ಸಹಪಾಠಿ ಜತೆ ಗಲಾಟೆ: ಮನನೊಂದು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ – Kannada News | SSLC Student Commits Suicide By Jumping from DVS School building at chitradurga
ಚಿತ್ರದುರ್ಗ, (ಫೆಬ್ರವರಿ 16): ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ (Student) ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಭರಮಸಾಗರದ (Bharamasagara) ಡಿವಿಎಸ್ ಖಾಸಗಿ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದ ಎಸ್ಎಲ್ಎಲ್ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಣ್ಣು ಹಂಚುವ ವಿಚಾರದಲ್ಲಿ ಸಹಪಾಠಿ ಜತೆ ಗಲಾಟೆಯಾಗಿದ್ದು, ಇದರಿಂದ ಮನನೊಂದು ಕೊಟ್ರೇಶ್ 3ನೇ ಶಾಲೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನಿನ್ನೆ(ಫೆಬ್ರವರಿ 16) ಶಿವರಾತ್ರಿ ಹಿನ್ನೆಲೆಯಲ್ಲಿ ಪೋಷಕರು, ಕೊಟ್ರೇಶ್ಗೆ…