audience and Fans

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ, ಆಲಿಯಾ ಭಟ್ ಹಾಗೂ ಶಾರ್ವರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಆಲ್ಫಾ’ ಸಿನಿಮಾದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಯಶ್ ರಾಜ್​​​ ಫಿಲ್ಮ್ಸ್ ಸ್ಪೈ ಯೂನಿವರ್ಸ್‌ನ ಮೊದಲ ಚಿತ್ರ ಇದಾಗಿರುವುದರಿಂದ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ, ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ. ಟ್ರೇಲರ್ ಕಂಡ ಪ್ರೇಕ್ಷಕರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದು, ಕಾಮೆಂಟ್ ಸೆಕ್ಷನ್‌ನಲ್ಲಿ ತರಹೇವಾರಿ ಜೋಕ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಕಲರ್ ಗ್ರೇಡಿಂಗ್ ಹಾಗೂ ಆ್ಯಕ್ಷನ್ ಸೀನ್‌ಗಳನ್ನು…

Read More

‘ನೀವು ಯಾರಿಗೆ ಹೇಳ್ತೀರೋ ಅವರಿಗೇ ವೋಟ್ ಹಾಕ್ತೀನಿ’: ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ

  ವಿಧಾನ ಪರಿಷತ್ ಚುನಾವಣೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಬಿಜೆಪಿಯ ಮತದಾನದ ಕಾರ್ಯತಂತ್ರದ ಬಗ್ಗೆ ವಿವರ ನೀಡಿದರು. ಬಿಜೆಪಿಯ ಅಭ್ಯರ್ಥಿ ಗೆಲ್ಲಲು ಅಗತ್ಯವಿರುವಷ್ಟು ಮತಗಳನ್ನು ಪಕ್ಷ ಪಡೆದುಕೊಂಡಿದ್ದು, ಹೆಚ್ಚುವರಿ ಮತಗಳನ್ನು ಜೆಡಿಎಸ್‌ಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದರು. ಜೆಡಿಎಸ್‌ ಗೆಲ್ಲಬೇಕು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಶೋಕ್ ಸ್ಪಷ್ಟಪಡಿಸಿದರು. ಜೆಡಿಎಸ್‌ಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಲಾಗಿದೆ ಎಂದು ಅಶೋಕ್ ಖಚಿತಪಡಿಸಿದರು. ಬಿಜೆಪಿ ಅಭ್ಯರ್ಥಿಯ ಎರಡನೇ ಪ್ರಾಶಸ್ತ್ಯದ…

Read More

ಲೋಕೇಶ್ ಕನಗರಾಜ್ ಬಳಿಕ ಮತ್ತೊಬ್ಬ ತಮಿಳು ಸ್ಟಾರ್ ನಿರ್ದೇಶಕನ ಸಿನಿಮಾನಲ್ಲಿ ಉಪ್ಪಿ – Kannada News | Upendra to act in Karthik Subbaraj’s new movie

ಉಪೇಂದ್ರ (Upendra) ಅವರಿಗೆ ಕನ್ನಡ ಮಾತ್ರವಲ್ಲದೆ ಪರ ಭಾಷೆಗಳಲ್ಲಿಯೂ ಭರ್ಜರಿ ಬೇಡಿಕೆ ಇದೆ. ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಉಪೇಂದ್ರಗೆ ತೆಲುಗು ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ವರ್ಗವೇ ಇದೆ. ಅಲ್ಲಿನ ಕೆಲವು ಸ್ಟಾರ್ ನಟ, ನಿರ್ದೇಶಕರುಗಳು ಸಹ ಉಪೇಂದ್ರ ಅವರ ಅಭಿಮಾನಿಗಳು. 2008 ರಲ್ಲಿ ‘ಸತ್ಯ’ ಹೆಸರಿನ ತಮಿಳು ಸಿನಿಮಾನಲ್ಲಿ ನಟಿಸಿದ್ದ ಉಪೇಂದ್ರ, ಇತ್ತೀಚೆಗಷ್ಟೆ ರಜನೀಕಾಂತ್ ನಟಿಸಿ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿರುವ ‘ಕೂಲಿ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಮತ್ತೊಮ್ಮೆ ಉಪ್ಪಿಗೆ ತಮಿಳಿನಿಂದ ಬುಲಾವ್…

Read More

IPL 2027: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್​! – Kannada News | IPL 2027 is likely to begin on March 10

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20 ಆರಂಭಕ್ಕೆ ತಾತ್ಕಾಲಿಕ ಡೇಟ್ ಫಿಕ್ಸ್ ಮಾಡಲಾಗಿದೆ. ಅದರಂತೆ ಐಪಿಎಲ್ 2027 ಮಾರ್ಚ್ 10 ರಿಂದ ಶುರುವಾಗಲಿದೆ. ಅಲ್ಲದೆ ಫೈನಲ್ ಪಂದ್ಯವನ್ನು ಮೇ 15 ರೊಳಗೆ ಮುಗಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿ ಹಾಗೂ ಆಟಗಾರರ ಹಿತದೃಷ್ಟಿಯಿಂದ ಪ್ರಸ್ತುತ ಇರುವ 74 ಪಂದ್ಯಗಳ ಸ್ವರೂಪದಲ್ಲೇ 2027ರ ಐಪಿಎಲ್ ಟೂರ್ನಿ ಮುಂದುವರಿಯಲಿದೆ.  ಇದರೊಂದಿಗೆ, ಭಾರತದ ತೀವ್ರ ಹವಾಮಾನ ವೈಪರೀತ್ಯ ಹಾಗೂ ಮುಂಗಾರು ಮಳೆಯಿಂದ…

Read More

ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ – Kannada News | MLC Election Shocker: S.T. Somashekar Cross Votes Congress; JDS on GTD’s Loyalty

ಬೆಂಗಳೂರು, ಜೂ.18: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 7 ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯ ಮತದಾನದ ವೇಳೆ ನಿರೀಕ್ಷೆಯಂತೆಯೇ ‘ಅಡ್ಡಮತದಾನ’ (Cross-Voting) ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮೈತ್ರಿಕೂಟದ ಆಜ್ಞೆಯನ್ನು ಮೀರಿ ಕಾಂಗ್ರೆಸ್ ಪರ ಮತ ಚಲಾಯಿಸಿದರೆ, ಅತ್ತ ಜೆಡಿಎಸ್ ಅಭ್ಯರ್ಥಿ ಕೆ.ಎನ್. ಗೋವಿಂದರಾಜು ಅವರು ಹಿರಿಯ ನಾಯಕ ಜಿ.ಟಿ. ದೇವೇಗೌಡರ ಮತದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಮತದಾನದ…

Read More

‘ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ’; ದರ್ಶನ್​​ಗೆ ಬಾಸ್ ನಿರ್ದೇಶಕನ ಮನವಿ

‘ಬಾಸ್’ ಸಿನಿಮಾ ರಿಲಿಸ್​​ಗೆ ವಿಜಯಲಕ್ಷ್ಮೀ ದರ್ಶನ್ ಅಡ್ಡಗಾಲು ಹಾಕಿದ್ದಾರೆ. ಸಿನಿಮಾ ರಿಲೀಸ್ ಮಾಡದಂತೆ ಹೈಕೋರ್ಟ್​ ಮೊರೆ ಹೋಗಿದ್ದಾರೆ. ಈ ವಿಷಯದಲ್ಲಿ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಆದರೆ, ಸದ್ಯದ ಪರಿಸ್ಥಿತಿ ನೋಡಿ ಹಂಚಿಕೆದಾರರು, ಥಿಯೇಟರ್​ ಮಾಲೀಕರು ಈ ಸಿನಿಮಾ ಪ್ರದರ್ಶನಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಲವ ಮಾತನಾಡಿದ್ದಾರೆ. ‘ದಯವಿಟ್ಟು ಇದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ. ನೀವು ಅನೇಕ ಯುವಕರಿಗೆ ಬೆಂಬಲ ನೀಡಿದ್ದೀರಾ. ಅದೇ ರೀತಿ ನಮಗೂ ಬೆಂಬಲ ಕೊಡಿ’ ಎಂದು ಅವರು ಕೋರಿದ್ದಾರೆ. ಇನ್ನಷ್ಟು ಸಿನಿಮಾ…

Read More

ಎನ್​ಎಸ್​ಇ ಮೂಲಕ ಬರಲಿದೆ ಭಾರತದ ಅತಿದೊಡ್ಡ ಐಪಿಒ; ಹಣ ಹೂಡುವ ಮುನ್ನ ಈ ಪ್ರಮುಖ ಸಂಗತಿಗಳನ್ನು ತಿಳಿದಿರಿ – Kannada News | National Stock Exchange NSE, things to know before investing in India’s biggest IPO

ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ಫೈಲ್ ಚಿತ್ರImage Credit source: PTI ನವದೆಹಲಿ, ಜೂನ್ 18: ಭಾರತದ ಷೇರು ಮಾರುಕಟ್ಟೆ (Indian Stock Market) ಇತಿಹಾಸದಲ್ಲೆ ಅತಿದೊಡ್ಡ ಐಪಿಒ ಆಗಮಿಸುತ್ತಿದೆ. ಸುಮಾರು ಒಂದು ದಶಕದ ಸುದೀರ್ಘ ಕಾಯುವಿಕೆ ಮತ್ತು ಕಾನೂನು ಪ್ರಕ್ರಿಯೆಗಳ ನಂತರ, ದೇಶದ ಅತಿ ದೊಡ್ಡ ಸ್ಟಾಕ್ ಎಕ್ಸ್‌ಚೇಂಜ್ ಆದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (NSE) ತನ್ನ ಐಪಿಒನತ್ತ ಪ್ರಮುಖ ಹೆಜ್ಜೆ ಹಾಕಿದೆ. ಐಪಿಒಗಾಗಿ (IPO) ಸೆಬಿಗೆ ಪ್ರಾಥಮಿಕ ದಾಖಲೆಗಳನ್ನು (DRHP) ಸಲ್ಲಿಸಿದೆ. ಈ ಮೂಲಕ ಎನ್‌ಎಸ್‌ಇ…

Read More