Headlines

ಭಾರತ vs ಪಾಕಿಸ್ತಾನ್ ಪಂದ್ಯ ರದ್ದಾದ್ರೆ ಯಾರಿಗೆ ನಷ್ಟ? ಹೀಗಿದೆ ಲೆಕ್ಕಾಚಾರ – Kannada News | PCB will suffer heavy loss if Pakistan boycotts ind vs pak match in T20 World Cup 2026

ಟಿ20 ವಿಶ್ವಕಪ್​ ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳಲ್ಲಿ ಪಾಕಿಸ್ತಾನ್ ಕೂಡ ಒಂದು. ಆದರೆ ಇದೀಗ ಪಾಕಿಸ್ತಾನ್ ತಂಡವು ಭಾರತದ ವಿರುದ್ಧ ಪಂದ್ಯದಿಂದ ಹಿಂದೆ ಸರಿಯುವ ಸೂಚನೆ ನೀಡಿದೆ. ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದೆ. ಈ ಮೂಲಕ ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಹೊರಗಿಟ್ಟಿರುವುದನ್ನು…

Read More

ಭಾರತದೊಂದಿಗೆ ಒಪ್ಪಂದ, ‘ಯೂರೋಪ್ ಕಾಲ ಮೇಲೆ ಚಪ್ಪಡಿ’: ಅಮೆರಿಕ ಸಿಡಿಮಿಡಿ – Kannada News | Europe financing war against itself by inking deal with India, says US

ಡೊನಾಲ್ಡ್ ಟ್ರಂಪ್ ಜೊತೆ ಸ್ಕಾಟ್ ಬೆಸೆಂಟ್ ನವದೆಹಲಿ, ಜನವರಿ 27: ಭಾರತದೊಂದಿಗೆ ವ್ಯಾಪಾರ ಒಪ್ಪಂದ (India EU trade pact) ಮಾಡಿಕೊಳ್ಳುವ ಮೂಲಕ ಯೂರೋಪ್ ತನ್ನ ಸಂಕಷ್ಟ ತಾನೇ ಸಂಕಷ್ಟ ತಂದುಕೊಳ್ಳುತ್ತಿದೆ ಎಂದು ಅಮೆರಿಕ ಬಣ್ಣಿಸಿದೆ. ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವೆ ಏರ್ಪಟ್ಟಿರುವ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕ ಈ ಖಾರದ ಪ್ರತಿಕ್ರಿಯೆ ನೀಡಿದೆ. ರಷ್ಯನ್ ತೈಲವನ್ನು ಭಾರತ ಖರೀದಿಸುತ್ತಿರುವ ಸಂಗತಿಯನ್ನು ಇಟ್ಟುಕೊಂಡು ಯೂರೋಪ್ ಅನ್ನು ಅಮೆರಿಕ ಪರೋಕ್ಷವಾಗಿ ತಿವಿಯುವ ಕೆಲಸ ಮಾಡಿದೆ….

Read More

Video: ತನ್ನ ಹೆಸರಿನ ಜತೆಗೆ ಬೆಂಗಳೂರು ಸರ್‌ನೇಮ್‌ ಆಗಿ ಬರಲು ಇದೇ ಕಾರಣ ಎಂದು ವಿವರಿಸಿದ ಮಹಿಳೆ – Kannada News | Bengaluru: A woman explains how she came to have Bengaluru as a surname alongside her name

ಬೆಂಗಳೂರು, ಜನವರಿ 27: ಕೆಲಸಕ್ಕೆಂದು ಬೆಂಗಳೂರಿಗೆ (Bengaluru) ಹೋಗುವ ಯುವಕ ಯುವತಿಯರಿಗೆ ಪ್ರಾರಂಭದಲ್ಲಿ ಈ ನಗರಕ್ಕೆ ಹೊಂದಿಕೊಳ್ಳುವುದು ಕಷ್ಟವಾಗುತ್ತದೆ. ದಿನ ಕಳೆಯುತ್ತ ಹೋದಂತೆ ತಮ್ಮ ಊರಿನಷ್ಟೇ ಹತ್ತಿರವಾಗಿ ಬಿಟ್ಟಿರುತ್ತದೆ. ಕೆಲವರು ಬೆಂಗಳೂರಿನಲ್ಲಿ ಸೆಟಲ್‌ ಆಗಿ ಬಿಡುತ್ತಾರೆ. ಆದರೆ ಮಹಿಳೆಯೊಬ್ಬರು ನನ್ನ ಸರ್‌ನೇಮ್‌ ಬೇರೆಯದ್ದೇ ಆಗಿತ್ತು. ತನ್ನ ಹೆಸರಿನ ಜತೆಗೆ ಬೆಂಗಳೂರು ಸರ್‌ನೇಮ್‌ ಆಗಿ ಬಂದದ್ದು ಹೇಗೆ ಎಂದು ಹೇಳಿದ್ದಾರೆ. ಉಪನಾಮ ಬದಲಾದ ಬಗ್ಗೆ ಹಂಚಿಕೊಂಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ವಿಪ್ರಾ ಬೆಂಗಳೂರು (Vipra Bengaluru)…

Read More

ಬ್ಲಿಂಕಿಟ್​​ನ ಸೇವೆಗೆ ಮನಸೋತ ಬೆಂಗಳೂರು ಮೂಲದ ಸಿಇಒ: ಔಷಧಿ ಬರುವ ಮೊದಲೇ ಮಧ್ಯರಾತ್ರಿ ವೈದ್ಯರ ಕರೆ – Kannada News | BG Mahesh Praises Blinkit: India’s Quick Commerce Delivers Meds with Doctor Check in 10 Mins

ಬೆಂಗಳೂರು ಮೂಲದ ಸಿಇಒ ಮತ್ತು ಸ್ಟಾರ್ಟ್‌ಅಪ್ ಸಂಸ್ಥಾಪಕರಾದ ಬಿ.ಜಿ. ಮಹೇಶ್ (BG Mahesh) ಅವರು ಹಂಚಿಕೊಂಡ ಈ ಅನುಭವವು ಭಾರತದ ‘ಕ್ವಿಕ್ ಕಾಮರ್ಸ್’ (Quick Commerce) ಕ್ಷೇತ್ರವು ಎಷ್ಟು ವೇಗವಾಗಿ ಮತ್ತು ಜವಾಬ್ದಾರಿಯುತವಾಗಿ ಬೆಳೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿ.ಜಿ. ಮಹೇಶ್ ಅವರ ಕುಟುಂಬದ ಸದಸ್ಯರೊಬ್ಬರು ಮಧ್ಯರಾತ್ರಿ ಸುಮಾರು 12 ಗಂಟೆಗೆ ಬ್ಲಿಂಕಿಟ್ (Blinkit) ಮೂಲಕ ಸಾಮಾನ್ಯ ಔಷಧಿ (OTC Medicine) ಆರ್ಡರ್ ಮಾಡಿದ್ದರು. ಆದರೆ, ಔಷಧಿ ಕೈ ಸೇರುವ ಮೊದಲೇ ಒಬ್ಬ ವೈದ್ಯರು ಕರೆ ಮಾಡಿ, ರೋಗಿಯ…

Read More

Vastu Tips: ತಪ್ಪಿಯೂ ಕೂಡ ವಾರದ ಈ ದಿನಗಳಲ್ಲಿ ಬಟ್ಟೆ ಒಗೆಯಬೇಡಿ; ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | Vastu Tips for Washing Clothes to Avoid Financial Loss

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಮನೆಯ ದಿನನಿತ್ಯದ ಕೆಲಸಗಳಿಗೂ ಸಹ ನಿರ್ದಿಷ್ಟ ದಿನಗಳು ಮತ್ತು ಸಮಯಗಳು ಮಹತ್ವ ಹೊಂದಿವೆ. ಅದರಲ್ಲೂ ಬಟ್ಟೆ ಒಗೆಯುವಂತಹ ಸಾಮಾನ್ಯ ಕೆಲಸವೂ ವಾರದ ಕೆಲ ದಿನಗಳಲ್ಲಿ ಮಾಡುವುದು ಅಶುಭ ಎಂದು ಹೇಳಲಾಗುತ್ತದೆ. ಇಂತಹ ದಿನಗಳಲ್ಲಿ ಬಟ್ಟೆ ಒಗೆಯುವುದರಿಂದ ಮನೆಗೆ ನಕಾರಾತ್ಮಕ ಶಕ್ತಿ ಪ್ರವೇಶಿಸುವುದು ಹಾಗೂ ಆರ್ಥಿಕ ಮತ್ತು ಮಾನಸಿಕ ತೊಂದರೆಗಳು ಎದುರಾಗಬಹುದು ಎಂಬ ನಂಬಿಕೆಯಿದೆ. ಗುರುವಾರ ಬಟ್ಟೆ ಒಗೆಯುವುದು ಶುಭವಲ್ಲ: ಗುರುವಾರವನ್ನು ವಿಷ್ಣು ಮತ್ತು ಗುರು ಗ್ರಹಕ್ಕೆ ಸಂಬಂಧಿಸಿದ ದಿನ…

Read More

‘ಕಲ್ಟ್ ಹಿಟ್ ಸಿನಿಮಾ’; ಚಿತ್ರದ ಕಲೆಕ್ಷನ್ ಲೆಕ್ಕ ಕೊಟ್ಟ ಝೈದ್ ಖಾನ್ – Kannada News | Zaid Khan’s Cult Movie Declared Pure Hit: Box Office Collection Soars Past 3.8 Crores

ಸಚಿವ ಜಮೀರ್ ಅಹ್ಮದ್ ಮಗ ಝೈದ್ ಖಾನ್ (Zaid Khan) ಅವರು ‘ಬನಾರಸ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ಟೈಮ್ ಟ್ರಾವೆಲ್ ಕಥೆ ಹೊಂದಿತ್ತು. ಈ ಚಿತ್ರ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಈಗ ಅವರು ‘ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಹಿಟ್ ಆಗಿದೆ ಎಂದು ಅವರು ಘೋಷಣೆ ಮಾಡಿದ್ದಾರೆ. ಅವರು ಸಿನಿಮಾದ ಕಲೆಕ್ಷನ್ ಲೆಕ್ಕಾಚಾರವನ್ನು ನೀಡಿದ್ದಾರೆ. ‘ಕಲ್ಟ್’ ಸಿನಿಮಾ ಜನವರಿ 23ರಂದು ರಿಲೀಸ್ ಆಯಿತು. ಈ ಸಿನಿಮಾ ಎಷ್ಟು ಕೋಟಿ…

Read More

ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್! ಹೆಂಡ್ತಿ ಮೊಬೈಲ್​ಲಿ ಮಾಲ್ವೇರ್ ಅಳವಡಿಸಿದ್ದಾತನ ವಿರುದ್ಧ ಪೊಲೀಸರಿಗೆ ದೂರು – Kannada News | Husband Secretly Installed Malware on Wife’s Phone to Track Location in Bengaluru, Police Complaint Filed

ಬೆಂಗಳೂರು, ಜನವರಿ 27: ಗಂಡ-ಹೆಂಡತಿ ಇಬ್ಬರೂ ದೂರವಾಗಿದ್ದರು. ಆದರೆ, ಮಗುವನ್ನು ನೋಡಲು ಪತ್ನಿ ಮನೆಗೆ ಹೋಗಲು ಪತಿಗೆ ನ್ಯಾಯಾಲಯ ಅನುಮತಿ ಕೊಟ್ಟಿತ್ತು. ಹೀಗೆ ಆಕೆಯ ಮನೆಗೆ ತೆರಳುತ್ತಿದ್ದ ಪತಿ ಮಗು ನೋಡುವ ನೆಪದಲ್ಲಿ ಪತ್ನಿಯ ಮೊಬೈಲ್‌ನಲ್ಲಿ ಮಾಲ್ವೇರ್ ಆ್ಯಪ್ ಅಳವಡಿಸಿ ಆಕೆಯ ಚಲನವಲನಗಳನ್ನು ಟ್ರ್ಯಾಕ್ ಮಾಡುತ್ತಿದ್ದ. ಇದೀಗ ಪತಿಯ ವಿರುದ್ಧ ಪತ್ನಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಕೌಟುಂಬಿಕ ಕಲಹದಿಂದ ಪತಿ-ಪತ್ನಿ ದೂರವಾಗಿದ್ದು, ನ್ಯಾಯಾಲಯದ ಆದೇಶದಂತೆ ಪತಿ ಅಮೇಲ್ ವಿ. ನಾಯರ್ ಅವರಿಗೆ ವಾರಕ್ಕೊಮ್ಮೆ ಮಗುವನ್ನು…

Read More

ಮಹಿಳಾ ಅಧಿಕಾರಿಗೆ ಬೆದರಿಕೆ ಕೇಸ್​: ಕೈಗೆ ಸಿಗದ ರಾಜೀವ್​​ ಗೌಡನನ್ನು ಖಾಕಿ ಖೆಡ್ಡಾಕ್ಕೆ ಕೆಡವಿದ್ದೇಗೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ – Kannada News | Threat to Woman Officer: Inside Story Behind Police Arrest of Absconding Rajeev Gowda

ಬೆದರಿಕೆ ಕೇಸ್​​ನಲ್ಲಿ ರಾಜೀವ್​​ ಗೌಡ ಬಂಧನ ಮಂಗಳೂರು, ಜನವರಿ 27: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಧಮ್ಕಿ ಹಾಕಿದ್ದ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡ ಕೊನೆಗೂ ಲಾಕ್​​ ಆಗಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡು ಊರೂರು ಅಲೆಯತ್ತಿದ್ದ ಆರೋಪಿಯನ್ನು ಕೇರಳ ಗಡಿಯಲ್ಲಿ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ. ಅಷ್ಟಕ್ಕೂ ರಾಜೀವ್​​ ಗೌಡ ಎಲ್ಲಿದ್ದಾನೆ ಎಂಬ ಬಗ್ಗೆ ಖಾಕಿ ಮಾಹಿತಿ ಕಲೆ ಹಾಕಿರೋದೇ ಬಹಳ ಇಂಟರೆಸ್ಟಿಂಗ್​​ ಆಗಿದೆ. ಆರೋಪಿ ರಾಜೀವ್​​ ಗೌಡ ತನ್ನ ಸಹೋದರಿಗೆ ಕರೆ ಮಾಡಿದ್ದ ಎಂಬ…

Read More

ಭಾರತ-ಯೂರೋಪಿಯನ್ ಯೂನಿಯನ್ ಒಪ್ಪಂದದಿಂದ ಯಾರಿಗೆ ಲಾಭ? – Kannada News | India European Union trade deal, which sectors will benefit from this FTA

ಯುಇ ಕಮಿಷನ್ ಅಧ್ಯಕ್ಷೆ ಉರ್ಸುಲಾ ಜೊತೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿ, ಜನವರಿ 27: ಭಾರತ ಮತ್ತು ಐರೋಪ್ಯ ಒಕ್ಕೂಟ ಮಧ್ಯೆ ಏರ್ಪಟ್ಟಿರುವ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದದಿಂದ (India-EU trade pact) ಎರಡೂ ಪಕ್ಷಗಳಿಗೆ ಲಾಭವಾಗಲಿದೆ. ಈ ಒಪ್ಪಂದವನ್ನು ಮದರ್ ಆಫ್ ಆಲ್ ಡೀಲ್ಸ್ (Mother of all deals) ಎಂದು ಬಣ್ಣಿಸಲಾಗುತ್ತಿದೆ. ಯೂರೋಪ್​ನ ಮುಂದುವರಿದ 27 ದೇಶಗಳ ಗುಂಪಾಗಿರುವ ಐರೋಪ್ಯ ಒಕ್ಕೂಟ ಹಾಗೂ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯ ದೇಶವಾದ ಭಾರತದ ನಡುವಿನ ವ್ಯಾಪಾರದ…

Read More

‘ಅನಿಮಲ್ ಪಾರ್ಕ್’ ಚಿತ್ರೀಕರಣ ಯಾವಾಗ: ಬಾಯ್ಬಿಟ್ಟ ರಣ್​​ಬೀರ್ ಕಪೂರ್ – Kannada News | Ranbir Kapoor talks about Animal Park movie shooting

ರಣ್​​ಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಸಿನಿಮಾ 2023 ರಲ್ಲಿ ಬಿಡುಗಡೆ ಆಗಿ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾ ಯಶಸ್ವಿ ಆದ ಜೊತೆಗೆ ಪರ ವಿರೋಧ ಚರ್ಚೆಯನ್ನೂ ಸಹ ಹುಟ್ಟುಹಾಕಿತ್ತು. ‘ಅನಿಮಲ್’ ಸಿನಿಮಾವನ್ನು ‘ಹಿಂಸಾತ್ಮಕ’, ‘ಪುರುಷ ಅಹಂಕಾರ’ ತುಂಬಿದ ಸಿನಿಮಾ, ‘ಮಹಿಳಾ ಪೀಡಕ’ತನದ ವೈಭವೀಕರಣ ಎಂದೆಲ್ಲ ವಿಮರ್ಶಕರು ಟೀಕೆ ಮಾಡಿದ್ದರು. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳಲಿಲ್ಲ, ಜೊತೆಗೆ ‘ಅನಿಮಲ್’ ಸಿನಿಮಾದ ಸೀಕ್ವೆಲ್ ಮಾಡುವುದಾಗಿ ಘೋಷಣೆ ಮಾಡಿದರು. ಇದೀಗ…

Read More