Headlines

400 ಕೋಟಿ ರೂ. ದರೋಡೆ ಪ್ರಕರಣ: ಹಣ ಸಾಗಿಸುತ್ತಿದ್ದ ಕಂಟೇನರ್ ಚಾಲಕರು ಕೊನೆಗೂ ಸಿಕ್ಕಿಬಿದ್ರಾ? – Kannada News | 400 Cr Robbery: Karnataka Goa Border Container Drivers Arrested, New Twist

400ಕೋಟಿ ದರೋಡೆ ಪ್ರಕರಣ:ಹಣ ಸಾಗಿಸುತ್ತಿದ್ದ ಕಂಟೇನರ್ ಚಾಲಕರು ಕೊನೆಗೂ ಸಿಕ್ಕಿಬಿದ್ರಾ? ಬೆಳಗಾವಿ, ಜನವರಿ 27: ಕರ್ನಾಟಕ–ಗೋವಾ ಗಡಿಯಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣ  (Rs 400 Crore Robbery Case) ಮತ್ತೊಂದು ತಿರುವು ಪಡೆದಿದೆ. ಹಣ ಸಾಗಿಸಿದ್ದ ಎರಡು ಕಂಟೇನರ್ ವಾಹನಗಳ ಚಾಲಕರನ್ನು ಎಸ್ಐಟಿ ತಂಡ ಬಂಧಿಸಿದ್ದು, ಅಜ್ಞಾತ ಸ್ಥಳದಲ್ಲಿ ಅವರಿಬ್ಬರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇಂದು ಸಂಜೆ ಬಂಧನದ ಅಧಿಕೃತ ಘೋಷಣೆ? ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ…

Read More

Bengaluru 1 day Tour: 720 ರೂ.ಗೆ ಒಂದೇ ದಿನದಲ್ಲಿ ಬೆಂಗಳೂರಿನ 6 ಸ್ಥಳಗಳನ್ನು ಸುತ್ತಾಡಬಹುದು – Kannada News | Bengaluru’s Best: History, Nature and Modern Attractions – Your Ultimate Travel Guide

ಬೆಂಗಳೂರು, ಜ.27: ಬೆಂಗಳೂರು (Bengaluru Tourist Attractions) ಕೇವಲ ತಂತ್ರಜ್ಞಾನದ ಹಬ್ ಮಾತ್ರವಲ್ಲದೆ, ತನ್ನ ಅದ್ಭುತ ಉದ್ಯಾನವನಗಳು, ಐತಿಹಾಸಿಕ ಕಟ್ಟಡಗಳು ಮತ್ತು ವರ್ಣರಂಜಿತ ನೈಟ್‌ಲೈಫ್‌ಗೆ ಹೆಸರುವಾಸಿಯಾಗಿದೆ. ಕಬ್ಬನ್ ಪಾರ್ಕ್, ವಿಧಾನಸೌಧದಂತಹ ಸ್ಥಳಗಳು ನವ-ದ್ರಾವಿಡ ಶಾಸಕಾಂಗ ಕಟ್ಟಡವಾಗಿದೆ. ಹಿಂದಿನ ರಾಜಮನೆತನದ ನಿವಾಸಗಳಲ್ಲಿ ಇಂಗ್ಲೆಂಡ್‌ನ ವಿಂಡ್ಸರ್ ಕೋಟೆಯ ಮಾದರಿಯಲ್ಲಿ ನಿರ್ಮಿಸಲಾದ 19 ನೇ ಶತಮಾನದ ಬೆಂಗಳೂರು ಅರಮನೆ ಮತ್ತು 18 ನೇ ಶತಮಾನದ ತೇಗದ ರಚನೆಯಾದ ಟಿಪ್ಪು ಸುಲ್ತಾನನ ಬೇಸಿಗೆ ಅರಮನೆ ಸೇರಿವೆ. ಸಾರಿಗೆ : ಡಿಲಕ್ಸ್ ಕೋಚ್ ಮೂಲಕ…

Read More

ಸಿಎಂ ಹೆಸರು ಹೇಳ್ಕೊಂಡು ದಂಪತಿಗೆ ಕಾಂಗ್ರೆಸ್ ಮುಖಂಡನ ಧಮ್ಕಿ, ಹಲ್ಲೆ: ಪ್ರಧಾನಿ ಮೋದಿ, ರಾಷ್ಟ್ರಪತಿಗೆ ದೂರು – Kannada News | Another Congress Leader’s High Handedness After Rajeev Gowda Row: Threats and Assault in CM Siddaramaiah’s Name

ಹಲ್ಲೆಗೊಳಗಾದ ದಂಪತಿ (ಎಡಚಿತ್ರ) ಮತ್ತು ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ ರಾಜು ಸಿಎಂ ಪುತರ ಯತೀಂದ್ರ ಜತೆ ಮೈಸೂರು, ಜನವರಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ (Varuna) ನಡೆದ ಕಾಂಗ್ರೆಸ್ (Congress) ಮುಖಂಡನ ಗಲಾಟೆ ಪ್ರಕರಣ ಇದೀಗ ರಾಷ್ಟ್ರ ರಾಜಧಾನಿ ತಲುಪಿದೆ. ತಮ್ಮ ಮೇಲೆ ನಡೆದ ಹಲ್ಲೆ ಹಾಗೂ ನಿರಂತರ ಬೆದರಿಕೆಗಳ ವಿರುದ್ಧ ನ್ಯಾಯ ಕೋರಿ ಅಮಿತಾಬ್ ಹಾಗೂ ಅವರ ಪತ್ನಿ ಸುಷ್ಮಾ ದಂಪತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ…

Read More

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್​​ – Kannada News | Young Woman Elopes With Lover Just 45 Days After Marriage; Husband and Uncle Die by Suicide

ದಾವಣಗೆರೆ, ಜನವರಿ 27: ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್(30) ಮೃತ ದುರ್ದೈವಿಯಾಗಿದ್ದು, ನನ್ನ ಸಾವಿಗೆ ಪತ್ನಿಯ ವರ್ತನೆಯ ಕಾರಣ ಎಂದು 2 ಪುಟಗಳ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ದುರ್ದೈವ ಅಂದರೆ ಹರೀಶ್​ ಸಾವಿನ ಬೆನ್ನಲ್ಲೇ ಮುಂದೆ ನಿಂತು ಮದುವೆ ಮಾಡಿಸಿದ ತಪ್ಪಿಗೆ ಯುವತಿಯ ಸೋದರ ಮಾವ ರುದ್ರೇಶ್ ಸಹ ಅತ್ಮಹತ್ಯೆಗೆ ಶರಣಾಗಿದ್ದಾರೆ. ಹರೀಶ್​​ ಡೆತ್​​ನೋಟ್​​ನಲ್ಲಿ ಏನಿದೆ? ಪತ್ನಿ ಅನಗತ್ಯ ಕಿರುಕುಳ ನೀಡುತ್ತಿದ್ದಾಳೆ. ಬೇರೆ…

Read More

ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ನನ್ನ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ ಬೇಸರ – Kannada News | Mallamma Says Dhruvanth Not Contact her After Bigg Boss Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಧ್ರುವಂತ್ ಹಾಗೂ ಮಲ್ಲಮ್ಮ ಇದ್ದರು. ಮಲ್ಲಮ್ಮ ಅವರನ್ನು ಧ್ರುವಂತ್ ತಾಯಿ ಎಂದೇ ಕರೆಯುತ್ತಿದ್ದರು. ಮಲ್ಲಮ್ಮ ಎಲಿಮಿನೇಟ್ ಆಗಿ ನಂತರ ಅತಿಥಿಯಾಗಿ ಒಳಬಂದಾಗ ಧ್ರುವಂತ್​​ಗೆ ಮೊದಲಿನ ಆಪ್ತತತೆ ಕಾಣಿಸಲೇ ಇಲ್ಲ. ಬಿಗ್ ಬಾಸ್​​ ಪೂರ್ಣಗೊಂಡು ಇಷ್ಟ ದಿನ ಆದರೂ ಮಲ್ಲಮ್ಮ ಅವರನ್ನು ಧ್ರುವಂತ್ ಸಂಪರ್ಕಿಸಿಲ್ಲವಂತೆ. ಈ ಬಗ್ಗೆ ಅವರು ಬೇಸರ ಹೊರಹಾಕಿದ್ದಾರೆ.  ಆ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಓರ್ವ ಆಟಗಾರ ಡೌಟ್: ಇಬ್ಬರ ನಡುವೆ ಪೈಪೋಟಿ – Kannada News | Team India’s Washington Sundar Could Miss T20 World Cup 2026

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್ (ಅನುಮಾನ). Source link

Read More

ಕೆಫೆಯಲ್ಲಿ ಹೆಚ್ಚು ಸಮಯ ಕಳೆಯುವಂತಿಲ್ಲ: ಪ್ರತಿ ಹೆಚ್ಚುವರಿ ಗಂಟೆಗೆ 1,000 ರೂ. ದಂಡ – Kannada News | Viral Bangalore Cafe Rule: 1000 Fee for Laptop Use and Long Meetings Sparks Debate

ಬೆಂಗಳೂರು, ಜ.27: ಬೆಂಗಳೂರಿನ ಪ್ರಸಿದ್ಧ ಕೆಫೆಯೊಂದರಲ್ಲಿ ಹೆಚ್ಚು ಕಾಲ ಕಳೆಯುವವರಿಗೆ ಶಾಕ್ ನೀಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ತನ್ನ ಕೆಫೆಯ ಮುಂದೆ ಅಂಟಿಸಿರುವ ನೋಟಿಸ್​​ ನೋಡಿ ಎಲ್ಲರಿಗೂ ಅಚ್ಚರಿಯನ್ನು ತಂದಿದೆ. ಬೆಂಗಳೂರಿನ ಪ್ರಸಿದ್ಧ ಈಟರಿಯೊಂದು (Eatery/Cafe) ತನ್ನ ಆವರಣದಲ್ಲಿ “ದೀರ್ಘಾವಧಿಯ ಸಭೆಗಳನ್ನು” (Long Meetings) ನಿಷೇಧಿಸಿ ಅಧಿಕೃತ ನೋಟಿಸ್ ಅಂಟಿಸಿದೆ. ನಿಗದಿಪಡಿಸಿದ ಸಮಯಕ್ಕಿಂತ ಹೆಚ್ಚು ಕಾಲ ಸಭೆ ಅಥವಾ ಲ್ಯಾಪ್‌ಟಾಪ್ ಕೆಲಸವನ್ನು ಮುಂದುವರಿಸಿದರೆ, ಪ್ರತಿ ಹೆಚ್ಚುವರಿ ಗಂಟೆಗೆ ₹1,000 ದಂಡ ಅಥವಾ…

Read More

ಸಾಧನೆಗೆ ಅಡ್ಡಿಯಾಗದ ಅಂಗವೈಕಲ್ಯ: ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ! – Kannada News | Physically Disabled Youth from Mangaluru Builds Online Business Empire

ಮಂಗಳೂರು, ಜನವರಿ 27: ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗುವುದಿಲ್ಲ ಎಂಬುದನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಬೀರ್ ಎಂಬ ಯುವಕ ಸಾಬೀತುಪಡಿಸಿದ್ದಾರೆ. ಅಬ್ಬಾಸ್ ಮತ್ತು ಅಮೀನಾ ದಂಪತಿಯ ಪುತ್ರರಾದ ಕಬೀರ್, ಒಂಭತ್ತು ತಿಂಗಳ ವಯಸ್ಸಿನಲ್ಲಿ ಜ್ವರದಿಂದ ದೇಹದ ಸ್ವಾಧೀನ ಕಳೆದುಕೊಂಡರು. ಪ್ರಸ್ತುತ 25 ವರ್ಷ ವಯಸ್ಸಿನ ಕಬೀರ್, ಕುತ್ತಿಗೆ ಮೇಲ್ಭಾಗದಲ್ಲಿ ಮತ್ತು ಹೆಬ್ಬೆರಳಿನಲ್ಲಿ ಮಾತ್ರ ಚಲನೆಯನ್ನು ಹೊಂದಿದ್ದಾರೆ. ಕೇವಲ ತಮ್ಮ ಹೆಬ್ಬೆರಳಿನ ಸಹಾಯದಿಂದ ಮೊಬೈಲ್‌ನಲ್ಲಿ ಫೋಟೋ ಎಡಿಟಿಂಗ್, ವಿಡಿಯೋ ಎಡಿಟಿಂಗ್ ಕಲಿತ ಇವರು, ಆನ್‌ಲೈನ್ ವ್ಯವಹಾರವನ್ನು ನಡೆಸುತ್ತಿದ್ದಾರೆ….

Read More

‘ಜನ ನಾಯಗನ್’ಗೆ ಮತ್ತೆ ಹಿನ್ನಡೆ: ಸಿನಿಮಾ ಬಿಡುಗಡೆ ಇನ್ನಷ್ಟು ವಿಳಂಬ – Kannada News | Jana Nayagan CBFC case again sent to single judge bench

ದಳಪತಿ ವಿಜಯ್ (Thalapathy Vijay) ನಟನೆಯ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ಗೆ ಹಿನ್ನಡೆಯ ಮೇಲೆ ಹಿನ್ನಡೆ ಆಗುತ್ತಿದೆ. ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆಗಿರುವ ‘ಜನ ನಾಯಗನ್’ ಜನವರಿ 10 ರಂದು ಬಿಡುಗಡೆ ಆಗಬೇಕಿತ್ತು, ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ನಿರಾಕರಿಸಿತು. ಸಿಬಿಎಫ್​​ಸಿ ವಿರುದ್ಧ ನಿರ್ಮಾಪಕರು ಹೈಕೋರ್ಟ್ ಮೆಟ್ಟಿಲೇರಿದರು. ಹೈಕೋರ್ಟ್​​ ಮೊದಲಿಗೆ ಪ್ರಮಾಣ ಪತ್ರ ನೀಡುವಂತೆ ಹೇಳಿತ್ತಾದರೂ ಬಳಿಕ ತನ್ನದೇ ಆದೇಶಕ್ಕೆ ತಾನೇ ತಡೆ ನೀಡಿತು. ಇಂದು ಮತ್ತೆ ಇದೇ ವಿಚಾರವಾಗಿ ಆದೇಶ…

Read More

ಕಾವ್ಯಾಗೆ ಅಭಿಮಾನಿಯ ಪತ್ರ: ಚಂದನ್-ನಿವೇದಿತಾ, ರಕ್ಷಿತ್-ರಶ್ಮಿಕಾ ಉದಾಹರಣೆ – Kannada News | Bigg Boss Kannada fame Kavya Shaiva shared fan’s letter

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿದಿದ್ದು ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ಗಿಲ್ಲಿ ನಟನಿಗೆ ಭಾರಿ ಜನಪ್ರಿಯತೆ ಶೋನಿಂದಾಗಿ ದೊರೆತಿದೆ. ಗಿಲ್ಲಿಗೆ ಮಾತ್ರವೇ ಅಲ್ಲದೆ ಫೈನಲಿಸ್ಟ್​​ಗಳಾಗಿದ್ದ ಕಾವ್ಯಾ, ರಘು, ಅಶ್ವಿನಿ ಇನ್ನೂ ಹಲವರಿಗೆ ಈ ಶೋನಿಂದ ಭಾರಿ ಜನಪ್ರಿಯತೆ ದೊರೆತಿದೆ. ಕಾವ್ಯಾ ಸಹ ಈಗ ಸೆಲೆಬ್ರಿಟಿ ಆಗಿಬಿಟ್ಟಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿದ್ದಾಗ ಗಿಲ್ಲಿಯ ನೆರಳು, ಗಿಲ್ಲಿಯಿಂದ ಮಿಂಚುತ್ತಿರುವ ಸ್ಪರ್ಧಿ ಎಂದೆಲ್ಲ ಟೀಕೆಗೆ ಒಳಗಾಗಿದ್ದ ಕಾವ್ಯಾಗೆ, ಈಗ ಹೊರ ಬಂದ ಮೇಲೆ ತಮ್ಮ ವ್ಯಕ್ತಿತ್ವಕ್ಕೆ ಪ್ರತ್ಯೇಕ…

Read More