ರಾತ್ರಿ ಸಮಯದಲ್ಲಿ ಏಕೆ ಉಗುರು ಕತ್ತರಿಸಬಾರದು? ಇದರ ಹಿಂದಿನ ವೈಜ್ಞಾನಿಕ ಕಾರಣವೇನು? – Kannada News

ನಮ್ಮ ಸಂಪ್ರದಾಯದ ಪ್ರಕಾರ, ಸಂಜೆ ವಿಶೇಷವಾಗಿ ಸೂರ್ಯಾಸ್ತದ ನಂತರ, ಲಕ್ಷ್ಮಿ ದೇವಿಯು ಮನೆಗೆ ಪ್ರವೇಶಿಸಿ ಸಂಪತ್ತು ಮತ್ತು ಸಮೃದ್ಧಿಯನ್ನು ಸ್ಥಾಪಿಸುವ ಸಮಯವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಕಸ ತೆಗೆಯುವುದು ಅಥವಾ ಹಣವನ್ನು ವಿನಿಮಯ ಮಾಡಿಕೊಳ್ಳುವಂತಹ ಕೆಲಸಗಳನ್ನು ಅಶುಭ ಹೇಳಲಾಗುತ್ತದೆ ಮತ್ತು ಇದು ದುರದೃಷ್ಟವನ್ನು ಆಕರ್ಷಿಸುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ಈ ಪ್ರತಿ ನಂಬಿಕೆಗಳ ಹಿಂದೆ ವೈಜ್ಞಾನಿಕ ಕಾರಣಗಳೂ ಇವೆ. ಇಂತಹ ನಂಬಿಕೆಗಳಲ್ಲಿ ಸೂರ್ಯಾಸ್ತದ ನಂತರ ಉಗುರು (nails) ಕತ್ತರಿಸಬಾರದು ಎಂಬುದು ಸಹ ಒಂದು. ರಾತ್ರಿ ಸಮಯದಲ್ಲಿ…

Read More

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನದಿಂದ ಗುಂಡಿನ ದಾಳಿ; 30 ಜನ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ – Kannada News

ನವದೆಹಲಿ, ಜೂನ್ 9: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಕಳೆದ ಕೆಲವು ದಿನಗಳಿಂದ ಹೆಚ್ಚುತ್ತಿರುವ ಹಣದುಬ್ಬರ, ಗಗನಕ್ಕೇರಿರುವ ವಿದ್ಯುತ್ ಬಿಲ್‌ಗಳು, ಗೋಧಿ ಹಿಟ್ಟಿನ ಬೆಲೆ ಏರಿಕೆ ಹಾಗೂ ಸರ್ಕಾರದ ಅಸಮರ್ಪಕ ನೀತಿಗಳ ವಿರುದ್ಧ ಸಾರ್ವಜನಿಕರು ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾರೆ. ‘ಅವಮಿ ಆಕ್ಷನ್ ಕಮಿಟಿ’ ನೇತೃತ್ವದಲ್ಲಿ ಮುಜಾಫರಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ಜನಾಂದೋಲನ ತೀವ್ರಗೊಂಡಿದೆ. ಈ ವೇಳೆ ಪ್ರತಿಭಟನಾಕಾರರು ಪಾಕಿಸ್ತಾನಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಯಾಗಿ ರಾವಲ್ಕೋಟ್‌ನಲ್ಲಿ ಜನರು ಬೆಳಿಗ್ಗೆಯಿಂದಲೇ ಎಲ್ಲಾ ಪ್ರಮುಖ ರಸ್ತೆಗಳನ್ನು…

Read More

‘ಪೆದ್ದಿ’ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು: ರಾಮ್ ಚರಣ್ ಸಿನಿಮಾ ವಿವಾದಕ್ಕೆ ಹೆದರಿದ್ರಾ ನಟಿ? – Kannada News

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಪೆದ್ದಿ’ (Peddi) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಚಿತ್ರದ ಅದ್ಭುತ ಯಶಸ್ಸನ್ನು ಸಂಭ್ರಮಿಸಲು ಸೋಮವಾರ (ಜೂನ್ 8) ಹೈದರಾಬಾದ್‌ನಲ್ಲಿ ಅದ್ಧೂರಿ ಸಕ್ಸಸ್ ಮೀಟ್ ಆಯೋಜಿಸಲಾಗಿತ್ತು. ಆದರೆ, ಈ ಸಂಭ್ರಮದ ಕಾರ್ಯಕ್ರಮದಲ್ಲಿ ಚಿತ್ರದ ನಾಯಕಿ ಜಾನ್ವಿ ಕಪೂರ್ (Janhvi Kapoor) ಅವರ ಗೈರುಹಾಜರಿ ಎದ್ದು ಕಾಣುತ್ತಿದ್ದು, ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಚಿತ್ರದಲ್ಲಿ ಜಾನ್ವಿ ಕಪೂರ್…

Read More

ಕೇಂದ್ರ, ರಾಜ್ಯ ಸರ್ಕಾರಗಳ ಉದ್ಯೋಗ ಭರವಸೆ: 40ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದ ತಂದೆ, ಮಗಳು ಅಂದರ್​ – Kannada News

ಬೆಂಗಳೂರು, ಜೂನ್​​ 09: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದ್ಯೋಗಗಳನ್ನು ಕೊಡಿಸುವುದಾಗಿ ನಂಬಿಸಿ 40ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಒಟ್ಟು 5.30 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಆರೋಪದಡಿ ಕೇಂದ್ರ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ತಂದೆ-ಮಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ (Bengaluru) ನಿವಾಸಿಗಳಾದ ಎಂ.ಎ. ಮನ್ಸೂರ್ ಅಹ್ಮದ್ ಹಾಗೂ ಅವರ ಪುತ್ರಿ ಶಂಶಾದ್ ಬೇಗಂ ಎಂ.ಎಂ. ಎಂದು ಗುರುತಿಸಲಾಗಿದೆ. ತಮಗೆ ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ರಾಜಕೀಯ ನಾಯಕರೊಂದಿಗೆ ನಿಕಟ ಸಂಪರ್ಕವಿದ್ದು, ಅವರ ಮೂಲಕ ಸರ್ಕಾರಿ…

Read More

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೂ ಜೋರಾದ ಶಾಸಕರ ಲಾಬಿ, ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ – Kannada News

ಬೆಂಗಳೂರು, (ಜೂನ್ 09): ಡಿಕೆ ಶಿವಕುಮಾರ್ (DK Shivakumar) ಮೊದಲ ಹಂತದ ಸಂಪುಟದ ಸಚಿವರ ಖಾತೆ ಕ್ಯಾತೆ ಇನ್ನೂ ಮುಗಿದಿಲ್ಲ. ಖಾತೆ ಸಂಬಂಧ ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದಾರೆ. ಇದರ ನಡುವೆ ಇದೀಗ ಎರಡನೇ ಹಂತದ ಸಚಿವ ಸಂಪುಟ ಪುನಾರಚನೆ ಕಸರತ್ತು ನಡೆದಿದ್ದು, ನವದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ಜೋರಾಗಿದೆ. ಶ್ರೀನಿವಾಸ್ ಮಾನೆ, ಅಜಯ್ ಸಿಂಗ್, ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಶಾಸಕರು ದಿಲ್ಲಿಗೆ ಹಾರಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ…

Read More

ಕಾಡ ನಟರಾಜ್ ಅಭಿನಯದ ‘ಕರಿಕಾಡ’ ಸಿನಿಮಾ ‘ಅಮೆಜಾನ್ ಪ್ರೈಮ್’ ಒಟಿಟಿಯಲ್ಲಿ ಪ್ರಸಾರ – Kannada News

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ…

Read More

ಪುರುಷರಿಗೆ ದೊಡ್ಡ ಹೊಟ್ಟೆ ಬರುವುದಕ್ಕೆ ಕೇವಲ ಆಹಾರ ಮಾತ್ರ ಕಾರಣವಲ್ಲ! ಹಾಗಾದ್ರೆ ಯಾಕೆ ಈ ರೀತಿ ಆಗುತ್ತೆ? – Kannada News

ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ಹೊಟ್ಟೆ ಭಾಗದಲ್ಲಿ ಕೊಬ್ಬು (Belly Fat) ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಹೆಚ್ಚಿನವರು ಇದನ್ನು ಹೆಚ್ಚು ಆಹಾರ ಸೇವನೆ, ವ್ಯಾಯಾಮದ ಕೊರತೆ ಅಥವಾ ಅಸ್ವಸ್ಥ ಜೀವನಶೈಲಿಯ ಪರಿಣಾಮ ಎಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಕೆಲ ಸಂದರ್ಭಗಳಲ್ಲಿ ಹೊಟ್ಟೆ ಹೊರಬರುವುದಕ್ಕೆ ದೇಹದ ಒಳಗಿನ ಹಾರ್ಮೋನಲ್ ಬದಲಾವಣೆಗಳೂ ಕಾರಣವಾಗಬಹುದು. ವಯಸ್ಸು ಹೆಚ್ಚಾದಂತೆ ಪುರುಷರ ದೇಹದಲ್ಲಿ ಹಲವು ಹಾರ್ಮೋನಲ್ ಬದಲಾವಣೆಗಳು ಸಂಭವಿಸುತ್ತವೆ. ಅಸಮತೋಲನವಾದ ಆಹಾರ ಪದ್ಧತಿ, ಒತ್ತಡ, ನಿದ್ರಾಹೀನತೆ, ಶಾರೀರಿಕ ಚಟುವಟಿಕೆಯ ಕೊರತೆ ಮತ್ತು ಅಸ್ವಸ್ಥ ಜೀವನಶೈಲಿ…

Read More

ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು

‘ಉತ್ತರ’ (Uthara) ಮತ್ತು ‘ಅಭ್ಯಂಜನ’ ಹೆಸರಿನ ಎರಡು ಕನ್ನಡ ಸಿನಿಮಾಗಳ ಟ್ರೈಲರ್ ಇತ್ತೀಚೆಗಷ್ಟೆ ಒಟ್ಟಿಗೆ ಬಿಡುಗಡೆ ಆಗಿದೆ. ಎರಡೂ ಸಿನಿಮಾಗಳಿಗೂ ಒಬ್ಬರೇ ನಿರ್ದೇಶಕ. ಕಾರ್ಯಕ್ರಮದಲ್ಲಿ ನಟಿ ತಾರಾ ಸೇರಿದಂತೆ ಎರಡೂ ಸಿನಿಮಾಗಳ ಕಲಾವಿದರು ಮತ್ತು ಕೆಲ ತಂತ್ರಜ್ಞರು ಸಹ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ತಾರಾ, ಸಿನಿಮಾದ ನಿರ್ದೇಶಕ ದಿನೇಶ್ ಬಾಬು ಮತ್ತು ನಿರ್ಮಾಪಕ ನಾಗೇಶ್ವರ ಅವರನ್ನು ಕೊಂಡಾಡಿದರು. ಸಿನಿಮಾನಲ್ಲಿ ತಾವು ಜಡ್ಜ್ ಪಾತ್ರದಲ್ಲಿ ನಟಿಸಿರುವುದಾಗಿ ಹೇಳಿದ ನಟಿ ತಾರಾ. ಇದೊಂದು ಬಹಳ ಕ್ಲಿಷ್ಟವಾದ ವಿಷಯ…

Read More

ನಿರ್ಣಾಯಕ ಆಡಳಿತ, ದೂರದೃಷ್ಟಿ ಕ್ರಮಗಳು, ಕಾನೂನು ಸರಳತೆ, ಉದ್ಯಮಕ್ಕೆ ಪುಷ್ಟಿ; ಮೋದಿ ಸರ್ಕಾರದ 12 ವರ್ಷಗಳ ಸಾಧನೆಯ ಝಲಕ್ – Kannada News

ನವದೆಹಲಿ, ಜೂನ್ 9: ಪ್ರಧಾನಿ ಮೋದಿ (Narendra Modi) ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಆಡಳಿತಕ್ಕೆ ಬಂದು 12 ವರ್ಷಗಳು ಗತಿಸಿವೆ. ಈ ಡಜನ್ ವರ್ಷಗಳ ಆಡಳಿತದ ದಾಖಲೆಯು ಭಾರತದ ಹಾದಿಯನ್ನೇ ಬದಲಾಯಿಸಿದೆ ಎಂದು ವಿವಿಧ ಕ್ಷೇತ್ರಗಳ ಪರಿಣಿತರು ಹೇಳುತ್ತಾರೆ. ಸಾಕಷ್ಟು ಜಾಗತಿಕ ಪ್ರತಿಕೂಲಕಾರಿ ವಾತಾವರಣಗಳ ನಡುವೆಯೂ ದೇಶದ ಬೆಳವಣಿಗೆ ಸ್ಥಿರವಾಗಿ ಸಾಗುವಂತಾಗಲು ಸರ್ಕಾರ ಕಾಲಕಾಲಕ್ಕೆ ತೆಗೆದುಕೊಂಡ ಸೂಕ್ತ ನಿರ್ಧಾರಗಳು ನಿರ್ಣಾಯಕ ಎನಿಸಿವೆ. 2014ಕ್ಕೆ ಮೊದಲು ನೀತಿ ಪಾರ್ಶ್ವವಾಯುವಿನಿಂದ (Policy Paralysis) ಸರ್ಕಾರ ದಿಕ್ಕೆಟ್ಟಿತ್ತು. ಆ ಪರಿಸ್ಥಿಯಿಂದ ನಿರ್ಣಾಯಕ…

Read More

ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ: ದಾಖಲೆ ನೋಡ್ತಿದ್ದಂತೆ ಚೇರ್ ಬಿಟ್ಟು ಎದ್ದ ತಹಶೀಲ್ದಾರ್ ರೂಪಾ! – Kannada News

ಮಾಲೂರು, ಜೂ.9: ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಬಳಿ ಇರುವ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಸುಮಾರು 16 ಎಕರೆ ಸರ್ಕಾರಿ ಭೂಮಿಯನ್ನು ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಆರೋಪಿಸಿ ಮಾಲೂರು ಮಾಜಿ ಶಾಸಕ ಕೆ.ಎಸ್. ಮಂಜುನಾಥ್ ಗೌಡ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ಧಿಡೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಶಾಸಕರು ತಹಶೀಲ್ದಾರ್ ರೂಪಾ ಅವರನ್ನು ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಪ್ರತಿಭಟನೆಯ ವೇಳೆ ಕಬಳಿಕೆಯಾಗಿರುವ ಭೂಮಿಯ…

Read More